Breaking News

ರಾಜ್ಯ

ರೈತರಿಗೆ ಪ್ರತಿ ವರ್ಷ 15 ಸಾವಿರ ರೂ. ಕೊಡುತ್ತೇನೆ: ಜನಾರ್ದನ ರೆಡ್ಡಿ

ಹಾವೇರಿ: ಬಡತನರೇಖೆಗಿಂತ ಕಡಿಮೆ ಇರುವ ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ. ಬಿತ್ತನೆ ಬೀಜ, ಗೊಬ್ಬರವನ್ನ ರೈತರ ಮನೆ ಬಾಗಿಲಿಗೆ ತಲುಪಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಇದ್ದರೆ ಜನಾರ್ದನ ರೆಡ್ಡಿ ಇತಿಹಾಸ ಮಾಡುತ್ತಾನೆಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.   ಹಾನಗಲ್ ಪಟ್ಟಣದಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಮೇಲೆ ನಿಮ್ಮ ಆಶೀರ್ವಾದ ಇರಲಿ. ಚಿಕ್ಕ ವಯಸ್ಸಿನಲ್ಲಿ ರಾಜಕೀಯ …

Read More »

ಬೊಮ್ಮಾಯಿ ಯಾರು ಎಂದು ಕೇಳಿದ್ರೆ ಜನ ಪೇ ಸಿಎಂ ಎನ್ನುತ್ತಾರೆ: ರಣದೀಪ್ ಸುರ್ಜೆವಾಲಾ

ದಾವಣಗೆರೆ: ಕರ್ನಾಟಕದಲ್ಲಿ ಯಾವ ಸರ್ಕಾರ ಇದೆಯೆಂದು ದೇಶದಲ್ಲಿ ಕೇಳಿದರೆ 40 ಪರ್ಸೆಂಟ್ ಸರ್ಕಾರ ಎನ್ನುತ್ತಾರೆ. ಬಸವರಾಜ ಬೊಮ್ಮಾಯಿ ಯಾರು ಎಂದು ಕೇಳಿದ್ರೆ ಪೇ ಸಿಎಂ ಎನ್ನುತ್ತಾರೆಂದು ದಾವಣಗೆರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಟೀಕೆ ಮಾಡಿದ್ದಾರೆ.   ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ 8 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆದರೆ ಎಲ್ಲಿಯೂ 40 ಪರ್ಸೆಂಟ್ ಅರೋಪದ ಬಗ್ಗೆ ಉತ್ತರಿಸಿಲ್ಲ. ಬಿಜೆಪಿ ಕಾರ್ಯಕರ್ತರೇ …

Read More »

ಫುಲ್​ ಟೈಟ್​ ಆಗಿ ಆಸ್ಪತ್ರೆಗೆ ಬಂದ ಸರ್ಕಾರಿ ವೈದ್ಯ

ತುಮಕೂರು: ಇಂದು ಈ ಡಾಕ್ಟರ್ ಬಳಿಗೆ ಯಾರಾದರೂ ಹಲ್ಲು ನೋವೆಂದು ಹೋದರೆ ಹಲ್ಲು ಮುರಿದು ಕಳಿಸಿದರೂ ಅಚ್ಚರಿ ಇಲ್ಲ. ಏಕೆಂದರೆ ಈ ಸರ್ಕಾರಿ ವೈದ್ಯ ಪಾನಮತ್ತನಾಗಿ ಆಸ್ಪತ್ರೆಗೆ ಬಂದಿದ್ದು, ಮದ್ಯದ ಅಮಲಿನಲ್ಲಿ ಟೇಬಲ್​ ಮೇಲೆ ಕಾಲೆತ್ತಿ ಕುಳಿತು ಅವಾಂತರ ನಡೆಸಿದ್ದಾನೆ.   ತುಮಕೂರು ಜಿಲ್ಲೆಯ ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ದಂತ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಜಯಪ್ರಕಾಶ್ ಈ ವರ್ತನೆ ತೋರಿದ್ದಾನೆ. ವೈದ್ಯನ ಅವಾಂತರದ ದೃಶ್ಯಾವಳಿ ಸಾರ್ವಜನಿಕರ ಮೊಬೈಲ್​ಫೋನ್​ನಲ್ಲಿ …

Read More »

ಚುನಾವಣೆ ಸಮೀಪಿಸಿದ ಸಂದರ್ಭದಲ್ಲೂ C.M. ಬೊಮ್ಮಾಯಿ ಅವರು ಅಲ್ಪಾವಧಿ ಟೆಂಡರ್‌ ಮತ್ತು ಕಾರ್ಯಾದೇಶ ನೀಡುತ್ತಿದ್ದಾರೆ.

ಬೆಳಗಾವಿ: ‘ಚುನಾವಣೆ ಸಮೀಪಿಸಿದ ಸಂದರ್ಭದಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಲ್ಪಾವಧಿ ಟೆಂಡರ್‌ ಮತ್ತು ಕಾರ್ಯಾದೇಶ ನೀಡುತ್ತಿದ್ದಾರೆ. ಇದು ಲೂಟಿ ಮಾಡುವ ತಂತ್ರ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.   ‘ಚುನಾವಣೆ ನೀತಿ ಸಂಹಿತೆ ಬರುವುದಕ್ಕೂ ಮುನ್ನ ಹಣ ಸಂಗ್ರಹಿಸಿಡಲು ಬಿಜೆಪಿ ಸರ್ಕಾರ ಈ ಉಪಾಯ ಮಾಡಿದೆ. ಮುಂದೆ ಕಾಂಗ್ರೆಸ್‌ ಸರ್ಕಾರ ಬರುವುದು ನಿಶ್ಚಿತ. 15 ದಿನಗಳಲ್ಲಿ ಈ ಎಲ್ಲ ಟೆಂಡರ್‌, ಕಾರ್ಯಾದೇಶಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುತ್ತೇವೆ. ಅಧಿಕಾರಿ, …

Read More »

ಶೇ 39ರಷ್ಟು ದೇಶಗಳಲ್ಲಿ ಮಾತ್ರ ಲೈಂಗಿಕ ಶಿಕ್ಷಣ ಕುರಿತು ರಾಷ್ಟ್ರೀಯ ನೀತಿ- UNESCO

ನವದೆಹಲಿ: ಲೈಂಗಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶ್ವದಲ್ಲಿ ಶೇ 20ರಷ್ಟು ದೇಶಗಳು ಮಾತ್ರ ಕಾನೂನುಗಳನ್ನು ಹೊಂದಿದ್ದು, ಶೇ 39ರಷ್ಟು ರಾಷ್ಟ್ರಗಳು ಮಾತ್ರ ರಾಷ್ಟ್ರೀಯ ನೀತಿಯನ್ನು ಹೊಂದಿವೆ ಎಂದು ಯುನೆಸ್ಕೊದ ‘ಗ್ಲೋಬಲ್ ಎಜುಕೇಷನ್ ಮಾನಿಟರಿಂಗ್‌’ನ ವರದಿ ತಿಳಿಸಿದೆ.   ಲೈಂಗಿಕ ಶಿಕ್ಷಣವು ಶೇ 68 ದೇಶಗಳಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಹಾಗೂ ಶೇ 76ರಷ್ಟು ದೇಶಗಳಲ್ಲಿ ಪ್ರೌಢಶಿಕ್ಷಣದಲ್ಲಿ ಕಡ್ಡಾಯವಾಗಿದೆ ಎಂದೂ ವರದಿ ಹೇಳಿದೆ. ಪ್ರತಿ 10 ದೇಶಗಳ ಪೈಕಿ ಆರಕ್ಕೂ ಹೆಚ್ಚು ದೇಶಗಳಲ್ಲಿ ಹೆಣ್ಣು-ಗಂಡಿನ …

Read More »

ತಂದೆಯಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ: ನಟಿ ಖುಷ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಬಹಿರಂಗ ಮಾಡಿದ್ದಾರೆ. ‘ನಾನು ಎಂಟು ವರ್ಷದವಳಿದ್ದಾಗ ನನ್ನ ತಂದೆ ನನ್ನ ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ.   ಪತ್ರಕರ್ತೆ ಬರ್ಕಾ ದತ್ ಅವರ ದಿ ಮೋಜೊ ಸ್ಟೋರಿಯ ‘ವಿ ದಿ ವುಮನ್’ ಸಂದರ್ಶನದಲ್ಲಿ ಖುಷ್ಬೂ ಈ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಖುಷ್ಬೂ ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ …

Read More »

ಮಾಡಾಳ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಕೆ: B,S.Y

ಕಲಬುರಗಿ: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್‌) ಅಧ್ಯಕ್ಷರೂ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ …

Read More »

ಲೋಕಾಯುಕ್ತಕ್ಕೆ ಯಾವುದೇ ತಡೆ ಇಲ್ಲ : ಬೊಮ್ಮಾಯಿ

ಬೆಂಗಳೂರು: ‘ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಪ್ರಕರಣದಲ್ಲಿ ಕಾನೂನಿನಲ್ಲಿ ಏನೆಲ್ಲ ಮಾಡಬೇಕೊ ಅದಕ್ಕೆ ಲೋಕಾಯುಕ್ತ ಸ್ವತಂತ್ರವಾಗಿದೆ. ಲೋಕಾಯುಕ್ತ ಎಲ್ಲವನ್ನೂ ಮಾಡಬಹುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಲೋಕಾಯುಕ್ತಕ್ಕೆ ಯಾವುದೇ ತಡೆ ಇಲ್ಲ’ ಎಂದರು. ಮಂಡ್ಯದಲ್ಲಿ ಪ್ರಧಾನಿ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಇನ್ನೂ ಯಾವುದೂ ಅಂತಿಮ ಆಗಿಲ್ಲ’ ಎಂದರು. ‘ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಯೋಜನೆ ಮಾಡಲಾಗಿದೆ. ಪ್ರಧಾನಿ ಕಚೇರಿ ಜೊತೆ …

Read More »

‘ಕೋಡಿಮಠದ ಶ್ರೀ’ ಭೇಟಿಯಾದ ಸಿದ್ದರಾಮಯ್ಯ : ರಾಜಕೀಯ ಭವಿಷ್ಯ ಕೇಳಿದ್ರಾ ಮಾಜಿ ಸಿಎಂ..?

ಹಾಸನ : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕೋಡಿಮಠಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿ ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ರಾಜಕೀಯ ಭವಿಷ್ಯ ನುಡಿಯುವ ಶಿವಾನಂದ ಶಿವಯೋಗಿ ಶ್ರೀಗಳನ್ನು ಸಿದ್ದರಾಮಯ್ಯ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.   ಸ್ವಾಮೀಜಿ ಬಳಿ ಸಿದ್ದರಾಮಯ್ಯ ಏನಾದರೂ ರಾಜಕೀಯ ಭವಿಷ್ಯ ಕೇಳಿದ್ರಾ..? ಎಂಬ ಪ್ರಶ್ನೆ ಮೂಡಿದೆ.ಸುಮಾರು 1 ಗಂಟೆಗಳ ಕಾಲ ಕೋಡಿಮಠದ ಶ್ರೀ ಗಳ ಜೊತೆ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ಶ್ರೀಗಳು ಕೂಡ ಸಿದ್ದರಾಮಯ್ಯಗೆ …

Read More »

26ರಂದು ದೇವೇಗೌಡ ರೋಡ್‌ ಶೋ: H,D,K,

ಬೆಂಗಳೂರು: ಜೆಡಿಎಸ್‌ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್‌ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ. ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‌ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ‘ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ …

Read More »