ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥವಾಗಿದೆ. ಮಹರ್ಷಿ ವಾಲ್ಮೀಕಿ ಈ ಮಹಾಕಾವ್ಯದ ರಚನೆಕಾರರು. ಬೇಡ ಜನಾಂಗಕ್ಕೆ ಸೇರಿದ ಈ ಕೃತಿಕಾರ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇಂದು ಅವರ ಜಯಂತಿಯನ್ನು ಎಲ್ಲೆಡೆ ಗೌರವಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. | ಪ್ರೇಮಾ ಕಾಟನಾಯಕ ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯ ಕೃತಿಗಳಲ್ಲೊಂದಾದ ರಾಮಾಯಣವು ಹಿಂದೂಗಳ ಪವಿತ್ರ ಗ್ರಂಥಗಳಲ್ಲೊಂದಾಗಿದೆ. ಈ ಮಹಾಕಾವ್ಯವು ಶ್ರೀ ಮಹರ್ಷಿ ವಾಲ್ಮೀಕಿ ಅವರಿಂದ ರಚಿತವಾಗಿದೆ. ಈ ಕಾವ್ಯವು …
Read More »`ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಭೂ ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ
ಶಿವಮೊಗ್ಗ : ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಈ ಮೂಲಕ ಕಾನು, ಸೊಪ್ಪಿನ ಬೆಟ್ಟ, ಸರ್ಕಾರಿ ಕಾನು, …
Read More »4ಜನ ದರೋಡೆಕೋರರ ಹೆಡೆಮುರಿಕಟ್ಟಿದ ನಿಪ್ಪಾಣಿ ಪೊಲೀಸರು
ಭೀವಶಿ ಗ್ರಾಮದ ವ್ಯಾಪ್ತಿಯಲ್ಲಿ ಬಂಗಾರದ ವ್ಯಾಪಾರಿಯೊಬ್ಬ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ಮೇಲೆ ಬಂದ ದರೋಡೆಕೋರರು ಆತನನ್ನು ತಡೆದು ನಗ ನಾಣ್ಯ ದೋಚಿದ್ದ ಕಿರಾತಕರನ್ನು ಬಂಧಿಸುವಲ್ಲಿ ನಿಪ್ಪಾಣಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ನಿಪ್ಪಾಣಿ ತಾಲೂಕಿನ ಮಾಂಗೂರ್ ನಿವಾಸಿ ದೊಂಡಿರಾಮ ವಿಷ್ಣು ಕುಸಾಳೆ ದಿನಾಂಕ 08/04/02022ರಂದು ಸಾಯಂಕಾಲ ಚಿನ್ನದ ವ್ಯಾಪಾರವನ್ನು ಮುಗಿಸಿಕೊಂಡು ತಮ್ಮ ಅಂಗಡಿಯಲ್ಲಿದ್ದ 5 ಲಕ್ಷ 40 ಸಾವಿರ ಮೌಲ್ಯದ 75 ಗ್ರಾಂ ತೂಕದ ಚಿನ್ನದ ಆಭರಣ, ಮತ್ತು 2.5 …
Read More »‘ಜನಜಾಗೃತಿ ಕಾರ್ಯಕ್ಕೆ ಜನರು ಸಹಕರಿಸಬೇಕು’
ಹುಕ್ಕೇರಿ: ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ತಾನು ಸಾಯುವುದರ ಜತೆ ತನ್ನ ಕುಟುಂಬವನ್ನೆ ನಾಶ ಮಾಡುವನು. ಜನರು ದುಶ್ಚಟದಿಂದ ದೂರ ಉಳಿದು ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದ ಜನ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕ್ಯಾರಗುಡ್ಡ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು. ಅವರು ಪಟ್ಟಣದ ಡಾ.ಜಗಜೀವನರಾಮ ಸಭಾ ಭವನದಲ್ಲಿ ಆಯೋಜಿಸಿದ್ದ ‘ಗಾಂಧಿಸ್ಮ್ರತಿ ಅಂಗವಾಗಿ ‘ದುಶ್ಚಟಗಳ ವಿರುದ್ಧ ಜನಜಾಗೃತಿ ಕಾರ್ಯಕ್ರಮ’ ಉದ್ಘಾಟಿಸಿ …
Read More »ಈಡೇರಿದ ಮೀಸಲಾತಿ ಬೇಡಿಕೆ.. ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಈಗ ನೆಮ್ಮದಿ ಸಿಕ್ಕಿದೆ.. ಸಚಿವ ಶ್ರೀರಾಮುಲು
ಬೆಂಗಳೂರು: ಮೀಸಲಾತಿ ಸಂಬಂಧ ನನ್ನನ್ನು ಗೇಲಿ ಮಾಡುತ್ತಿದ್ದವರಿಗೆ ಈಗ ಸಮಾಧಾನ ಸಿಕ್ಕಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದೆ. ವಾಲ್ಮೀಕಿ ಸಮುದಾಯ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ವಾಲ್ಮೀಕಿ ಜಾಗೂ ಪ.ಪಂಗಡದ ಸಮುದಾಯಗಳಲ್ಲಿ 151 ಜಾತಿ ಬರುತ್ತವೆ. ಮೀಸಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಇದು ಇಂದಿನ ಹೋರಾಟ ಅಲ್ಲ. ಅನೇಕ ದಶಕಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ ಇಂದು …
Read More »ಭ್ರಷ್ಟರನ್ನು ರಸ್ತೆಗೆ ತರುತ್ತೇವೆಂದು ಮೋದಿ ಹೇಳಿದ್ದರು.:ಭಾರತ್ ಜೋಡೋ ಯಾತ್ರೆ ಟೀಕಿಸಿದ ಯತ್ನಾಳ್
ವಿಜಯಪುರ: ದೇಶದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕುರಿತು ಲೇವಡಿ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಧಾನಿ ಮೋದಿ ಅವರು ಹೇಳಿದಂತೆ ಸೋನಿಯಾ, ರಾಹುಲ್ ಕಾಂಗ್ರೆಸ್ ಮುಖಂಡರನ್ನು ಬೀದಿಗೆ ತಂದಿದ್ದಾರೆ ಎಂದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಿಜೆಪಿಯ ಮೇಲೆ ಯಾವ ಪರಿಣಾಮ ಸಹ ಬೀರುವುದಿಲ್ಲ. ಇದರಿಂದ ಇನ್ನೂ ಒಳ್ಳೆಯದ್ದೇ ಆಗಿದೆ. ಅವರ ಬಣ್ಣ ಬಯಲು ಮಾಡಿದೆ …
Read More »ಉದ್ಘಾಟನೆಯಾಗದ ಸ್ಮಾರ್ಟ್ ಸಿಟಿ ಮೀನು ಮಾರುಕಟ್ಟೆ
ಯಾವುದೇ ಕಾಮಗಾರಿಗಳಿಗಾಗಲಿ.. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಆರಂಭದಲ್ಲಿ ಇರುವ ಉತ್ಸಾಹ ಕಾಮಗಾರಿ ಮುಗಿದ ಮೇಲೆ ಇರುವುದೇ ಇಲ್ಲ. ಇದಕ್ಕೆ ಧಾರವಾಡವೇನೂ ಹೊರತಾಗಿಲ್ಲ. ಕಾಮಗಾರಿಗೆ ಅನುಮೋದನೆ ದೊರೆತು, ಅದು ಮುಕ್ತಾಯವಾಗುವವರೆಗೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿರಂತರವಾಗಿ ಅಲ್ಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಯಾವಾಗ ಕಾಮಗಾರಿ ಮುಗಿಯುತ್ತದೋ, ಅವರು ಕೂಡ ಅಲ್ಲಿಗೆ ಬರುವುದನ್ನು ನಿಲ್ಲಿಸಿ ಬಿಡುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಹುಬ್ಬಳ್ಳಿಯಲ್ಲಿ ನಿರ್ಮಿಸಲಾಗಿರುವ ಮೀನು ಮಾರುಕಟ್ಟೆ. ಹುಬ್ಬಳ್ಳಿಯ ಗಣೇಶಪೇಟೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …
Read More »ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: B.S.Y.
ಬೆಂಗಳೂರು: ಇಂದಿನ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ನಡೆಯುವ ವಿಜಯದ ಯಾತ್ರೆಯಾಗಿದೆ. ಮುಂದೆ ಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೇರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ: ನಗರದ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …
Read More »ಧಗಧಗನೆ ಉರಿದ ಖಾಸಗಿ ಬಸ್.. ಮಕ್ಕಳು ಸೇರಿ 14 ಮಂದಿ ಸಜೀವ ದಹನ
ನಾಸಿಕ್(ಮಹಾರಾಷ್ಟ್ರ): ನಾಸಿಕ್ಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು ಮಕ್ಕಳು ಸೇರಿದಂತೆ 14 ಜನರು ಸಜೀವ ದಹನವಾದ ದಾರುಣ ಘಟನೆ ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಗೀಡಾದ ಖಾಸಗಿ ಬಸ್ ನಾಸಿಕ್ಗೆ ಪಯಣಿಸುತ್ತಿತ್ತು. ಈ ವೇಳೆ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಪ್ರಯಾಣಿಕರು ನಿದ್ರೆಯಯಲ್ಲಿದ್ದ ಕಾರಣ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಯಾರೂ ಗಮನಿಸಿಲ್ಲ. ಬೆಂಕಿ ಇಡೀ ಬಸ್ಗೆ ಹೊತ್ತಿಕೊಂಡಿದ್ದು, ಜನರು ಹೊರಬರಲಾಗದೇ ಜ್ವಾಲೆಗೆ ಸಿಲುಕಿ …
Read More »10 ಲಕ್ಷದ ಸೂಟು ಬೂಟು ಧರಿಸುವ ಮೋದಿ ಬಡವರಾ, ಪ್ಯಾಂಟ್ ಟೀಶರ್ಟ್ ಧರಿಸುವ ರಾಹುಲ್ ಗಾಂಧಿ ಬಡವರಾ?’
ಗಂಗಾವತಿ(ಕೊಪ್ಪಳ): ಮೋದಿ ಯಾವ ಊರಲ್ಲಿ, ಯಾವ ಹೋಟೆಲ್, ಯಾವ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಿದ್ದರು ಎಂಬುದನ್ನು ಬಿಜೆಪಿಗರು ಬಹಿರಂಗ ಪಡಿಸುತ್ತಿಲ್ಲ. ಸುಳ್ಳಿನ ಕಂತೆ ಹೆಣೆಯುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳಿನಿಂದಲೇ ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ನಗರದಲ್ಲಿ ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 10 ಲಕ್ಷ ರೂ. ಮೌಲ್ಯದ ಸೂಟು-ಬೂಟು ಧರಿಸುವವರು ಬಡವರೋ ಅಥವಾ ಅಗರ್ಭ ಶ್ರೀಮಂತರಾಗಿದ್ದರೂ …
Read More »
Laxmi News 24×7