Breaking News

ರಾಜ್ಯ

ಈರುಳ್ಳಿ ಬೆಲೆ ಏರಿಕೆ ತಡೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ : ಪ್ರತಿ ವರ್ಷ ಒಂದಲ್ಲ ಒಂದು ಕಾರಣದಿಂದ ದಿನಬಳಕೆಯ ವಸ್ತುಗಳ ದರ ಸ್ವಲ್ಪ ಸಮಯದವರೆಗೆ ಏರಿಕೆ ಕಾಣುತ್ತಲೇ ಇರುತ್ತದೆ. ಇತ್ತೀಚೆಗೆ ಟೊಮೆಟೊ ಬೆಲೆ ಗಗನಕ್ಕೇರಿತ್ತು. ಈ ಬೆನ್ನಲ್ಲೇ ಇದೀಗ ಈರುಳ್ಳಿ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಈಗಾಗಲೇ ಬೆಲೆ ಏರಿಕೆ ತಡೆಗೆ ಸರ್ಕಾರ ಕ್ರಮಕೈಗೊಂಡಿದ್ದು, ಗ್ರಾಹಕರಿಗೆ ಮಾತ್ರ ಇನ್ನೂ ಪ್ರಯೋಜನ ತಲುಪಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೌದು, ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆ ಹೆಚ್ಚಿಸಲು ಈರುಳ್ಳಿ ರಫ್ತಿನ ಮೇಲೆ ಶೇ.40 ರಷ್ಟು …

Read More »

ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಕರ ಸಾವು: 6 ಮಂದಿ ಅಸ್ವಸ್ಥ

ಆಗ್ರಾ(ಉತ್ತರ ಪ್ರದೇಶ): ಭಾನುವಾರ ವಾರಣಸಿಯಿಂದ ಮಥುರಾಗೆ ಪ್ರಯಾಣಿಸುತ್ತಿದ್ದ ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್ (13237) ರೈಲಿನಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಆರು ಮಂದಿ ಅಸ್ವಸ್ಥರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಪ್ರಯಾಣಿಕರು ಹವಾನಿಯಂತ್ರಿತವಲ್ಲದ ಸ್ಲೀಪರ್ ಕೋಚ್ ಸಂಖ್ಯೆ ಎಸ್-2ರಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಆರೋಗ್ಯ ಹದಗೆಟ್ಟಿರುವ ಕುರಿತು ಆಗ್ರಾದ ರೈಲ್ವೆ ಅಧಿಕಾರಿಗಳಿಗೆ ತುರ್ತು ಕರೆ ಬಂದಿದೆ. ಭಾನುವಾರ ಸಂಜೆ ರೈಲು ಆಗ್ರಾ ಕ್ಯಾಂಟ್ ನಿಲ್ದಾಣಕ್ಕೆ ಆಗಮಿಸಿದ ಬಳಿಕ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಆದರೆ, …

Read More »

ಐರ್ಲೆಂಡ್​ ವಿರುದ್ಧ ಮಿಂಚಿದ ರಿಂಕು.. ‘ನನ್ನೆಲ್ಲ ಪ್ರಯತ್ನಕ್ಕೆ ಸಿಕ್ಕ ಫಲ’ ಎಂದ ಯುವ ಬ್ಯಾಟರ್​

ಡಬ್ಲಿನ್‌: ಡಬ್ಲಿನ್‌ನಲ್ಲಿ ಭಾನುವಾರ ನಡೆದ ಐರ್ಲೆಂಡ್‌ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 33 ರನ್​ಗಳ ಜಯ ದಾಖಲಿಸಿ, ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಬ್ಯಾಟಿಂಗ್​ಗಿಳಿದ ಯುವ ಬ್ಯಾಟರ್​​ ರಿಂಕು ಸಿಂಗ್‌ ಅಂತಿಮ ಓವರ್​ಗಳಲ್ಲಿ ಸಿಡಿಲಬ್ಬರದ ಪ್ರದರ್ಶನ ತೋರುವ ಮೂಲಕ ಸಿಕ್ಕ ಅವಕಾಶ ಸದ್ಭಳಕೆ ಮಾಡಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅದ್ಭುತ ಎಂಟ್ರಿ ಕೊಟ್ಟಿದ್ದಾರೆ.     ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಪರ ಆಡುತ್ತಿರುವ ರಿಂಕು 2023ರ …

Read More »

ನಾವು ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಯಾರೆಂಬುದು ಚುನಾಯಿತ ಸಂಸದರು ನಿರ್ಧರಿಸುತ್ತಾರೆ: ಪಿಎಲ್ ಪುನಿಯಾ

ಲಖನೌ, ಉತ್ತರ ಪ್ರದೇಶ : ನಾವು ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಯಾರೆಂಬುದು ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿಎಲ್ ಪುನಿಯಾ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಸಮ್ಮಿಶ್ರದಿಂದ ಚುನಾಯಿತ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ ಎಂದು ಪಿಎಲ್ ಪುನಿಯಾ ಹೇಳಿದರು. 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಸಭೆ ಸೇರಿದ್ದವು. ಇಂಡಿಯಾ ಅಥವಾ ‘ಭಾರತೀಯ ರಾಷ್ಟ್ರೀಯ ಅಭಿವೃದ್ಧಿ …

Read More »

ಬೆಳಗಾವಿ ಬಿಜೆಪಿ ಲೋಕಸಭಾ ಟಿಕೆಟ್ ಯಾರಿಗೆ?

ಲೋಕಸಭಾ ಟಿಕೆಟ್ ಗಾಗಿ ಬೆಳೆಗಾವಿ ಬಿಜೆಪಿಯಲ್ಲಿ ಪೈಪೋಟಿ ಹೇಗಿದೆ ಬನ್ನಿ ನೋಡಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ ಈಗಾಗಲೇ ಮಾಜಿ ಶಾಸಕರಾದ ಸಂಜಯ ಪಾಟೀಲ್, ಅನಿಲ್ ಬೆನಕೆ, ಮಾಜಿ ಎಂಎಲಸಿ ಮಹಾಂತೇಶ ಕವಟಗಿಮಠ, ಬಿಎಸವೈ ಆಪ್ತ ಶಂಕರಗೌಡ ಪಾಟೀಲ್ ಲಾಬಿ ನಡೆಸಿದ್ದಾರೆ ಇನ್ನೂ ಗೋಕಾಕ, ಅರಬಾವಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ ತಾಲ್ಲೂಕಿನಲ್ಲಿ ಲಿಂಗಾಯತ ಮತಗಳೇ ಪ್ರಾಬಲ್ಯ ಇರುವುದರಿಂದ ರಾಜ್ಯಸಭಾ …

Read More »

ಎರಡು ತಿಂಗಳಿನಿಂದ ಆಭರಣದ ಸುಪರ್ದಿಗಾಗಿ ನಡುವೆ ನಡೆದಿದ್ದ ತಿಕ್ಕಾಟಕ್ಕೆ ಕೊನೆಗೂ ಗೋಕಾಕ ತಾಲೂಕಾಡಳಿತದಿಂದ ಅಂತ್ಯ

ಎರಡು ತಿಂಗಳಿನಿಂದ ಆಭರಣದ ಸುಪರ್ದಿಗಾಗಿ ನಡುವೆ ನಡೆದಿದ್ದ ತಿಕ್ಕಾಟಕ್ಕೆ ಕೊನೆಗೂ ಗೋಕಾಕ ತಾಲೂಕಾಡಳಿತದಿಂದ ಅಂತ್ಯ ಕಾಣಿತು ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮುಜರಾಯಿ ಇಲಾಖೆಯ ಆಧಿನದಲ್ಲಿರುವ ಕೊಣ್ಣೂರಿನ ಶ್ರೀಲಕ್ಷ್ಮೀ ದೇವಸ್ಥಾನದ ಅರ್ಚಕರ ಕುಟುಂಬ ಮತ್ತು ಕಮಿಟಿಯವರ ನಡುವೆ ದೇವಸ್ಥಾನದ ಆಭರಣಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ನಡೆದಿದ್ದ ಜಗಳವನ್ನು ಸಂಧಾನ ಮಾಡಲು ಹಲವಾರು ಬಾರಿ ಗೋಕಾಕ ತಹಸಿಲ್ದಾರ ಕೆ, ಮಂಜುನಾಥ ಮತ್ತು ಪೋಲಿಸ್ ಅಧಿಕಾರಿಗಳು ಪ್ರಯತ್ನ ಪಟ್ಟರು ಸಹ ಹೊಂದಾಣಿಕೆ ಆಗದೆ …

Read More »

ಉಚಿತ ರಕ್ತ ತಪಾಸನೆ ರಾಮತೀರ್ಥ ನಗರ ಸಿದ್ಧಿವಿನಾಯಕ ಮಂಡಳಿಯಿಂದ

ರಾಮತೀರ್ಥ ನಗರದಲ್ಲಿ ಬೆಳಗಿನ ಜಾವ, ಪರಿಸರ ಪ್ರೇಮಿ ವೇದಿಕೆ ಹಾಗೂ ಸಿದ್ಧಿವಿನಾಯಕ ಮಂಡಳಿಯಿಂದ, ವಿಭಿನ್ನ ಸತ್ಕಾರ ರಕ್ತ ತಪಾಸನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ರಾಮತೀರ್ಥ ನಗರದಲ್ಲಿ ಬೆಳಗಿನ ಜಾವ, ಪರಿಸರ ಪ್ರೇಮಿ ವೇದಿಕೆ ಹಾಗೂ ಸಿದ್ಧಿವಿನಾಯಕ ಮಂಡಳಿಯಿಂದ, ವಿಭಿನ್ನ ಸತ್ಕಾರ ರಕ್ತ ತಪಾಸನೆ ಕಾರ್ಯಕ್ರಮ ಸಸಿ ನೆಡುವ ಮತ್ತು ಉಚಿತ ರಕ್ತ ತಪಾಸನೆ ವಿಭಿನ್ನ ಸತ್ಕಾರ ಕಾರ್ಯಕ್ರಮ ಗಣೇಶ್ ಸರ್ಕಲ್ ಹತ್ತಿರ ನೆರವೇರಿತು ಹಿರಿಯರಾದ ಡಾ. ಬಿದರಿ ಶ್ರೀ ಸಾಲಿಮಠ,  CS …

Read More »

ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ:H.D.K.

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಈಗ ಕಾವೇರಿ, ಕನ್ನಡಿಗರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಘರ್ ವಾಪ್ಸಿಯದ್ದೇ ಚಿಂತೆಯಾಗಿದೆ. ವರ್ಗಾವಣೆ ದಂಧೆ ಹಾಗೂ ಕಮಿಷನ್ ವ್ಯವಹಾರ ಮರೆಮಾಚಲು ಘರ್ ವಾಪ್ಸಿ ನಾಟಕವಾಡುತ್ತಿದ್ದಾರೆ. ಈ ಚಿಂತೆಯಲ್ಲಿರುವ ಅವರು ನಮ್ಮನ್ನು ಸರ್ವಪಕ್ಷ ಸಭೆಗೆ ಕರೆಯುತ್ತಾರೋ ಇಲ್ವೋ ಗೊತ್ತಿಲ್ಲ. ಅವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ನಾಯಕ ಹೆಚ್.ಡಿ ಕುಮಾರಸ್ವಾಮಿ ಕುಟುಕಿದರು. ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಜರಗನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು …

Read More »

ಪಿಎಂ ಮಿತ್ರ ಟೆಕ್ಸ್​ ಟೈಲ್​ ಪಾರ್ಕ್.. ಒಂದು ತಿಂಗಳಲ್ಲಿ ಜಮೀನು ಹಸ್ತಾಂತರಕ್ಕೆ ಸಚಿವ ಶಿವಾನಂದ ಪಾಟೀಲ ಸೂಚನೆ

ಕಲಬುರಗಿ: ಜಿಲ್ಲೆಯ ಜೇವರ್ಗಿ ರಸ್ತೆಯ ಫಿರೋಜಾಬಾದ್ ಬಳಿ ಕೇಂದ್ರ ಸರ್ಕಾರದ ಪಿಎಂ ಮಿತ್ರ ಯೋಜನೆಯಡಿ ಸ್ಥಾಪಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್​ಟೈಲ್ ಪಾರ್ಕ್‌ಗೆ ಆರಂಭಿಕವಾಗಿ 1,000 ಎಕರೆ ಜಮೀನನ್ನು ಜವಳಿ ಇಲಾಖೆಗೆ ಒಂದು ತಿಂಗಳೊಳಗೆ ಹಸ್ತಾಂತರಿಸಿ, ಆರ್.ಟಿ.ಸಿಯಲ್ಲಿ ಹೆಸರು ಸೇರಿಸಬೇಕೆಂದು ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟೆ ಸಚಿವ ಶಿವಾನಂದ ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ …

Read More »

ರಷ್ಯಾದ ಚಂದ್ರಯಾನ ನೌಕೆಯಾದ ಲೂನಾ -25 ಕಕ್ಷೆ ಇಳಿಕೆ ವೇಳೆ ತಾಂತ್ರಿಕ ಸಮಸ್ಯೆಯಿಂದಾಗಿ ಚಂದ್ರನ ಮೇಲೆ ಅಪ್ಪಳಿಸಿದೆ.

ನವದೆಹಲಿ: ಭಾರತಕ್ಕೂ ಮೊದಲೇ ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗ್ರಹ ಇಳಿಸಲು ಉದ್ದೇಶಿಸಿದ್ದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆಯು ತಾಂತ್ರಿಕ ಸಮಸ್ಯೆಗೆ ತುತ್ತಾಗಿ ಚಂದ್ರನ ಮೇಲೆ ಅಪ್ಪಳಿಸಿ ಪತನವಾಗಿದೆ. 47 ವರ್ಷಗಳ ಬಳಿಕ ಮತ್ತೆ ಚಂದ್ರಯಾನ ಕೈಗೊಂಡಿದ್ದ ಸಾಹಸ ವಿಫಲವಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಸಂಸ್ಥೆಯಾದ ರೋಸ್ಕೋಸ್ಮಾಸ್ ಭಾನುವಾರ ತಿಳಿಸಿದೆ. ಆಗಸ್ಟ್​ 21 ರಂದು ರಷ್ಯಾ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮಾಸ್ ಚಂದ್ರನ ಅಧ್ಯಯನಕ್ಕಾಗಿ ಲೂನಾ- 25 ರಾಕೆಟ್​ ಅನ್ನು ಉಡಾವಣೆ ಮಾಡಿತ್ತು. ಚಂದ್ರಯಾನ-3 …

Read More »