ದುರ್ಗ: ತಮಗೆ ಹಾಲು ಹಣ್ಣು ನೀಡಲು ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದುರ್ಗದ ಇತಿಹಾಸ ಪ್ರಸಿದ್ದ ಮಠದ ಸ್ವಾಮೀಜಿ ವಿರುದ್ದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಶ್ರೀ ಶ್ರೀ ಶ್ರೀ ಸ್ವಾಮೀಜಿ ವಿರುದ್ದ ಪ್ರಕರಣವನ್ನು ದಾಖಲು ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಘಟನೆ ದುರ್ಗದಲ್ಲಿ ನಡೆದಿದ್ದು, ಸಂತ್ರಸ್ಥ ವಿದ್ಯಾರ್ಥಿನಿಯರು ತಮಗೆ ಆದ ಅನ್ಯಾಯಕ್ಕೆ ದುರ್ಗದಲ್ಲಿ ನ್ಯಾಯಾ ಸಿಗುವುದಿಲ್ಲ …
Read More »ಲೋಕಾಯುಕ್ತಕ್ಕೆ ಪುಲ್ ಫವರ್: ಇನ್ಮುಂದೆ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಎಡಿಜಿಪಿ ಆದೇಶ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ( Karnataka Lokayukta ) ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ( Karnatak High Court ) ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ …
Read More »ಹೈಕೋರ್ಟ್ನ ಬೆಂಗಳೂರು , ಧಾರವಾಡ, ಕಲಬುರಗಿ ಪೀಠಗಳಿಗೆ 5 ದಿನ ರಜೆ
ಬೆಂಗಳೂರು: ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಆಗಸ್ಟ್ 29ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಹೈಕೋರ್ಟ್ ಪ್ರಭಾರಿ ರಿಜಿಸ್ಟ್ರಾರ್ ಜನರಲ್ ಬಿ. ಮುರಳೀಧರ ಪೈ ಅಧಿಸೂಚನೆ ಹೊರಡಿಸಿದ್ದಾರೆ. ಆ.29ರ ರಜೆಯ ಬದಲಿಗೆ ಅಕ್ಟೋಬರ್ 15ರಂದು ಕೆಲಸದ ದಿನ ಎಂದು ಘೋಷಿಸಲಾಗಿದ್ದು, ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಅಕ್ಟೋಬರ್ 15ರಂದು ಕಲಾಪ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆ. …
Read More »ಮಹಾರಾಷ್ಟ್ರ: ಗಣಪತಿ ಮಂಡಲದಲ್ಲಿ ಶಿಂಧೆ-ಉದ್ಧವ್ ಠಾಕ್ರೆ ಮೂರ್ತಿ!
ಮುಂಬೈ: ಮಹಾರಾಷ್ಟ್ರದಾದ್ಯಂತ ಗಣಪನ ಹಬ್ಬವೆಂದರೆ ಅತ್ಯಂತ ವಿಶೇಷವಾಗಿಯೇ ಆಚರಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಸಂಘ-ಸಂಸೆœಗಳು ವಿವಿಧ ಶೈಲಿಯ ಗಣೇಶನ ವಿಗ್ರಹಗಳನ್ನು ಕೂರಿಸಲಿವೆ. ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯ ಸ್ಥಳೀಯ ಸಮಿತಿಯೊಂದು ಕೂರಿಸಲಿರುವ ಗಣೇಶನ ವಿಗ್ರಹಕ್ಕೆ ರಾಜಕೀಯ ಟಚ್ ಸಿಗಲಿದೆ. ಈ ಬಾರಿ ಶಿವಸೇನೆಯ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರ ಬಣಗಳಿರಲಿವೆ! ಗಣೇಶ ಮಂಡಲದ ಅಲಂಕಾರಕ್ಕಾಗಿ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಅವರ ಪ್ರತಿಮೆ ಸಿದ್ಧಮಾಡಿಕೊಡಲು ಪ್ರಸಿದ್ಧ ಕಲಾಕಾರ ಸತೀಶ್ ತರು …
Read More »ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ: ಗ್ರಾ.ಪಂ ಸದಸ್ಯರ ಪ್ರತಿಭಟನೆ
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು. …
Read More »ಚಲಿಸುತ್ತಿದ್ದಾಗಲೇ ಬಸ್ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.
ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ. ಚಲಿಸುತ್ತಿದ್ದಾಗಲೇ ಬಸ್ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣ-ಪುಟ್ಟ …
Read More »ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನೀರುಪಾಲು
ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …
Read More »ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …
Read More »ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು..
ಇಂದು ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ಖಾನಾಪೂರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆಯ ಮಾಡಿದರು.. ತಾಲೂಕಿನ _ಮುಗಳಿಹಾಳ್_ ಗ್ರಾಮದ ಪ್ರೌಢಶಾಲೆ ಹಾಗೂ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ್ಯ ಶಾಸಕರು ಸ್ವತಃ ಹೋಗಿ ಭವಿಷ್ಯದ ಭಾರತದ ಬೆಳಕು ಮುದ್ದು ವಿದ್ಯಾರ್ಥಿಗಳಿಗೆ ಡಾ ಅಂಜಲಿತಾಯಿ ಫೌಂಡೇಶನ್ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ …
Read More »ಶೇ 40 ಲಂಚ… ಸಿದ್ದರಾಮಯ್ಯ ಡ್ರಾಮಾ: ಸಂಪುಟ ಸಭೆಯಲ್ಲಿ ಚರ್ಚೆ
ಬೆಂಗಳೂರು: ‘ಹಿಂದುತ್ವ, ಕೊಡಗು ಚಲೋ ವಿಚಾರದಲ್ಲಿ ಹಿನ್ನಡೆ ಆದ ಬೆನ್ನಲ್ಲೇ ಸಿದ್ದರಾಮಯ್ಯ ಅಂಡ್ ಕಂಪನಿ ಶೇ 40 ಕಮಿಷನ್ ವಿಚಾರವನ್ನು ಮುನ್ನೆಲೆಗೆ ತಂದು ಡ್ರಾಮಾ ಮಾಡ್ತಾ ಇದ್ದಾರೆ. ಇದು ಚುನಾವಣಾ ತಂತ್ರದ ಭಾಗವಾಗಿದ್ದು, ಇದಕ್ಕೆ ಪಕ್ಷ ಮತ್ತು ಸರ್ಕಾರ ತಿರುಗೇಟು ನೀಡಬೇಕು’ ಎಂದು ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಗೊತ್ತಾಗಿದೆ. ‘ವರ್ಷದ ಹಿಂದೆಯೇ ಶೇ 40 ಕಮಿಷನ್ ವಿಷಯವನ್ನು ತೇಲಿ ಬಿಡಲಾಯಿತು. ಕೆಂಪಣ್ಣ ಅವರನ್ನು ಇದಕ್ಕೆ …
Read More »
Laxmi News 24×7