Breaking News

ರಾಜ್ಯ

ಜಾತಿ ಗಣತಿಯಲ್ಲಿ ಮರಾಠಾ ಸಮಾಜದ ಗುರುತು ಸ್ಪಷ್ಟವಾಗಬೇಕು – ಎಂ.ಜಿ.ಮೋಳೆ |

ಜಾತಿ ಗಣತಿಯಲ್ಲಿ ಮರಾಠಾ ಸಮಾಜದ ಗುರುತು ಸ್ಪಷ್ಟವಾಗಬೇಕು – ಎಂ.ಜಿ.ಮೋಳೆ | ಧರ್ಮ ಹಿಂದು, ಜಾತಿ ಮರಾಠಾ, ಮಾತೃ ಭಾಷಾ ಮರಾಠಿ, ಉಪಜಾತಿ ಕುಂಬಿ ಎಂದು ಜಾತಿಗಣತಿಯಲ್ಲಿ ಉಲ್ಲೇಖಿಸಬೇಕು ಎಂದು ಸಕಲ ಮರಾಠಾ ಸಮಾಜ ಮತ್ತು ಮರಾಠಾ ಪರಿಷತ್ತಿನ ಎಂ.ಜಿ.ಮೋಳೆ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದೆ. ಸಾಮಾನ್ಯ ವರ್ಗಗಳ ಬಗ್ಗೆ ಆಯೋಗ ತೆಗೆದುಕೊಳ್ಳುವ ತಿರ್ಮಾನಕ್ಕೆ ನಾವು ಬದ್ಧರಿದ್ದೇವೆ ಎಂದರು. ಸೆ.22 …

Read More »

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ.

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ. ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶ ಮಾಡಿದೆ. ಇಂದು ಸಂಜೆ ಅವರೊಂದಿಗೆ ಸಭೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಮಾರುಕಟ್ಟೆಯವರು ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ನಡೆಸಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ …

Read More »

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..!

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..! ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ದಿವಂಗತ ಅಪ್ಪಣಗೌಡ ಪಾಟೀಲ ಸಹಕಾರಿ ಪ್ಯಾನಲ್ ನ ಪೂರ್ವ ಭಾವಿ ಸಭೆಯು ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ಜರುಗಿತು. ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಾತನಾಡಿ,ಡಿಸಿಸಿ ಬ್ಯಾಂಕ್ ನಲ್ಲಿ ಮುಂದೆ ನಮ್ಮ ಆಡಳಿತ ಬರಲಿದ್ದು, ರೈತರಿಗೆ ಮರು ಪಾವತಿಯನ್ನು ಫ್ರೀ ಯಾಗಿ ಮಾಡಿಕೊಡುತ್ತೆವೆ, ಅಧ್ಯಕ್ಷ ಸ್ಥಾನ …

Read More »

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರ – ರೈತರ ಮೋಸ ಬಯಲು, ಟ್ರೆಡ್ ಲೈಸನ್ಸ್ ರದ್ದು!

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಕಾನೂನು ಬಾಹಿರ – ರೈತರ ಮೋಸ ಬಯಲು, ಟ್ರೆಡ್ ಲೈಸನ್ಸ್ ರದ್ದು! ಜೈ ಕಿಸಾನ್ ಖಾಸಗಿ ಮಾರುಕಟ್ಟೆಯವರು ಕಳೆದ‌ 2021ರಲ್ಲಿ ಕಾನೂನು ಬಾಹಿರವಾಗಿ ಟ್ರೆಡ್ ಲೈಸನ್ಸ್ ಪಡೆದು ರೈತರಿಂದ ಹೆಚ್ಚುವರಿ ಹಣ ಸುಲಿಗೆ ಮಾಡುವುದು, ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ನಡೆಯುತ್ತಿದ್ದರೂ ಕೋಲ್ಡ್ ಸ್ಡೋರೆಜ್ ವ್ಯವಸ್ಥೆ, ತರಕಾರಿ ಬರುವುದು ಹಾಗೂ ಹೊರಗಡೆ ಹೋಗುವುದರ ಬಗ್ಗೆ ಯಾವುದೇ ದಾಖಲೆ ಇಟ್ಟುಕೊಂಡಿರಲ್ಲ ಎಂದು ರಾಜಕುಮಾರ ‌ಟೋಪಣ್ಣವರ ಹೇಳಿದರು. ಮಂಗಳವಾರ …

Read More »

ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ.

ರಾಯಬಾಗ : ಜಾತಿ ಗಣತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಏನನ್ನು ಬರಿಸಬೇಕು ಅಂತ ಲಿಂಗಾಯತ ಸಮಾಜದಲ್ಲಿ ಬಾರಿ ಗೊಂದಲ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಬಸವಜಯ ಮೃತ್ಯುಂಜಯ ಸ್ವಾಮೀಜಿ. ರಾಯಬಾಗ ತಾಲೂಕೀನ‌ ಪರಮಾನಂದವಾಡಿ ಗ್ರಾಮದಲ್ಲಿ ಕೂಡಲ ಸಂಗಮದ ಶ್ರೀಗಳಿಂದ ಸ್ಪಷ್ಟನೆ. ಸಮೀಕ್ಷೆಯಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ. ಲಿಂಗಾಯತ ಪಂಚಮಸಾಲಿ ಸಮಾಜದ ಬಾಂಧವರಿಗೆ ಶ್ರೀಗಳು ಕರೆ. ಎ-0868 ಎಂದು ಸಂಖ್ಯೆ ನಮೂದಿಸುವಂತೆ ಸ್ವಾಮೀಜಿ …

Read More »

ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಾಹುಕಾರ್

ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಮಕ್ಕಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದು, ಅವರ ಪಾಲಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಲು ಹಾಗೂ ಅಗತ್ಯ ಚಿಕಿತ್ಸಾ ವ್ಯವಸ್ಥೆಗಳನ್ನು ತಕ್ಷಣ ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ …

Read More »

ನಿಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ

ಡಸೋಸಿಯಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಪ್ರಚಾರಾರ್ಥ ಸಭೆ ವಿದ್ಯುತ್ ಸಂಘದ ಚುನಾವಣೆಯಲ್ಲಿ ದಿ.ಅಪ್ಪಣ್ಣಗೌಡ ಪಾಟೀಲರ ಪೆನೆಲ್ ನ್ನು ಆಶೀರ್ವದಿಸಿದರೆ ಉತ್ಕೃಷ್ಟ ದರ್ಜೆಯ ಸೇವೆ- ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಜೊಲ್ಲೆಗೆ ಸಾಥ್ ನೀಡಿದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಕೇಶ್ವರ – ದಿ. ಅಪ್ಪಣ್ಣಗೌಡ ಪಾಟೀಲರ ಪೆನೆಲ್ ಬೆಂಬಲಿಸಿ ಆಶೀರ್ವಾದ ಮಾಡಿದರೆ ಮುಂದಿನ ದಿನಗಳಲ್ಲಿ ವಿದ್ಯುತ್ ಸಹಕಾರಿ ಸಂಘವು ಅಭಿವೃದ್ಧಿ ಪಥದತ್ತ ಸಾಗುವುದಲ್ಲದೇ ಗ್ರಾಹಕರಿಗೆ ಉತ್ತಮ ದರ್ಜೆಯ …

Read More »

ನದಿಯಲ್ಲಿ ಕೊಚ್ಚಿ ಹೋದ ಟ್ರ್ಯಾಕ್ಟರ್: 10 ಜನರು ದುರ್ಮರಣ

ಉತ್ತರಾಖಂಡದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆ ನಡುವೆ ಟ್ರ್ಯಾಕ್ಟರ್ ಒಂದು ನದಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಟನ್ಸ್ ನದಿಯಲ್ಲಿ ಈ ಗಹ್ಟನೆ ನಡೆದಿದೆ. ಕಾರ್ಮಿಕರಿದ್ದ ಟ್ರ್ಯಾಕ್ಟರ್ ನದಿಗೆ ಬಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ನಡುವೆಯೇ ನದಿ ದಾಟುವ ವೇಳೆ …

Read More »

ವಿಶೇಷಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇ‌ರ್ ವಿತರಣೆ

ವಿಶೇಷಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇ‌ರ್ ವಿತರಣೆ ನನ್ನ ಸಹೋದರರಾದ ಶ್ರೀ ಅಶ್ವತ್ ವೈದ್ಯ ಅವರು ಸವದತ್ತಿಯ ಗೃಹ ಕಚೇರಿಯಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಯೋಗದೊಂದಿಗೆ, ವಿಶೇಷ ಚೇತನ ಮಕ್ಕಳಿಗೆ ಟ್ರೈಸೈಕಲ್, ವೀಲ್ ಚೇರ್ ಹಾಗೂ ಇನ್ನಿತರ ಉಪಕರಣಗಳನ್ನು ವಿತರಿಸಿದರು.

Read More »

ವಿರೋಧ ಪಕ್ಷದ ಶಾಸಕರಿಗೆ ತಲಾ ₹25 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರ ತೀರ್ಮಾನ

ಬೆಂಗಳೂರು: ವಿಪಕ್ಷಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಹಂಚಿಕೆ ಮಾಡಿದೆ. ಈಗಾಗಲೇ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಮಂಜೂರು ಮಾಡಿ, ಕ್ರಿಯಾ ಯೋಜನೆ ಸಲ್ಲಿಸಲು ಸೂಚಿಸಿದ್ದ ಸರ್ಕಾರ, ಇದೀಗ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ‌ 25 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ. ಅನುದಾನ ಹಂಚಿಕೆ ಸಂಬಂಧ ಪ್ರತಿಪಕ್ಷ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ …

Read More »