ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ. ಎದುರಿನಿಂದ …
Read More »ಐಎಎಸ್ ಅಧಿಕಾರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಜೆಡಿಎಸ್ ಶಾಸಕ
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಜಟಾಪಟಿ ಮುಂದುವರೆದಿದ್ದು, ಇದೀಗ ಶಾಸಕರು ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಶಾಸಕ ಸಾ.ರಾ.ಮಹೇಶ್ ಭೂ ಅಕ್ರಮ ಮಾಡಿದ್ದಾರೆ. ಎಂಬ ರೋಹಿಣಿ ಸಿಂಧೂರಿ ಅವರ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ. ಆದರೂ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಆರೋಪ ಮಾಡಿದ್ದಲ್ಲದೇ …
Read More »ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ
ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …
Read More »ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ 17ಸೇತುವೆಗಳು ಮುಳುಗಡೆ 35 ಅಧಿಕ ಮನೆ ಕುಸಿತ
ಬೆಳಗಾವಿ: ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆಗೆ ಕುಂದಾನಗರಿ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದ್ದು, 17ಸೇತುವೆಗಳು ಮುಳುಗಡೆಯಾಗಿದ್ದಲ್ಲದೇ 36 ಮನೆಗಳ ನೆಲಸಮವಾಗಿವೆ. ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ ಶನಿವಾರ ಸಂಜೆಯಿಂದಲೇ ಸುರಿಯುತ್ತಿರುವ ಮಳೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಘಟಪ್ರಬಾ ನದಿಯಲ್ಲಿ ಭಾನುವಾರ ಸಂಜೆಯ ವೇಳೆಗೆ …
Read More »ಮೇಲ್ಮನೇಲಿ ಬಿಜೆಪಿಗೆ ಪೂರ್ಣ ಬಹುಮತ : ಬಸವರಾಜ ಹೊರಟ್ಟಿ ಮತ್ತೆ ಸಭಾಪತಿ?
ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನಪರಿಷತ್ ಗೆ ಪುನರಾಯ್ಕೆಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಸಭಾಪತಿ ಸ್ಥಾನ ನೀಡುವ ಸಾಧ್ಯತೆ ಇದೆ. ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿರುವ …
Read More »ಬೆಳಗ್ಗೆ 11ಕ್ಕೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಹೀಗೆ ಮಾಡಿ
ಬೆಂಗಳೂರು : ಸೆಪ್ಟಂಬರ್ 12ರಂದು (ನಾಳೆ )ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ? …
Read More »ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!
ಚಿತ್ರದುರ್ಗ: ಪೋಕ್ಸೋ ಕೇಸ್ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು …
Read More »ನಾರಾಯಣ ಗುರುಗಳಿಗೆ ಸಿಎಂ ಅಪಮಾನ: ಬೇಸರ ಹೊರ ಹಾಕುತ್ತಲೇ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಣವಾನಂದ ಸ್ವಾಮೀಜಿ
ದಾವಣಗೆರೆ: ಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ವಿರುದ್ಧ ಡಾ. ಪ್ರಣವಾನಂದ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ವಿಶ್ವಕ್ಕೆ ಸಮಾನತೆ ಸಾರಿರುವ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ನಾರಾಯಣ ಗುರುಗಳ ಭಾವಚಿತ್ರಕ್ಕೆ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಲಿಲ್ಲ. ವಿಧಾನಸಭೆಯಲ್ಲಿ ಎಲ್ಲ ಶರಣರ ಭಾವಚಿತ್ರಕ್ಕೆ ಅವರ ಜಯಂತಿ ದಿನದಂದು ಪುಷ್ಪ ನಮನ ಸಲ್ಲಿಸಿ ಪೂಜೆ ಸಲ್ಲಿಸುವ ಪದ್ಧತಿ ನಡೆದು ಬಂದಿದೆ. ಆದರೆ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ …
Read More »ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ?ಇಲ್ಲಿದೆ ಅಲರ್ಟ್ ವಿವರ..
ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ತಗ್ಗಿದೆ. ಭಾನುವಾರ ಕೆಲವೆಡೆ ಮಾತ್ರ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರ 11, ಕೊಡಗಿನ ಭಾಗಮಂಡಲದಲ್ಲಿ 7 ಸೆಂ.ಮೀ. ಮಳೆ ಬಿದ್ದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸೆ.12ರಂದು ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಸೆ.13ರಿಂದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಇಳಿಕೆಯಾಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ನಾಲ್ಕೈದು ದಿನಗಳಿಂದ …
Read More »ಭ್ರಷ್ಟರ ಶಿಕಾರಿಗೆ ಲೋಕಾ ತಯಾರಿ: ಎಸಿಬಿ ಸಿಬ್ಬಂದಿ, ಕಡತಗಳ ಹಸ್ತಾಂತರ ಇಂದು ಪೂರ್ಣ
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸ್ಥಾಪನೆಯಿಂದ ಖದರ್ ಕಳೆದುಕೊಂಡು ಮಂಕಾಗಿದ್ದ ಲೋಕಾಯುಕ್ತಕ್ಕೀಗ ಹಳೇ ಖದರ್ ಮರಳಿದೆ. ಸೋಮವಾರದಿಂದ ಭ್ರಷ್ಟರ ಶಿಕಾರಿ ಮತ್ತೆ ಶುರುವಾಗಲಿದೆ. ಎಸಿಬಿಯಲ್ಲಿದ್ದ 141ಕ್ಕೂ ಹೆಚ್ಚು ಕಾನ್ಸ್ಟೆಬಲ್ ಹಾಗೂ ಹೆಡ್ ಕಾನ್ಸ್ಟೆಬಲ್ಗಳು ಈಗಾಗಲೇ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಸೋಮವಾರ ಸಂಜೆ ವೇಳೆಗೆ ಎಲ್ಲ ಪ್ರಕರಣಗಳ ಕಡತಗಳೂ ಲೋಕಾಯುಕ್ತ ಸುಪರ್ದಿಗೆ ಸೇರಿ ಎಸಿಬಿ ಸಂಪೂರ್ಣ ಇತಿಹಾಸ ಸೇರಲಿದೆ. ಏತನ್ಮಧ್ಯೆ ಎಸಿಬಿ ದಾಳಿಗೊಳಗಾದರೂ ನಿರಾಳರಾಗಿದ್ದ ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಲೋಕಾಯುಕ್ತ ಭೀತಿ …
Read More »
Laxmi News 24×7