Breaking News
Home / ರಾಜಕೀಯ (page 890)

ರಾಜಕೀಯ

ಬೈಕಲ್ಲಿ ಇಬ್ಬರು ಪುರುಷರ ಪ್ರಯಾಣ ನಿಷೇಧ: ನಾಳೆಯಿಂದ ಹೊಸ ನಿಯಮ!

ಒಂದೇ ಬೈಕಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ ಎಂದುಮಂಗಳೂರುಕಾನೂನು ಸುವ್ಯವಸ್ಥೆ ಪೊಲೀಸರು ಆದೇಶ ಹೊರಡಿಸಿದ್ದು, ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕರಾವಳಿಯಲ್ಲಿ ಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಈ ನಿಯಮ ನಾಳೆಯಿಂದ ಅಂದರೆ ಆಗಸ್ಟ್‌ ೫ರಿಂದ ಜಾರಿಗೆ ಬರಲಿದೆ ಎಂದರು.   ನಾಳೆಯಿಂದ ಒಂದು ವಾರ ಕಾಲ ಈ ನಿಯಮ ಜಾರಿಗೆ ಬರಲಿದ್ದು, …

Read More »

ಮನೆಗೆ ನುಗ್ಗಿದ ಉಗ್ರರನ್ನು ಸಂಹರಿಸಿದ ಕಾಶ್ಮೀರಿ ಹುಡುಗಿ ರುಕ್ಸಾನ ಕೌಸರ್; ಸ್ವಾತಂತ್ರ್ಯೋತ್ಸವದಂದು ಒಂದು ನೆನಪು

ಜಮ್ಮು ಮತ್ತು ಕಾಶ್ಮೀರ ಅಂದರೆ ಅಮರನಾಥ ದೇವಾಲಯ, ಶಿವನ ಮಂದಿರಗಳು, ದಾಲ್ ಲೇಕ್, ಅಮೋಘ ಪರಿಸರ, ಜನರ ಆತ್ಮೀಯ ಒಡನಾಟ ಇವೆಲ್ಲವೂ ನೆನಪಾಗುತ್ತಿದ್ದವು. ಈಗ ಜಮ್ಮು ಮತ್ತು ಕಾಶ್ಮೀರ ಎಂದರೆ ಭಯೋತ್ಪಾದಕರ ಕಣಿವೆ, ಉಗ್ರರ ಅಟ್ಟಹಾಸ, ಭದ್ರತಾ ಪಡೆಗಳ ಕಣ್ಗಾವಲು, ಯುವಕರ ಕಲ್ಲು ತೂರಾಟ ಇವೆಲ್ಲವೂ ನೆನಪಾಗುತ್ತವೆ.   ಕಾಶ್ಮೀರೀ ಫೈಲ್ಸ್ ಸಿನಿಮಾ ಬಂದ ನಂತರವಂತೂ ಕಾಶ್ಮೀರ ಮತ್ತು ಕಾಶ್ಮೀರಿಗಳು ಹೀಗೇ ಎಂದು ಸಾಮಾನ್ಯೀಕರಿಸಿ ಭಾವಿಸಿಬಿಡುವ ಸಾಧ್ಯತೆಗಳುಂಟು. ಆ ಸಿನಿಮಾದಲ್ಲಿರುವುದು …

Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ರಾಜಕುಮಾರ್ ಟಾಕಳೆಗೆ ಸಂಕಷ್ಟ

ಬೆಳಗಾವಿ: ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ 10ಕ್ಕೂ ಅಧಿಕ ಆರೋಪ ಪ್ರಕರಣಗಳನ್ನು ಎದುರಿಸುತ್ತಿರುವ ಇಲ್ಲಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ‌ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಬೆಳಗಾವಿಯ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್ ಹೆಚ್ ಈ ಆದೇಶ ಹೊರಡಿಸಿದ್ದಾರೆ. ರಾಜಕುಮಾರ್ ‌ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ ದೂರಿನಡಿ ಬೆಳಗಾವಿಯ ಎಪಿಎಂಸಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …

Read More »

ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ಎಸಿಬಿ ಬಲೆಗೆ

ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ತಾಲೂಕಿನ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿ ಉಮೇಶ್ ದನದಮನಿ ಹಾಗೂ ಗ್ರಾಮ ಸಹಾಯಕ ಪ್ರಹ್ಲಾದ ಸನದಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವವರು. ರಾಯಬಾಗ ತಾಲೂಕಿನ ಗಣಪತಿ ಮೊನಪ್ಪ ಬಡಿಗೇರ ಸಾಹಾರೂಗೇರಿ ಎಂಬುವವರು ಬೆಳಗಾವಿ ಎಸಿಬಿ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು …

Read More »

ಹೈಟೆಕ್ ಸ್ವೀಟ್‍ಶಾಪ್ ಮತ್ತು ಹೊಟೇಲ್ ಅದ್ಧೂರಿ ಉದ್ಘಾಟನೆ

ಬೆಳಗಾವಿಯ ಪ್ರಸಿದ್ಧ ರಾಜಪುರೋಹಿತ ಕುಟುಂಬ ಒಂದೇ ಬಿಲ್ಡಿಂಗ್‍ನಲ್ಲಿ ಸ್ವೀಟ್‍ಶಾಪ್, ಹೊಟೇಲ್ ಮತ್ತು ಲಾಡ್ಜ್‍ನ್ನು ಭವಾನಿಸಿಂಗ್ ಆರಂಭಿಸಿದ್ದಾರೆ. ಹೌದು ಸಿಹಿ ಪದಾರ್ಥಗಳು ಬೇಕಾದರೆ ಜನರಿಗೆ ತಟ್ ಅಂತಾ ನೆನಪು ಆಗುವುದೇ ಬೆಳಗಾವಿಯ ಶ್ರೀ ಪುರೋಹಿತ ಸ್ವೀಟ್ಸ್. ಸುಮಾರು 50 ವರ್ಷಗಳಿಂದ ಈ ರಾಜಪುರೋಹಿತ್ ಕುಟುಂಬವು ನಗರದಲ್ಲಿ 20ಕ್ಕೂ ಹೆಚ್ಚು ಸ್ವೀಟ್‍ಮಾರ್ಟ, ಹೊಟೇಲ್ಸ್ ಮತ್ತು ಲಾಡ್ಜಿಂಗ್‍ಗಳನ್ನು ನಡೆಸುತ್ತಿದ್ದಾರೆ. ಗುರುವಾರ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ಹೊಟೇಲ್ ಸಜಿಟೇರಿಯಸ್ ಮತ್ತು ಶ್ರೀ ಪುರೋಹಿತ್ …

Read More »

ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*

    *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು.   ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು.   ಕಹಾಮದ …

Read More »

ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕರಿಸ ಬೇಕು ಎಂದ ಬೆಳಗಾವಿ ಎಸ್ ಪಿ

ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕರಿಸ ಬೇಕು ಎಂದು ಬೆಳಗಾವಿ ಎಸ್ ಪಿ ಸಂಜೀವಕುಮಾರ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ನಿಪ್ಪಾಣಿ ನಗರದ ಕುರ್ಲಿ ಗ್ರಾಮದಲ್ಲಿ ಪತ್ರಕರ್ತರು ಎಂದು ಹೇಳಿ ಮಹಿಳೆಯರು ಇದ್ದ ಮನೆಗೆ ಪ್ರವೇಶಿಸಿ ನಿಮ್ಮ ಮನೆಯಲ್ಲಿ ಆಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ದಾಸ್ತಾನು ಮಾಡಿದ್ದಿರಿ ಇದನ್ನು ವಿಡಿಯೋ ಮಾಡಿ ಪ್ರಸಾರ ಮಾಡಲಾಗುವದು ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ , …

Read More »

ಸಿದ್ದರಾಮೋತ್ಸವ ಎಚ್ಚರಿಕೆ ಗಂಟೆಯಾಗಬೇಕು: ಅಮಿತ್ ಶಾ ಗಮನಕ್ಕೆ ತಂದ ಬಿಎಸ್​ವೈ

ಬೆಂಗಳೂರು: ಸಂಘಟನಾತ್ಮಕವಾಗಿ ಮತ್ತಷ್ಟು ಬಲಗೊಳ್ಳದಿದ್ದರೆ ಮುಂಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಲು ಕಷ್ಟವಾಗಲಿದೆ ಎಂದು ಸಿದ್ದರಾಮೋತ್ಸವಕ್ಕೆ ಸಿಕ್ಕ ಜನಬೆಂಬಲ ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅಮಿತ್ ಶಾ ಯಡಿಯೂರಪ್ಪ ಭೇಟಿ: ನಗರಕ್ಕೆ ಆಗಮಿಸಿರುವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ …

Read More »

ಲಿಂಗಾಯತರ ಪವಿತ್ರ ಕ್ಷೇತ್ರ ಉಳಿವಿಗೆ ಬ್ರಹತ್ 4 ದಿನಗಳ ಪಾದಯಾತ್ರೆ

ಭೂಮಿಯ ಮೇಲಿನ ಚರಾಚರ ಜಗತ್ತಿನ ಬದುಕಿಗೆ ಅತ್ಯಂತ ಅವಶ್ಯಕವಿರುವ ನೀರು, ವಾಯು ಸುರಕ್ಷಿತವಿರಬೇಕು. ಅವುಗಳಿಲ್ಲದಿದ್ದರೆ ನಮ್ಮ ಬದುಕಿಲ್ಲ. ವನ್ಯಜೀವಿ, ಪರಿಸರದ ಉಳಿವು, ಜಗತ್ತಿನ ಉಳಿವು ಎಂದು ಅಂಕಲಗಿ ಮಠದ ಸಿದ್ದರಾಮ ಶ್ರೀಗಳು ಹೇಳಿದರು. ಗುರುವಾರ ಶ್ರೀ ಮಠದ ಆವರಣದಲ್ಲಿ ಸಸಿ ನೆಡುವುದರ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿ ಅಂಕಲಗಿ ಮಠದ ಸಿದ್ದರಾಮ ಶ್ರೀಗಳು ಮಾತನಾಡಿದರು. ಗುಡ್ಡ, ಬೆಟ್ಟಗಳಲ್ಲಿಯ ಮಣ್ಣು,ಕಲ್ಲು ಅಗೆಯುವದು, ವನ್ಯಪ್ರಾಣಿಗಳ ಮೇಲೆ ಹಿಂಸೆ ಸೇರಿದಂತೆ ಇತರ ನಮ್ಮ ಕ್ರೂರ …

Read More »

ತಾಂತ್ರಿಕ ತೊಂದರೆಯಿoದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಪಲ್ಟಿ

ತಾಂತ್ರಿಕ ತೊಂದರೆಯಿoದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಪಲ್ಟಿಯಾದ ಘಟನೆ ಅಥಣಿ ತಾಲೂಕಿನ ಕೋಕಟನೂರು ಹೊರವಲಯದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರು ಹೊರವಲಯದಲ್ಲಿ ಒಟ್ಟು ೬೪ ಪ್ರಯಾಣಿಕರಿದ್ದ ಅಥಣಿ ಸಾರಿಗೆ ಘಟಕದ ಬಸ್ ತಾಂತ್ರಿಕ ತೊಂದರೆಯಿoದ ರಸ್ತೆ ಪಕ್ಕಕ್ಕೆ ಬಂದು ಪಲ್ಟಿಯಾಗಿದೆ. ಸ್ಥಳೀಯರು ಕೂಡಲೇ ಪ್ರಯಾಣಿಕರನ್ನು ಬಸ್‌ನಿಂದ ಹೊರತೆಗೆದು ರಕ್ಷಿಸಿದ್ದಾರೆ. ಈ ಬಸ್ಸು ಸಾವಳಗಿಯಿಂದ ಅಥಣಿಗೆ ಹೊರಟು ಎನ್ನಲಾಗಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಇಬ್ಬರು ಮಹಿಳೆಯರು ಸೇರಿ …

Read More »