ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ವಿಷಯದಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಮಸೂದೆ 2022 ಸಿದ್ಧ ವಾಗಿದ್ದು, ಈ ಬಗ್ಗೆ ಸಾರ್ವಜನಿಕ ಚರ್ಚೆ ಆರಂಭವಾಗಿದೆ. ಕನ್ನಡ ಅಭಿವೃದ್ದಿ ಪ್ರಾಧಿ ಕಾರ 2021ರಲ್ಲಿ ರೂಪಿಸಿದ ಮಸೂದೆಯನ್ನು ಕರ್ನಾಟಕ ಕಾನೂನು ಆಯೋಗಕ್ಕೆ ಕಳಿಸಿ ಸೂಕ್ತ ಸಲಹೆ ಪಡೆದು ಈಗ ಕರಡು ರೀತಿಯಲ್ಲಿ ಅಣಿಯಾಗಿದೆ. ಈಗಾಗಲೇ ಸದನಲ್ಲಿ ಮಂಡನೆಯಾಗಿರುವ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022’ರಲ್ಲಿದ್ದ ದಂಡ ವಿಚಾರ, ಜಾರಿ ನಿರ್ದೇಶನ ವ್ಯವಸ್ಥೆ ಅಂಶಗಳಲ್ಲಿ …
Read More »ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು
ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಜೊತೆಗೆ ನೆನಪಾಗೋದು ಹಿರೇಮಠದ ಹೋಳಿಗೆ ಊಟ. ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧಗೊಳ್ಳುತ್ತಿದೆ. ಹೌದು ಹೌದು ಕರ್ನಾಟಕ ರಾಜ್ಯೋತ್ಸವದ ದಿನ ತಾಯಿ ಭುವನೇಶ್ವರಿಯ ತೇರು ಎಳೆಯಲು ಲಕ್ಷಾಂತರ ಕನ್ನಡಿಗರ ಸಮಾಗಮ ಬೆಳಗಾವಿಯಲ್ಲಿ ಆಗುತ್ತದೆ. ನಾಡಿನ ಮೂಲೆ ಮೂಲೆಯಿಂದ ಕನ್ನಡಿಗರು ಬೆಳಗಾವಿಗೆ ಬರುತ್ತಾರೆ. ಹೀಗೆ ಬರುವ ಕನ್ನಡಿಗರಿಗೆ ಹುಕ್ಕೇರಿಯ ಹಿರೇಮಠದ …
Read More »499 ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸಬುಕ್ ಶಾಸಕ ಶ್ರೀಮಂತ ಪಾಟೀಲರು ವಿತರಿಸಿದರು.
ಕಾಗವಾಡ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕಾಡಳಿತ ಶಿಶು ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 499 ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸಬುಕ್ ಶಾಸಕ ಶ್ರೀಮಂತ ಪಾಟೀಲರು ವಿತರಿಸಿದರು. ಭಾನುವಾರದಂದು ಫರೀದಖಾನವಾಡಿ ಗ್ರಾಮದ ಕಟಿಗೇರಿ ಸಭಾ ಭವನದಲ್ಲಿ ಸುಕನ್ಯಾ ಸಮೃದ್ಧಿ ಪಾಸಬುಕ್ ವಿತರಣಾ ಕಾರ್ಯಕ್ರಮ ನೆರವೇರಿತು. ಕಾಗವಾಡ ತಾಲ್ಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತರು ಹಾಗೂ ಭಾಗ್ಯಲಕ್ಷ್ಮೀ ಫಲಾನುಭವಿಗಳು ಪಾಲ್ಗೊಂಡಿದ್ದರು. ಸುಕನ್ಯಾ ಯೋಜನೆಯ ಪಾಸಬುಕ್ ವಿತರಿಸಿ ಶಾಸಕ …
Read More »ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು: ಡಿಕೆ ಶಿವಕುಮಾರ್
ಶಿವಮೊಗ್ಗ: ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಕ್ರಮ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಇದಕ್ಕೊಂದು ಕೊನೆ ಕಾಣಿಸಬೇಕು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೇ ಸೋಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹುಟ್ಟಿರುವುದೇ ಭ್ರಷ್ಟಾಚಾರದಿಂದ, ಆಪರೇಷನ್ ಲೋಟಸ್ ನಿಂದ. ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆದಿದೆ, ರೆಡ್ ಹ್ಯಾಂಡ್ ಆಗಿ ಕೋಟಿ ಕೋಟಿ …
Read More »ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಂದ ದಾಂಧಲೆ, ಕಲ್ಲೆಸೆತ
ಮುದ್ದೇಬಿಹಾಳ: ಪ್ರತಿ ಟನ್ ಕಬ್ಬಿಗೆ ಎಫ್ಆರ್ಪಿ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ತಾಲೂಕುಗಳ ಸಾವಿರಾರು ರೈತರು ಯರಗಲ್ಲ-ಮದರಿ ಬಳಿ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ, ಕಲ್ಲೆಸೆದು, ದಾಂಧಲೆ ನಡೆಸಿದ್ದಾರೆ. ಅಪಾರ ಸಂಖ್ಯೆಯಲ್ಲಿದ್ದ ರೊಚ್ಚಿಗೆದ್ದಿದ್ದ ಕಬ್ಬು ಬೆಳೆಗಾರ ರೈತರನ್ನು ತಡೆಯಲು ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿದ್ದ ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನ ಆಗಲಿಲ್ಲ. ಪೊಲೀಸರ ಕೋಟೆ ಭೇದಿಸಿ ಕಾರ್ಖಾನೆ ಒಳಗೆ ನುಗ್ಗಿದ ರೈತರು …
Read More »ಗುಜರಾತ್; ವಲ್ಸಾಡ್ ಸಮೀಪ ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು
ಅಹಮದಾಬಾದ್: ವೇಗದ ವಂದೇ ಭಾರತ್ ರೈಲು ಗುಜರಾತ್ ನ ವಲ್ಸಾಡ್ ನಲ್ಲಿ ಶನಿವಾರ (ಅಕ್ಟೋಬರ್ 29) ಹಸುವಿಗೆ ಡಿಕ್ಕಿ ಹೊಡೆದ ಘಟನೆ ಗುಜತಾತ್ ವಲ್ಸಾಡ್ ನ ಅತುಲ್ ಸಮೀಪ ದುರಂತ ನಡೆದಿರುವುದಾಗಿ ವರದಿ ತಿಳಿಸಿದೆ. ಮುಂಬೈ ಸೆಂಟ್ರಲ್ ಗುಜರಾತ್ ನಿಂದ ಗಾಂಧಿ ನಗರಕ್ಕೆ ವಂದೇ ಭಾರತ್ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಫಘಾತ ಸಂಭವಿಸಿದೆ. ಒಂದೇ ಭಾರತ್ ರೈಲು ಹಸುವಿಗೆ ಡಿಕ್ಕಿ ಹೊಡೆದ ನಾಲ್ಕನೇ ಪ್ರಕರಣ ಇದಾಗಿದೆ. ಘಟನೆಯಿಂದಾಗಿ ವಂದೇ ಭಾರತ್ …
Read More »ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್ವೈ
ಮಂಗಳೂರು: ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಂಡಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೂಂದು ಕ್ಷೇತ್ರ ಹುಡುಕುತ್ತಿದ್ದಾರೆ.ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ. ಬಾದಾಮಿಯಲ್ಲಿ ನಿಲ್ಲಲು ಹಿಂದೇಟು ಹಾಕುತ್ತಿರುವುದುರಿಂದ ಗೊತ್ತಾಗುತ್ತದೆ …
Read More »ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ: ಸಿದ್ದ ರಾಮಯ್ಯ
ಶಿವಮೊಗ್ಗ: ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್, ಅವರ ಮಾತಿಗೆಲ್ಲ ಉತ್ತರ ಕೊಡುತ್ತಾ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ ವಿಪಕ್ಷ ನಾಯಕ ಸಿದ್ದ ರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಕಟೀಲ್ ವಿರುದ್ಧ ಕಿಡಿಕಾರಿದರು. ಪರೇಶ್ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಈ …
Read More »ಚಲಿಸುತ್ತಿದ್ದ ಕಾರ್ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್
ಚಲಿಸುತ್ತಿದ್ದ ಕಾರ್ನಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕಾರು ಬ್ಲಾಸ್ಟ್ ಆಗಿರುವ ಘಟನೆ ಬೆಳಗಾವಿ ಚೋರ್ಲಾ ಘಾಟ್ ಬಳಿ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಶನಿವಾರವ ಬೆಳಗಿನ ಜಾವ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಕಾರು ಧಗಧಗನೇ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿ ಇದ್ದವರು ಕಾರಿನಿಂದ ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣ ಹಾನಿ ಆಗಲ್ಲ. ಖಾನಾಪುರ ಪೆÇಲೀಸ್ …
Read More »ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡ್ತೇವೆ: C.M. ಬೊಮ್ಮಾಯಿ
ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಬದುಕು ಕಟ್ಟಿಕೊಳ್ಳಲು, ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ಮೂಲಕ ಭಾರತದಲ್ಲೇ ನಂಬರ್ 1 ರಾಜ್ಯ ಮಾಡುವ ಛಲವನ್ನು ತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಇನ್ನಷ್ಟು ಶಕ್ತಿಶಾಲಿಯಾಗಿ ಹೊರ ಹೊಮ್ಮಲು ಎಲ್ಲ ಕನ್ನಡಿಗರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಕನ್ನಡನಾಡು ಶ್ರೇಷ್ಠವಾದ ನಾಡು …
Read More »
Laxmi News 24×7