ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ …
Read More »ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ:ಸಚಿವ ವೆಂಕಟೇಶ್
ಬೆಂಗಳೂರು: ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ. ಆದರೆ, ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರ ಉಳಿಸುವ ಕಾರಣಕ್ಕೆ ಅನಿವಾರ್ಯವಾಗಿ ಹಾಲಿನ ದರ ಪರಿಷ್ಕರಣೆ ಮಾಡಲೇಬೇಕಿದೆ, ಸಿಎಂ ಜೊತೆ ಚರ್ಚಿಸಿ ಎಷ್ಟು ಹೆಚ್ಚಳ ಮಾಡಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಅಮೂಲ್ ನಂದಿನಿ ವಿಲೀನ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿದ …
Read More »ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆ, ಗೂಂಡಾಗಿರಿ, ದರೋಡೆ :ನಳಿನ್ ಕುಮಾರ್ ಕಟೀಲ್
ಬೆಳಗಾವಿ: ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಿರಂತರ ಹತ್ಯೆಗಳು, ಗೂಂಡಾಗಿರಿ ರಾಜಕಾರಣ, ದರೋಡೆ ನಡೆಯುತ್ತಿತ್ತು. ಹಿಂದಿನ ಅವರ ಸರ್ಕಾರದ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗ ಇಂತಹ ಪ್ರಕರಣ ವೈಭವಿಕರೀಸುತ್ತವೆ ಮತ್ತು ರಾರಾಜಿಸುತ್ತವೆ. ಇಂತಹ ಕೊಲೆಗಡುಕರು, ದಂಗೆಕೋರರನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ಭೀಮಾತಿರದಲ್ಲಿ ರೌಡಿಶೀಟರ ಭೀಕರ ಹತ್ಯೆ
ಭೀಮಾತಿರದಲ್ಲಿ ರೌಡಿಶೀಟರ್ನ್ನು ದುಷ್ಕರ್ಮಿಗಳು ಭೀಕರ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಾಳಪ್ಪ ಮೇತ್ರಿನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಲಮೇಲ ಪಟ್ಟಣದ ನಿವಾಸಿ ಹಾಗೂ ರೌಡಿಶೀಟರ್ ಮಾಳಪ್ಪ ಮೇತ್ರಿನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Read More »ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ಕಳಪೆ ಗುಣಮಟ್ಟದ ಮೊಬೈಲ್ಗಳನ್ನು ನೀಡಿದೆ. ಮೊಬೈಲ್ಗಳು ಪದೇ ಪದೇ ರಿಪೇರಿ ಬರುತ್ತಿದ್ದು, ಸ್ವಂತ ಖರ್ಚಿನಲ್ಲಿ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲಾಗುತ್ತಿದೆ. ಕೇವಲ ನಮ್ಮ ಇಲಾಖೆಗೆ ನೀಡಿದ ಕೆಲಸವನ್ನು ಮೊಬೈಲ್ನಲ್ಲಿ ಮಾಡಲು ಕೊಟ್ಟಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಬೇರೆ ಬೇರೆ ಇಲಾಖೆಗಳ ಕೆಲಸವನ್ನೂ ಇದೇ ಮೊಬೈಲ್ನಲ್ಲಿ ಮಾಡಲು …
Read More »ಸಾಲ ಮಾಡಿ ಅದನ್ನು ತೀರಿಸಲಾಗದೇ ನೇಣು ಹಾಕಿಕೊಂಡು ರೈತನ ಆತ್ಮಹತ್ಯೆ
ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು.ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ. ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ ಸಾಲ ತೀರಿಸಲಾಗದೇ …
Read More »ಮುದ್ದೆ-ಸಾಂಬಾರ್ ಗೆ ರೂ.92 ಊಟದ ಬಿಲ್ ನೋಡಿ ಶಾಕ್
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿನ ಜನರಲ್ ಆಸ್ಪತ್ರೆಯ ಒಳರೋಗಿಗಳಿಗೆ ಕೊಡುವ ಒಂದು ಮುದ್ದೆ ಸಾಂಬಾರ್ ಊಟಕ್ಕೆ 92 ರೂಪಾಯಿ ದುಬಾರಿ ವೆಚ್ಚ ತಿಳಿದು ಜಿಲ್ಲಾಧಿಕಾರಿ ಡಾ ಕುಮಾರ್ ಅವರು ಶಾಕ್ ಆಗಿದ್ದಾರೆ. ಅಲ್ಲದೇ ದುಬಾರಿ ಬೆಲೆಯ ಬಿಲ್ ಕಂಡು ಅಚ್ಚರಿಯಾದ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ, ನಾಗಮಂಗಲ ಪಟ್ಟಣದ ಜನರಲ್ ಆಸ್ಪತ್ರೆಗೆ ದಿಢೀರ್ ಜಿಲ್ಲಾಧಿಕಾರಿ ಡಾ ಕುಮಾರ್ ನೀಡಿದ್ದರು. ಆಸ್ಪತ್ರೆಯನ್ನು ಪರಿಶೀಲಿಸಿದ ಅವರು, ಆಸ್ಪತ್ರೆಯ …
Read More »ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ
ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (೨೬) ಎಂಬಾತನೇ ಸಾವನ್ನಪ್ಪಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ ಗುಂಪೊಂದು ಬರ್ಬರವಾಗಿ ಚಾಕು ಇರಿತ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು …
Read More »ವಿಧಾನಸಭೆ ಕಲಾಪದಲ್ಲಿ ನೀರಾವರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ
ಬೆಂಗಳೂರು: ತೀರ್ಥಹಳ್ಳಿಯಲ್ಲಿ 70 ಕಾಮಗಾರಿ ಆಗಿದ್ದು, ಹೆಚ್ಚಿನವು ಪ್ರಗತಿಯಲ್ಲಿವೆ. ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜ್ ತಿಳಿಸಿದರು. ಆರಗ ಜ್ಞಾನೇಂದ್ರ ಸಣ್ಣ ನೀರಾವರಿ ಸಚಿವರಿಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸದ್ಯ 26 ಕಾಮಗಾರಿಗಳು ನಡೆಯುತ್ತಿವೆ. ಅದನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಗುತ್ತಿಗೆದಾರರಿಗೆ ಸಮರ್ಪಕವಾಗಿ ಆದ್ಯತೆ ಮೇರೆಗೆ ಹಣ ಸಂದಾಯ ಮಾಡುತ್ತಿದ್ದೇವೆ. ಹಣಕಾಸು ವ್ಯವಸ್ಥೆ ಆಗುತ್ತಿದ್ದಂತೆ ಸಂದಾಯ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕೆಲಸ ವಿಳಂಬ ಆಗುವುದಿಲ್ಲ. …
Read More »ರಾಜಮಾರ್ಗ ಹಿಡಿದ ಬಿಜೆಪಿ ಸೋತಿತು,
ಬೆಂಗಳೂರು: ಬಿಜೆಪಿ ರಾಜಮಾರ್ಗದ ಮೂಲಕ ಚುನಾವಣೆ ಎದುರಿಸಿದರೂ ಪರಾಜಿತವಾಗಬೇಕಾಯಿತು. ಆದರೆ ರಾಜಮಾರ್ಗ ಬಿಟ್ಟು ವಾಮ ಮಾರ್ಗ ಹಿಡಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಗ್ಯಾರಂಟಿ ವಿಚಾರದಲ್ಲಿ ಸಹಿ ಮಾಡಿ ಜನರಿಗೆ ಕಾರ್ಡ್ ಹಂಚಿದ್ದಿರಿ. ಈಗ ಷರತ್ತಿನ ಕಾರಣ ಹೇಳಿ ವಂಚಿಸುತ್ತಿದ್ದೀರಾ ಎಂದು ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕಾಂಗ್ರೆಸ್ ಸದಸ್ಯ ಯು ಬಿ ವೆಂಕಟೇಶ್ ದಿಗ್ವಿಜಯ ಮಾಡಿ …
Read More »
Laxmi News 24×7