Breaking News

ರಾಜ್ಯ

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ

ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಹಿನ್ನೆಲೆ ಕೃಷ್ಣಾ ನದಿಗೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಾ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ‌ ಕುಡಚಿ ಸೇತುವೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸತೀಶ ಜಾರಕಿಹೊಳಿ‌ ಕೃಷ್ಣಾ ನದಿಗೆ 1 ಲಕ್ಷ 10 ಸಾವಿರ ಕ್ಯೂಸೆಕ್ ಒಳ ಹರಿವು ಅಪಾಯ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿರುವ ಕಾರಣ ಭೇಟಿ …

Read More »

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಿದೆ. ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್​ ಗುಂಡೂರಾವ್​ ಅವರು, “ಹೃದಯಾಘಾತಕ್ಕೆ ಕೋವಿಡ್​ ಸೋಂಕು ಕೂಡ ಕಾರಣವಾಗಿರುಬಹುದೇ ಹೊರತು ಲಸಿಕೆಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. “ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಮತ್ತು ಕೋವಿಡ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಈ ಸಂಬಂಧ …

Read More »

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ ವಿಷಪೂರಿತ) ತಯಾರಿಕೆ, ಸಾಗಾಣಿಕೆ, ಸಂಗ್ರಹಣೆ ಮತ್ತು ಮಾರಾಟಗಳಂತಹ ಕೃತ್ಯಗಳ ನಿಯಂತ್ರಣಕ್ಕೆ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿ ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಗಸ್ತು, ದಾಳಿ ತೀವ್ರಗೊಳಿಸಿದೆ. ಕಳ್ಳಭಟ್ಟಿ ನಿಯಂತ್ರಣಕ್ಕೆ ಪ್ರತಿ ತಿಂಗಳು ಪರೇಡ್ ಮಾಡಲಾಗುತ್ತಿದ್ದು, ಇಲ್ಲಿ ಗೌಪ್ಯ ದಾಳಿಗೆ ರೂಪುರೇಷೆ ಹಾಕಿಕೊಂಡು ನಿರಂತರ ದಾಳಿ ಮಾಡಲಾಗುತ್ತಿದೆ. …

Read More »

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ …

Read More »

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ …

Read More »

ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ

ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು, ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ …

Read More »

ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್

ಕಲಬುರಗಿ, (ಜುಲೈ 07): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case)  ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಅದೇ ಮಾದರಿಯಲ್ಲಿ ಕಲಬುರಗಿಯಲ್ಲಿ ಕಿರುಕುಳ ನೀಡುತ್ತಿದ್ದಾನೆಂದು ರಾಘವೇಂದ್ರ ನಾಯಕ್ (39) ಎನ್ನುವಾತನನ್ನು  ಹಳೇ ಲವರ್ ಅಶ್ವಿನಿ ಆ್ಯಂಡ್ ಗ್ಯಾಂಗ್ ಮಾರ್ಚ್ …

Read More »

ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ

ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್‌ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ …

Read More »

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಗಂಭೀರ ಆರೋಪ‌ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಅನಿಶ್ಚಿತತೆ ಕಾಡುತ್ತಿದೆ. ರಣದೀಪ್ ಸಿಂಗ್ ಸುರ್ಜೆವಾಲ ಅವರು ಪದೇ ಪದೆ ಬೆಂಗಳೂರಿಗೆ ಬರ್ತಾ ಇದ್ದಾರೆ. ಬಂದಾಗಲೆಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅವರು ಬೆಂಗಳೂರಿನಲ್ಲಿ ಮೂರು ದಿನಗಳ‌ವರೆಗೆ ಇರ್ತಾರೆ. ಇದರ ಹಿನ್ನೆಲೆ ಏನಂದ್ರೆ, ಡಿ. ಕೆ. …

Read More »

ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆ ಹೇಳಿದ್ದರು,: ರುದ್ರಪ್ಪ ಲಮಾಣಿ

ಹಾವೇರಿ: “ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ ಅವರನ್ನು ನಾಳೆ ಭೇಟೆಯಾಗುತ್ತೇನೆ” ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಮಾತನಾಡಿದ ಅವರು, “ಸುರ್ಜೆವಾಲಾ ಅವರು ಕರೆದಿದ್ದಾರೆ. ಹೋಗುತ್ತೇನೆ. ಹೋಗಿ ಭೇಟಿಯಾದ ಮೇಲೆ ಏನು ಅಂತ ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ವಿಧಾನಸಭಾ ಉಪಾಧ್ಯಕ್ಷನಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದಾರೆ. 100ಕ್ಕೆ 100 ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ” ಎಂದರು. “ನನಗೆ ಸಚಿವ …

Read More »