Home / ರಾಜಕೀಯ (page 900)

ರಾಜಕೀಯ

ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಡಿಐಜಿ ಮತ್ತು ಐಜಿಪಿ ಹೊರಡಿಸಿರುವಂತ ಆದೇಶದಲ್ಲಿ ಬಾರ್, ಪಬ್ ಮತ್ತು ಮಧ್ಯದ ಅಂಗಡಿಗಳಿಗೆ …

Read More »

ಬೆಂಗಳೂರು: ‘ಸುಂದರಿ ಪತ್ನಿ’ ಮೇಲೆ ಆಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!

ಬೆಂಗಳೂರು: ಪತ್ನಿಯ ಮೇಲೆ ಆಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೌಂದರ್ಯ ತಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುತ್ತದೆ ಎಂದು ಹೆದರಿದ 44 ವರ್ಷದ ಆಟೋ ಡ್ರೈವರ್ ತನ್ನ ಪತ್ನಿಯ ಮೇಲೆ ಆಯಸಿಡ್ ಸುರಿದಿದ್ದ.   2017ರ ಜುಲೈ 14ರಂದು ಕೆಂಪೇಗೌಡನಗರದ ಸನ್ಯಾಸಿಪಾಳ್ಯದ ಮನೆಯಲ್ಲಿ ಮಂಜುಳಾ ಮೇಲೆ ಆರೋಪಿ ಚೆನ್ನೇಗೌಡ ಆಸಿಡ್ ಎರಚಿದ್ದ. ಆಕೆ …

Read More »

ಅತ್ತೆ ಜೊತೆ ಅನೈತಿಕ ಸಂಬಂಧ ಶಂಕೆ: ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ವೈನ್ ಸ್ಟೋರ್ ಬಳಿ ಕತ್ತು ಕೊಯ್ದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗೊಳದ ಸೀಬಯ್ಯನ ಮಂಟಿ ನಿವಾಸಿ ರವಿ(22) ಕೊಲೆಯಾದ ಯುವಕ. ಕೊಲೆಯಾದ ಯುವಕ ವೈನ್ಸ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮಚ್ಚಿನಿಂದ ಕತ್ತು ಕೂಯ್ದು, ತಲೆ ಭಾಗಕ್ಕೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಶರತ್ ಕೊಲೆ ಮಾಡಿರುವ ಆರೋಪಿ. ಶರತ್​ನ …

Read More »

ಪ್ರವೀಣ್​ ಹತ್ಯೆ ಪ್ರಕರಣ ಎನ್​ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು …

Read More »

ಅಕ್ರಮ ಸಕ್ರಮದಡಿ ಅರಣ್ಯ ಇಲಾಖೆಯ ಜಮೀನನ್ನು ಪರಿಶಿಷ್ಟ ಜಾತಿ ಕುಟುಂಬಗಳಿಗೆ ನೀಡುವಂತೆ ಆಗ್ರಹ

ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟಂಬಗಳು ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದು ಸರಕಾರ ಈ ಜಮೀನನ್ನು ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸಕ್ರಮಗೊಳಿಸಬೇಕು ಎಂದು ನಾಗನೂರು ಕೆಎಂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ …

Read More »

ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಆಟವಾಡಿ ವಿನೂತನ ಪ್ರತಿಭಟನೆ

ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಬೇಕಿದ್ದ ನೆಹರು ಮೈದಾನ ಈವರೆಗೆ ಅಭಿವೃದ್ಧಿ ಕಾಣದೇ ಯುವಕರು ಕ್ರೀಡಾಚಟುವಟಿಗಳಿಂದ ದೂರ ಉಳಿಯುವ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ನೆಹರು ಮೈದಾನದ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಬ್ಯಾಟ್, ಬಾಲ್ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವುದಕ್ಕೆ ನೆಹರು ಮೈದಾನ ಕೇಂದ್ರ ಸ್ಥಳವಾಗಿದೆ‌. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮೈದಾನವನ್ನು ಮೇಲ್ದರ್ಜೆಗೆ ಏರಿಸಲು ಅಭಿವೃದ್ಧಿ …

Read More »

ಮುಂಜಾನೆ ನೀರಿನೊಂದಿಗೆ ಈ ಒಂದು ವಸ್ತುವನ್ನು ಸೇವಿಸುವುದರಿಂದ ನಿಯಂತ್ರಣದಲ್ಲಿರುತ್ತದೆ ಬ್ಲಡ್ ಪ್ರೆಶರ್

BP : ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಇದು ಗಂಭೀರ ಸಮಸ್ಯೆಯಾಗಿರುವುದು ಮಾತ್ರವಲ್ಲ ಅತಿ ವೇಗವಾಗಿ ಬೆಳೆಯುತ್ತಿದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ, ಅನೇಕರು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮೂತ್ರಪಿಂಡ ವೈಫಲ್ಯದ ಹೊರತಾಗಿ, ಅಧಿಕ ಬಿಪಿ ಸಮಸ್ಯೆಯು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಗಂಭೀರ ಪರಿಸ್ಥಿತಿಗಳ ಅಪಾಯವನ್ನು ಹೆಚ್ಚಿಸುತ್ತದೆ. ಆರೋಗ್ಯವಂತ ವ್ಯಕ್ತಿಯ ಸಾಮಾನ್ಯ ರಕ್ತದೊತ್ತಡದ ಮಟ್ಟವು 120/80 ಕ್ಕಿಂತ ಕಡಿಮೆ ಇರಬೇಕು. ಆದರೆ, ಬಿಪಿ ಮಟ್ಟವು 120/80 ಮೀರಿದಾಗ, ಈ ಸ್ಥಿತಿಯನ್ನು …

Read More »

ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದ ಬೊಮ್ಮಾಯಿ

ಬೆಂಗಳೂರು: ನಮಗೆ ಎಲ್ಲ ಜನರ ಜೀವ ಮುಖ್ಯ. ನಾವು ಎಲ್ಲರನ್ನೂ ಸರಿಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಿಂದ ಹಿಂತಿರುಗಿದ ನಂತರ ಮಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿರುವ ಬಗ್ಗೆ ವಿಷಯ ತಿಳಿದು ಮಾಹಿತಿ ಪಡೆಯಲಾಗಿದೆ. ಕಾನೂನು ಸುವ್ಯವಸ್ಥೆ ಎ.ಡಿ.ಜಿ.ಪಿ ಅವರನ್ನು ಅಲ್ಲಿಯೇ ಇದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದರು.   ಎಲ್ಲಾ ಮೂರು ಪ್ರಕರಣಗಳಲ್ಲಯೂ ಕಠಿಣ ಕ್ರಮ ವಹಿಸಲಾಗುವುದು. ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯವಿರುವ …

Read More »

ಅಂತರ್ಜಾತಿ ವಿವಾಹವಾದ ಜೋಡಿ: ಯುವತಿ ಪೋಷಕರಿಂದ ಕೊಲೆ ಬೆದರಿಕೆ

ಹಾವೇರಿ: ರಾಣೆಬೆನ್ನೂರು ತಾಲೂಕಿನ ಚಿಕ್ಕಬಿದರಿ ಗ್ರಾಮದ ಯುವತಿ ಮತ್ತು ಹರಪನಹಳ್ಳಿಯ ಯುವಕ ಕಳೆದೆರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಇವರಿಬ್ಬರಿಗೆ ಈಗ ಭಾರಿ ಸಂಕಷ್ಟ ಎದುರಾಗಿದೆ. ಚೈತ್ರಾಗೆ 19 ವರ್ಷವಾಗಿದ್ದರೆ ರಮೇಶನಿಗೆ 20 ವರ್ಷ. ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ನೋಂದಣಿ ಮಾಡಲು ಹೋಗಿದ್ದ ವೇಳೆ ರಮೇಶನ ವಯಸ್ಸನ್ನು ಕೇಳಿ ಅಧಿಕಾರಿಗಳು ವಾಪಸ್​ ಕಳುಹಿಸಿದ್ದಾರೆ. ಅಂತರ್ಜಾತಿ ವಿವಾಹ: ಚೈತ್ರಾ ಲಿಂಗಾಯತ ಸಮುದಾಯದವರಾಗಿದ್ದರೆ ರಮೇಶ ಕುರುಬ ಸಮುದಾಯಕ್ಕೆ ಸೇರಿದ್ದಾನೆ. ಇದರಿಂದ ಚೈತ್ರಾ ಮನೆಯಲ್ಲಿ ರಮೇಶ ಮತ್ತು …

Read More »

ವಿಕ್ರಾಂತ್ ರೋಣ ಶೋ ವೇಳೆ ಝಳುಪಿಸಿದ ಲಾಂಗು, ಮಚ್ಚು

ಜುಲೈ, 28 : ಚಿಕ್ಕಮಗಳೂರಿನಲ್ಲಿ ಇಂದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಅಲ್ಲದೆ ಮಿಲನ್‌ ಥಿಯೇಟರ್‌ನಲ್ಲಿ ಲಾಂಗ್-ಮಚ್ಚುಗಳು ಜಳಪಿಸಿದ್ದು, ಭರತ್‌ ಎಂಬಾತನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ.   ಇಂದು ನಟ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಸಿನಿಮಾ ರಿಲೀಸ್‌ ಆಗಿದ್ದು, ಕೆಲವರು ಚಿಕ್ಕಮಗಳೂರು ನಗರದ ಮಿಲನ್ ಥಿಯೇಟರ್‌ನಲ್ಲಿ ಗೂಂಡಾಗಳಂತೆ ವರ್ತನೆಯನ್ನು ಮೆರೆದಿದ್ದಾರೆ. ಥಿಯೇಟರ್‌ನಲ್ಲಿ …

Read More »