Breaking News
Home / ರಾಜ್ಯ (page 1390)

ರಾಜ್ಯ

ಇಂದಿನಿಂದ ಶಾಲೆಗಳಲ್ಲಿ ಮತ್ತೆ ಚಿಣ್ಣರ ಚಿಲಿಪಿಲಿ ಶುರು

ಬೆಂಗಳೂರು: ಎರಡು ವರ್ಷಗಳ ನಂತರ ಇಂದು ಪುಟಾಣಿಗಳು ಶಾಲೆಗೆ ತೆರಳುತ್ತಿದ್ದಾರೆ. ಮನೆಯನ್ನೇ ಶಾಲೆಯನ್ನಾಗಿಸಿಕೊಂಡಿದ್ದ ಚಿಣ್ಣರಿಗೆ ಈಗ ಶಾಲೆಗೆ ಹೋಗೋ ಕಾಲ ಬಂದಿದೆ. ಇಂದಿನಿಂದ ಅಂಗನವಾಡಿ(Anganwadi), LKG, UKG ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಲಿದ್ದಾರೆ. ಹೀಗಾಗಿ ಮಕ್ಕಳನ್ನು ಸ್ವಾಗತಿಸುವುದಕ್ಕೆ ಶಾಲೆಗಳು ಸಜ್ಜಾಗಿವೆ. ಚಿಣ್ಣರನ್ನು ವೆಲ್ ಕಮ್ ಮಾಡಲು ಶಾಲೆಯ ಆವರಣವನ್ನ ಹೂವು ಬಲೂನ್ಗಳಿಂದ ಶೃಂಗರ ಮಾಡಲಾಗಿದೆ. ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ವೆಲ್ ಕಮ್ ಮಾಡಲು ಶಾಲೆಗಳ …

Read More »

ಸತೀಶ್ ಜಾರಕಿಹೊಳಿ Vs ಫಿರೋಜ್ ಸೇಠ್; ಬೆಳಗಾವಿ ‘ಕೈ’ ಅಂಗಳದಲ್ಲಿ ವಿಡಿಯೋ ಸಂಚಲನ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ (Belagavi civic elections) ಫಲಿತಾಂಶ ಬಂದು ಎರಡು ತಿಂಗಳು ಕಳೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸೋಲಲು ಕಾರಣ ಏನು ಎಂಬುದನ್ನು ಸತೀಶ್ ಜಾರಕಿಹೊಳಿ (Satish Jarkiholi) ಈಗ ಪರಾಮರ್ಶೆ ಮಾಡಿದ್ದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ 22 ನಿಮಿಷದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಅಂಕಿ ಅಂಶ ಸಮೇತ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ …

Read More »

ಊಟ ತರಲು ಹೋದ ಮಗ ವಾಪಸ್ ಮನೆಗೆ ಬರಲೇ ಇಲ್ಲ; ಬೆಳಗ್ಗೆ ಬಾಗಿಲಲ್ಲಿ ಶವವಾಗಿ ಪತ್ತೆ

ಆನೇಕಲ್ : ಆತ ಅಪ್ಪ ನೀನು ಮನೆಯಲ್ಲಿಯೇ ಇರು ಊಟ (Food) ತರುತ್ತೇನೆ ಎಂದು ಮನೆಯಿಂದ ಹೊರ ಹೋದವನು ತಡರಾತ್ರಿಯಾದರೂ (Mid Night) ವಾಪಸ್ ಆಗಿರಲಿಲ್ಲ. ಮಗನ ಬರುವಿಕೆಯಲ್ಲಿಯೇ ಕಾದು ಕಾದು ಅಪ್ಪ(Father)  ನಿದ್ರೆಗೆ ಜಾರಿದ್ದಾನೆ. ಆದ್ರೆ ಮುಂಜಾನೆ ಹೊತ್ತಿಗೆ ಅಪ್ಪನಿಗೆ ಶಾಕ್ ಕಾದಿತ್ತು. ಮನೆಯ ಮುಂಭಾಗದಲ್ಲಿಯೇ ರಕ್ತದ ಮಡುವಿನಲ್ಲಿ ಮಗನ ಶವ (Dead Body) ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.  ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ (Anekal Taluk) …

Read More »

ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ …

Read More »

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.

ಚುನಾವಣೆ ನಡೆದ್ರು ಇಲ್ಲ ಮೇಯರ್​ ಭಾಗ್ಯ.. ನಾವಿಕನಿಲ್ಲದ ದೋಣಿಯಂತಾದ ಪಾಲಿಕೆಗಳು ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಪಾಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಆದರೆ ಸರ್ಕಾರ ಮಾತ್ರ ಪಾಲಿಕೆಗಳತ್ತ ದಿವ್ಯನಿರ್ಲಕ್ಷ್ಯ ವಹಿಸುತ್ತಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಪಾಲಿಕೆಗಳ ಮೇಯರ್​ ಆಯ್ಕೆಗೆ ಮೀನ-ಮೇಷ ಎಣಿಸುತ್ತಿದೆ. ಇದರಿಂದ ಪಾಲಿಕೆ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಅಧಿಕಾರ ವಿಕೇಂದ್ರಿಕರಣ ಹಾಗೂ ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಪಾಲಿಕೆಗಳ ಜವಾಬ್ದಾರಿ ದೊಡ್ಡದು. ಆದರೆ ಇಂಥ ಮಹತ್ವದ …

Read More »

ಲಿಂಗಾಯತ ಎಂಬುದು ಜಾತಿಯಲ್ಲ, ಜಾತಿಗಳ ಸಮೂಹವೂ ಅಲ್ಲ, ನಮ್ಮದು ಪ್ರತ್ಯೇಕ ಧರ್ಮ. :

ಲಿಂಗಾಯತ ಎಂಬುದು ಜಾತಿಯಲ್ಲ, ಜಾತಿಗಳ ಸಮೂಹವೂ ಅಲ್ಲ, ನಮ್ಮದು ಪ್ರತ್ಯೇಕ ಧರ್ಮ. ನಾವು ಹಿಂದೂ ಧರ್ಮದ ಭಾಗವಲ್ಲ, ಅದೇ ರೀತಿ ನಾವು ಹಿಂದೂ ಧರ್ಮದ ವಿರೋಧಿಗಳು ಅಲ್ಲ ಎಂಬ ಅರಿವು ಇತ್ತಿಚಿನ ವರ್ಷಗಳಲ್ಲಿ ಲಿಂಗಾಯತರಿಗೆ ಬಂದಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿಗಳು, ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಜಾಗತಿಕ ಲಿಂಗಾಯತ ಮಹಾಸಭೆ, ರಾಷ್ಟ್ರೀಯ ಬಸವಸೇನೆ ಜಿಲ್ಲಾ ಘಟಕದಿಂದ ಮಾಸಿಕ ಅನುಭಾವ …

Read More »

ರಾಜ್ಯಾದ್ಯಂತ ಇಂದಿನಿಂದ ಹೋಟೆಲ್ ಊಟ, ತಿಂಡಿಗಳು ದುಬಾರಿ

ಬೆಂಗಳೂರು : ವಾಣಿಜ್ಯ ಬಳಕೆಯ ಸಿಲಿಂಡರ್ ದರ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಹೋಟೆಲ್ ಊಟ, ತಿಂಡಿಗಳು ದುಬಾರಿಯಾಗಲಿವೆ. ಇಂಧನ ಬೆಲೆ ಏರಿಕೆಯ ಹೊರೆಯನ್ನು ಗ್ರಾಹಕರ ಮೇಲೆ ಹಾಕಲು ಮುಂದಾಗಿರುವಂತ ಹೋಟೆಲ್ ಮಾಲೀಕರ ಸಂಘವು ಇಂದಿನಿಂದ ಹೋಟೆಲ್ ಖಾದ್ಯಗಳ ಬೆಲೆ ಏರಿಕೆಯನ್ನು ( Hotel Food Price Hike ) ಮಾಡೋದಕ್ಕೆ ಮುಂದಾಗಿದೆ. ಇದಕ್ಕೆ ಕಾರಣ ಒಂದೆಡೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯಾದ್ರೇ.. ಮತ್ತೊಂದೆಡೆ ದಿನಸಿ ಸಾಮಗ್ರಿಗಳ ಬೆಲೆ …

Read More »

ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ.

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ.   ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.

Read More »

ಪುನೀತ್ ನುಡಿನಮನದ ಹೆಸರಲ್ಲಿ ಬೇಕಾಬಿಟ್ಟಿ ಚಂದಾ ವಸೂಲಿ: ಆರೋಪಕ್ಕೆ ಗುರಿಯಾದ ಫಿಲ್ಮ್ ಚೇಂಬರ್

ನವೆಂಬರ್ 16 ರಂದು ನಡೆಯಲಿರುವ ‘ಪುನೀತ ನಮನ’ ಕಾರ್ಯಕ್ರಮದ ಹೆಸರಲ್ಲಿ ಚಂದಾ ವಸೂಲಿ ಮಾಡುತ್ತಿದ್ದು, ಚೆಕ್ ಪಡೆದು, ವೈಯಕ್ತಿಕ ಅಕೌಂಟ್​ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.   ಮೇರು ನಟನಿಗೆ ನುಡಿನಮನ ಸಲ್ಲಿಸಲು ಫಿಲ್ಮ್ ಚೇಂಬರ್ ಬಳಿ ಹಣ ಇಲ್ವಾ? ಇಲ್ಲದಿದ್ದರೆ ಸದಸ್ಯರೇ ಸೇರಿ ಹಣ ಕೊಡುತ್ತೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ನಿರ್ದೇಶಕ ಜೆಜೆ ಶ್ರೀನಿವಾಸ್, ಕುಮಾರ್ …

Read More »

ಎರಡು ಪ್ರದೇಶಗಳಲ್ಲಿ ಪೈಪುಗಳ ಸೋರಿಕೆ ಬೆಳಗಾವಿ ನಗರಕ್ಕೆ 2 ದಿನ ನೀರಿಲ್ಲ

ಬೆಳಗಾವಿ – ಹಿಡಕಲ್ ಜಿ.ಎಲ್.ಎಸ್.ಆರ್. ಚೆಕ್ ಪೊಸ್ಟ್ ಮತ್ತು ಕುಂದರಗಿ ಪಂಪ್ ಹೌಸ್ ಹತ್ತಿರ ಈ ಎರಡು ಪ್ರದೇಶಗಳಲ್ಲಿ 1200 ಎಮ್.ಎಮ್ ರೈಸಿಂಗ್‌ಮೇನ್ ಪೈಪುಗಳ ಸೋರಿಕೆ ಉಂಟಾಗಿದ್ದು ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ.   ಸಿಮೆಂಟ್ ಪ್ಯಾಕಿಂಗ್ ಸೆಟ್ ಆಗವುದಕ್ಕೆ ಸಮಯ ಹಿಡಿಯುವುದರಿಂದ ದಿನಾಂಕ : 08 & 09.11.2021 ರಂದು ಎರಡು ದಿವಸ ಬೆಳಗಾವಿ ನಗರಕ್ಕೆ 24×7 ಪ್ರಾತ್ಯಕ್ಷಿಕ ವಲಯ ಸಹಿತ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ನಗರ …

Read More »