ಬೆಂಗಳೂರು: ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದ್ದಾರೆ. ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ …
Read More »ಐದು ಬಾರಿಯ ಚಾಂಪಿಯನ್ ವಿರುದ್ಧ ಆರ್ಸಿಬಿ ಭರ್ಜರಿ ಜಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್-16ರ ಆರಂಭದಲ್ಲೇ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಆರ್ಸಿಬಿ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವಾಡಿದ್ದು, ಈ ಸ್ಟೇಡಿಯಮ್ಗೂ ಗೆಲುವು ಮರುಕಳಿಸಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ (82*ರನ್, 49 ಎಸೆತ, 6 ಬೌಂಡರಿ, 5 ಸಿಕ್ಸರ್) ಮತ್ತು ನಾಯಕ ಫಾಫ್ ಡು ಪ್ಲೆಸಿಸ್ (73 ರನ್, 43 …
Read More »ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ
ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ 2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
Read More »ಬೆಳಗಾವಿಯಲ್ಲಿ 10ರಿಂದ 12 ಸೀಟು ಗೆಲುವು ನಿಶ್ಚಿತ; ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ನ 1ನೇ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, 2ನೇ ಪಟ್ಟಿಯನ್ನು ಏ. 10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 10ರಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಮೂರು ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, …
Read More »ಅತ್ತ ಮಾಡಾಳ್ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ, ಭಾರಿ ಚರ್ಚೆ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ. ಸಿಎಂ …
Read More »ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ
ಶಿರಸಿ: ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ …
Read More »ಬಸ್ ನಿಲ್ದಾಣಕ್ಕೆ ಅವರೇ ಹೋಗಿ ಸರ್ಕಾರಿ ಕಾರು ಕೊಟ್ಟು ಬಂದ್ರು; ಡಾ. ಕೇಲಗಾರ ಕಾರ್ಯಕ್ಕೆ ಸಿಬ್ಬಂದಿ ಶ್ಲಾಘನೆ
ರಾಣೆಬೆನ್ನೂರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎನ್ಡಬ್ಲೂೃಕೆಎಸ್ಆರ್ಟಿಸಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಮಗೆ ನೀಡಿದ ಸರ್ಕಾರದ ಕಾರನ್ನು ತಾವೇ ಸ್ವತಃ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಿ ಸರಿಯಾಗಿ ಬೆಳಗ್ಗೆ 11.30ಕ್ಕೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಡಾ. ಬಸವರಾಜ ಕೇಲಗಾರ ಅವರನ್ನು ಆರಂಭದಲ್ಲಿ ಎನ್ಡಬ್ಲೂೃಕೆಎಸ್ಆರ್ಟಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕಳೆದ ಎರಡ್ಮೂರು ತಿಂಗಳ ಹಿಂದೆ ಅಧ್ಯಕ್ಷರನ್ನಾಗಿ …
Read More »ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಯಾವ ತಾರತಮ್ಯವೂ …
Read More »ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ:ರಮೇಶ ಕತ್ತಿ
ಹುಕ್ಕೇರಿ: ‘ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ. ನಾನು ಬೇರೆ ಪಕ್ಷ ಸೇರುತ್ತೇನೆ ಎಂಬುದು ಗಾಳಿ ಸುದ್ದಿ. ಜನ ಇದನ್ನು ಗಮನಕ್ಕೆ ತೆಗೆದುಕೊಳ್ಳಬಾರದು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಸ್ಪಷ್ಟಪಡಿಸಿದರು. ಪಟ್ಟಣದ ವಿಶ್ವರಾಜ್ ಭವನದಲ್ಲಿ ಹುಕ್ಕೇರಿ ಮಂಡಲ ವತಿಯಿಂದ ಗುರುವಾರ ಆಯೋಜಿಸಿದ್ದ ಬಿಜೆಪಿ ಚುನಾವಣಾ ತಯಾರಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು.’ತಮ್ಮ ಕುಟುಂಬದಲ್ಲಿ ಟಿಕೆಟ್ಗಾಗಿ ಪೈಪೋಟಿ ನಡೆದಿದೆ, …
Read More »SSLC ಪರೀಕ್ಷೆಗೆ910 ವಿದ್ಯಾರ್ಥಿಗಳು ಗೈರು
ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 271 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು ಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಹಾಜರಾದರು. 536 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 43,525 ವಿದ್ಯಾರ್ಥಿಗಳ ಪೈಕಿ 43,151 ವಿದ್ಯಾರ್ಥಿಗಳು ಹಾಜರಾದರು. 374 ವಿದ್ಯಾರ್ಥಿಗಳು ಗೈರು ಹಾಜರಾದರು. …
Read More »
Laxmi News 24×7