ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದರ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತರ ಪಂಪಸೆಟ್ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಅನಿಯಮಿತ ಲೊಡ ಶೆಡ್ಡಿಂಗ ಮಾಡುತ್ತಿರುವುದರಿಂದ ರೈತರ ಬೆಳೆಗಳಾದ ಶೇಂಗಾ, ಗೊವಿನಜೋಳ, ಸೋಯಾಬಿನ, ಉದ್ದು, ಹೆಸರು ಹಾಗೂ ಕಬ್ಬಿನ ಬೆಳೆಗಳು ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗುತ್ತಿವೆ. ನಾವು ಲಕ್ಷಾಂತರ ರೂಪಾಯಿ ಬೆಳೆಗಳಿಗೆ ಖರ್ಚು ಮಾಡಿ ಕಂಗಾಲಾಗಿ ಕುಳಿತಿದ್ದು ವಿದ್ಯುತ್ …
Read More »ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿ ವಶಕ್ಕೆ
ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ನಿನ್ನೆ ಮಧ್ನಾಹ ಬಂದಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧೀಕ್ಷಕ ವಿಜಯ ಕುಮಾರ್ ಹಿರೇಮಠ ನೇತ್ವತ್ವದ ತಂಡ ಕಾರ್ಯಾಚರಣೆ ನಡೆಸಿ ,ಗೋವಾದಿಂದ ಫ್ಲಾಯ್ ವುಡ್ ಸಾಗಿಸುತ್ತೀದ ಲಾರಿಯನ್ನು ಪರಿಶೀಲಿನೆ ಮಾಡಲಾಗಿದೆ ,ಅದರಲ್ಲಿ ಪ್ರತಿಷ್ಠತ ಕಂಪನಿಗಳ ದುಬಾರಿ ಬೆಲೆಯ ಮದ್ಯದವನ್ನು ವಶಪಡಿಸಿಕೊಳ್ಳಲಾಗಿದೆ , ಈ ಬಗ್ಗೆ ಮಾತುನಾಡಿದ ಅಧಿಕಾರಿಯೊಬ್ಬರು , ಅಕ್ರಮವಾಗಿ …
Read More »ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ. ಅನುದಾನ ನೀಡಲಾಗಿದೆ. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ. ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …
Read More »ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ಹೆಚ್ಚಿನವರು ನಮ್ಮ ಸಂಪರ್ಕದಲ್ಲಿದ್ದಾರೆ: ಸಂಸದ ಡಿ.ಕೆ.ಸುರೇಶ್
ಬೆಂಗಳೂರು: “ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ನಮ್ಮ ಸಂಪರ್ಕದಲ್ಲಿ ಹೆಚ್ಚಿನ ಜನ ಇದ್ದಾರೆ” ಎಂದು ಸಂಸದ ಡಿ.ಕೆ.ಸುರೇಶ್ ಹೊಸ ಬಾಂಬ್ ಸಿಡಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಬಿಜೆಪಿ ತೊರೆಯಲ್ಲ, ಆದರೆ ಕಾಂಗ್ರೆಸ್ನ 40 ರಿಂದ 45 ಪ್ರಮುಖ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ಸಭೆಯಲ್ಲಿ ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆ ಮೀರಿದ ಸ್ಥಾನ ಗೆಲ್ಲುತ್ತದೆನ್ನುವ ವಿಚಾರವಾಗಿ ಮಾತನಾಡಿ, “ಚುನಾವಣೆ ನಡೆಯಲಿ …
Read More »ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏನೂ ತೊಂದರೆ ಇಲ್ಲ ಎಂದ ಸುತ್ತೂರು ಶ್ರೀಗಳು
ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಇಂದು ಸುತ್ತೂರು ಶ್ರೀಗಳು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಡಾ.ಅಶ್ವತ್ಥ್ನಾರಾಯಣ, ಆರ್.ಅಶೋಕ್, ಸಿ.ಪಿ.ಯೋಗೇಶ್ವರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಆಗಮಿಸಿದ್ದರು. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುತ್ತೂರು ಶ್ರೀಗಳು ಮಾತನಾಡಿ, ಈಗ ಆರೋಗ್ಯವಾಗಿದ್ದಾರೆ. ಲವಲವಿಕೆಯಿಂದಿದ್ದಾರೆ. ನಾನು ಹೋದಾಗ ಪೇಪರ್ ಓದುತ್ತಾ …
Read More »ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ವಾಟ್ಸ್ಆಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು, 82.57 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಎಮಾನ್ಯೂವೆಲ್ ಅಫಾನ್ (43), ಉಚ್ಚೆನ್ನ ಲಿವನ್ಸ್ (36) ಬಂಧಿತರು. 82.57 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 1,281 ಎಕ್ಟೆಸ್ಸಿ ಪಿಲ್ಸ್, 463 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹಾಗೂ ಎಕ್ಟಸೀ …
Read More »ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ
ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ …
Read More »ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ’: ಪ್ರಜ್ವಲ್ ರೇವಣ್ಣ
ಹಾಸನ: 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದೆ. ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ …
Read More »ನಾಳೆ ‘ಆದಿತ್ಯ-ಎಲ್1’ ಉಡ್ಡಯನ: ಇಸ್ರೋ ತಿಳಿಸಿದ 3 ಸಂಗತಿಗಳಿವು..
ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಂಶೋಧನಾ ಸಂಸ್ಥೆಯ (ಇಸ್ರೋ) ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ (ಶನಿವಾರ) ಬೆಳಗ್ಗೆ 11:50ಕ್ಕೆ ನೌಕೆ ನಭಕ್ಕೆ ಚಿಮ್ಮಲಿದೆ. ಇದಕ್ಕೂ ಮುನ್ನ ದಿನವಾದ ಇಂದು ಇಸ್ರೋ ಕೆಲ ವಾಸ್ತವ ಸಂಗತಿಗಳನ್ನು ತಿಳಿಸಿದೆ. ಆದಿತ್ಯ-ಎಲ್1 ಸೂರ್ಯನ ಸಮಗ್ರ ಅಧ್ಯಯನಕ್ಕೆ ಮೀಸಲಾದ ನೌಕೆ. ಸ್ಥಳೀಯವಾಗಿ ಅಭಿವೃದ್ಧಿ ಪಡಿಸಲಾದ 7 ವಿಭಿನ್ನವಾದ ಪೇಲೋಡ್ಗಳನ್ನು (ಉಪಕರಣ) ಹೊಂದಿದೆ. ಏಳರ ಪೈಕಿ …
Read More »ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶದ ಪ್ರಮುಖ ಅಂಶಗಳು.
ಬೆಂಗಳೂರು : 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ. ಆದೇಶದಲ್ಲಿನ ಪ್ರಮುಖ ಅಂಶಗಳು: …
Read More »
Laxmi News 24×7