ತೆಲಸಂಗ: ಗ್ರಾಮದಲ್ಲಿ ಮೂರ್ನಾಏಲ್ಕು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದಿದ್ದ ತೊಗರಿ ಬೆಳೆಯೂ ಕೈಗೆಟಕದ ಸ್ಥಿತಿ ತಲುಪಿದ್ದು, ತೊಗರಿ ಬೆಳೆ ಮಾಡಿದ್ದ ರೈತನಿಗೆ ಸಂಕಷ್ಟ ಎದುರಾಗಿದೆ. ತೆಲಸಂಗ ಹೋಬಳಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತೊಗರಿ ಬಿತ್ತನೆ ಮಾಡಿದ ದಿನದಿಂದ ಇಲ್ಲಿಯವರೆಗೂ ಸತತವಾಗಿ ಸುರಿದ ಮಳೆ, ಮೋಡಕವಿದ ತಂಪು ವಾತಾವರಣ, ಹೊಲಗಳಲ್ಲಿ ನಿಂತ ನೀರಿನಿಂದ ತೊಗರಿ ಗಿಡದ ಬೇರು ಕೊಳೆತಿದೆ. ಮತ್ತೆ ಕೆಲವಡೆ ನೆಟಿರೋಗ ಕಾಣಿಸಿಕೊಂಡಿದೆ. ತೋಗರಿ ಹೂವು ಮತ್ತು …
Read More »ಕಾಂಗ್ರೆಸ್ ಪಾದಯಾತ್ರೆ ಎಂಬ ಶಬ್ದ ಕಲಿತದ್ದೇ ಬಿಜೆಪಿಯಿಂದ: ನಳಿನ್ ಕಟೀಲ್
ಧಾರವಾಡ: ಬಿ.ಎಸ್.ಯಡಿಯೂರಪ್ಪನವರು ಮಾಡಿದಷ್ಟು ಪಾದಯಾತ್ರೆಯನ್ನು ಯಾರೂ ಮಾಡಿಲ್ಲ. ಅವರು ಮಾಡಿದಷ್ಟು ಸೈಕಲ್ ಯಾತ್ರೆಯನ್ನು ಯಾರೂ ಮಾಡಲಿಕ್ಕಾಗದು. ಪಾದಯಾತ್ರೆಯನ್ನು ಬಿಜೆಪಿಯಿಂದಲೇ ಕಾಂಗ್ರೆಸ್ ಕಲಿತುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಪಾದಯಾತ್ರೆ ಈಗ ಆರಂಭವಾಗಿದೆ. ಬಿಜೆಪಿ ಬೆಳೆದಿದ್ದೇ ಪಾದಯಾತ್ರೆಯಿಂದ. ನಾವು ಅಧಿಕಾರಕ್ಕೆ ಬಂದಿರುವುದೇ ಯಾತ್ರೆಯಿಂದ. ಯಡಿಯೂರಪ್ಪ ಎರಡು ಕಿಲೋ ಮೀಟರ್ ನಡೆಯಲಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಯಡಿಯೂಪ್ಪನವರು …
Read More »ಪೆನ್ನಿನ ಮೇಲೆ ಬರೆದು ಪರೀಕ್ಷೆಗೆ ನಕಲು ಮಾಡಿದ ಕಾನೂನು ವಿದ್ಯಾರ್ಥಿ
ಕ್ರಿಮಿನಲ್ ಕಾರ್ಯವಿಧಾನದ ಕಾನೂನನ್ನು ಅಧ್ಯಯನ (criminal procedural law) ಅಷ್ಟುಸುಲಭವಲ್ಲ. ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಉತ್ತೀರ್ಣರಾಗಲು ಹೆಚ್ಚಿನ ಶ್ರದ್ಧೆ, ಶ್ರಮ ಬೇಕಾಗುತ್ತದೆ. ಆದರೆ ಸ್ಪೇನ್ನಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಹೊಡೆಯುವುದಕ್ಕಾಗಿ ತನ್ನ ಸಂಪೂರ್ಣ ಪಠ್ಯಕ್ರಮವನ್ನು ಕೇವಲ 11 ಪೆನ್ನುಗಳಲ್ಲಿ ಕೆತ್ತಿದ್ದಾನೆ. ಈ ಪೆನ್ನುಗಳ ಚಿತ್ರಗಳು ಟ್ವಿಟರ್ ನಲ್ಲಿ ವೈರಲ್ ಆಗಿವೆ. ವಿದ್ಯಾರ್ಥಿಯು ನೀಲಿ ಬಿಕ್ ಪೆನ್ನುಗಳ ಮೇಲೆ ಸಣ್ಣ ಅಕ್ಷರಗಳನ್ನು ಕೆತ್ತಿದ್ದಾನೆ. ನಕಲು ಮಾಡುತ್ತಿದ್ದಾಗ ಆತ ಸಿಕ್ಕಿ ಬಿದ್ದಿದ್ದು, …
Read More »ಬೆಳಗಾವಿ | ಯುವತಿ ಅನುಮಾನಾಸ್ಪದ ಸಾವು: ಅತ್ಯಾಚಾರ ಎಸಗಿ ಕೊಲೆ; ಪೋಷಕರ ಹೇಳಿಕೆ
ಬೆಳಗಾವಿ: ಜಿಲ್ಲೆಯ 19 ಯುವತಿಯೊಬ್ಬರು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅನುಮಾನಾಸ್ಪದವಾಗಿ ಕೊನೆಯುಸಿರೆಳೆದಿದ್ದಾರೆ. ಈ ಯುವತಿ ಬೆಂಗಳೂರಿನ ಕಾಲ್ ಸೆಂಟರ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿತ್ರಾಣಗೊಂಡಿದ್ದ ಯುವತಿಯನ್ನು ಬುಧವಾರ ರಾತ್ರಿ ಯುವಕನೊಬ್ಬ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಹೋಗಿದ್ದ. ಅವರ ಸ್ಥಿತಿ ಗಂಭೀರವಾದ್ದರಿಂದ ಕುಟುಂಬದವರು ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದರು. ಯುವತಿ ತಿಂಗಳ ಹಿಂದಷ್ಟೇ ಬೆಂಗಳೂರಿನ ಕಾಲ್ ಸೆಂಟರ್ನಲ್ಲಿ ಕೆಲಸಕ್ಕೆ ಸೇರಿದ್ದರು ಎಂದು ಮೂಲಗಳು ತಿಳಿಸಿವೆ. …
Read More »ಬೆಳಗಾವಿ: ಕೈಕೊಟ್ಟ ಬೆಳೆ, ಸಾಲಬಾಧೆಯಿಂದ ಯುವ ರೈತ ಆತ್ಮಹತ್ಯೆ
ಬೆಳಗಾವಿ: ಸಾಲಬಾಧೆ ತಾಳಲಾರದೇ ಯುವ ರೈತನೊಬ್ಬ ತನ್ನ ಒಂದು ವರ್ಷದ ಮಗನ ಜನ್ಮದಿನ ಆಚರಿಸಿದ ಮರುದಿನವೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ವಿನಾಯಕ ನಗರದಲ್ಲಿ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಬೋಳೆತ್ತಿನ (34) ಮೃತ ರೈತ. ಮೃತಪಟ್ಟ ರೈತ ಕೃಷಿ ಚುಟುವಟಿಕೆಗಳಿಗೆ ಮಾಡಿಕೊಂಡು ಸಾಲ ತಿರಿಸಲಾಗದೇ ಮನೆಯಲ್ಲಿ ಮಗುವನ್ನು ತೂಗಲು ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ …
Read More »ಕರ್ನಾಟಕವನ್ನು ಕಾಂಗ್ರೆಸ್ನವರು ಎಟಿಎಂ ಮಾಡಿಕೊಂಡಿದ್ದರು : ಸಿಎಂ ಬೊಮ್ಮಾಯಿ ವಾಗ್ದಾಳಿ
ವಿಜಯನಗರ : ಬಿಜೆಪಿಯವರು ಕಪ್ಪ ಕಾಣಿಕೆ ಕೊಡುತ್ತಾರೆಂದು ಕಾಂಗ್ರೆಸ್ ಹೇಳುತ್ತದೆ. ಆದರೆ, ಕಾಂಗ್ರೆಸ್ಸಿಗೆ ಕಪ್ಪ ಕಾಣಿಕೆ ಕೊಟ್ಟು ಅಭ್ಯಾಸವಾಗಿದೆ. ಕಪ್ಪು ಕಾಣಿಕೆ ಕೊಡುವ ಸಂಪ್ರದಾಯ, ಇತಿಹಾಸ ಕಾಂಗ್ರೆಸ್ ಗೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕವನ್ನು ಕಾಂಗ್ರೆಸ್ಸಿನವರು ಎಟಿಎಂ ಮಾಡಿಕೊಂಡಿದ್ದರು : ಹೂವಿನಹಡಗಲಿಯಲ್ಲಿ ಜಿ.ಬಿ.ಆರ್. ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಕರ್ನಾಟಕ ಐದು ವರ್ಷ ಕಪ್ಪ ಕಾಣಿಕೆ ಕೊಡುವ ಎಟಿಎಂ …
Read More »ಡಾ. ಪ್ರಭಾಕರ ಕೋರೆಯವರ ಅಮೃತ ಮಹೋತ್ಸವ ; ೧ ಲಕ್ಷಕ್ಕಿಂತ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ;ಮಹಾಂತೇಶ ಕವಟಗಿಮಠ
ಅಕ್ಟೋಬರ 15 ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಾ! ಪ್ರಭಾಕರ ಕೋರೆಯವರ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ 1 ಲಕ್ಷಕ್ಕಿಂತ ಅಧಿಕ ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.. ಚಿಕ್ಕೋಡಿ ತಾಲೂಕಿನ ನಣದಿಯ ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಶಿಕ್ಷಣ,ವೈದ್ಯಕೀಯ,ಉದ್ಯಮ,ರಾಜಕೀಯ, ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಗಾಧವಾದ ಸಾಧನೆ ಮಾಡಿರುವ ಡಾ! ಪ್ರಭಾಕರ ಕೋರೆಯವರ ಕಾರ್ಯ ಶ್ಲಾಘನೀಯ. ನಾವು ಡಾ! …
Read More »ಪರಿಷತ್ನ ಸಭಾಪತಿ ಸ್ಥಾನ ಧುರೀಣರು ಕೊಟ್ಟ ನಡೆದುಕೊಳ್ಳುತ್ತಾರೆ : ಬಸವರಾಜ ಹೊರಟ್ಟಿ
ವಿಧಾನ ಪರಿಷತ್ನ ಸಭಾಪತಿ ಸ್ಥಾನ ನೀಡುವ ಕುರಿತಂತೆ ಬಿಜೆಪಿ ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅವೆಲ್ಲ ಈಗ ನಿವಾರಣೆಯಾಗಿದ್ದು ಪಕ್ಷದ ಧುರೀಣರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸವನ್ನು ವಿಧಾನ ಪರಿಷತ್ ಸದಸ್ಯರಾದ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣವೆಂದರೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಇಲ್ಲಿಯೂ ಒಂದು ತರಹದ ಸಂವಹನ ಕೊರತೆ ಇದ್ದಂತಿತ್ತು. ಅದೀಗ ನಿವಾರಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪನವರು, …
Read More »ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*
*ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …
Read More »ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಮಾಡದಿದ್ರೆ ನಿಮಗೆ ತಕ್ಕ ಶಾಸ್ತಿ: ಹೋರಾಟಗಾರರ ಎಚ್ಚರಿಕೆ..!
ಈ ವರ್ಷ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆ ಮಾಡುವುದು ನಿಮ್ಮ ಜವಾಬ್ದಾರಿ. ಅಕಸ್ಮಾತ ನೀವು ಅದ್ಧೂರಿಯಾಗಿ ಆಚರಣೆ ಮಾಡಲು ಅವಕಾಶ ಮಾಡಿಕೊಡದಿದ್ರೆ ಬರುವ ಚುನಾವಣೆಯಲ್ಲಿ ನಿಮಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ಗೆ ಯುವ ಕನ್ನಡ ಹೋರಾಟಗಾರ ಸಂಪತ್ಕುಮಾರ್ ದೇಸಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿಯಲ್ಲಿ ಕ್ಷಣಗಣನೇ ಶುರುವಾಗಿದೆ. ಈ ಬಾರಿ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸಲು …
Read More »
Laxmi News 24×7