Breaking News
Home / ರಾಜ್ಯ (page 1318)

ರಾಜ್ಯ

sda&fda ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಗೊಂಡ ಅಭ್ಯರ್ಥಿಗಳ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನೆಡೆಸಿ ನೇಮಕಾತಿ

ಬೆಳಗಾವಿ: ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಯ್ಕೆಗೊಂಡ ಅಭ್ಯರ್ಥಿಗಳ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ನೆಡೆಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸದಸ್ಯ ಅ.ದೇವೆಗೌಡ ಅವರ ಪ್ರಶ್ನೆಗೆ ಮೇಲ್ಮನೆಯಲ್ಲಿ ಉತ್ತರಿಸಿದ ಅವರು 2017-18ರಲ್ಲಿ ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಕೆ.ಪಿ.ಎಸ್.ಸಿ. ಅಂತಿಮ ಆಯ್ಕೆ ಪಟ್ಟಿಯನ್ನು ಸಕ್ಷಮ …

Read More »

ನೈಜೀರಿಯಾದಿಂದ ಬೆಳಗಾವಿಗೆ ಬಂದಿರುವ ಓರ್ವ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆ

ಬೆಳಗಾವಿ – ನೈಜೀರಿಯಾದಿಂದ ಬೆಳಗಾವಿಗೆ ಬಂದಿರುವ ಓರ್ವ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. 53 ವರ್ಷದ ವ್ಯಕ್ತಿ ನೈಜೀರಿಯಾದಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಬೆಳಗಾವಿಗೆ ಪ್ರಯಾಣಿಸಿದ್ದಾರೆ. ನೈಜೀರಿಯಾದಲ್ಲಿ ಪರೀಕ್ಷೆ ನಡೆಸಿದಾಗ ಅವರಿಗೆ ನೆಗೆಟಿವ್ ಬಂದಿದೆ. ಆದರೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಪತ್ತೆಯಾದರೂ ಆ ವ್ಯಕ್ತಿಗೆ ಬೆಳಗಾವಿಗೆ ತೆರಳಲು ಅವಕಾಶ ಮಾಡಿಕೊಟ್ಟಿದ್ದೇಕೆ ಎನ್ನುವುದೇ ಈಗ ವಿವಾದಕ್ಕೊಳಗಾಗಿದೆ. ಅಲ್ಲಿಯೆ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಬದಲು ಹೋಮ್ …

Read More »

ಕೆ.ಆರ್.ಇ.ಡಿ.ಎಲ್ ಗೆ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ’

ಬೆಳಗಾವಿ: ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮವು ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ-2021ರಡಿ ಉತ್ತಮ ಪರ್ಫಾಮೆನ್ಸ್ ವಿಭಾಗದಲ್ಲಿ (ಗ್ರೂಪ್-1) ಪ್ರಥಮ ಸ್ಥಾನ ಪಡೆದಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ ಪ್ರಯುಕ್ತ ನವದೆಹಲಿಯಲ್ಲಿ ಮಂಗಳವಾರ(ಡಿಸೆಂಬರ್ 14)ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಿದ್ಯುತ್ ಮತ್ತು ನವ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಆರ್.ಕೆ.ಸಿಂಗ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಿ.ಕುಮಾರನಾಯಕ ಮತ್ತು ಕೆ.ಆರ್.ಇ.ಡಿ.ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು. …

Read More »

ಹನಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ರಾಜ್ಯದ ಎಲ್ಲಾ ಬಗೆಯ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್‌ವರೆಗೆ ಶೇ. 90 ರಷ್ಟು ಸಬ್ಸಿಡಿ

ಬೆಳಗಾವಿ: ಹನಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ರಾಜ್ಯದ ಎಲ್ಲಾ ಬಗೆಯ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್‌ವರೆಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಶೂನ್ಯ ವೇಳೆಯಲ್ಲಿ ಶಾಸಕರಾದ ಯು.ಟಿ. ಖಾದರ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ವರ್ಷ ದೊಡ್ಡ ರೈತರಿಗೆ ಸಬ್ಸಿಡಿ ಪ್ರಮಾಣ ಕಡಿತ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನಿ ನೀರಾವರಿ ಯೋಜನೆಗಳಿಗೆ ಈ …

Read More »

ಧ್ವನಿಮತದ ಮೂಲಕ ಮಸೂದೆ ಅಂಗೀಕಾರ

ಬೆಳಗಾವಿ: ಬೆಂಗಳೂರಿನಲ್ಲಿ ವಿಶ್ವೇಶ್ವರ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ರಚನೆ, ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕ ಸೇರಿ ಒಟ್ಟು ಮೂರು ವಿಧೇಯಕಗಳನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಪ್ರಶ್ನೋತ್ತರ ವೇಳೆಯ ನಂತರ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸನ ರಚನೆಗೆ ವಿಧೇಯಕಗಳನ್ನು ಮಂಡಿಸಲು ಆಹ್ವಾನಿಸಿದರು. ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, …

Read More »

ವಿಜಯಪುರ ನಗರದಲ್ಲಿ ಇತ್ತಿಚೆಗೆ ನಡೆಯತ್ತಿದ್ದ ಜಾನುವಾರು ಕಳ್ಳತನ ಪ್ರಕರಣಗಳನ್ನು ವಿಜಯಪುರ ಪೊಲೀಸರು ಬೇಧಿಸುವಲ್ಲಿ ಯಶಸ್ವಿ

ವಿಜಯಪುರ ನಗರದಲ್ಲಿ ಇತ್ತಿಚೆಗೆ ನಡೆಯತ್ತಿದ್ದ ಜಾನುವಾರು ಕಳ್ಳತನ ಪ್ರಕರಣಗಳನ್ನು ವಿಜಯಪುರ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 3 ಪ್ರಕರಣಗಳಿಗೆ ಸಂಬಂಧಿಸಿದಂತೆ 6 ಜನ ಕಳ್ಳರನ್ನು ಬಂಧಿಸಿದ್ದಾರೆ. ‌ಅವರಿಂದ ಒಟ್ಟು 7 ಲಕ್ಷ ಮೌಲ್ಯದ 11 ಎಮ್ಮೆ ಮತ್ತು ಕರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್ ಡಿ ಆನಂದಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರದ ಜಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 3 ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಜಯಪುರ ನಗರದ …

Read More »

ಯಮಕನಮರಡಿ ಸಿಂಗ್ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮುರಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಐವತ್ತು ಕುರ್ಚಿ ಶ್ರೀಕಮಲಾ ದೇವಿ ದೇವಸ್ಥಾನಕ್ಕೆ ವಿತರಣೆ

ಕಲ್ಯಾಣ ಕರ್ನಾಟಕ ಕನಸುಗಾರ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಯಮಕನಮರಡಿ ಸಿಂಗ್ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮುರಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಐವತ್ತು ಕುರ್ಚಿ ಶ್ರೀಕಮಲಾ ದೇವಿ ದೇವಸ್ಥಾನಕ್ಕೆ ವಿತರಣೆ ಮಾಡಿದ್ದರು ಈ ಸಂದರ್ಭದಲ್ಲಿ ಆಪ್ತ ಸಹಾಯಕ ಸುರೇಶ್ ನಾಯಿಕ ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತಿಇದ್ದರು

Read More »

ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಪ್ರಕರಣ; ವಿಧಾನಸಭೆಯಲ್ಲಿ ಕೋಲಾಹಲ

ಬೆಂಗಳೂರು: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವ ವಿಷಯ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಇದೇ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದು ಕೆಲಕಾಲ ಸದನವನ್ನು ಮುಂದೂಡಿದ ಪ್ರಸಂಗ ನಡೆಯಿತು. ಶೂನ್ಯ ವೇಳೆಯಲ್ಲಿ ಶಾಸಕ ಡಾ.ಅನ್ನದಾನಿ ವಿಷಯ ಪ್ರಸ್ತಾಪಿಸಿ, ಪ್ರತಿ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್‍ನವರು ಕನ್ನಡಿಗರ ಭಾವನೆಗಳನ್ನು ಕೆರಳಿಸುತ್ತಾರೆ. ನಾವು ಉದಾರಿಗಳು ಮೃದು ಸ್ವಭಾವದವರು ಎಂಬ ಕಾರಣಕ್ಕೆ ಕನ್ನಡ ಬಾವುಟಕ್ಕೆ ಬೆಂಕಿ …

Read More »

ಪರಿಷತ್​ನಲ್ಲಿ ಸದ್ದು ಮಾಡಿದ ಬಿಟ್ ಕಾಯಿನ್.. ಸಮರ್ಥಿಸಿಕೊಂಡ ಸರ್ಕಾರ

ಬೆಳಗಾವಿ: ವಿಧಾನ ಪರಿಷತ್​​ನಲ್ಲಿಂದು ಬಿಟ್ ಕಾಯಿನ್ ವಿಚಾರ ಪ್ರಸ್ತಾಪವಾಗಿ ಚರ್ಚೆ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಯಾವುದೇ ಕಾರಣಕ್ಕೂ ಬಿಟ್ ಕಾಯಿನ್ ವಿಚಾರವಾಗಿ ಸರ್ಕಾರದ ತನಿಖೆಯಲ್ಲಿ ಲೋಪ ಆಗಿಲ್ಲ. ಶ್ರೀಕಿಯನ್ನು ರಕ್ಷಣೆ ಮಾಡಿಲ್ಲ. ಪೊಲೀಸರು ಹೊಡೆದು, ಹಿಂಸಿಸಿಲ್ಲ. ತನಿಖೆ ಸಮರ್ಪಕವಾಗಿ, ಪಾರದರ್ಶಕವಾಗಿ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.ಬಿಟ್ ಕಾಯಿನ್ ಕದಿಯಲು ಪೊಲೀಸರು ಶ್ರೀಕಿಯನ್ನು ಬಳಸಿಕೊಂಡಿದ್ದಾರೆ, ಡ್ರಗ್ಸ್ ನೀಡಿದ್ದಾರೆ ಎನ್ನುವುದು ಆಧಾರ ರಹಿತ ಆರೋಪ. ಬೆಂಗಳೂರು ಪೊಲೀಸರು …

Read More »

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಶೋಕ ನಾಯಿಕ ಅವರು ಮಾತನಾಡುತ್ತಿರುವುದು.

ಗೋಕಾಕ: ಇಲ್ಲಿಯ ಟಿಎಪಿಸಿಎಮ್‍ಎಸ್ ಪ್ರಸಕ್ತ ಸಾಲಿನಲ್ಲಿ 39.17 ಕೋಟಿ ರೂಗಳ ವಹಿವಾಟು ನಡೆಸಿ 60.53 ಲಕ್ಷ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಗುರುವಾರದಂದು ನಗರದ ಸಂಘದ ಸಭಾ ಭವನದಲ್ಲಿ ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಘವು ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಇನ್ನೂ ಮುಂದೆಯೂ ಸಂಘದ ಹಿತೈಸಿಗಳು …

Read More »