Breaking News

ರಾಜ್ಯ

ಪಿಎಸ್ಐ ಪರೀಕ್ಷೆ ಅಕ್ರಮ: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದ ರಚನಾ ಸಿಐಡಿ ವಶಕ್ಕೆ

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಕಳೆದ ಮೂರು ತಿಂಗಳಿನಿಂದ ಸಿಐಡಿ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಪಿಎಸ್ಐ ಪರೀಕ್ಷೆ ಅಕ್ರಮದ ಮತ್ತೋರ್ವ ಮಹಿಳಾ ಆರೋಪಿ ಅಂದರ್ ಆಗಿದ್ದಾರೆ. ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ ಮುತ್ತಲಗೇರಿ ಕೊನೆಗೂ ಬಂಧನವಾಗಿದೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದು ತಮ್ಮ ವಿರುದ್ಧ ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ …

Read More »

ಬಸ್ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು!

ಕಾರವಾರ: ಸಣ್ಣಪುಟ್ಟ ವಸ್ತುಗಳು, ಮನೆ-ಅಂಗಡಿಗಳಲ್ಲಿ ಕಳ್ಳತನವಾಗುವ ಬಗ್ಗೆ ನೀವೆಲ್ಲಾ ಕೇಳಿರಬಹುದು. ಆದರೆ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ ಬಸ್ ತಂಗುದಾಣವನ್ನೇ ಕಳ್ಳತನ ಮಾಡಿರುವ ಬಗ್ಗೆ ಕೇಳಿದ್ದೀರಾ? ಇಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಿನೈಘಾಟ ಸಮೀಪದ ಪಿರೆಗಾಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಯಿಡಾ ತಾಲೂಕಿನ ಹಲವು ಕಡೆ ರುಡ್ ಸೆಟ್ ಸಂಸ್ಥೆಯವರು ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರು. ಅದರಂತೆ 3 ವರ್ಷದ ಹಿಂದೆ 2 ಲಕ್ಷ ರೂ. ವೆಚ್ಚದಲ್ಲಿ …

Read More »

ಬೆಳಗಾವಿಯಲ್ಲಿ ನಕಲಿ‌ ಪತ್ರಕರ್ತರ ಬಳಿಕ ನಕಲಿ ಪೊಲೀಸರು; ಐವರ ಬಂಧನ

ಬೆಳಗಾವಿ: ನಾಲ್ವರು ನಕಲಿ‌ ಪತ್ರಕರ್ತರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಈಗ ಐವರು ನಕಲಿ‌ ಪೊಲೀಸರನ್ನು ಬಂಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಜಾಕೀರಹುಸೇನ್ ಕುತ್ಬುದ್ದಿನ್ ಮನಿಯಾರ(42), ಬಸವರಾಜ ಗುರಪ್ಪ ಪಾಟೀಲ(32), ಸರ್ವೇಶ ಮೋಹನ ತುಡವೇಕರ(38), ಸೇಹಲಾಹ್ಮದ ಶಾಹಬುದ್ದಿನ್ ತರಸಗಾರ(41) ಹಾಗೂ ನಯೀಮ್‌ ಮಹ್ಮದಶಫೀ ಮುಲ್ಲಾ(30) ಎಂಬಾತರನ್ನು ಬಂಧಿಸಲಾಗಿದೆ.   ರಾಮತೀರ್ಥ ನಗರದ ಅತಾವುಲ್ಲಾ ಮಹ್ಮದಹಯಾತ್ ಹೊನಗೇಕರ ಎಂಬವರು ಕಾರಿನಲ್ಲಿ ಹೊರಟಿದ್ದಾಗ ಇಂಡಿಕಾ ಕಾರಿನಲ್ಲಿ ಬಂದ ಐವರು ಪೊಲೀಸರು ಎಂದು …

Read More »

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು

ಮೈಸೂರು/ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣ ಘಟಕದ ದೂರಿನನ್ವಯ ಮಠದ ಶ್ರೀ ಸಹಿತ ವಸತಿ ನಿಲಯದ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ಅವರ ವಿರುದ್ಧ ಪೋಕೊà ಕಾಯಿದೆಯಡಿ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮೇಲೆ ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ …

Read More »

ಪೊಲೀಸರ ಸೋಗಿನಲ್ಲಿ ಲಕ್ಷಾಂತರ ರೂ. ಗಾಂಜಾ ಸಾಗಿಸುತ್ತಿದ್ದ ಖದೀಮರ ಬಂಧನ

ನಿಮ್ಮ ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದಿರಿ ಎಂದು ಪೊಲೀಸರ ಸೋಗಿನಲ್ಲಿ ತಪಾಸಣೆ ಮಾಡಿದ ಖದೀಮರು ಗಾಡಿಯಲ್ಲಿದ್ದ 4,79,250 ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿದ್ದರು. ಸಧ್ಯ ಈ ಆರೋಪಿಗಳನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ರಾಮತೀರ್ಥನಗರದ ನಿವಾಸಿ ಅತಾವುಲ್ಲಾ ಮಹಮ್ಮದ್‍ಹಯಾತ್ ಹೊನಗೇಕರ್ ಹಣ ಕಳೆದುಕೊಂಡ ವ್ಯಕ್ತಿ. ಬಳಿಕ ಇವರು ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಕಿತ್ತೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ 70 …

Read More »

ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಶುಕ್ರವಾರ (ಆಗಸ್ಟ್.26) ರಾತ್ರಿ ನಿಧನರಾಗಿದ್ದಾರೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.   ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಚಿರತೆಯು ಭಯ ಸಿಎಂ ಬೊಮ್ಮಾಯಿಗೆ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರ

ಬೆಳಗಾವಿ ನಾಗರಿಕರಲ್ಲಿ ಭಯ ಹುಟ್ಟಿಸಿರುವ ಹಾಗೂ 10 ಸಾವಿರಕ್ಕೂ ಅಧಿಕ ಶಾಲಾ ಮಕ್ಕಳ ಶಿಕ್ಷಣಕ್ಕೆ ಕುತ್ತು ತಂದಿರುವ ಗಾಲ್ಫ್ ಕ್ಲಬ್ ಮೈದಾನದಲ್ಲಿಯ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಚಿರೆತೆ ಹಿಡಿಯುವ ಪರಿಣಿತರ ತಂಡವನ್ನು ಬೆಳಗಾವಿಗೆ ಕಳಿಸುವಂತೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯ ಹಿಂಡಲಗಾ ರಸ್ತೆಯಲ್ಲಿರುವ ಹನುಮಾನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಹಸ್ರಾರು ನಾಗರಿಕರು …

Read More »

ಚಿತ್ರದುರ್ಗ ಮಠದ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ ಆರೋಪ ಮಾಡಿರುವ ವಿದ್ಯಾರ್ಥಿನಿ ಯರು

 ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು …

Read More »

ಬೆಂಗಳೂರು: ಸಮಗ್ರ ಆರೋಗ್ಯ ಸೇವೆಗಾಗಿ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿದ ಮುಖ್ಯಮಂತ್ರಿ –

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸೇವೆಯ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ಕರ್ನಾಟಕ ಸರ್ಕಾರವು ತನ್ನ ‘ವಿಷನ್ ಡಾಕ್ಯುಮೆಂಟ್’ ಅನ್ನು ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾಖಲೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಒಂದು ವರ್ಷದ ಸಮಗ್ರ ಸಂಶೋಧನೆ, ಚರ್ಚೆಗಳು ಮತ್ತು ಚರ್ಚೆಗಳ ನಂತರ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಒಟ್ಟು 250 ತಜ್ಞರು ದಾಖಲೆಗಳನ್ನು ಸಿದ್ಧಪಡಿಸಲು ತಮ್ಮ ಸಲಹೆಗಳನ್ನು ನೀಡಿದ್ದಾರೆ ಎಂದು …

Read More »

ನಿಮ್ಮ ಅಧಿಕಾರಿ ತಪ್ಪು ಮಾಡಿದ್ದಾನೆ ಅಂತಾ ಹೇಳಿದ್ದಕ್ಕೆ ದಬ್ಬಾಳಿಕೆ ಮಾಡಿದ ಅಧಿಕಾರಿ ಐ ಎಸ್ ಕೋಲಾರ

ಬೈಲಹೊಂಗಲ:ಬೈಲಹೊಂಗಲದಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹೇಶ ಮೇಟಿ ಅವರು ಕೆಲವು ದಿನಗಳ ಹಿಂದೆ ಒಬ್ಬ ಮಹಿಳೆ ಕಾಗದ ಪತ್ರಗಳ ಮೇಲೆ ಗೆಜೆಟೆಡ್ ಸಹಿ ಮಾಡಸಲಿಕೆ ಬಂದಾಗ ಹಣ ತೆಗೆದುಕೊಂಡಿರುವ ಅಧಿಕಾರಿ ಮಹೇಶ ಮೇಟಿ. ಹಾಗೇಯೆ ಒಬ್ಬ ಅಧಿಕಾರಿಯಾಗಿ ಸಾರ್ವಜನಿಕರು ಬಂದಾಗ ಉಚಿತವಾಗಿ ಗೆಜೆಟೆಡ್ ಮಾಡಬೇಕಾದ ಅಧಿಕಾರಿ ಈ ರೀತಿ ಮಾಡಿರುವುದು ತಪ್ಪು ಎಂದು ಮಹಿಳೆ ಅಸಮಾಧಾನ ಹೊರಹಾಕಿದರು.. ಇದೇ ಸಂದರ್ಭದಲ್ಲಿ ಇವತ್ತು ಪಶು ಪಾಲನಾ ಮತ್ತು …

Read More »