ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …
Read More »ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಪತನವಾಗಲಿದೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಕೊಡಗು, ಡಿಸೆಂಬರ್ 18: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿನೇ(HD Kumaraswamy)ಐದು ವರ್ಷ ಇರುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu …
Read More »ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …
Read More »ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …
Read More »ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …
Read More »ಬೇರೆ ಪಕ್ಷದವಧಿಯಲ್ಲಿ ಭದ್ರತಾ ಲೋಪ ಆಗಿದ್ದರೆ ಬಿಜೆಪಿ ಸುಮ್ಮನಿರುತ್ತಿರಲಿಲ್ಲ: ರಾವತ್
ನವದೆಹಲಿ: ಒಂದು ವೇಳೆ ಬೇರೆ ಪಕ್ಷ ಅಧಿಕಾರದಲ್ಲಿದ್ದ ವೇಳೆ ಸಂಸತ್ ಭದ್ರತಾ ಲೋಪ ನಡೆದಿದ್ದರೆ ಬಿಜೆಪಿ ಪಕ್ಷ ಇಡೀ ದೆಹಲಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿತ್ತು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿ ಕಾರಿದ್ದಾರೆ. ಈಚೆಗೆ ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, “ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. …
Read More »CM&DCM ದೆಹಲಿಗೆ ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ”:DCM
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ …
Read More »ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ ಜಿ ಪರಮೇಶ್ವರ್
ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ …
Read More »ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು.
ನವದೆಹಲಿ: ಮಹಿಳೆ ಮೇಲಿನ ಅಮಾನವೀಯ ಹಲ್ಲೆ ಮಾಡಿದ ಬೆಳಗಾವಿ ಘಟನೆ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಈ ಅಮಾನವೀಯ ಪ್ರಕರಣದ ಬಗ್ಗೆ ಉತ್ತರಪ್ರದೇಶದ ಬಿಜೆಪಿ ಸಂಸದೆ ಕಾಂತಾ ಕರ್ದಮ್ ಅವರು ಸದನಕ್ಕೆ ಗಮನಕ್ಕೆ ತಂದರು. ಕರ್ನಾಟಕದಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ರಕ್ಷಣೆ ನೀಡಬೇಕಾದ ಪೊಲೀಸರೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು. ಇದಕ್ಕೆ ಸದನದಲ್ಲಿ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಇದರ ಮಧ್ಯೆಯೂ ಸಂಸದೆ ಮಹಿಳೆಯ ಪರವಾಗಿ ಮಾತನಾಡಿ, ಮಹಿಳೆಯ …
Read More »ಬೆಳಗಾವಿ ಮಹಿಳೆಯ ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣದ ತನಿಖೆ ಚುರುಕುಗೊಳಿಸಿದ ಸಿಐಡಿ
ಬೆಳಗಾವಿ: ಜಿಲ್ಲೆ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣವನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಪ್ರಕರಣದ ಕುರಿತು ಸಿಐಡಿ ಡಿಐಜಿ ಸುಧೀರಕುಮಾರ ರೆಡ್ಡಿ ನೇತೃತ್ವದ ತಂಡ ಇಂದು (ಸೋಮವಾರ) ತನಿಖೆ ಚುರುಗೊಳಿಸಿದೆ. ಭಾನುವಾರ ರಾತ್ರಿಯೇ ಬೆಳಗಾವಿಗೆ ಬಂದು ವಾಸ್ತವ್ಯ ಹೂಡಿರುವ ಸಿಐಡಿ ತಂಡವು, ಇಂದು ಬೆಳಗ್ಗೆಯೇ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ಗೆ ಭೇಟಿ ನೀಡಿ, ಸಂತ್ರಸ್ತ ಮಹಿಳೆಯಿಂದ ಮಾಹಿತಿ ಕಲೆ ಹಾಕಿದೆ. ಸಿಐಡಿ …
Read More »
Laxmi News 24×7