ಬೆಂಗಳೂರು: 2017ರ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಹುದ್ದೆಗೆ ಆಯ್ಕೆಯಾಗಿದ್ದ 50 ಮಂದಿಯ ಪೈಕಿ 47 ಮಂದಿಗೆ ಕಂದಾಯ ಇಲಾಖೆ ಶುಕ್ರವಾರ ನೇಮಕಾತಿ ಆದೇಶ ನೀಡಿದೆ. 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ 2017ರಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರ ಫೆಬ್ರುವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 2022ರ ಸೆಪ್ಟೆಂಬರ್ 9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಕಂದಾಯ ಇಲಾಖೆಯ ಮೂಲ ವೃಂದದ 44 ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಆರು ತಹಶೀಲ್ದಾರ್ ಗ್ರೇಡ್-2 ಹುದ್ದೆಗಳಿಗೆ …
Read More »ಸರ್ವರ್ ಸಮಸ್ಯೆ: ನವೋದಯಕ್ಕೆ ಅರ್ಜಿ ಸಲ್ಲಿಸಲು ಪರದಾಟ
ಬೆಂಗಳೂರು: ರಾಜ್ಯದಲ್ಲಿನ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಪೋಷಕರಿಗೆ ಸಾಧ್ಯವಾಗಿಲ್ಲ. ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಇದೇ ಜನವರಿ 31 ಕೊನೆಯ ದಿನ. ಪ್ರತಿ ದಿನವೂ ಸರ್ವರ್ ಸಮಸ್ಯೆ ಇದೆ. ನಿತ್ಯವೂ ಸೈಬರ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಮರಳುತ್ತಿದ್ದೇವೆ. ಸರ್ವರ್ ಸಮಸ್ಯೆ ಬಗೆಹರಿಸಬೇಕು. ಇಲ್ಲವೇ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಬೇಕು ಎಂದು ಗದಗ ಜಿಲ್ಲೆಯ …
Read More »ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯವಿಚಾರ ಸಂಕಿರಣ ಇಂದು
ಸವದತ್ತಿ: ಬಹುಭಾಷಾ ಸಂಗಮ ಸಂಸ್ಥೆಯಿಂದ ಜ.28ರಂದು ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಭಾರತ ಅಭಿವೃದ್ಧಿಯ ಚಿಂತನೆಗಳ ಒಂದು ದಿನದ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಮಾರುತಿ ದೊಂಬರ ಹೇಳಿದರು. ಇಲ್ಲಿನ ಬೆಳ್ಳುಬ್ಬಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅಮೇರಿಕಾ ಪತ್ರಕರ್ತೆ ಡಾ.ಅನಿತಾ ಕಪೂರ ಆಶಯ ನುಡಿ ತಿಳಿಸಲಿದ್ದಾರೆ. ನವದೆಹಲಿಯ ಪಿಜಿಡಿಎವಿ ಕಾಲೇಜಿನ ಪ್ರಾಧ್ಯಾಪಕ ಡಾ.ಹರೀಶ ಅರೋರಾ ಮುಖ್ಯ ಅಥಿತಿಗಳಾಗಿ, ಡಾ.ವಿದ್ಯಾವತಿ …
Read More »ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗಂತ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. :C.M.ಬೊಮ್ಮಾಯಿ
ಹುಬ್ಬಳ್ಳಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗಂತ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಪ್ರತಿಯೊಬ್ಬರಿಗೂ ಒಂದು ಗುರಿ ನೀಡಿದ್ದು, ಅದರ ಸಾಕಾರಕ್ಕೆ ಎಲ್ಲರೂ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತದ ಕುರಿತ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಇದು ಕೇವಲ ಕಲ್ಪಿತವಷ್ಟೇ. ಪ್ರತಿಯೊಬ್ಬರಿಗೂ ಒಂದೊಂದು ಗುರಿ ನೀಡಲಾಗಿದೆ. ಪಕ್ಷದ ಸಂಘಟನೆ ಎಲ್ಲರೂ ಒತ್ತು ನೀಡಬೇಕಾಗಿದೆ. ಪಕ್ಷದ ಏಳ್ಗೆಗಾಗಿ ಎಲ್ಲರೂ ಶ್ರಮಿಸಬೇಕು. ಕೇಂದ್ರ ಹಾಗೂ …
Read More »ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ …
Read More »ಯುವಕರು ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು: ಅಮಿತ್ ಶಾ
ಹುಬ್ಬಳ್ಳಿ: ಯುವಕರು ವೈಯಕ್ತಿಕ ಅಭಿವೃದ್ಧಿ ಜತೆಗೆ ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಬೇಕೆಂಬುದು ಪ್ರಧಾನಿಯವರ ಆಶಯವಾಗಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದರು. ಕಳೆದ ಎಂಟುವರೆ ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿ, ಬದಲಾವಣೆ …
Read More »ಕಾಂಗ್ರೆಸ್ – ಜೆಡಿಎಸ್ ಎರಡೂ ಬಿಜೆಪಿಗೆ ಸಮಾನ ಶತ್ರು:
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಬಿಜೆಪಿಗೆ ಸಮಾನ ಶತ್ರುಗಳು ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ್ ಹೇಳಿದರು. ಈ ಮೂಲಕ ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಸಮಾನ ಶತ್ರುಗಳು. ಚುನಾವಣೆ ವಿಚಾರದಲ್ಲಿ ಬಿಜೆಪಿ …
Read More »ಕಿತ್ತೂರು, ಕಲ್ಯಾಣ, ಕರಾವಳಿ ಮಂತ್ರ: ಸಾಂಪ್ರದಾಯಿಕ ಮತದಾರರತ್ತ ಬಿಜೆಪಿ ನೋಟ
ಮೂರೂ ಪಕ್ಷಗಳಿಗೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂಬ ಸ್ಥಿತಿ ಸದ್ಯ ಇಲ್ಲ. ಗುಪ್ತಚರ ವರದಿಯೂ ಇದನ್ನೇ ಹೇಳುತ್ತಿದೆ. ಹೀಗಾಗಿ ಫಲಿತಾಂಶ ಪ್ರಕಟವಾಗುವವರೆಗೆ ಮೂರೂ ಪಕ್ಷಗಳಿಗೆ ಪ್ರತೀ ಕಣವೂ ಚಿಂತೆಯೇ! ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಕೇಸರಿ ಅಲೆ ಸೃಷ್ಟಿಸುವ ಲೆಕ್ಕಾಚಾರ ನಿರೀಕ್ಷಿತ ಫಲ ನೀಡುವ ಸಾಧ್ಯತೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಗೆಲ್ಲುವುದ ಕ್ಕಾಗಿ ಹಳೆಯ ಸೂತ್ರವನ್ನೇ ಮತ್ತಷ್ಟು ಬಲಪಡಿಸುವುದಕ್ಕೆ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜಾಗಿದೆ. ಕೇಂದ್ರ ಗೃಹ ಸಚಿವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …
Read More »ತಡರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ.. ಸಿಎಂ, ಬಿಜೆಪಿ ನಾಯಕರಿಂದ ಸ್ವಾಗತ
ಹುಬ್ಬಳ್ಳಿ/ಧಾರವಾಡ/ಬೆಳಗಾವಿ: ವಿಶೇಷ ವಿಮಾನದ ಮೂಲಕ ದೆಹಲಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ತಡರಾತ್ರಿ ನಗರಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಇಲ್ಲಿನ ಡೆನಿಸನ್ ಹೋಟೆಲ್ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದು ಹುಬ್ಬಳ್ಳಿ, ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ …
Read More »
Laxmi News 24×7