ವಿಜಯಪುರ: ಕಾರು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ಈ ಅಪಘಾತವಾಗಿದೆ. ಕಾರು ಮತ್ತೆ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕಸ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಡಗಾನೂರ ತಾಂಡಾದ ಬಾಬು ಚೌವ್ಹಾಣ, ಅಶೋಕ ನಾಯಕ್ ಸಾವಿಗೀಡಾದವರು. ಅಪಘಾತದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದು ತಿಳಿಯುತ್ತಿದ್ದಂತೆ ಚಾಲಕ …
Read More »ವೈಯಕ್ತಿಕ ಸ್ವಾರ್ಥಕ್ಕಾಗಿ ಮೃತ್ಯುಂಜಯ ಸ್ವಾಮೀಜಿ ಹೋರಾಟ: ಪಂಚಮಸಾಲಿ ಮುಖಂಡರ ಆರೋಪ
ಕೊಪ್ಪಳ: ‘ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶಿಗ್ಗಾವಿಯಲ್ಲಿ ತಮ್ಮ ಸ್ವಾರ್ಥ ಸಾಧನೆಗೆ ಹೋರಾಟ ಮಾಡುತ್ತಿದ್ದಾರೆ’ ಎಂದು ಕೊಪ್ಪಳ ಜಿಲ್ಲಾ ಲಿಂಗಾಯತ ಪಂಚಮಸಾಲಿ (ಪಂಚಸೈನ್ಯ) ಸಮಾಜದ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ ‘ಮುಖ್ಯಮಂತ್ರಿ ಮನೆ ಮುಂದೆ ಏಕಾಏಕಿ ಧರಣಿ ಸರಿಯಲ್ಲ. ಇದರಿಂದ ಏನೂ ಪ್ರಯೋಜನವಿಲ್ಲ. ರಾಜಕೀಯ ಉದ್ದೇಶವಿಟ್ಟುಕೊಂಡು ಹೋರಾಟ …
Read More »ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು
ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ. ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …
Read More »ಬೆಂಗಳೂರು: ಕಾರಿಗೆ ಬೈಕ್ ವಿಮೆ- ಅಪಘಾತವಾದಾಗ ಸತ್ಯಾಂಶ ಬಯಲು!
ಬೆಂಗಳೂರು, ಸೆಪ್ಟೆಂಬರ್ 20: ವಾಹನಗಳಿಗೆ ಇನ್ಸುರೆನ್ಸ್ (ವಿಮೆ)ಯನ್ನು ಮಾಡಿಸುವುದು ಬಹಳ ಮುಖ್ಯವಾಗುತ್ತದೆ. ವಾಹನಗಳಿಗೆ ವಿಮೆಯನ್ನು ಮಾಡಿಸುವುದರಿಂದ ಅಪಘಾತವಾದ ಸಮಯದಲ್ಲಿ ಬಹಳಷ್ಟು ಅನುಕೂಲಗಳಿವೆ. ಆದರೆ ಖಾಸಗಿ ಕಂಪನಿ ವಿಮೆಯನ್ನು ಮಾಡಿಸುವ ಗ್ರಾಹಕರು ಎಚ್ಚರವಾಗಿರಬೇಕು. ನಾಲ್ಕು ಚಕ್ರದ ವಾಹನದ ವಿಮೆ ಎಂದು ದ್ವಿಚಕ್ರ ವಾಹನ ವಿಮೆ ನೀಡಿ ವಂಚಿಸುತ್ತಿದ್ದವನನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಾಹನಗಳಿಗೆ ಇನ್ಸುರೆನ್ಸ್ ಮಾಡಿಸುವುದು ಪೊಲೀಸರ ದಂಡ ಪ್ರಯೋಗಕ್ಕೆ ಹೆದರಿಯಲ್ಲ. ವಿಮೆ ಮಾಡಿಸುವುದು ಜೀವ ಜೀವನಕ್ಕಾಗಿ ಎಂಬುದನ್ನು ಮನಗಾಣಬೇಕಿದೆ. …
Read More »ಮೀಸಲಾತಿಗೆ ಯಡಿಯೂರಪ್ಪ ಅಡ್ಡಿ.. ಸಿಎಂ ಬೊಮ್ಮಾಯಿ ಮನೆ ಮುಂದೆ ಸತ್ಯಾಗ್ರಹಕ್ಕೆ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿರುವ ಸತ್ಯಾಗ್ರಹಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು. ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಆಯೋಜಿಸಿರುವ ಸತ್ಯಾಗ್ರಹಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಮೀಜಿ ಚಾಲನೆ ನೀಡಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ನಾಲ್ಕನೇ ಬಾರಿ ಮಾತು ತಪ್ಪಿದರೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡ್ತೇವೆ ಅಂತಾ …
Read More »2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್
ವಿಧಾನಸಭೆ: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ …
Read More »ಜೂಜುಕೋರರಿಗೆ ಬಿಸಿ: ಬೆಳಗಾವಿಯಿಂದ ಮತ್ತೊಬ್ಬ ಮಟ್ಕಾ ಬುಕ್ಕಿ ಗಡಿಪಾರು
ಬೆಳಗಾವಿ: ನಗರದಲ್ಲಿ ಮಟ್ಕಾ, ಓಸಿ ಆಡಲು ಜನರನ್ನು ಪ್ರೇರೇಪಿಸುತ್ತಿದ್ದ ಬುಕ್ಕಿಯನ್ನು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಜೂಜುಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಇಲ್ಲಿಯ ಅನಗೋಳದ ಪರುಶರಾಮ ಬಾಬು ಮೇತ್ರಿ ಎಂಬಾತನನ್ನು ಒಂದು ವರ್ಷಗಳ ಕಾಲ 2023 ಸೆ. 18ರ ವರೆಗೆ ಗಡಿಪಾರು ಮಾಡಲಾಗಿದೆ. ಬೆಳಗಾವಿಯಿಂದ ಬಳ್ಳಾರಿ ಜಿಲ್ಲೆಗೆ ಗಡಿಪಾರು ಮಾಡಿ ಗಡಾದಿ ಆದೇಶ ಹೊರಡಿಸಿದ್ದಾರೆ. ಪರುಶರಾಮ ಮೇತ್ರಿ ವಿರುದ್ಧ ಏಳು ಪ್ರಕರಣಗಳು …
Read More »ಖಿಲಾರದಡ್ಡಿಗೆ ಕೊನೆಗೂ ಬಂತು ಬಸ್!
ತೆಲಸಂಗ: ಸಮೀಪದ ಖಿಲಾರದಡ್ಡಿ ಗ್ರಾಮಕ್ಕೆ ಕೊನೆಗೂ ಸೋಮವಾರ ಬಸ್ ಬಂದಿದ್ದು, ಬಸ್ಸೇ ಕಾಣದ ಗ್ರಾಮಸ್ಥರಲ್ಲಿ ಸಂಭ್ರಮವೋ ಸಂಭ್ರಮ. ಸ್ವಾತಂತ್ರ್ಯ ದೊರೆತು 75 ವರ್ಷವಾದರೂ ಖಿಲಾರದಡ್ಡಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಇರಲಿಲ್ಲ. ಸದ್ಯ ಬಸ್ ಗ್ರಾಮದಲ್ಲಿ ಬರುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಚಾಲಕ, ನಿರ್ವಾಹಕ, ನಿಯಂತ್ರಣಾಧಿಕಾರಿಯನ್ನು ಸತ್ಕರಿಸಿ ಬಸ್ ಗೆ ಪೂಜೆ ಸಲ್ಲಿಸಿ, ಕುಣಿದು ಕುಪ್ಪಳಿಸಿದರು. 280ಕ್ಕೂ ಹೆಚ್ಚು ಶಾಲಾ ಮಕ್ಕಳು ಬಂದು ಹೋಗುವುದು ಸೇರಿ 16 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ …
Read More »ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಕೂಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ತಲೆಯ ಮೇಲೆ ಬುಟ್ಟಿ, ಕೂಲಿ ಕೆಲಸದ ಸಾಮಗ್ರಿ ಹಿಡಿದು ಪ್ಲೇಟ್ …
Read More »ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ
ಆತ್ಮ ರಕ್ಷಣೆಗಾಗಿ ಕರಾಟೆ ತರಬೇತಿಯು ಅತ್ಯವಶ್ಯವಾಗಿದೆ.ಈ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರಾಟೆ ಮಾಸ್ಟರ್ ಜೀತೇಂದ್ರ ಕಾಕತಿಕರ್ ಹೇಳಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು ಈ ವೇಳೆ ಬೆಳಗಾವಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷರಾದ ಗಜೇಂದ್ರ ಕಾಕತೀಕರ್ …
Read More »
Laxmi News 24×7