Breaking News

ರಾಜ್ಯ

ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನ ಆತ್ಮಹತ್ಯೆ

ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಸ್ ಡಿಪೋದಲ್ಲಿ ನಡೆದಿದೆ. ರಾಣೆಬೆನ್ನೂರು ನಗರದ ಹೊರ ವಲಯದ ಮಾಗಡಿ ರಸ್ತೆಯಲ್ಲಿರುವ NWKRTC ಬಸ್ ಡಿಪೋದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ನೌಕರನನ್ನು ಡ್ರೈವರ್​ ಕಂ ಕಂಡಕ್ಟರ್​ 48 ವರ್ಷದ ಮಲ್ಲನಗೌಡ ಬಡಿಗೇರ ಎಂದು ಗುರುತಿಸಲಾಗಿದೆ. ಹಲಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲನಗೌಡ ಒಂದು ವಾರದಿಂದ ರಜೆಯಲ್ಲಿದ್ದು, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ …

Read More »

1000 ಎಕರೆ ಜಮೀನಿನ ಮೇಲ್ವಿಚಾರಣೆಗೆ 7 ಕೋಟಿ ರೂ. ಮೌಲ್ಯದ ಹೆಲಿಕಾಪ್ಟರ್ ಖರೀದಿಗೆ ಮುಂದಾದ ರೈತ

(ಛತ್ತೀಸ್​ಗಢ): ಇತ್ತೀಚೆಗೆ ಹೊಲಗಳಿಗೆ ಕ್ರಿಮಿನಾಶಕ ಸಿಂಪಡಿಸಲು ಡ್ರೋನ್​ಗಳನ್ನು ಬಳಸುವುದು ಹೆಚ್ಚಿದೆ. ಅಲ್ಲದೇ ಇದರ ಉಪಯೋಗವನ್ನು ಮನಗಂಡಿರುವ ಕೆಲವು ರೈತರು ಇವುಗಳನ್ನು ಸ್ವಂತಕ್ಕೆ ಖರೀದಿಸುತ್ತಿದ್ದಾರೆ. ಆದರೆ ಛತ್ತೀಸ್‌ಗಢದ ರೈತರೊಬ್ಬರು ತಮ್ಮ ಜಮೀನಿನ ಮೇಲ್ವಿಚಾರಣೆಗೆ ಹೆಲಿಕಾಪ್ಟರ್ ಖರೀದಿಸಲು ಮುಂದಾಗಿದ್ದಾರೆ. ತೆಲಂಗಾಣದಿಂದ ಸುಮಾರು 300 ಕಿ. ಮೀ ದೂರದಲ್ಲಿರುವ ಕೊಂಡಗಾಂವ್ ಜಿಲ್ಲೆಯ ರಾಜಾರಾಂ ತ್ರಿಪಾಠಿ ತಮ್ಮ 1000 ಎಕರೆ ಜಮೀನಿನ ಮೇಲ್ವಿಚಾರಣೆಗಾಗಿ 7 ಕೋಟಿ ರೂ. ಮೌಲ್ಯದ ಹೆಲಿಕಾಪ್ಟರ್ ಖರೀದಿಸಲು ಹೊರಟಿದ್ದಾರೆ. ಈಗಾಗಲೇ ಹಾಲೆಂಡ್ ನ …

Read More »

 ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಭ್ರಷ್ಟಾಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಅವರ …

Read More »

ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ

ಬೆಳಗಾವಿ: ಮಂತ್ರಿಯಾದ ನಂತರ ಇಡೀ ರಾಜ್ಯ ಮತ್ತು ಜಿಲ್ಲೆಯಿಂದ ಜನ ಭೇಟಿಯಾಗಲು ಬರುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರ ಕಷ್ಟ ಸುಖ ಹಂಚಿಕೊಳ್ಳಲು ಅವರಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದು ನನಗೆ ನಿಜವಾಗಲೂ ದೊಡ್ಡ ತಲೆ‌ನೋವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ಹೊರಹಾಕಿದ್ದಾರೆ. ಭಾನುವಾರ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ 68ನೇ ಮಾಸಿಕ ಸುವಿಚಾರ ಚಿಂತನೆ ಅಂಗವಾಗಿ …

Read More »

ಬಿಟ್ ಕಾಯಿನ್ ಹಗರಣ: ತನಿಖೆಗೆ ಎಡಿಜಿಪಿ ಮನೀಶ್ ಕರ್ಬಿಕರ್ ನೇತೃತ್ವದ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಇಡೀ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರ ಮೊದಲೇ ತಿಳಿಸಿದಂತೆ ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಎಸ್‌ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್​ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ …

Read More »

ಸಂಸದ ಪ್ರತಾಪ್ ಸಿಂಹಗೆ ನಿಂದಿಸಿದ ಪ್ರಕರಣ ; ಪೊಲೀಸ್ ಪೇದೆ ಸಸ್ಪೆಂಡ್ ಮಾಡಿ ಕಮಿಷನರ್ ಆದೇಶ..!

ಸಂಸದ ಪ್ರತಾಪ್ ಸಿಂಹಗೆ ನಿಂದಿಸಿದ ಪ್ರಕರಣ ; ಪೊಲೀಸ್ ಪೇದೆ ಸಸ್ಪೆಂಡ್ ಮಾಡಿ ಕಮಿಷನರ್ ಆದೇಶ..! ಸಾಮಾಜಿಕ ಜಾಲತಾಣದಲ್ಲಿ ಸಂಸದ ಪ್ರತಾಪಸಿಂಹ ಅವರನ್ನು ನಿಂದನೆ ಮಾಡಿದ್ದ ಪೊಲೀಸ್ ಪೇದೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ. ಮೈಸೂರಿನ ವಿವಿ ಪುರಂ ಸಂಚಾರ ವಿಭಾಗದಲ್ಲಿ ಪೇದೆಯಾಗಿರುವ ಬಿ. ಪ್ರಕಾಶ್ ಫೇಸ್ ಬುಕ್ ನಲ್ಲಿ ಸಂಸದ ಪ್ರತಾಪಸಿಂಹ ವಿರುದ್ದ ಕಾಮೆಂಟ್ಸ್ ಮಾಡಿ ನಿಂದಿಸಿದ್ಷರು. ಇದರ ವಿರುದ್ದ …

Read More »

ವ್ಯವಸ್ಥೆಯಲ್ಲಿ ಸುಧಾರಣೆ ನಮ್ಮಿಂದ ಮಾತ್ರ ಸಾಧ್ಯ, ಯಾರೂ ಒಳ್ಳೆಯವರಲ್ಲ ಎಂದಾದರೆ ನೋಟಾಕ್ಕೆ ಮತ ಹಾಕಬೇಕು.: ಸಂತೋಷ್ ಹೆಗ್ಡೆ

ಮಂಡ್ಯ: ಪ್ರಜಾಪ್ರಭುತ್ವದಲ್ಲಿ ರಾಜಕೀಯದ ಅಗತ್ಯತೆ ಬಹಳಷ್ಟು ಇದೆ. ಅದರೆ ರಾಜಕೀಯ ವೃತ್ತಿಯಾಗಬಾರದು, ಸೇವೆಯಾಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು. ಕನ್ನಡ ಸೇನೆ ಕರ್ನಾಟಕ ವತಿಯಿಂದ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪ್ರಸ್ತುತ ರಾಜಕೀಯದಲ್ಲಿ ಯುವಜನರ ಪಾತ್ರ ಕುರಿತ ವಿಚಾರಣ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಎಸಿಬಿಯನ್ನು ಜಾರಿಗೆ ತಂದು ಲೋಕಾಯುಕ್ತಕ್ಕೆ ಇದ್ದ ಎರಡು ಅಧಿಕಾರಗಳಲ್ಲಿ ಒಂದು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಅಧಿಕಾರವನ್ನು ಕಿತ್ತುಕೊಂಡು …

Read More »

ಪಂಚ ಗ್ಯಾರಂಟಿಗಳಿಗೆ ಅಂದಾಜು 30,000 – 40,000 ಕೋಟಿ ರೂ. ಬೇಕಾಗಬಹುದು?: ಆರ್ಥಿಕ ಇಲಾಖೆ

ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್​ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್​ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್​ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …

Read More »

ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ

ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ.‌ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ. ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ. 10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ …

Read More »

ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಚಾಮರಾಜನಗರದ ಬುಡಕಟ್ಟು ಜನರು ಆಯ್ಕೆ

ಚಾಮರಾಜನಗರ : ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜು.3ರಂದು ಸಂಜೆ 7ರಿಂದ 7.30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ. ಅಲ್ಲದೆ ಜು.3ರಂದು ನಡೆಯಲಿರುವ ಸಂವಾದಕ್ಕೆ ಚಾಮರಾಜನಗರ ಜಿಲ್ಲೆ ಸೇರಿದಂತೆ ಮೈಸೂರು, ಕೊಡಗು, …

Read More »