ಬೈಲಹೊಂಗಲ: ತಾಲ್ಲೂಕಿನ ಆನಿಗೋಳ ಗ್ರಾಮದಲ್ಲಿ ಭಾನುವಾರ ರಾತ್ರಿ ಮದ್ಯ ಕುಡಿದ ಮತ್ತಿನಲ್ಲಿ ಯುವಕನೊಬ್ಬ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಮಂಜುನಾಥ ರುದ್ರಪ್ಪ ಸುಣಗಾರ (45) ಕೊಲೆಯಾದವರು. ಅಜಯ ಗುರುಸಯ್ಯ ಹಿರೇಮಠ (26) ಆರೋಪಿ. ಇಬ್ಬರೂ ಮದ್ಯ ಕುಡಿಯಲು ಕುಳಿತಿದ್ದರು. ಅಮಲಿನಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಡಿದರು. ಈ ವೇಳೆ ಹತ್ತಿರದಲ್ಲಿದ್ದ ದೊಡ್ಡ ಕಲ್ಲು ಎತ್ತಿಕೊಂಡ ಅಜಯ ಮಂಜುನಾಥ ಅವರ ತಲೆ ಮೇಲೆ ಎಸೆದು, ಅಲ್ಲಿಂದ ತಲೆಮರೆಸಿಕೊಂಡಿದ್ದಾನೆ. ತೀವ್ರ …
Read More »ಕಳಸಾ-ಭಂಡೂರಿ ಯೋಜನೆಯಿಂದ ಖಾನಾಪುರ, ಮಲಪ್ರಭಾ ದಡದ ಗ್ರಾಮಗಳಿಗೆ ಪ್ರವಾಹದ ಭೀತಿ
ಪಣಜಿ: ಕಳಸಾ-ಭಂಡೂರಿ ನಾಲೆಯಿಂದ ನೀರು ಹರಿಸುವ ಕರ್ನಾಟಕದ ಪರಿಷ್ಕೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ. ಇದಕ್ಕೆ ಅಡ್ಡಿತರುವ ನಿಟ್ಟಿನಲ್ಲಿ ಗೋವಾ ಸರ್ಕಾರ ಮತ್ತೆ ತನ್ನ ಪ್ರಯತ್ನ ಆರಂಭಿಸಲು ಮುಂದಾಗಿದೆ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಪರಿಸರ ಹೋರಾಟಗಾರರೂ ಕೂಡ ತಮ್ಮ ಹೋರಾಟ ಆರಂಭಿಸುವ ಮೂಲಕ ಕರ್ನಾಟಕದ ಈ ಜನ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ. ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಆಕ್ರೋಶ: ನೈಸರ್ಗಿಕ ಸಂಪತ್ತನ್ನು ಒತ್ತುವರಿ ಮಾಡಿಕೊಂಡು …
Read More »ಮಹದಾಯಿ ನೀರನ್ನು ತಿರುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಅಭಿಪ್ರಾಯ
ಪಣಜಿ: ಕೇಂದ್ರ ಸರ್ಕಾರವೇ ಏನು… ಮಹದಾಯಿ ನೀರನ್ನು ತಿರುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೋವಾ ರಾಜ್ಯದ ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಬಲವಾಗಿ ಅಭಿಪ್ರಾಯಪಟ್ಟಿದ್ದಾರೆ. ಕಳಸಾ-ಭಂಡೂರ ನೀರಿನ ಯೋಜನೆಗೆ ಕರ್ನಾಟಕ ಸರ್ಕಾರದ ಪರಿಷ್ಕೃತ ವಿಸ್ತೃತ ಯೋಜನಾ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ನಂತರ ರಾಜ್ಯದಲ್ಲಿ ಅಸಮಾಧಾನ ಹರಡಿದೆ. ಈ ಹಿನ್ನೆಲೆಯಲ್ಲಿ ಅಡ್ವಕೇಟ್ ಜನರಲ್ ಪಾಂಗಮ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ಬಂದಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರವು …
Read More »ಪ್ರೇಕ್ಷಕರು ತರುವ ಹೊರಗಿನ ಆಹಾರಕ್ಕೆ ಕಡಿವಾಣ ಹಾಕುವ ಹಕ್ಕು ಥಿಯೇಟರ್ ಮಾಲೀಕರಿಗಿದೆ: ಸುಪ್ರೀಂ
ನವದೆಹಲಿ: ಸಿನಿಮಾ ಹಾಲ್ಗಳು ಮತ್ತು ಮಲ್ಟಿಪ್ಲೆಕ್ಸ್ಗಳಿಗೆ ಸಿನಿಮಾ ಪ್ರೇಕ್ಷಕರು ಆಹಾರ ಮತ್ತು ಪಾನೀಯವನ್ನು ಹೊರಗಿನಿಂದ ಕೊಂಡೊಯ್ಯುವುದನ್ನು ನಿಯಂತ್ರಿಸುವ ಹಕ್ಕನ್ನು ಥಿಯೇಟರ್ ಮಾಲೀಕರು ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಪ್ರೇಕ್ಷಕರು ಸಿನಿಮಾ ಹಾಲ್ಗಳಿಗೆ ಆಹಾರವನ್ನು ತೆಗೆದುಕೊಂಡು ಹೋಗಬಹುದೇ ಎಂಬ ಕುರಿತು ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ವಿವಾದಗಳು ನಡೆದ ಬಳಿಕ ಕೋರ್ಟ್ ತನ್ನ ವರದಿಯನ್ನು ನೀಡಿದ್ದು ನೀವು ಹೊರಗಿನಿಂದ ಆಹಾರ, ಪಾನೀಯಗಳನ್ನು ಥಿಯೇಟರ್ ಒಳಗೆ ನಿಮ್ಮಿಚ್ಛೆಯಂತೆ ತರಲು ಸಿನಿಮಾ …
Read More »ಮಹದಾಯಿ ಡಿಪಿಆರ್ಗೆ ತರಾತುರಿಯಲ್ಲಿ ಅನುಮೋದನೆ: ಸಿದ್ದರಾಮಯ್ಯ
ಹುಬ್ಬಳ್ಳಿ: ‘ಮಹದಾಯಿ ಕುರಿತು ಗೆಜೆಟ್ ಹೊರಡಿಸಿ 2 ವರ್ಷ 10 ತಿಂಗಳು ಕಳೆದಿದ್ದರೂ ಸುಮ್ಮನೆ ಕುಳಿತಿದ್ದ ಬಿಜೆಪಿ, ನಾವು ಇವತ್ತು ಇಲ್ಲಿ ಹೋರಾಟ ಆರಂಭಿಸಲಿದ್ದೇವೆ ಎನ್ನುವುದು ಗೊತ್ತಾಗುತ್ತಿದ್ದಂತೆ ತರಾತುರಿಯಿಂದ ಡಿಪಿಆರ್ಗೆ (ವಿಸ್ತೃತ ಯೋಜನಾ ವರದಿ) ಅನುಮೋದನೆ ನೀಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಸೋಮವಾರ ಕಾಂಗ್ರೆಸ್ ಆಯೋಜಿಸಿದ್ದ ಮಹದಾಯಿ: ಜಲ- ಜನ ಆಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ‘ಅಧಿಕಾರಕ್ಕೆ ಬಂದರೆ …
Read More »ಒಪಿಎಸ್: ವಿಧಾನಸಭಾ ಕ್ಷೇತ್ರಗಳಲ್ಲಿ ಹೋರಾಟ
ಬೆಂಗಳೂರು: ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಎನ್ಪಿಎಸ್ ನೌಕರರು ನಡೆಸುತ್ತಿದ್ದ ಧರಣಿಯನ್ನು ಸೋಮವಾರ ಅಂತ್ಯಗೊಳಿಸಿದ್ದಾರೆ. ‘ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘ’ದ ಆಶ್ರಯದಲ್ಲಿ ಡಿ.19ರಿಂದ ಧರಣಿ ನಡೆಸುತ್ತಿದ್ದರು. ‘ಎನ್ಪಿಎಸ್ ನೌಕರರ ಸಭೆ ಕರೆಯುವುದಾಗಿ ಸಿ.ಎಂ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ‘ವೋಟ್ ಫಾರ್ ಒಪಿಎಸ್’ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದು ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು …
Read More »*ಶತಮಾನದ ಮಹಾನ್ ಸಂತ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*
ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ಸಿಎಂ ಸಿದ್ದರಾಮಯ್ಯ ಭೇಟಿ
ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಭೇಟಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಶ್ರೀಗಳಿರುವ ಕೊಠಡಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಇವರು ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ವೈದ್ಯರ ಭೇಟಿ ಮಾಡಿದರು. ಬಳಿಕ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ, ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ, ಅವರು ಮಹಾಸಂತರು ಧಾರ್ಮಿಕವಾಗಿ ಜಾಗೃತಿಗೊಳಿಸುವ ಕೆಲಸ ಮಾಡಿದ್ದಾರೆ ಎಂದರು. ಪ್ರವಚನದ ಮೂಲಕ ಧಾರ್ಮಿಕ ಭಾವನೆ ಮೂಡಿಸಿದ್ದಾರೆ, …
Read More »ಸಾಧನೆಗೈದ ಕಾನಸ್ಟೆಬಲ್ ಪುತ್ರಿ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ
ಸಾಧನೆಗೈದ ಕಾನಸ್ಟೆಬಲ್ ಪುತ್ರಿ ಹಾಗೂ ಆಕೆಯ ತಂದೆ – ತಾಯಿಯನ್ನು ಕಚೇರಿಗೆ ಕರೆಸಿ ಸೋಮವಾರ ಸನ್ಮಾನಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಆದರ್ಶ ಕೆಲಸ ಮಾಡಿದ್ದಾರೆ. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ ಮತ್ತು ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ …
Read More »ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ:ಸತೀಶ್ ಜಾರಕಿಹೊಳಿ
ಯಮಕನಮರಡಿ: ಬಸವಣ್ಣನವರು ಹೇಳಿದಂತೆ ಕಾಯಕದಲ್ಲೇ ಕೈಲಾಸ ಕಾಣುವ ಮೂಲಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಸದುದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಧಿಕಾರದಲ್ಲಿದ್ದಾಗ ಹಳ್ಳಿಗಳ …
Read More »
Laxmi News 24×7