ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …
Read More »ಸೌಮ್ಯಾ ರೆಡ್ಡಿ ಗಿಫ್ಟ್ ಪಾಲಿಟಿಕ್ಸ್ʼ :ಗಿಫ್ಟ್ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್ಪೋಸ್ಟ್ನಲ್ಲಿ ರಾಮಚಂದ್ರ ಕಾರು ಚಾಲಕ …
Read More »ಕರ್ನಾಟಕ ಒಡೆಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ – ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ
ಬೆಂಗಳೂರು: ಬಿಜೆಪಿಯವರು ಹತಾಶರಾಗಿ ಈ ಹೇಳಿಕೆ ನೀಡುತ್ತಿದ್ದು, ಪ್ರಮುಖ ವಿಚಾರ ಮುಚ್ಚಿ ಹಾಕಲು ಈ ಯತ್ನ ಮಾಡುತ್ತಿದ್ದಾರೆ. ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ. ಅವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ಅವರು ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ. ಈ ಕುರಿತಂತೆ ಇಂದು …
Read More »ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಸಾವನ್ನಪ್ಪಿದಾರೆ
ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಸ್ನೇಹಿತೆಯರು – ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು. ಬೆಳ್ತಂಗಡಿ(ದಕ್ಷಿಣ ಕನ್ನಡ): ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ(ಏ.6) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ನಡೆದಿದೆ. ಮೃತ ಯುವತಿಯರು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತಾ ದಂಪತಿ ಪುತ್ರಿ ರಕ್ಷಿತಾ (22) ಹಾಗೂ ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ …
Read More »ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಲಕ್ಷ್ಮಣ ಸವದಿ ಹೇಳಿಕೆ
ಪಕ್ಷ ನನಗೆ ಮೋಸ ಮಾಡುವುದಿಲ್ಲ. ಶೇ 99ರಷ್ಟು ನನಗೆ ಟಿಕೆಟ್ ಕೊಡುತ್ತದೆ ಎಂದು ವಿಶ್ವಾಸವಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಪಂಚಮಸಾಲಿ ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಕ್ಷ್ಮಣ ಸವದಿಚಿಕ್ಕೋಡಿ : ಅಥಣಿಯಲ್ಲಿ ರಾಜಕೀಯ ವಾತಾವರಣ ಬದಲಾಗಿದೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಟ್ಟರೆ ಗೆಲುವು ಸ್ವಲ್ಪ ಕಷ್ಟಕರ ಎಂದು ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಣಗಿ ಸಾಂಸ್ಕ್ರತಿಕ …
Read More »ಜೆಡಿಎಸ್ ನಡೆಯಿಂದ ವರುಣದಲ್ಲಿ ಸಿದ್ದರಾಮಯ್ಯಗೆ ನೀರು ಕುಡಿದಷ್ಟೇ ಸುಲಭ ಗೆಲುವು ಸಾಧ್ಯತೆ
ಮೈಸೂರು: ವರುಣ ಕ್ಷೇತ್ರದಲ್ಲಿ ಜೆಡಿಎಸ್ ನಡೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀರು ಕುಡಿದಷ್ಟೇ ಸುಲಭವಾಗಿ ಗೆಲುವು ದೊರಕಲಿದೆ ಎಂದು ಹೇಳಲಾಗುತ್ತಿದೆ. ವರುಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಭಿಷೇಕ್ ಅವರು ತೆರೆಮರೆಯಲಿ ಸಿದ್ದುಗೆ ಸಹಾಯ ಮಾಡ್ತಿದ್ದಾರಾ ಎಂಬ ಅನುಮಾನ ಅವರ ನಡೆಯಿಂದ ಮೂಡಿದೆ. ಏಕೆಂದರೆ, ಜೆಡಿಎಸ್ ಅಭ್ಯರ್ಥಿ ದಿಢೀರ್ ನಾಪತ್ತೆಯಾಗಿದ್ದಾರೆ. ಜೆಡಿಎಸ್ ಮೊದಲ ಪಟ್ಟಿಯಲ್ಲೇ ವರುಣ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆಯಾಗಿತ್ತು. ಅಂದಿನಿಂದ ಇಂದಿನವರೆಗೂ ಕೇವಲ ಒಂದು ಕ್ಷೇತ್ರದಲ್ಲಿ ಸಭೆ …
Read More »ಬಿಜೆಪಿ ಟಿಕೆಟ್ ವಿಚಾರ ಕತ್ತಿ ಕುಟುಂಬದವರೇ ತೀರ್ಮಾನಿಸಲಿ
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದರೆ, ಮೊದಲ ಪಟ್ಟಿ ಪ್ರಕಟಿಸಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ ತಯಾರಿ ನಡೆಸುತ್ತಿದೆ. ಆದರೆ ಬಿಜೆಪಿ ಮಾತ್ರ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇದರ ಮಧ್ಯೆ ಸಚಿವರಾಗಿದ್ದ ಉಮೇಶ್ ಕತ್ತಿ ಪ್ರತಿನಿಧಿಸುತ್ತಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವನ್ನು ಕತ್ತಿ ಕುಟುಂಬದವರೇ ತೀರ್ಮಾನಿಸಲಿ ಎಂಬ ಅಭಿಪ್ರಾಯವನ್ನು …
Read More »ರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.
ಬೆಂಗಳೂರು: ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 29 ರಿಂದ ಅಕ್ಟೋಬರ್ 7 ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅಕ್ಟೋಬರ್ 8 ರಿಂದ 24ರ ವರೆಗೆ ದಸರಾ ರಜೆ ನೀಡಲಿದ್ದು, ಅಕ್ಟೋಬರ್ 25 ರಿಂದ 2024ರ ಏಪ್ರಿಲ್ 10ರವರೆಗೆ ಎರಡನೇ ಅವಧಿ ತರಗತಿಗಳು ನಡೆಯಲಿವೆ. …
Read More »ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯ
ರಾಯಚೂರು : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ನೇತಾಜಿ ನಗರದ ಮನೆಯೊಂದರಲ್ಲಿ ನಡೆದಿದೆ. ಶಂಕುದ್ದೀನ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಮನೆಯಲ್ಲಿದ್ದ ಅಂಜುಮ್, ನಪೀಜಾ ಬಾನು ಹಾಗೂ ಪದ್ಮಾವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ದಲಿತ ಕುಟುಂಬದ ಮೇಲೆ ಹಲ್ಲೆ : ಪೊಲೀಸರ ನಡೆ ಖಂಡಿಸಿ ಇಂದು …
Read More »ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್
ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು …
Read More »
Laxmi News 24×7