ನಿಪ್ಪಾಣಿ: ‘ಮಕ್ಕಳು ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು. ಆಗ ದೇಶ-ವಿದೇಶಗಳಲ್ಲಿ ಗುರುತಿಸಿಕೊಳ್ಳುವಂತಹ ಕಾರ್ಯ ಮಾಡಲು ಸಶಕ್ತರಾಗುವರು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸ್ಥಳೀಯ ಶಿವಶಂಕರ ಜೊಲ್ಲೆ ಪಬ್ಲಿಕ್ (ಸಿಬಿಎಸ್ಇ) ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಕ್ಕಳಿಗೆ ಅತಿ ಹೆಚ್ಚು ಅಂಕ ಪಡೆಯುವಂತೆ ಒತ್ತಡ ಹೇರಬಾರದು. ಮಕ್ಕಳಿಗೆ ನಿತ್ಯ ಯೋಗ, ಪ್ರಾಣಾಯಮ ಮಾಡುವಂತೆ ಹೇಳಬೇಕು ಹಾಗೂ ಅವರು …
Read More »ಬೈಲಹೊಂಗಲ: “ಅನ್ಯಭಾಷೆಗಳ ಆಕ್ರಮಣ ತಡೆಯಲಿ”
ಬೈಲಹೊಂಗಲ: ‘ಬೆಳಗಾವಿ ಅಪ್ಪಟ ಕನ್ನಡ ಕೇಂದ್ರ. ಈ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆದಿದೆ. ಕನ್ನಡ ಭಾಷೆಯ ಉಳಿವು, ಪ್ರಸಾರ ಬೆಳವಣಿಗೆಯಲ್ಲಿ ಈ ನಾಡಿನ ಜನತೆ ಸದಾ ಮುಂಚೂಣಿಯಲ್ಲಿದ್ದಾರೆ. ವಿಶೇಷವಾಗಿ ಗಡಿ ಪ್ರದೇಶಗಳಲ್ಲಿರುವ ಕನ್ನಡ ಶಾಲೆಗಳ ಸ್ಥಿತಿ ಸುಧಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅನ್ಯಭಾಷೆಗಳ ಆಕ್ರಮಣವನ್ನು ತಗ್ಗಿಸಬೇಕು’ ಎಂದು ಸಮ್ಮೇಳನದ ಅಧ್ಯಕ್ಷ ಡಾ.ಶಾಂತಿನಾಥ ದಿಬ್ಬದ ಹೇಳಿದರು. ತಾಲ್ಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ …
Read More »ಪ್ರಮೋದ್ ಮುತಾಲಿಕ್ ಗೆ ಸಿಎಂ ಟಾಂಗ್
ವಿಜಯಪುರ; ; ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ ಬಜೆಟ್ ಘೋಷಣೆ ಗಳ ಪೈಕಿ ಕೇವಲ 10 ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದಿರು. ಬಜೆಟ್ …
Read More »ವಾಣಿ ಜಯರಾಂ ಖ್ಯಾತ ಹಿನ್ನೆಲೆ ಗಾಯಕಿ ಅನುಮಾನಾಸ್ಪದ ಸಾವು
ಚೆನ್ನೈ: ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ ಅವರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದೆ. ವಾಣಿಜಯರಾಂ ಅವರಿಗೆ 77 ವರ್ಷ ವಯಸ್ಸಾಗಿತ್ತು. ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ವಾಣಿ ಜಯರಾಂ ಇದೀಗ ಶವವಾಗಿ ಪತ್ತೆಯಾಗಿರುವುದು ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದೆ. 2023ರ ಗಣರಾಜ್ಯೋತ್ಸವದ ದಿನದಂದು …
Read More »ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ 3 ಜನರ ಬಂಧನ
ಸವದತ್ತಿ: ಜಾತ್ರೆ ಸಂದರ್ಭದಲ್ಲಿ ಅಕ್ರಮ ಸರಾಯಿ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸವದತ್ತಿ ಪೊಲೀಸರು ಸರಣಿ ದಾಳಿ ಮುಂದುವರಿಸಿದ್ದಾರೆ. ವಿವಿಧೆಡೆ ದಾಳಿ ನಡೆಸಿ ಈವರೆಗೆ 5 ಪ್ರಕರಣ ದಾಖಲಿಸಿರುವ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾಳಿ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ. ಸವದತ್ತಿ ಯಲ್ಲಮ್ಮ ದೇವಸ್ಥಾನ ಸುತ್ತಮುತ್ತ ಮತ್ತು ತಾಲೂಕಿನ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಸರಾಯಿ ಮಾರಾಟ …
Read More »ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ
ಬೆಳಗಾವಿ: ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ ಕೂಡಿ ಬಂದಿದೆ. ಫೆ. 6ರಂದು ಮೇಯರ್- ಉಪ ಮೇಯರ್ ಚುನಾವಣೆ ನಡೆಯಲಿದ್ದು, ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಸ್ಮಾರ್ಟ್ಟಿಸಿಯ ಪ್ರಥಮ ಪ್ರಜೆ ಯಾರಾಗಲಿದ್ದಾರೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ. ಚುನಾವಣಾ ಪ್ರಕ್ರಿಯೆಗೆ ಕೋರ್ಟ್ ಅನುಮತಿ ನೀಡಿ ಎರಡು ವಾರಗಳಾಗಿದ್ದು, ಅಂದಿನಿಂದಲೂ ತೆರೆಮರೆಯಲ್ಲಿ ಇನ್ನಿಲ್ಲದ ಕಸರತ್ತುಗಳು ನಡೆದಿವೆ. ಯಾರಿಗೆ ಕುರ್ಚಿ ಎಂಬುದನ್ನು ಈಗಲೇ ಘೋಷಣೆ …
Read More »ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ ಪಾರ್ಟಿ!
ಹೈದರಬಾದ್: ಕರ್ತವ್ಯನಿರತ ಇಬ್ಬರು ಪೊಲೀಸ್ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಬ್ಬರು ಸಹ ಗಸ್ತು ವಾಹನದ ಸಿಬ್ಬಂದಿ ಎಂದು ತಿಳಿದುಬಂದಿದೆ. ವಾಹನವನ್ನು ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಯ ಮುಂದಿನ ಸಣ್ಣದಾಗ ಗೋಡೆಯ ಮೇಲೆ ಕುಳಿತು ಇಬ್ಬರು ಮದ್ಯ ಸೇವನೆ ಮಾಡಿದ್ದಾರೆ. ಇಬ್ಬರು ಕೂಡ ಹೈದರಾಬಾದ್ನ ಪಂಜಗುಟ್ಟ ಠಾಣಾ ಪೊಲೀಸರು ಎಂದು …
Read More »ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ: ಕೋಡಿಮಠದ ಶ್ರೀ
ಜಮಖಂಡಿ ಫೆಬ್ರವರಿ 4: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ಭರದಿಂದ ಸಾಗುತ್ತಿದೆ. ಇನ್ನೇನು ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳು ಪ್ರಚಾರ ಕಾರ್ಯಯವನ್ನು ಚುರುಕುಗೊಳಿಸಲಿವೆ. ಈ ನಡುವೆ ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಮುಂಚುಣಿಯಲ್ಲಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಮತ್ತೊಂದು ರಾಜಕೀಯ ಭವಿಷ್ಯ …
Read More »ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ..!
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು ಮೊಟ್ಟೆ ನೀಡಲು ಬೇಡಿಕೆ ಇಟ್ಟಿದ್ದು, ಕಂಡುಬಂದಿತ್ತು. ಇದರ ಮಧ್ಯೆ ಆಡಳಿತ ಸುಧಾರಣಾ ಆಯೋಗ ಮತ್ತೊಂದು ಮಹತ್ವದ ಶಿಫಾರಸ್ಸು ಮಾಡಿದ್ದು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಾರಕ್ಕೆ 5 ದಿನ …
Read More »ಗೋಕಾಕ್, ಮೂಡಲಗಿ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ( ರಿ )ಸಂಯೋಜಕ ಸಂಘಟನೆ ವತಿಯಿಂದ ಭೇಟಿಯಾಗಿ ಗೋಕಾಕ್, ಮೂಡಲಗಿ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಲಾಯಿತು. ಹಾಗೂ ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದಲ್ಲಿ ದಲಿತ ಕುಟುಂಬ ದೌರ್ಜನ್ಯ ಕೊಳಗಾಗಿದೆ ಅವರಿಗೆ ಸರ್ಕಾರದ ಪರಿಹಾರ ಹಾಗೂ ಸೂಕ್ತ ನ್ಯಾಯ ಹಾಗೂ ಭದ್ರತೆ ಒದಗಿಸುವಂತೆ ಜಿಲ್ಲಾಧಿಕಾರಿಯವರನ್ನು ಕೋರಲಾಯಿತು. ಈ ಸಂದರ್ಭದಲ್ಲಿ ವಿಠಲ ಡಿ ಸಗರಮ್ಮನವರ ಬಾಗಲಕೋಟ್ ಜಿಲ್ಲಾ …
Read More »
Laxmi News 24×7