ದೀಪಾವಳಿಯ ಸಮಯದಲ್ಲೇ ಪಾರ್ಶ್ವ ಸೂರ್ಯಗ್ರಹಣವನ್ನು ಕಂಡ ಜಗತ್ತು ಈಗ ಮತ್ತೊಂದು ಗ್ರಹಣಕ್ಕೆ ಸಜ್ಜಾಗುತ್ತಿದೆ. ನ.8ರಂದು ಖಗ್ರಾಸ ಚಂದ್ರಗ್ರಹಣ ಉಂಟಾಗಲಿದ್ದು, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ. ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ, ರಷ್ಯಾ, ಅಮೆರಿಕ, ಆಸ್ಟ್ರೇಲಿಯಾ, ಉತ್ತರ ಅಟ್ಲಾಂಟಿಕ್ ಸಮುದ್ರ, ಪೆಸಿಫಿಕ್ ಸಮುದ್ರ ಪ್ರದೇಶದಿಂದಲೂ ಈ ಖಗೋಳ ವಿಸ್ಮಯವನ್ನು ವೀಕ್ಷಿಸಬಹುದು ಎಂದು ಖಗೋಳವಿಜ್ಞಾನಿಗಳು ತಿಳಿಸಿದ್ದಾರೆ. ನ.8ರಂದು ಮಧ್ಯಾಹ್ನ 2.39ಕ್ಕೆ ಭಾಗಶಃ ಚಂದ್ರಗ್ರಹಣ ಆರಂಭವಾಗಲಿದ್ದು, 3.46ರ ವೇಳೆಗೆ ಅದು …
Read More »2023 ರಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ
ಕಲಬುರಗಿ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲಿದ್ದೇವೆ. ಸಮಾವೇಶದಲ್ಲಿ ಪಾಲ್ಗೊಂಡ ಜನಸಾಗರ ನೋಡಿ ಆನೆ ಬಲ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಒಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ ನಮ್ಮದು. 1,500 ಕೋಟಿ ಅನುದಾನವನ್ನು 3 ಸಾವಿರ ಕೋಟಿಗೆ ಈಗಾಗಲೇ ಹೆಚ್ಚಿಸಿದ್ದು, ಮುಂದಿನ ವರ್ಷ ಅದನ್ನು 5 ಸಾವಿರ ಕೋಟಿ ರೂ.ಗೆ …
Read More »ಕೊಪ್ಪಳ :ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆಗೆ ಬದಲಾಯಿಸಿ ಕಲಿಯುವ ವಿದ್ಯಾರ್ಥಿಗಳು
ಕೊಪ್ಪಳ : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈಗ ಸಮಾಜವಿಜ್ಞಾನದ ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆ, ಕವನದ ರೂಪಕ್ಕೆ ಬದಲಾಯಿಸಿಕೊಂಡು ಕಲಿಕೆ ಸರಳೀಕರಣಗೊಳಿಸಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜವಿಜ್ಞಾನ ಶಿಕ್ಷಕ ಕಿಶನರಾವ್ ಕುಲಕರ್ಣಿ ಸಮಾಜ ವಿಜ್ಞಾನದ ಎಲ್ಲ ಸಿಲೆಬಸ್ ಅನ್ನು ನಾಟಕ ಹಾಗೂ ಕಥೆಗಳಿಗೆ ಬದಲಾವಣೆ ಮಾಡಿದ ಕಾರಣಕ್ಕಾಗಿ ವಿದ್ಯಾರ್ಥಿಗಳು ಅಭಿನಯಿಸುವದರೊಂದಿಗೆ ಕಲಿಕೆ ದೃಢೀಕರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸಮಾಜ ವಿಜ್ಞಾನ …
Read More »ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದ್ದೇವೆ: ಯಡಿಯೂರಪ್ಪ
ಕಲಬುರಗಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ದಾವಣಗೆರೆ ಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು. ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಉದ್ದೇಶಿಸಿ ಮಾತನಾಡಿ, ದಾವಣಗೆರೆ ಯಲ್ಲಿ ಶಕ್ತಿ ಪ್ರದರ್ಶನ ಜತೆಗೇ ಮೈಸೂರಿನಿಂದ ರಥಯಾತ್ರೆ ಶುರು ಮಾಡುತ್ತೇವೆ. ಎಲ್ಲ ಕಡೆ ತಿರುಗಾಡಿ ಪಕ್ಷ ಬಲಪಡಿಸಲಾಗುವುದು. ಹೀಗಾಗಿ ಹಿಂದುಳಿದ ವರ್ಗದವರು ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಲಪಡಿಸಬೇಕೆಂದರು. ದೇಶದಲ್ಲಿ …
Read More »ನ. 2ರಿಂದ ಪಿಡಿಒಗಳ ಪ್ರತಿಭಟನೆ: ಸೇವೆ ವ್ಯತ್ಯಯ
ಮಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯತ್ಗಳ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಬೀದಿ ದೀಪ ಸೇವೆ ಹೊರತುಪಡಿಸಿ ಉಳಿದ ಗ್ರಾಮೀಣ ಸೇವೆಗಳು ಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ನ. 2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ದ.ಕ., ಉಡುಪಿಯಯ 311 ಪಿಡಿಒಗಳ ಸಹಿತ ರಾಜ್ಯದ 6,026 ಗ್ರಾ.ಪಂ.ಗಳ ಸುಮಾರು 5,600 ಪಿಡಿಒಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಧರಣಿ ಕೈಗೊಳ್ಳುವ ದಿನದಿಂದ …
Read More »ಭಗತ್ ಸಿಂಗ್ ಪಾತ್ರದ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ 7ನೇ ತರಗತಿ ಬಾಲಕ
ಚಿತ್ರದುರ್ಗ : ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ. ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ …
Read More »ಕನ್ನಡ ರಾಜ್ಯೋತ್ಸವ ನಿಮಿತ್ತ Team AK Creations ವತಿಯಿಂದ ಅದ್ಭುತ ವಾದ ಗೀತೆ
ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …
Read More »ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ
ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …
Read More »ಎನ್ಇಪಿಯಿಂದ ಕಲಿಕಾ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ
ಬೆಂಗಳೂರು: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದಿಂದ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಜ್ಞಾನವಂತರಾಗಬೇಕು …
Read More »ಶಾಲಾ ಮಕ್ಕಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್: ಡಾ| ದೊರೆಸ್ವಾಮಿ ಸಲಹೆ
ಬೆಂಗಳೂರು: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆ, ಮೌಲ್ಯಯುತ ಶಿಕ್ಷಣ, ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿರುವುದಾಗಿ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ| ಎಂ.ಆರ್. ದೊರೆಸ್ವಾಮಿ ತಿಳಿಸಿದರು. ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಶಿಕ್ಷಣ ಸುಧಾರಣೆಗಳ ಸಲಹೆಗಾರನಾಗಿದ್ದ ವೇಳೆ 18 ಶಿಫಾರಸುಗಳನ್ನು ನೀಡಿದ್ದೆ. ಈ ಪೈಕಿ ಕೆಲವು ಅನುಷ್ಠಾನವಾಗಿವೆ. 2ನೇ ಬಾರಿಗೆ ಸಲಹೆಗಾರನಾಗಿ ಆಯ್ಕೆಯಾದ …
Read More »
Laxmi News 24×7