Breaking News
Home / ರಾಜ್ಯ (page 1382)

ರಾಜ್ಯ

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು 8 ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಬೆಳಗಾವಿಯ ಭವಾನಿ ನಗರದ ಪರಶುರಾಮ್(ವೈಭವ) ಬಾಚೂಲ್ಕರ್(21) ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆರದೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆ ಯುವಕ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಂದೆ-ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …

Read More »

ಬೆಳಗಾವಿ: ಓಡಿ ಹೋಗಿ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದ ಬಾಲಕ ಅಸ್ವಸ್ಥ

ಓಡಿ ಹೋಗಿ ಬಸ್ ಹತ್ತಲು ಹೋಗಿದ್ದ ವೇಳೆ ಬಾಲಕನೊರ್ವ ಬಸ್‍ನಿಂದ ಬಿದ್ದು ಗಾಯಗೊಂಡಿರುವ ಘಟನೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೌದು ಪಂತ್ ಬಾಳೇಕುಂದ್ರಿಗೆ ಹೋಗುವ ಕೆಎಸ್‍ಆರ್‍ಟಿಸಿ ಬಸ್ ಹತ್ತುವ ವೇಳೆ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಓಡಿ ಹೋಗಿ ಬಸ್ ಹತ್ತಲು ಹೋದ ಬಾಲಕ ಕೆಳಗೆ ಬಿದ್ದು ಅಸ್ವಸ್ಥನಾಗಿದ್ದಾನೆ. ನಂತರ ಆತನನ್ನು ಅಲ್ಲಿದ್ದ ಸ್ಥಳೀಯರು ಎತ್ತಿಕೊಂಡು ಪ್ಲಾಟ್‍ಫಾರ್ಮನ ಕಟ್ಟೆಯ ಮೇಲೆ ಮಲಗಿಸಿ ನೀರು ಕುಡಿಸಿ, ಪ್ರಾಥಮಿಕ …

Read More »

ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್ ವಿರುದ್ಧ ಅತ್ಯಾಚಾರ ಆರೋಪ! ?

ಮುಂಬೈ: ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ಶಂಕಿತ ಗ್ಯಾಂಗ್ ಸ್ಟರ್ ಹಾಗೂ ದಾವೂದ್ ಇಬ್ರಾಹಿಂ ಆಪ್ತ ರಿಯಾಝ್ ಭಾಟಿ ಅವರ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆಂದು ಉಲ್ಲೇಖಿಸಿ The Print ವರದಿ ಮಾಡಿದೆ.   ಮುಂಬೈ ಪೊಲೀಸರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಆಕೆ ಅತ್ಯಾಚಾರದ ಆರೋಪ ಹೊರಿಸಿದವರಲ್ಲಿ ಕ್ರಿಕೆಟಿಗರಾದ ಮುನಾಫ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ, …

Read More »

ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಕಡಬ: ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.   2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಗರ್ಭವತಿಯಾದ ಬಗ್ಗೆ ಬಾಲಕಿ ಯಾರಿಗೂ …

Read More »

ಶಿಕ್ಷಣದಲ್ಲಿ ರಾಜಕೀಯವೇಕೆ ಬೆರಕೆ? ಕನ್ನಡ ಕಡ್ಡಾಯ: ಸರಕಾರಕ್ಕೆ ಹೈಕೋರ್ಟ್‌ ತೀಕ್ಷ್ಣ ಪ್ರಶ್ನೆ

ಬೆಂಗಳೂರು: ಉನ್ನತ ಶಿಕ್ಷಣ ಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯ ಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಗೊಳಿಸಲು ರಾಷ್ಟ್ರೀಯ ನೀತಿಯಲ್ಲಿ ಅವಕಾಶ ವಿದೆಯೇ? ಇದ್ದರೆ ದಾಖಲೆ ಕೊಡಿ. ಶಿಕ್ಷಣದಲ್ಲಿ ರಾಜಕೀಯವನ್ನು ಏಕೆ ಸೇರಿಸುತ್ತೀರಿ? ಇದ್ದರೆ ದಾಖಲೆ ಕೊಡಿ. ಶಿಕ್ಷಣದಲ್ಲಿ ರಾಜಕೀಯವನ್ನು ಏಕೆ ಸೇರಿಸುತ್ತೀರಿ? ಇದು ಸರಕಾರಕ್ಕೆ ಹೈಕೋರ್ಟ್‌ ಪ್ರಶ್ನೆ. ರಾಜ್ಯದಲ್ಲಿ ಪದವಿ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ …

Read More »

2nd Marriage Story: ಬಳ್ಳಾರಿ ಸಬ್ ರಿಜಿಸ್ಟಾರ್ 2ನೇ ಮದುವೆ ಪುರಾಣ; ಮಾಡೆಲ್​​​ಗಾಗಿ ಸುಳ್ಳಿನ ಬಲೆ?

ಬಳ್ಳಾರಿ: ಸರ್ಕಾರಿ ನೌಕರನೊಬ್ಬ (Govt Employee) ತನಗೆ ಮದುವೆಯಾಗಿದ್ರೂ, ಮಹಿಳೆಯನ್ನು ವಂಚಿಸಿದ (Cheating) ಮದುವೆಯಾಗಿದ್ದಾನೆ. ವಿಷಯ ಗೊತ್ತಾಗಿ ಪ್ರಶ್ನೆ ಮಾಡಿದ ಪತ್ನಿಗೆ ಸುಳ್ಳು ಹೇಳಿ(Lied to Wife) ದಾರಿ ತಪ್ಪಿಸಿದ್ದಾನೆ. ತನ್ನ ಪತಿರಾಯನ ವಿಷಯ ಗೊತ್ತಾಗುತ್ತಿದ್ದಂತೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಬಳ್ಳಾರಿ ಪೊಲೀಸರು (Bellary Police) ಈಗ ತಲೆ ಮರೆಸಿಕೊಂಡಿರೋ ಸಬ್ ರಿಜಿಸ್ಟಾರ್ ಗಾಗಿ ಹುಡುಕಾಟದಲ್ಲಿದ್ದಾರೆ. ಬಳ್ಳಾರಿಯಲ್ಲಿ ಸಬ್ ರಿಜಿಸ್ಟಾರ್ ಆಗಿ ಕೆಲಸ ಮಾಡುತ್ತಿರುವ …

Read More »

ಪ್ರಮಾಣವಚನಕ್ಕೆ ಪ್ರತಿಷ್ಠೆ ಅಡ್ಡಿ.? ಶಾಸಕ ಶ್ರೀನಿವಾಸ್ ಮಾನೆ ಪ್ರತಿಜ್ಞಾವಿಧಿ ಮುಂದೂಡಿದ ಸ್ಪೀಕರ್

ಬೆಂಗಳೂರು: ನೂತನ ಶಾಸಕರ ಪ್ರಮಾಣವಚನ ವಿಚಾರದಲ್ಲಿಯೂ ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಆರಂಭವಾದಂತಿದೆ. ಪ್ರಮಾಣವಚನ ಸ್ವೀಕಾರಕ್ಕೆಂದು ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ನಿರಾಸೆಯಿಂದ ಹಿಂತಿರುಗಿದ ಪ್ರಸಂಗ ನಡೆದಿದೆ.   ಹಾನಗಲ್ ಉಪಚುನಾವಣೆಯಲ್ಲಿ ವಿಜಯ ಸಾಧಿಸಿದ ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಪ್ರಮಾಣವಚನ ಸ್ವೀಕಾರಕ್ಕೆಂದು ವಿಧಾನಸೌಧದ ಸ್ಪೀಕರ್ ಚೇಂಬರ್ ಗೆ ಆಗಮಿಸಿದ್ದಾರೆ. ಮಾನೆ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಇನ್ನಿತರ …

Read More »

ಬಾಗಲಕೋಟೆ: 415 ಚೀಲ ತೊಗರಿ ಬೇಳೆ ಮಾರಿ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್

ಬಾಗಲಕೋಟೆ: ಸುಮಾರು 415 ಚೀಲ ತೊಗರಿ ಬೇಳೆಯನ್ನು ಮಾರಿ ತಲೆಮರಿಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಾಗಲಕೋಟೆಯ ನವನಗರ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಅಂಕುಶ ರಾಠೋಡ ಮತ್ತು ದಿನೇಶ್ ಜಾಧವ್ ಬಂಧಿತ ಆರೋಪಿಗಳು. 17 ಲಕ್ಷ ರೂ. ಮೌಲ್ಯದ 415 ಚೀಲ ತೊಗರಿ ಬೇಳೆಯನ್ನು ಹೊತ್ತೊಯ್ದಿದ್ದರು. ರಾಕೇಶ ಗುಜ್ಜರ ಎಂಬುವವರ ಅಂಗಡಿಯಿಂದ ಹೊತ್ತೊಯ್ದಿದ್ದರು. ನಂತರ ಸಂತೆಯಲ್ಲಿ ಮಾರಾಟ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಬಾಗಲಕೋಟೆಯ ನವನಗರದ ಎಪಿಎಂಸಿ ಯಾರ್ಡನಲ್ಲಿರುವ ರಾಕೇಶ ಗುಜ್ಜರ ಎನ್ನುವವರ …

Read More »

ಕಾರ್ಮಿಕರ ಖಾತೆಗೆ 3 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಈಗಾಗಲೇ 3,000 ರೂ.ಗಳ ಮೊತ್ತವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲು ಇ-ಗವರ್ನ್‍ರ್ಸ್ ಇಲಾಖೆಗೆ ಕಳುಹಿಸಲಾಗಿದೆ. ಕಳುಹಿಸಲಾದ ಡೇಟಾದಲ್ಲಿ ಶೇ.90 ರಷ್ಟು ಪಾವತಿ ಆಗಿರುತ್ತದೆ. ಉಳಿದ ಶೇ.10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ …

Read More »

ಭಯಾನಕವಾಗಿದೆ ಶ್ರೀಕೃಷ್ಣ ಅಲಿಯಾಸ್ ಹ್ಯಾಕರ್ ಶ್ರೀಕಿ ಬ್ಯಾಗ್ರೌಂಡ್..!

ಬೆಂಗಳೂರು, ನ.11- ಶ್ರೀಕೃಷ್ಣ ಅಲಿಯಾಸ್ ಹ್ಯಾಕರ್ ಶ್ರೀಕಿ ಈ ಹೆಸರು ಕೇಳಿದರೆ ರಾಜಕಾರಣಿಗಳು, ಗಣ್ಯಾತಿಗಣ್ಯ ವ್ಯಕ್ತಿಗಳು ಬೆಚ್ಚಿ ಬೀಳ್ತಾರೆ. ಇಂತಹ ಶ್ರೀಕಿಯ ಪೂರ್ವಾಪರ ಕೆದಕಿದರೆ ಅದೊಂದು ರೋಚಕ ಕಥೆಯೇ ಸರಿ. ಏನದು ಆತನ ಪೂರ್ವಾಪರ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಈ ಸ್ಟೋರಿ ಓದಿ: ಜಯನಗರದ ನಿವಾಸಿ ಗೋಪಾಲ್ ರಮೇಶ್ ಎಂಬುವವರ ಪುತ್ರನಾಗಿರುವ ಈತ ಈಗ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಎಂದು ಗುರುತಿಸಿಕೊಂಡಿದ್ದಾನೆ. ಯಾರಿಗೂ ಸುಳಿವು ಸಿಗದಂತೆ ಹ್ಯಾಕ್ ಮಾಡುವುದೇ ಈತನ ಸ್ಪೆಷಾಲಿಟಿ. …

Read More »