ಓಸಿ ಮತ್ತು ಇಸ್ಪೀಟ್ ಆಡಲು ಜನರನ್ನು ಪ್ರೇರೇಪಿಸುತ್ತಿದ್ದ ಆರೋಪಿಯನ್ನು ಒಂದು ವರ್ಷದವರೆಗೆ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದಿ ಆದೇಶ ಹೊರಡಿಸಿದ್ದಾರೆ. ಅನಗೋಳದ ನಿವಾಸಿ ಪರಶುರಾಮ್ ಬಾಬು ಮೇತ್ರಿ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಆರೋಪಿ. ಸೆಪ್ಟೆಂಬರ್ 19 2022ರಿಂದ ಸೆಪ್ಟೆಂಬರ್ 18 2023ರವರೆಗೆ 1 ವರ್ಷ ಕಾಲ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದಿ ಆದೇಶ ಹೊರಡಿಸಿದ್ದಾರೆ. ಈ ಆರೋಪಿ ವಿರುದ್ಧ ಒಟ್ಟು 7 …
Read More »ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ:A.A.P. ಭಾಸ್ಕರ್ ರಾವ್
ಸರಕಾರ ದರ್ಪದಿಂದ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ೪೦% ವ್ಯವಹಾರ ಗಡಿ ದಾಟಿ ಹೈದರಾಬಾದ್ ಹೋಗಿ ಪೋಸ್ಟರ್ ಹಾಕಿ ಮಾನ ಮರ್ಯಾದೆ ತೆಗೆದುಕೊಂಡಿದೆ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ಇಂದು ಮಂಗಳವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್ ರವರು, ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಸಹಾಯವಾಗಿ ಸಿಎಂ ಹೇಳುತ್ತಾರೆ. ಇದನ್ನು ನಾವು ಮಾಡಿಲ್ಲ ಎನ್ನುತ್ತಾರೆ. ಆದರೆ ಬೆಳಗಾವಿ …
Read More »ರಾಮದುರ್ಗ: ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ
ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೂಲ್ ಕೆಳಗೆ ಬಿಸಾಕಲಾಗಿದೆ. ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಬೇರೆಡೆ ಕೊಲೆಗೈದು ಹೊಸೂರ ಹಳ್ಳದ ಬಳಿ ಶವ ಎಸೆಯಲಾಗಿದೆ. ವ್ಯಕ್ತಿಯ ಮೈತುಂಬ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಜನ ಬೆಚ್ಚಿದರು. ಸ್ಥಳದಲ್ಲಿ ಅವರ ಬೈಕ್ ಕೂಡ ಇದೆ. ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ …
Read More »ಬಿಜೆಪಿಯವರದ್ದು ಮೊಟ್ಟೆಯ ಕಮಿಷನ್ನಂತೆ, ಶಾಲಾ ಬಟ್ಟೆಯಲ್ಲೂ ಕಮಿಷನ್ ಲೂಟಿ?: ಕಾಂಗ್ರೆಸ್
ಬೆಂಗಳೂರು: ವಿದ್ಯಾರ್ಥಿಗಳ (Students) ಸಮವಸ್ತ್ರದಲ್ಲೂ (Uniform) 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ (B.C Nagesh) ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಇದರಲ್ಲೂ ಮೊಟ್ಟೆಯ ಕಮಿಷನ್ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ಚಾಟಿ ಬೀಸಿದೆ. ಟ್ವೀಟ್ನಲ್ಲಿ ಏನಿದೆ? ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, …
Read More »ಇನ್ಮುಂದೆ ಪೌರ ಕಾರ್ಮಿಕರು ಸರ್ಕಾರಿ ನೌಕರರು
ಬೆಂಗಳೂರು : ಬಹು ದಿನಗಳ ಬೇಡಿಕೆಯಂತೆ ರಾಜ್ಯದ ನಗರಸಭೆ ಪುರಸಭೆ , ಪಟ್ಟಣ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಬಿಬಿಎಂಪಿಯ 3673 ನೌಕರರು, …
Read More »ಅಗ್ನಿವೀರರ ನೇಮಕಾತಿ ಪೂರ್ಣ
ಹಾವೇರಿ: ಅಗ್ನಿಪಥ್ ಯೋಜನೆಯಡಿ ಹಾವೇರಿಯಲ್ಲಿ ಕಳೆದ ಹದಿನೆಂಟು ದಿನಗಳಿಂದ ಜರುಗಿದ್ದ ಅಗ್ನಿವೀರರ ನೇಮಕಾತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 43 ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದು, ಈ ಪೈಕಿ 4,200 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸೇನಾ ನೇಮಕಾತಿ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು. ಸತತ ಮಳೆಯ ಕಾರಣ ಸೇನಾ ನೇಮಕಾತಿ ರ್ಯಾಲಿ …
Read More »FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್
ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು. …
Read More »ರೆ ಒತ್ತುವರಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ; ಯಾರ್ಯಾರು ಎಷ್ಟು ಕೆರೆ ನುಂಗಿದ್ದಾರೆ ಎಂದು ಹೇಳಿ; ಕಂದಾಯ ಸಚಿವರಿಗೆ ಯತ್ನಾಳ್ ತಾಕೀತು;
ಬೆಂಗಳೂರು: ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ ಪರಿಹಾರ ಕುರಿತು ವಿವರಿಸುವಂತೆ ಸ್ಪೀಕರ್ ಕಾಗೇರಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಸೂಚಿಸುತ್ತಿದ್ದಂತೆ ವಿಧಾನಸಭೆಯಲ್ಲಿ ಕೆರೆ ಒತ್ತುವರಿ ಕುರಿತು ಕಾವೇರಿದ ಚರ್ಚೆ ನಡೆಯಿತು. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಒತ್ತುವರಿ ತೆರವು ಸಮರ್ಪಕವಾಗಿ ಮಾಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಕೆ.ಜೆ. ಜಾರ್ಜ್ ಕಿಡಿಕಾರಿದರು. ಕಾಂಗ್ರೆಸ್ ನಾಯಕರ ಅವಧಿಯಲ್ಲಿಯೇ ಕೆರೆಗಳು ಒತ್ತುವರಿಯಾಗಿವೆ ಎಂದು ಬಿಜೆಪಿ ಸದಸ್ಯರು ಆರೋಪಿಸುತ್ತಿದ್ದಂತೆ ಮತ್ತೆ …
Read More »ದೇವೇಗೌಡರನ್ನು ನೋಡ್ತಿದ್ದಂತೆ ಕೈಮುಗಿದು ಹೇಗೀದ್ದೀರಿ ಸರ್ ಎಂದ್ರು ಸಿದ್ಧರಾಮಯ್ಯ: 6 ವರ್ಷಗಳ ನಂತ್ರ ಗುರು -ಶಿಷ್ಯರ ಭೇಟಿ
ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ, ದೇವೇಗೌಡರನ್ನು ನೋಡುತ್ತಿದ್ದಂತೆ ಕೈಮುಗಿದು ಹೇಗಿದ್ದೀರಿ ಸರ್ ಎಂದು ಆರೋಗ್ಯ ವಿಚಾರಿಸಿದ್ದಾರೆ. ವಿಧಾನಮಂಡಲ ಕಲಾಪ ಮುಗಿದ ನಂತರ ಸಿದ್ದರಾಮಯ್ಯ ಅವರು ಶಾಸಕರಾದ ಜಮೀರ್ ಅಹಮದ್, ಭೈರತಿ ಸುರೇಶ್ ಮೊದಲಾದವರ ಜೊತೆಗೆ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಆರು ವರ್ಷಗಳ ನಂತರ ಸಿದ್ದರಾಮಯ್ಯ, …
Read More »ಫಾರೆಸ್ಟ್ ರೇಂಜರ್ ಆಫೀಸರ್’ ಗೆ ಹಿಗ್ಗಾಮುಗ್ಗಾ ಹೊಡೆದ ಜನ ಯಾಕೆ ಗೊತ್ತಾ..?
ಬಳ್ಳಾರಿ : ನಕಲಿ ಪೊಲೀಸ್ ಎಂದು ಡೆಪ್ಯೂಟಿ ಫಾರೆಸ್ಟ್ ರೇಂಜರ್ ಆಫೀಸರ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ನಗರದ ವಿಮ್ಸ್ ಆಸ್ಪತ್ರೆ ಸಮೀಪದ ರೇಣುಕಾ ಹೋಟೆಲ್ ಬಳಿ ನಡೆದಿದೆ. ಡೆಪ್ಯೂಟಿ ಫಾರೆಸ್ಟ್ ರೇಂಜರ್ ಕೆಂಚಪ್ಪ ಅವರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ್ದು, ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೋಟೆಲ್ ಹಾಗೂ ಅಂಗಡಿಗಳಲ್ಲಿ ಕೆಂಚಪ್ಪ ಹಣ ವಸೂಲಿ …
Read More »
Laxmi News 24×7