ದಾವಣಗೆರೆ: ಸಿಎಂ ಸಿದ್ದರಾಮಯ್ಯನವರು ಕೂಡು ಕೃಷಿ ಕಾಯ್ದೆ ವಾಪಸ್ ಪಡೆಯಲು ಚರ್ಚೆ ಮಾಡಿದ್ದರು. ಅವರ ಚುನಾವಣ ಪ್ರಣಾಳಿಕೆಯಲ್ಲೂ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಲಾಗಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆ ಹಾಗು ಭೂಸುಧಾರಣಾ ಕಾಯ್ದೆ ಅತ್ಯಂತ ಅಪಾಯಕಾರಿ. ಅದನ್ನು ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯನವರು ಏಕೆ ಸದನದಲ್ಲಿ ಮುಂದಾಗಲಿಲ್ಲ, ರದ್ದುಪಡಿಸಲು ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯ ಅವರನ್ನು …
Read More »ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು
ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂದು ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ …
Read More »ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ
ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ. ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಅರಿವು ಮೂಡಿಸುವುದು ಈ ದಿನದ ಗುರಿ. ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಪ್ರಸ್ತುತ ದೇಶದಜನಸಂಖ್ಯೆ ವಿಶ್ವಸಂಸ್ಥೆಯ ದತ್ತಾಂಶದ ವರ್ಲ್ಡ್ಮೀಟರ್ ಪ್ರಕಾರ 1.4 ಶತಕೋಟಿ. ಕೇವಲ ಒಂದು ರಾಷ್ಟ್ರ ಇಷ್ಟರಮಟ್ಟಿಗೆ ಜನಸಂಖ್ಯೆ ಹೊಂದಿದೆ ಎಂದಾದರೆ ವಿಶ್ವದ ಜನಸಂಖ್ಯೆ ಎಷ್ಟು ಗೊತ್ತೇ? ಪ್ರಪಂಚದಲ್ಲಿ ಒಟ್ಟು 195 ದೇಶಗಳು ವಿಶ್ವಸಂಸ್ಥೆಯ ಮಾನ್ಯತೆ ಪಡೆದಿವೆ. 1985ರಲ್ಲಿ …
Read More »ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದಳು ಅಮ್ಮ; ಮಹಿಳಾ ಪೊಲೀಸ್ ಅಕ್ಕರೆಗೆ ನಲಿದಾಡಿತು ಕಂದಮ್ಮ
ಅಹಮದಾಬಾದ್ (ಗುಜರಾತ್): ಹೆಣ್ಣೆಂದರೆ ಹಾಗೆಯೇ. ಭೂಮಿ ಭಾರವನ್ನೂ ಹೊರುತ್ತಾಳೆ, ಯಾರದೇ ಕಣ್ಣೀರಿಗೂ ಮಿಡಿಯುತ್ತಾಳೆ. ಅದಕ್ಕೆ ಅಲ್ವೇ ನಾರಿಯರಿಗೆ ವಿಶ್ವಮನ್ನಣೆ ಇರೋದು. ಗುಜರಾತ್ ಹೈಕೋರ್ಟ್ ಜವಾನ (ಪ್ಯೂನ್) ಹುದ್ದೆಯ ಪರೀಕ್ಷೆಗೆ ಮಹಿಳೆಯೊಬ್ಬರು ಹಾಜರಾಗಿದ್ದರೆ, ಆಕೆಯ ಮಗುವನ್ನು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಎತ್ತಿಕೊಂಡು ಪರೀಕ್ಷೆ ಮುಗಿಸಿ ಬರುವವರೆಗೂ ರಕ್ಷಣೆ ಒದಗಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮಗು ಕೂಡ ಆಕೆಯೊಂದಿಗೆ ನಗುತ್ತಾ ನಲಿದಾಡಿದೆ. ಭಾನುವಾರದಂದು ಗುಜರಾತ್ ಹೈಕೋರ್ಟ್ನ ಜವಾನ ಹುದ್ದೆಗೆ ಪರೀಕ್ಷೆ ನಡೆದಿದೆ. 6 ತಿಂಗಳ …
Read More »ಲೋಕ ಅದಾಲತ್ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿ
ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ನಡೆಸಲಾದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ದಾಖಲೆಯ 34.76 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿ ಆದೇಶಿಸಲಾಗಿದೆ. ಈ ಸಂಬಂಧ ನಡೆದ ಮಾಧ್ಯಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಜಿ.ನರೇಂದರ್ ಮಾಹಿತಿ ನೀಡಿದರು. ಹೈಕೋರ್ಟ್ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು …
Read More »ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ.
ಹಾಸನ: ಮೂರು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಚನ್ನರಾಯಪಟ್ಟಣದ ರೌಡಿಶೀಟರ್ ಹುಲಿವಾಲ ಚೇತು, ಹಾಸನದ ಸಾಲಗಾಮೆ ರಾಕೇಶ್ ಅಲಿಯಾಸ್ ರಾಕಿ ಮತ್ತು ಮಂಡ್ಯ ಮೂಲದ ಶಿವು, ಶರಣಾದ ಆರೋಪಿಗಳು. ಜೂ.4ರ ಮಂಗಳವಾರ ಐದು ಮಂದಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾಸ್ತಿಗೌಡನನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದರು. ಆರೋಪಿಗಳಲ್ಲಿ ಮೂವರು ತಾವಾಗಿಯೇ ಶರಣಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. …
Read More »ಸಾಂಸ್ಕೃತಿಕ ಪರಂಪರೆ ಭೂತಕಾಲದ ಆಧಾರ ಸ್ತಂಭ:ಪ್ರಹ್ಲಾದ್ ಜೋಶಿ
ವಿಜಯನಗರ: ಸಂಸ್ಕೃತಿ ಎಂಬುದು ಕೇವಲ ಗುರುತಾಗದೇ ಜಾಗತಿಕ ಸಾಂಗತ್ಯವಾಗಿ ಮಾರ್ಪಡಿಸಿಕೊಳ್ಳಲು ಜಿ-20 ಸಭೆ ಮಾರ್ಗವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಆರಂಭಗೊಂಡ 3ನೇ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ತಂಡದ(ಸಿಡಬ್ಲ್ಯೂಜಿ) ಸಭೆಯನ್ನು ಇಂದು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯನ್ನು ಉದ್ಘಾಟಿಸಿದ ಪ್ರಹ್ಲಾದ್ ಜೋಶಿನಾಲ್ಕು ಪ್ರಮುಖ ಆದ್ಯತೆಗಳಾದ ಆಯಾ ದೇಶಗಳ ಕಲಾಕೃತಿಗಳನ್ನು ಮೂಲ ಸ್ಥಾನಕ್ಕೆ …
Read More »ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ ಒಟ್ಟು 9 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆಯುಷ್ಯ ಇಲಾಖೆಯ ಆಯುಕ್ತರಾಗಿದ್ದ ಮಂಜುನಾಥ್ ಅವರನ್ನು ಸರ್ವೇ ಇತ್ಯರ್ಥ ಮತ್ತು ಭೂಮಿ ದಾಖಲೆಗಳ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ …
Read More »ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.
ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್. ಒಂದೇ ಅಪಾರ್ಟ್ಮೆಂಟ್ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ …
Read More »ಜೈನ ಮುನಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಜೈನ್ ಧರ್ಮದ ಶ್ರಾವಕ ಶ್ರಾವಕಿಯರು ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದ ಆರ್ಡಿ ಮೈದಾನದಿಂದ 15 ಸಾವಿರಕ್ಕೂ ಹೆಚ್ಚು ಜನರು ಕೊಲ್ಲಾಪುರ ನಾಂದಣಿ ಮಠದ ಜೀನಸೇನ ಭಟ್ಟಾರಕ ಹಾಗೂ ವರೂರು ಮಠದ ಧರ್ಮಸೇನಾ ಭಟ್ಟಾರಕ, ಮತ್ತು ಕೊಲ್ಲಾಪುರದ ಕೀರ್ತಿಸೇನ ಭಟ್ಟಾರಕರ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಆರ್ಡಿ ಹೈಸ್ಕೂಲ್ ಮೈದಾನದಿಂದ ಮಹಾವೀರ ಸರ್ಕಲ್, ಬಸವೇಶ್ವರ ಸರ್ಕಲ್ ಮೂಲಕ …
Read More »
Laxmi News 24×7