ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಸಿಎಂ ಸಿದ್ದರಾಮಯ್ಯ ಕಟ್ಟಾ ಅಭಿಮಾನಿಯಾದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ತಮ್ಮ ಮನೆಯ ಬಾಗಿಲಿನಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರವನ್ನು ಕೆತ್ತಿಸುವ ಮೂಲಕ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾದ ಪಾರ್ವತಮ್ಮರಿಗೆ 30 ಸಾವಿರ ರೂ. ಬಂದಿದ್ದು, ಅದನ್ನು ಕೂಡಿಟ್ಟು ಅದರಿಂದ ಅವರ ಮನೆಗೆ ಹೊಸ ಬಾಗಿಲನ್ನು ನಿರ್ಮಿಸಿದ್ದಾರೆ. ಅದರ ಮೇಲ್ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರನ್ನು ಕೆತ್ತಿಸಿದ್ದಾರೆ. ಅದರ ಮಧ್ಯಭಾಗದಲ್ಲಿ ಸಿದ್ದರಾಮಯ್ಯ …
Read More »ಮೈಸೂರು ದಸರಾ ಭದ್ರತೆಗೆ 6000ಕ್ಕೂ ಹೆಚ್ಚು ಪೊಲೀಸರು, 30 ಸಾವಿರಕ್ಕೂ ಅಧಿಕ ಸಿಸಿಟಿವಿ ಕಣ್ಗಾವಲು
ಮೈಸೂರು: ಈ ಬಾರಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಿಕೊಳ್ಳಲಾಗಿದೆ. ಸೆ.22 ರಿಂದ 29ನೇ ತಾರೀಕಿನವರೆಗೆ ಮೊದಲ ಹಂತದ ಭದ್ರತೆ ಮತ್ತು ಸೆ.30 ರಿಂದ ಅ.2ರವರೆಗೆ ಎರಡನೇ ಹಂತದ ಜಂಬೂಸವಾರಿ ಭದ್ರತೆ ಏರ್ಪಡಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದರು. ಇಂದು ಖಾಸಗಿ ಹೋಟೆಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ದಸರಾದ ಜಂಬೂಸವಾರಿ ಮೆರವಣಿಗೆ ಹಾಗೂ ಸುರಕ್ಷತೆ, ಸುಗಮ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಯ ಸಿದ್ಧತೆ ಹಾಗೂ ಜಂಬೂಸವಾರಿ …
Read More »ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ
ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ …
Read More »ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ
ಶ್ರೀ ವಿಶ್ವಕರ್ಮ ಸ್ತೋತ್ರಗಳನ್ನು ಅನುಸರಿಸಿ ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಿ ಶ್ರೀ ಪ್ರಮೋದ ಮಹಾಸ್ವಾಮೀಗಳು ಹೇಳಿಕೆ ಪುರಾಣಗಳ ಪ್ರಕಾರ ಶ್ರೀ ವಿಶ್ವಕರ್ಮ ಅವರು ಜಗತ್ತಿನ ಸೃಷ್ಟಿಕರ್ತರಾಗಿದ್ದಾರೆ, ವಿಶ್ವಕರ್ಮ ಸ್ತೋತ್ರಗಳನ್ನು ತಿಳಿದುಕೊಂಡು ಅವುಗಳನ್ನು ಅನುಸರಿಸುವುದರ ಮೂಲಕ ಸುಂದರ, ಸಧೃಡ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕಿತ್ತೂರಿನ ಶ್ರೀ ವಿಶ್ವಕರ್ಮ ಏಕದಂಡಗಿ ಶ್ರೀ ಮಠದ ಶ್ರೀ ಸರಸ್ವತಿ ಪೀಠಾಧೀಶರಾದ ಶ್ರೀ ಆರ್. ಪ್ರಮೋದ ಮಹಾಸ್ವಾಮಿಗಳು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು …
Read More »ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ
ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ತಾಲೂಕಿನ ಕೇರೂರ ಗ್ರಾಮದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ತೋಟ ಯೋಜನೆ ಜಾಗಕ್ಕಾಗಿ ಕೇರೂರ ಗ್ರಾಮ ಪಂಚಾಯತ ಮುಂದೆ ಪ್ರತಿಭಟನೆ ನಡೆಯಿತು. ಕಳೆದ 19 ವರ್ಷಗಳ ಹಿಂದೆ ಸುಮಾರು 184 ಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡಿಲಾಗಿತ್ತು.ಆದ್ರೆ ಇನ್ನೂವರೆಗೆ ಜಾಗ ನೀಡಿಲ್ಲ,ಜಾಗ ನೀಡುವಂತೆ ಪ್ರತಿಭಟನೆಗಾರರು ಆಗ್ರಹಿಸಿದರು. ಇನ್ನೂ ಪ್ರತಿಭಟನಾ ಸ್ಥಳಕ್ಕೆ ಚಿಕ್ಕೋಡಿ ತಾಲೂಕಾ ಪಂಚಾಯತ …
Read More »ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯ
ಬೆಳಗಾವಿ-* ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರು ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 1 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯವನ್ನು ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೆಮುಲ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪ್ರಕಟಿಸಿದರು. ನಗರದ ಗಾಂಧೀ ಭವನದಲ್ಲಿ ಗುರುವಾರದಂದು ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜರುಗಿದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ …
Read More »ತರಬೇತಿ ಇಲ್ಲ. ಶಾರ್ಟ್ಕಟ್ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ.
ತರಬೇತಿ ಇಲ್ಲ. ಶಾರ್ಟ್ಕಟ್ಗಳಿಲ್ಲ. ಕೇವಲ ಒಂದು ಹುಡುಗಿ, ಒಂದು ಕನಸು – ಮತ್ತು ಅವಳ ದಾದಾಜಿ. ಹರಿಯಾಣದ ಬಮ್ಲಾ ಎಂಬ ಶಾಂತ ಹಳ್ಳಿಯಲ್ಲಿ, 23 ವರ್ಷದ ನಿಶಾ ಗ್ರೆವಾಲ್ AIR 51 ನೊಂದಿಗೆ UPSC CSE 2020 ಅನ್ನು ಪಾಸು ಮಾಡಿದಳು. ದೆಹಲಿಯ ತರಬೇತಿ ಕೇಂದ್ರಗಳಿಲ್ಲ. ಗೆಳೆಯರ ಒತ್ತಡವಿಲ್ಲ. ಕೇವಲ ಒಬ್ಬ ಅಧ್ಯಯನ ಪಾಲುದಾರ: ಅವಳ 83 ವರ್ಷದ ಅಜ್ಜ, ರಾಮ್ಫಾಲ್ ಗ್ರೆವಾಲ್. ನಿವೃತ್ತ ಗಣಿತ ಶಿಕ್ಷಕಿ, ದಾದಾಜಿ ಅವಳ …
Read More »ಟ್ರಾಫಿಕ್ ಫೈನ್ 50% ಡಿಸ್ಕೌಂಟ್ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ!
ಟ್ರಾಫಿಕ್ ಫೈನ್ 50% ಡಿಸ್ಕೌಂಟ್ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ! ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ 50% ರಿಯಾಯಿತಿಯಡಿ ದಂಡ ಪಾವತಿಸಲು ಸಾರಿಗೆ ಇಲಾಖೆ ನೀಡಿದ್ದ ಅವಕಾಶಕ್ಕೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದುವರೆಗೆ ಬರೊಬ್ಬರಿ 106 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. 37,86,173 ಬಾಕಿ ಸಂಚಾರ ನಿಯಮ ಉಲ್ಲಂಘನೆ ಕೇಸ್ಗಳು ಇತ್ಯರ್ಥಗೊಂಡಿವೆ. ಸೆಪ್ಟೆಂಬರ್ 12 ರ ಕೊನೆಯ ಒಂದೇ ದಿನದಲ್ಲಿ …
Read More »ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಅಕ್ಟೋಬರ್ 4 ರಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಅಕ್ಟೋಬರ್ 4 ರಿಂದ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ ಸಾಧ್ಯವಾದಷ್ಟು ಅನ್ ಅಪೋಸ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಆಗದಿದ್ದರೂ ಚುನಾವಣೆ ಮಾಡಲಾಗುವುದು ಬಹುಮತ ನಮ್ಮದೇ ಆಗಿರುತ್ತದೆ ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಹುಮತಕ್ಕೆ 9 ಸ್ಥಾನಗಳು ಬೇಕು ಆದರೂ ನಾವು 12 ಸ್ಥಾನ ಗೆದ್ದು ಡಿಸಿಸಿ ಬ್ಯಾಂಕ್ ಕಬ್ಜ ಮಾಡಿಕೊಳ್ಳುತ್ತೇವೆ ಈ ಸಲದ ಡಿಸಿಸಿ ಬ್ಯಾಂಕ್ ಬಹಳ ಅತೀರೇಖಕ್ಕೆ ಹೋಗುತ್ತಿರುವ …
Read More »ಬಿಪಿಎಲ್ ಕಾಡ್೯ ರದ್ದು ಪ್ರಕರಣದಲ್ಲಿ ಗೊಂದಲ: ಬಡವರಿಗೆ ತೊಂದರೆ ಎಂದುರಾಜ್ಯಾಧ್ಯಕ್ಷ ತಳವಾರ
ಬಿಪಿಎಲ್ ಕಾಡ್೯ ರದ್ದು ಪ್ರಕರಣದಲ್ಲಿ ಗೊಂದಲ: ಬಡವರಿಗೆ ತೊಂದರೆ ಎಂದುರಾಜ್ಯಾಧ್ಯಕ್ಷ ತಳವಾರ ಆರೋಪ | ಅನರ್ಹ ಬಿಪಿಎಲ್ ಕಾಡ್೯ ಮಾಡಿರುವ ಆಹಾರ ಇಲಾಖೆಯ ನಾಮಫಲಕದಲ್ಲಿ ಸಾಕಷ್ಟು ಗೊಂದಲ ಇದೆ ಎಂದು ನ್ಯಾಯಬೆಲೆ ಪಡಿತರ ಸಂಘದ ರಾಜ್ಯಾಧ್ಯಕ್ಷ ರಾಜಶೇಖರ ತಳವಾರ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದರು. ಆರ್ ಟಿ ರಿಟನ್೯ ಮಾಡಿದವರನ್ನು ಬಿಪಿಎಲ್ ಕಾಡ್೯ ರದ್ದು ಮಾಡಿರುವುದು ತೊಂದರೆ ಅನುಭವಿಸುತ್ತಿದ್ದಾರೆ. ಅರ್ಹ ಫಲಾನುಭವಿಗಳ ಬಿಪಿಎಲ್ ಕಾಡ್೯ ರದ್ದು ಮಾಡುವುದು ಸರಿಯಲ್ಲ …
Read More »
Laxmi News 24×7