Breaking News
Home / ರಾಜ್ಯ (page 1378)

ರಾಜ್ಯ

ಹುಂಡಿ ಹಣ ಎಗರಿಸುವ ಮುನ್ನ ದೇವರಿಗೆ ನಮಸ್ಕರಿಸಿದ

ದೇವರ ಫೋಟೋ ತೆಗೆದು, ಕಾಲಿಗೆ ನಮಸ್ಕರಿಸಿದ ಕಳ್ಳ ಮಹಾರಾಷ್ಟ್ರದ ಥಾಣೆಯ ಖೋಪಾಟ್ ಬಸ್ ಡಿಪೋ ಬಳಿಯಿರುವ ಆಂಜನೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ದೇಗುಲಕ್ಕೆ ಎಂಟ್ರಿಯಾಗುತ್ತಾನೆ. ಯಾರಿಗೂ ಅನುಮಾನ ಬರದಂತೆ ತನ್ನ ಮೊಬೈಲ್​ ಕ್ಯಾಮರಾದಲ್ಲಿ ದೇವರ ಫೋಟೋಗಳನ್ನು ತೆಗೆಯುತ್ತಾನೆ. ಅತ್ತ ಇತ್ತ ನೋಡುತ್ತಾನೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ನಂತರ ಆಂಜನೇಯನ ವಿಗ್ರಹದ ಬಳಿ ಬರುತ್ತಾನೆ. ನಂತರ ದೇವರ ಪಾದ ಮುಟ್ಟಿ ನಮಸ್ಕರ ಮಾಡುತ್ತಾನೆ. ಇದಾದ ಕೆಲವೇ ಕ್ಷಣಗಳಲ್ಲಿ …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …

Read More »

ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ ಸಿಎಂ

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್‌ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು.   ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು …

Read More »

ಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ

ಬೆಂಗಳೂರು,ನ.13- ಒಂದು ಕಡೆ ಬಿಟ್ ಕಾಯಿನ್ ಪ್ರಕರಣ ಇನ್ನೊಂದು ಕಡೆ ವಲಸಿಗರಿಗೆ ವಿಶೇಷ ಮನ್ನಣೆ ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಎದ್ದಿದೆ. ಪಕ್ಷಕ್ಕೆ ದುಡಿದ ನಿಷ್ಠಾವಂತರನ್ನು ಕಡೆಗಣಿಸಿ ಅಕಾರದ ಆಸೆಗಾಗಿ ಪಕ್ಷಕ್ಕೆ ಬಂದವರಿಗೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿರುವುದರಿಂದ ಸಿಎಂ ನಡವಳಿಕೆ ಕಮಲ ಪಾಳೆಯದಲ್ಲಿ ಬೇಸರ ಹುಟ್ಟಿಸಿದೆ. ಹೀಗಾಗಿಯೇ ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನ ಕಳೆದಂತೆ ಬಿಜೆಪಿ ಮೇಲೆ ಮುಗಿ ಬೀಳುತ್ತಿದ್ದರೂ …

Read More »

ಅಪ್ಪನ ಕಾರ್ಯ ಮುಗಿದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ಪುನೀತ್ ಪುತ್ರಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 12 ನೇ ದಿನದ ಕಾರ್ಯಗಳೆಲ್ಲಾ ಮುಗಿದ ಬೆನ್ನಲ್ಲೇ ಹಿರಿಯ ಪುತ್ರಿ ಧೃತಿ ಮತ್ತೆ ತಮ್ಮ ವಿದ್ಯಾಭ್ಯಾಸದ ಸಲುವಾಗಿ ಅಮೆರಿಕಾಗೆ ತೆರಳಿದ್ದಾರೆ. ಇಂದು ಧೃತಿ ಮತ್ತೆ ವಿದೇಶದ ವಿಮಾನವೇರಿದ್ದಾರೆ. ಪವರ್ ಸ್ಟಾರ್ ಅಕಾಲಿಕ ನಿಧನರಾದ ಸುದ್ದಿ ತಿಳಿದು ಮಗಳು ಓಡೋಡಿ ಅಮೆರಿಕಾದಿಂದ ಬಂದಿದ್ದಳು. ಇದೀಗ ತಂದೆಯ ಕಾರ್ಯಮುಗಿಸಿಕೊಂಡು ಓದಿನ ಕಡೆಗೆ ಗಮನ ಕೊಡಲು ಹಿಂತಿರುಗಿದ್ದಾರೆ. ಇನ್ನು, ಪುನೀತ್ ಕಿರಿಯ ಪುತ್ರಿ ಕೂಡಾ ಎಸ್‌ಎಸ್‌ಎಲ್ …

Read More »

ಬಸ್‌ ಮೇಲಿನ ಪುನೀತ್‌ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ

ನಟ ಪುನೀತ್‌ರಾಜ್‌ಕುಮಾರ್‌ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್​ ನಿಲ್ದಾಣದಲ್ಲಿ ಬಸ್‌ವೊಂದರ ಮೇಲಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್‌ ಆಗಿದೆ.

Read More »

ರಮೇಶ್ ಜಾರಕಿಹೊಳಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು ಯಾಕೆ…?

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದೆ. ಸಹೋದರ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಇದೀಗ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಮೊನ್ನೆ ದೆಹಲಿಯ ಕರ್ನಾಟಕ ಭವನದಲ್ಲಿ ಕೂಡ ರಮೇಶ್, …

Read More »

ಚಿಕನ್​ ಪ್ರಿಯರಿಗೆ ಸಿಹಿ ಸುದ್ದಿ: ನಾಲ್ಕು ತಿಂಗಳ ಬಳಿಕ ಇಳಿಕೆಯಾಯ್ತು ಕೋಳಿ ಮಾಂಸದ ಬೆಲೆ

ಬೆಂಗಳೂರು: ಕಳೆದ ನಾಲ್ಕೈದು ತಿಂಗಳಿಂದ ಚಿಕನ್​ ಬೆಲೆ ಜೇಬು ಸುಡುವಂತಿದೆ. ಮೊದಲೆಲ್ಲ 200 ರೂ. ಒಳಗೆ ಇರುತ್ತಿದ್ದ ಒಂದು ಕೆಜಿ ಚಿಕನ್​ ಬೆಲೆ ಇದೀಗ 200 ರೂ. ದಾಟಿದ್ದು, ಜನ ಸಾಮಾನ್ಯರಿಗೆ ಹೊರೆಯಾಗಿದೆ. ಆದರೆ, ಚಿಕನ್​ ಪ್ರಿಯರಿಗೆ ಇದೀಗ ಸಿಹಿ ಸುದ್ದಿಯೊಂದ ಹೊರಬಿದ್ದಿದೆ. ಅದೇನೆಂದರೆ ಚಿಕನ್​ ಬೆಲೆಯಲ್ಲಿ ಇಳಿಕೆ ಕಂಡಿದೆ. ಕೆಜಿಗೆ 240 ರೂಪಾಯಿ ಇದ್ದ ಚಿಕನ್​ ಬೆಲೆ ಇದೀಗ 170ಕ್ಕೆ ಇಳಿದಿದೆ. ಅದಕ್ಕೆ ಕಾರಣ ಕಾರ್ತಿಕ ಮಾಸ. ಕೆಲವರು ಈ …

Read More »

ಅಕ್ರಮಗಳ ಸರದಾರರಾದ ನೀವು ಬಿಟ್ ಕಾಯಿನ್ ಹಗರಣದಲ್ಲಿ ಪಾಲು ಪಡೆದಿರುವಿರೆ? ಎಷ್ಟು ದಿನ ಸಿದ್ದರಾಮಯ್ಯಗೆ ರಾಜಕೀಯ ದಾಳವಾಗುತ್ತೀರಿ?

ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ಭಾರತೀಯ ಜನತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಸಂಬಂಧ ಟ್ವೀಟ್ ಮಾಡಿರು ಬಿಜೆಪಿ, ಅಂದು ಕೇಂದ್ರೀಯ ತನಿಖಾ ಸಂಸ್ಥೆಗಳು ಅಕ್ರಮ ಆದಾಯ ಸಂಬಂಧಿತವಾಗಿ ನಿಮ್ಮ ಮೇಲೆ ದಾಳಿ ನಡೆಸಿದಾಗ ಈ ಲೋಕಜ್ಞಾನ ಎಲ್ಲಿ ಹೋಗಿತ್ತು, ಅಕ್ರಮಗಳ ಸರದಾರರಾದ ನೀವು ಬಿಟ್ ಕಾಯಿನ್ ಹಗರಣದಲ್ಲೂ ಬೆಂಬಲಿಗರ ಮೂಲಕ ಪಾಲು ಪಡೆದಿರುವ ಬಗ್ಗೆ ರಾಜ್ಯದ ಜನತೆಗೆ ಅನುಮಾನವಿದೆ, ನಿಜವೇ? ಎಂದು …

Read More »

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಹ್ಯಾಕರ್​ ಶ್ರೀಕಿ ಪುರಾಣ

ಬೆಂಗಳೂರು: ಹ್ಯಾಕರ್ ಶ್ರೀಕಿ ಬಂಧನದ ಬಳಿಕ ಏನೇನು ನಡೆಯಿತು ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ಪ್ರಿಯಾಂಕ್ ಖರ್ಗೆ ವಿವರಿಸಿದ್ದು ಹೀಗೆ… 2020 ನವೆಂಬರ್ 14ಕ್ಕೆ ಶ್ರೀಕೃಷ್ಣ ಸಿಸಿಬಿ ಮುಂದೆ ಶರಣಾಗುತ್ತಾನೆ. 3 ದಿನ ರಿಪೋರ್ಟಿಂಗ್ ಆಗುವುದೇ ಇಲ್ಲ. 17ರಂದು ಬಂಧನ ಎಂದು ತೋರಿಸುತ್ತಾರೆ, ಹ್ಯಾಕಿಂಗ್ ದೂರಿನ ಮೇರೆಗೆ 14 ದಿನ ಕಸ್ಟಡಿಗೆ ಕಳಿಸುತ್ತಾರೆ. ವಿದೇಶದಿಂದ ಹೈಡ್ರೋ ಗಾಂಜಾವನ್ನು ಬಿಟ್ ಕಾಯಿನ್ ಮೂಲಕ ತರಿಸುತ್ತಿದ್ದಾರೆಂದು ಡಿ.2ರಂದು ಮತ್ತೆ 12 ದಿನ ಕಸ್ಟಡಿಗೆ ತೆಗೆದುಕೊಳ್ಳುತ್ತಾರೆ. ಗೇಮಿಂಗ್ ವೆಬ್​ಸೈಟ್ …

Read More »