Home / ರಾಜ್ಯ (page 1552)

ರಾಜ್ಯ

ಆಫ್ಘಾನ್​​ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ

ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ.   : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು   ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …

Read More »

ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ನಾನು ಮಾತಿನ ಮೇಲೆ ನಿಲ್ಲುವ ವ್ಯಕ್ತಿ. ಕೆಲವರ ಟೀಕೆಗಳಿಗೆ ಪ್ರತಿಕ್ರಿಯಿಸಲು ಇಚ್ಛಿಸಲ್ಲ. ನನ್ನ ಆತ್ಮಸಾಕ್ಷಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದು ಹೇಳಿದರು. ಇಂದು ಸ್ಪೀಕರ್ ಕಾಗೇರಿ …

Read More »

ಇನ್ನು 4 ದಿನಗಳಲ್ಲಿ ಎಲ್ಲವೂ ನಿರ್ಧಾರ; ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …

Read More »

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.   ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.   ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …

Read More »

ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ

    ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …

Read More »

ಪ್ರಿಯಕರ ಜೊತೆಗೂಡಿ ಮತ್ತೊಬ್ಬ ಪ್ರಿಯಕರನನ್ನು ಕೊಂದ ಪ್ರೇಯಸಿ

ಪ್ರಿಯಕರನ ಜೊತೆಗೂಡಿ ಮತ್ತೊಬ್ಬ ಪ್ರಿಯಕರನನ್ನು ಪ್ರೇಯಸಿಯೊಬ್ಬಳು ಕೊಂದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಾಮಚಂದ್ರಪುರದಲ್ಲಿ ನಡೆದಿದೆ. ಹಿಂದೂಪುರ ಮೂಲದ ಫುಜೈಲ್ ಖಾನ್ ಪ್ರೇಯಸಿ ಪ್ರಮೀಳಾ ಮತ್ತು ಆಕೆಯ 2ನೇ ಪ್ರಿಯಕರ ಸುರೇಶ್ ನಿಂದ ಕೊಲೆಯಾದ ವ್ಯಕ್ತಿ. ಸುರೇಶ್ ಜೊತೆಗಿನ ಸಂಬಂಧಕ್ಕೆ ಅಡ್ಡಿಪಡಿಸಿದ್ದ ಹಿನ್ನೆಲೆಯಲ್ಲಿ ಫುಜೈಲ್ ಖಾನ್ ನನ್ನು ವಿಧುರಾಶ್ವತ್ಥ ರಾಮಚಂದ್ರಪುರದ ಅರಣ್ಯಕ್ಕೆ ಕ‌ರೆದೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಮದ್ಯದ ಬಾಟಲಿ ಹಗ್ಗದಿಂದ ಕತ್ತಿಗೆ ಬಿಗಿದು ಕೊಲೆ ಮಾಡಿ ಶವವನ್ನು …

Read More »

ಕೆಳವರ್ಗದವರಿಗೆ ಸೌಕರ್ಯ ಕಲ್ಪಿಸುವುದೇ ಪ್ರಥಮ ಗುರಿ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣದಂಥ ಮಹತ್ತರ ಖಾತೆಯ ಹೊಣೆ ಹೊತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಅವರು “ಉದಯವಾಣಿ’ ಮತ್ತು ಉದಯವಾಣಿ ಡಿಜಿಟಲ್‌ನ ಫೇಸ್‌ ಬುಕ್‌ ಲೈವ್‌ನಲ್ಲಿ ಸೋಮವಾರ ಪಾಲ್ಗೊಂಡು ಇಲಾಖೆ ಬಗೆಗಿನ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಮಹತ್ತರ ಜವಾಬ್ದಾರಿ ಬಗ್ಗೆ ಏನನಿಸುತ್ತಿದೆ? ರಾಜ್ಯದ ಸುಮಾರು 1.27 ಕೋಟಿ ಜನಸಂಖ್ಯೆಯ ಎಸ್‌.ಸಿ. ಸಮಾಜದವರು ಈ ಇಲಾಖೆಯಡಿ ಬರುತ್ತಾರೆ. ಹಿಂದುಳಿದ ವರ್ಗಗಳಲ್ಲಿ ಕೂಡ ಕೋಟ್ಯಂತರ ಜನರಿದ್ದಾರೆ. …

Read More »

ಶಮಿ-ಬುಮ್ರಾ ಅವರ ಅಮೋಘ ಆಲ್‌ರೌಂಡ್‌ ಪ್ರದರ್ಶನ ಲಾರ್ಡ್ಸ್‌ ವಶಪಡಿಸಿಕೊಂಡ ಭಾರತ

ಲಂಡನ್‌: ಶಮಿ-ಬುಮ್ರಾ ಅವರ ಅಮೋಘ ಆಲ್‌ರೌಂಡ್‌ ಪ್ರದರ್ಶನ, ಸಿರಾಜ್‌ ಅವರ ಘಾತಕ ಬೌಲಿಂಗ್‌ ಸಾಹಸದಿಂದ ಇಂಗ್ಲೆಂಡ್‌ ಎದುರಿನ ಲಾರ್ಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ 151 ರನ್ನುಗಳ ಜಯಭೇರಿ ಮೊಳಗಿಸಿದೆ. ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬ್ರಿಟಿಷರ ನಾಡಿನಿಂದ ಭರ್ಜರಿ ಉಡುಗೊರೆಯೊಂದನ್ನು ರವಾನಿಸಿದೆ. 272 ರನ್ನುಗಳ ಗುರಿ ಪಡೆದ ಆಂಗ್ಲರ ಪಡೆ 51.5 ಓವರ್‌ಗಳಲ್ಲಿ 120ಕ್ಕೆ ಕುಸಿಯಿತು. ಸಿರಾಜ್‌ 4, ಬುಮ್ರಾ 3, ಇಶಾಂತ್‌ 2 ವಿಕೆಟ್‌ ಉಡಾಯಿಸಿ ರೂಟ್‌ ಬಳಗಕ್ಕೆ …

Read More »

ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಜೊಲ್ಲೆ

ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಪ್ರವಾಹ ಪೀಡಿತ ಸಿದ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ …

Read More »

ಅಪ್ಘಾನಿಸ್ತಾನ ದುರಂತ: ಟೇಕಾಫ್​ ಆಗಿದ್ದ ವಿಮಾನದಿಂದ ಬಿದ್ದು ಇಬ್ಬರು ದಾರುಣ ಸಾವು

ಅಪ್ಘಾನಿಸ್ತಾನವನ್ನು ತಾಲಿಬಾನಿಗಳು ವಶಕ್ಕೆ ಪಡೆದುಕೊಂಡ ಬಳಿಕ ವಿವಿಧ ದೇಶಗಳು ತಮ್ಮ ನಾಗರಿಕರ ರಕ್ಷಣೆಗೆ ಮುಂದಾಗಿದೆ. ಕಾಬೂಲ್​ನಿಂದ ಹೊರಡುತ್ತಿದ್ದ ವಿಮಾನಗಳನ್ನು ಹತ್ತಲು ಜನರ ದಂಡೇ ಹರಿದು ಬರ್ತಿದ್ದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದ್ದವು. ಕಾಬೂಲ್​ನ ಹಮೀದ್​ ಕರ್ಜೈ ಅಂತಾರಾಷ್ಟ್ರೀಯ ವಿಮಾನದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ನಾಗರಿಕ ವಿಮಾನಗಳನ್ನು ಸ್ಥಗಿತಗೊಳೊಸಲಾಗಿದೆ. ಇದರಿಂದ ಹತಾಶರಾಗಿದ್ದ ಇಬ್ಬರು ಪ್ರಯಾಣಿಕರು ರನ್​ವೇನಿಂದ ಟೇಕಾಫ್​ ಆಗುತ್ತಿದ್ದ ಮಿಲಿಟರಿ ವಿಮಾನದ ಚಕ್ರವನ್ನು ಹಿಡಿದುಕೊಂಡು ಹಾರಿದ್ದಾರೆ. ಮಿಲಿಟರಿ …

Read More »