Breaking News
Home / ರಾಜ್ಯ (page 1538)

ರಾಜ್ಯ

‘ಆನಂದ’ ಇಲ್ಲದೇ ಸಿಂಗ್ ಅಧಿಕಾರ ಸ್ವೀಕಾರ!

ಬೆಂಗಳೂರು : ಪ್ರಬಲ ಖಾತೆಗಾಗಿ ಮುನಿಸಿಕೊಂಡು ಬೆಂಗಳೂರಿನತ್ತ ತಲೆ ಹಾಕದೇ ಹೊಸಪೇಟೆಯಲ್ಲೇ ಬೀಡು ಬಿಟ್ಟಿದ್ದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಅವರು ಮಂಗಳವಾರ ಮಧ್ಯಾಹ್ನ ‘ದಿಢೀರ್‌’ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಕ್ರಿಯೆಯೇ ಒಂದು ರೀತಿಯಲ್ಲಿ ಪ್ರಹಸನದಂತೆ ನಡೆಯಿತು. ಬಾಯಿ ಮಾತಿನಲ್ಲಿ ತಮಗೆ ಅಸಮಾಧಾನ ಇಲ್ಲ ಎಂದು ಹೇಳುತ್ತಲೇ ಒಲ್ಲದ ಮನಸ್ಸಿನಿಂದಲೇ ಆನಂದ್‌ಸಿಂಗ್‌ ಅಧಿಕಾರ ಸ್ವೀಕರಿಸಿದರು. ಪೂರ್ವ ನಿಗದಿಯಾದ ಯಾವುದೇ ‘ಕಾರ್ಯಕ್ರಮ’ಗಳಲ್ಲಿದೇ ಏಕಾಏಕಿ ಸಚಿವಗಿರಿ ಸ್ವೀಕರಿಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ …

Read More »

ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು : ಕೋವಿಡ್-೧೯ ಕಾರಣದಿಂದಾಗಿ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಪುನಾರಂಭಗೊಂಡಿದ್ದು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಹಳ ಆಸಕ್ತಿಯಿಂದ ಶಾಲೆಗೆ ಮರಳುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.೫೨ ರಷ್ಟು ಮಕ್ಕಳು ಹಾಜರಾಗಿದ್ದು, ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ ಕಂಡು ಸಂತಸವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಕೋವಿಡ್-೧೯ ಸೋಂಕಿನ ಇಳಿಕೆ ಹಿನ್ನೆಲೆ, ಶಾಲಾ ಕಾಲೇಜುಗಳು ಪುನರಾರಂಭವಾಗಿದ್ದರಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು …

Read More »

ಕೋವಿಡ್ ಇಳಿಕೆ, ಕಳ್ಳತನ ಏರಿಕೆ‌: ಊರಿಗೆ ಊರೇ ಕಳ್ಳರ ಸಂತೆ!

ಅಂತಾರಾಜ್ಯ ಮತ್ತು ಗಡಿಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರ ಪ್ರದೇಶಗಳಿಗೆ ಬಂದು ಕಳ್ಳತನ, ದರೋಡೆ, ಸರಗಳವು ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರು ಮತ್ತು ಪೊಲೀಸರ ನೆಮ್ಮದಿಗೆ ಭಂಗ ತಂದಿರುವ ಹತ್ತು ಹಲವು ಗ್ಯಾಂಗ್‌ಗಳಬಗ್ಗೆವಿಸ್ತೃತ ವರದಿ ಸರಣಿ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಮಾಡುವುದು, ಅಪರಾಧ ನಿಯಂತ್ರಕ ಪೊಲೀಸರಿಗೆ ಸಹಾಯ ಮಾಡುವುದು ಉದಯವಾಣಿಕಾಳಜಿ ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಭೂಗತವಾಗಿದ್ದ ಅಂತಾರಾಜ್ಯ ಮತ್ತು ಗಡಿಭಾಗಗಳಕಳ್ಳರ ಗ್ಯಾಂಗ್‌ಗಳು ರಾಜಧಾನಿ ಮತ್ತು ಇತರೆ ನಗರಗಳಲ್ಲಿ …

Read More »

ಬೆಳಗಾವಿ ಇರೋದು ಕರ್ನಾಟಕದಲ್ಲಿ’: ಎಂಇಎಸ್‍ಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಕರ್ನಾಟಕ ರಾಜ್ಯದಲ್ಲೇ ಬೆಳಗಾವಿ ಇರೋದು, ಪಾಲಿಕೆ ಬೆಳಗಾವಿದು, ಇಲ್ಲಿ ರಾಜ್ಯ ಧ್ವಜ ಬಿಟ್ಟು ಬೇರೆ ಧ್ವಜ ಬರಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ. ಬೆಳಗಾವಿ ಪಾಲಿಕೆ‌ ಮೇಲೆ ನಾಡ ಧ್ವಜ ತೆಗೆಯಬೇಕು ಎಂಬ ಎಂಇಎಸ್ ಮುಖಂಡನ ಹೇಳಿಕೆಗೆ ತಿರುಗೇಟು ನೀಡಿರುವ ಹೆಬ್ಬಾಳ್ಕರ್, ಎಂಇಸಿ ಒಂದಾಗಲಿ ನೋಡೋಣ. ಅದರ ಬಗ್ಗೆ ನನ್ನ ವಿರೋಧವಿಲ್ಲ. ಮೂರನೇ ತಾರೀಖು ರಿಸಲ್ಟ್ ಬರುತ್ತದೆ. ಒಳ್ಳೆಯ ಸುದ್ದಿ ಕೊಡುತ್ತೇವೆ …

Read More »

ಕೋವಿಡ್‌ನಿಂದ ಕಣ್ಣಿಗೆ ತೊಂದರೆಯೇ ?

ಇತ್ತೀಚೆಗೆ ನನ್ನ ಕಣ್ಣಿನ ಕ್ಲಿನಿಕ್‌ಗೆ ಬರುವ ಹದಿಹರೆಯದವರು, ಮಕ್ಕಳು ಮತ್ತು 20-35 ವರ್ಷದವರ ಸಂಖ್ಯೆ ವಿಪರೀತವಾಗಿ ಜಾಸ್ತಿಯಾಗಿದೆ. ಮೊನ್ನೆ 15 ವರ್ಷದ ಹುಡುಗನನ್ನು ಕಣ್ಣಿನ ಪರೀಕ್ಷೆಗೆ ಅವನ ಪಾಲಕರು ಕರೆದುಕೊಂಡು ಬಂದಿದ್ದರು. ಡಾಕ್ಟ್ರೇ ನಮ್ಮ ಹುಡುಗ ಒಂದು ವಾರದಿಂದ ಬಹಳ ಕಣ್ಣಿನ ನೋವು, ತಲೆನೋವು ಎಂದು ಹೇಳುತ್ತಾ ಇದ್ದಾನೆ.   ನಾನು ಅವರ ಮಗನ ಬಗ್ಗೆ ಗಮನಿಸುತ್ತಿರುವಾಗಲೇ ಆನ್ ಲೈನ್ ಕ್ಲಾಸ್ ನಡೀತಾ ಇದೆಯಲ್ಲ ಅದರ ಪ್ರಭಾವ ಬಿಡಿ ಎಂದು …

Read More »

‘ಸಿಎಂ ಸಚಿವಾಲಯ’ದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ..ಯಾರಿಗೆ ಯಾವ ಜವಾಬ್ದಾರಿ.?

ಬೆಂಗಳೂರು : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.   ಮಂಜುನಾಥ್ ಪ್ರಸಾದ್, ಅನಿಲ್ ಕುಮಾರ್, ರಂಗರಾಕ್, ಪೊನ್ನುರಾಜ್, ಹೆಚ್ ಎಸ್ ಸತೀಶ್ ಸೇರಿದಂತೆ ಹಲವರಿಗೆ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ.       ಯಾರಿಗೆ ಯಾವ ಜವಾಬ್ದಾರಿ.?   1) ಮಂಜುನಾಥ್ ಪ್ರಸಾದ್ : ಸಿಎಂ ಪ್ರಧಾನ ಕಾರ್ಯದರ್ಶಿ, ( ಸಚಿವ ಸಂಪುಟದ ಎಲ್ಲಾ ಕಡತಗಳ ನಿರ್ವಹಣೆ, ಎಲ್ಲಾ …

Read More »

ರಾಹುಲ್ ಗಾಂಧಿ ಆರೋಪಕ್ಕೆ ಸ್ಮೃತಿ ಇರಾನಿ ಸೇಡು ತೀರಿಸಿಕೊಂಡರು, ಈ ದೊಡ್ಡ ವಿಷಯವನ್ನು ಹೇಳಿದರು

ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಣಕಾಸು ಸಚಿವರು ಮಂಗಳವಾರ ರಾಷ್ಟ್ರೀಯ ನೋಟು ರದ್ದುಗೊಳಿಸುವಿಕೆಯ ಪೈಪ್‌ಲೈನ್ ಘೋಷಣೆಯು ಸರ್ಕಾರವು ತನ್ನ ಮಾಲೀಕತ್ವವನ್ನು ನಗದೀಕರಣ ಪ್ರಕ್ರಿಯೆಯಲ್ಲಿ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಮಾಲೀಕತ್ವವನ್ನು ಬದಲಿಸದೆ, ಎಲ್ಲಾ ರಾಜ್ಯಗಳು ಈ ಪ್ರಕ್ರಿಯೆಗೆ ತಮ್ಮ ನೋಡಲ್ ಅಧಿಕಾರಿಗಳನ್ನು ಘೋಷಿಸುತ್ತವೆ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಈ ರೀತಿಯ ಹಣಗಳಿಕೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರಗಳು ಕೂಡ …

Read More »

ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಚುನಾವಣೆ ವೇಳೆ ಶಾಂತತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.     ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಮಂಗಳವಾರ ಸಂಜೆ ಆರು ಗಂಟೆ …

Read More »

ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರದಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ …

Read More »

ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ

ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು.   ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …

Read More »