ಬೆಂಗಳೂರು: ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ಪರ ವಕಾಲತ್ತಿನ ಕಾನೂನು ಬದ್ಧತೆ ಪ್ರಶ್ನಿಸಿದ್ದಾರೆ. ಶ್ರೀಗಳ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. …
Read More »2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ:H.D.D.
ಬೆಂಗಳೂರು: ‘2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು. ಪಕ್ಷದ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಅವರು ಮಾತನಾಡಿ, ‘ಕೆಲವರು ಜೆಡಿಎಸ್ಗೆ 20 ರಿಂದ 25 ಸೀಟುಗಳು ಬರುತ್ತವೆ ಎಂದು ಹೇಳುತ್ತಿದ್ದಾರೆ. ಅದನ್ನೆಲ್ಲ ನಂಬಬೇಡಿ. ನನ್ನ ಜೊತೆ ನೀವು ಕೈ ಜೋಡಿಸಿ, ಜನರ ಮುಂದೆ ನಮ್ಮ ಯೋಜನೆಗಳ ಬಗ್ಗೆ ತಿಳಿಸಿ’ ಎಂದರು. ‘ನೀವು ಎಷ್ಟು …
Read More »ಜೀವಗಳು ಹೋಗುತ್ತಿದ್ದರು ಸ್ಥಳಕ್ಕೆ ಬಾರದ ಗೋವಿಂದ ಕಾರಜೋಳ ವರ್ತನೆಗೆ ನೆಟ್ಟಿಗರ ಆಕ್ರೋಶ
ರಾಮದುರ್ಗ (ಬೆಳಗಾವಿ ಜಿಲ್ಲೆ: ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು. ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಳೆಯರು ಸಂಕಷ್ಟ ತೋಡಿಕೊಂಡರು. ‘ಸಚಿವ ಗೋವಿಂದ ಕಾರಜೋಳ ಅವರು ಬಾಗಲಕೋಟೆಯಲ್ಲೇ ಇದ್ದಾರೆ. ಮುದೇನೀರಿಗೆ …
Read More »ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಕಳಿಸೋಣ; ಸಿದ್ದರಾಮಯ್ಯ
ಮಂಡ್ಯ, : “ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರನ್ನು ಮುಂಬಾಗಿಲಿನಿಂದ ಕಳುಹಿಸಿಬಿಡೋಣ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರಿಗೆ ಕರೆ ನೀಡಿದ್ದಾರೆ. ಮಂಡ್ಯ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಶ್ರೀ ಹುಲಿಯೂರಮ್ಮ(ಹಳೇಊರಮ್ಮ) ದೇವಿ ದೇವಾಲಯ ಸೇವಾ ಸಮಿತಿ ಟ್ರಸ್ಟ್ ಸಹಯೋಗದಲ್ಲಿ ಶ್ರೀ ಹುಲಿಯೂರಮ್ಮ ದೇವಿ ವಿಗ್ರಹ ಪ್ರತಿಷ್ಠಾಪನೆ ಮತ್ತು ಉದ್ಘಾಟನಾ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಪರಿಶಿಷ್ಠ ಜಾತಿ, ವರ್ಗ, ಹಿಂದುಳಿದವರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೃಷಿ ಭಾಗ್ಯವನ್ನು ನಿಲ್ಲಿಸಿದ್ದಾರೆ. …
Read More »ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್ ಆಕ್ಟಿಂಗ್ : ಸಾಮಾಜಿಕ ಜಾಲತಾಣದಲ್ಲಿ ಟೀಕೆ
ಬೆಂಗಳೂರು: ನಿರೂಪಕಿ ಅನುಶ್ರೀ ಅವರ ನಿರೂಪಣೆ ಬಗ್ಗೆ ಸದಾ ಒಂದಲ್ಲ ಒಂದು ವಿವಾದ ಇದ್ದೇ ಇರುತ್ತದೆ. ನಿರೂಪಣೆ ಮಾಡೋದು ಬಿಟ್ಟು ಬಾಕಿ ಎಲ್ಲ ಮಾಡ್ತಾರೆ ಅನ್ನೋದು ಅನೇಕರ ಅಭಿಪ್ರಾಯ ಕೂಡ. ಟಿವಿ ಟಿಆರ್ಪಿಗಾಗಿ, ದುಡ್ಡಿಗಾಗಿ ಅನುಶ್ರೀ ನಡೆದುಕೊಳ್ಳುತ್ತಿದ್ದಾರೆ ಅಂತ ಅವರ ನಿರೂಪಣೆ ರೀತಿಯನ್ನು ಟೀಕೆ ಮಾಡುವವರು ಕೂಡ ಇದ್ದಾರೆ. ಈ ನಡುವೆ ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್ ಆಕ್ಟಿಂಗ್ ಮಾಡುತ್ತಿದ್ದಾರೆ ಅಂತ ಅನೇಕ ಮಂದಿ ಅನುಶ್ರೀಯವರ ನಡೆಯನ್ನು ಕಿಡಿಕಾರುತ್ತಿದ್ದಾರೆ. …
Read More »ನ.1ರಂದು ಪುನೀತ್ ಗೆ ಕರ್ನಾಟಕರತ್ನ ಪ್ರಶಸ್ತಿ; ರಜಿನಿಕಾಂತ್, ಜೂ.ಎನ್ಟಿಆರ್ ಭಾಗಿ: CMಘೋಷಣೆ
ಬೆಂಗಳೂರು: ಈ ಬಾರಿ ನವೆಂಬರ್ ಒಂದನೇ ತಾರೀಕು ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನವೆಂಬರ್ ಒಂದರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತೇವೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ …
Read More »ರಾಷ್ಟ್ರ-ಅಂತರಾಷ್ಟ್ರದಲ್ಲಿ ಬೆಳಗಾವಿಯ ಕೀರ್ತಿಯನ್ನು ಹೆಚ್ಚಿಸಿ-ರಾಹುಲ ಜಾರಕಿಹೊಳಿ
ಬೆಳಗಾವಿಯನ್ನು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಆರ್ಥಿಕ ಸಹಾಯ, ಸಹಕಾರ ನೀಡಲಾಗುವುದು” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಕಾಕತಿ ಗ್ರಾಮದ ಹೆಮ್ಮೆಯ ಪುತ್ರ ಸಂಭಾಜಿ ಪರಮೋಜಿ ಮುಕ್ತ ರಾಷ್ಟ್ರೀಯ ನಾಗಾ ಕುಸ್ತಿ ಚಾಂಪಿಯನ್ಶಿಪ್ ಗೆ ಆಯ್ಕೆಯಾಗಿದ್ದು, ನಾಗಾಲ್ಯಾಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಇವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ೨೫ ಸಾವಿರ ರೂ. ಆರ್ಥಿಕ ಸಹಾಯ ನೀಡಿ, ಸನ್ಮಾನಿಸಿ ಶುಭಹಾರೈಸಿದರು. ವಿದ್ಯಾರ್ಥಿಗಳ ಏಳಿಗೆಗಾಗಿ ಯಮಕನಮರಡಿ …
Read More »ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರಿ ಸೌಲಭ್ಯ
ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಮತ್ತು ಅವರ ಮಕ್ಕಳಿಗೆ ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕರು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯದೆದುರು ಪ್ರತಿಭಟನೆ ನಡೆಸಿದರು. ಶುಕ್ರವಾರದಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವಿಷಯದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಕಟ್ಟಡ ನಿರ್ಮಾಣ …
Read More »ಬಹುಪ್ರತೀಕ್ಷಿತ ಗಂಧದ ಗುಡಿ ಚಿತ್ರ ರಿಲೀಸ್ ಬೆಳಗಾವಿಯ ಥಿಯೇಟರ್ಗಳ ಮುಂದೆ ಹಬ್ಬದ ವಾತಾವರಣೆ
ಅಪ್ಪು ಅಭಿಮಾನಿಗಳ ಬಹುಪ್ರತೀಕ್ಷಿತ ಗಂಧದ ಗುಡಿ ಚಿತ್ರ ರಿಲೀಸ್ ಆಗಿದ್ದು, ಬೆಳಗಾವಿಯ ಥಿಯೇಟರ್ಗಳ ಮುಂದೆ ಹಬ್ಬದ ವಾತಾವರಣ ಮನೆ ಮಾಡಿತ್ತು. ಇಂದು ರಾಜ್ಯಾದ್ಯಂತ ಪವರ್ ಸ್ಟಾರ್ ಅಭಿನಯದ ಗಂಧದ ಗುಡಿ ಚಿತ್ರ ಬಿಡುಗಡೆಗೊಂಡಿದೆ. ಬೆಳಗಾವಿಯಲ್ಲೂ ಮೂರು ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ನಡೆಯಿತು. ಸ್ವರೂಪ-ನರ್ತಕಿ, ಕಾರ್ನಿವಲ್ ಹಾಗೂ ಐನಾಕ್ಸ್ ಈ ಮೂರು ಚಿತ್ರ ಮಂದಿರಗಳಲ್ಲಿ ಚಿತ್ರದ ಮೊದಲ ಶೋ ವಿಕ್ಷೀಸಲು ೧೦:೪೫ ಗಂಟೆಗೆ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು. …
Read More »ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಚಾಲನೆ
ಕಾಗವಾಡ ವಿಧಾನಸಭಾ ಮತಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಮಾಡುವಗೋಸ್ಕರ ೨೦೦ ಕೋಟಿ ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದು, ಎಲ್ಲ ಕಾಮಗಾರಿಗಳು ಭರದಿದಂದ ಸಾಗಿವೆಯೆಂದು ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಹೇಳಿದರು. ಗುರುವಾರ ರಂದು ಕಾಗವಾಡ ಮತಕ್ಷೇತ್ರದ ಜಕಾರಟ್ಟಿ ಗ್ರಾಮದಲ್ಲಿ ೪ ಕೋಟಿ ರೂ. ವೆಚ್ಚದ ಮದಭಾವಿ-ಸಂಬರಗಿ ಹಾಗೂ ಜಕಾರಟ್ಟಿಯಿಂದ ಖುಟ್ಟಿ ತೋಟದವರೆಗಿನ ರಸ್ತೆಗೆ ೧.೫೦ ಕೋಟೆ ರೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಕಳೆದ …
Read More »
Laxmi News 24×7