(ರಾಯಚೂರು ಜಿಲ್ಲೆ): ಕೂಲಿ ಅರಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಆ ಎರಡು ಕುಟುಂಬಗಳು ಬೆಂಗಳೂರಿಗೆ ಹೊರಟ್ಟಿದ್ದವು. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಅಪಘಾತದಲ್ಲಿ ಕುಟುಂಬದ ಕನಸು ನುಚ್ಚುನೂರಾಯಿತು ತಾಲ್ಲೂಕಿನ ಕುರುಕುಂದಾ ಗ್ರಾಮದ ಒಂದೇ ಕುಟುಂಬದ ನಾಲ್ವರು ಮತ್ತು ವಡವಟ್ಟಿ ಗ್ರಾಮದ ಒಂದೇ ಕುಟುಂಬದ ಮೂವರು ಮೃತರಲ್ಲಿ ಸೇರಿದ್ದಾರೆ. ಇಬ್ಬರು ವಾಹನ ಚಾಲಕರು ಇದ್ದಾರೆ. ಕುರುಕುಂದಾ ಗ್ರಾಮದ ಕ್ರೂಸರ್ ವಾಹನ ಚಾಲಕ ಸಿದ್ದಯ್ಯಸ್ವಾಮಿ ವಾರಕ್ಕೆರಡು ಸಲ ಕೂಲಿಕಾರರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದ. ಯಾದಗಿರಿ …
Read More »4,244 ಅಂಗನವಾಡಿಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿಗಳನ್ನು ಆರಂಭಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಅಂಗನವಾಡಿ, ಪೋಷಣ್ ಅಭಿಯಾನ-2.0 ಅಡಿ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಅನುದಾನದಲ್ಲಿ ಇವುಗಳನ್ನು ತೆರೆಯಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಪ್ರಮುಖ ತೀರ್ಮಾನಗಳು * ಕೊಂಕಣ ರೈಲ್ವೆ ನಿಗಮದ ಅಭಿವೃದ್ಧಿ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರದ ಪಾಲಿನ ಮೊತ್ತವಾದ ₹73.53 ಕೋಟಿ (ಶೇ 15) ಭರಿಸಲು …
Read More »ರಾಯಬಾಗ ತಾಲೂಕೀನ ರೈತರಿಂದ ಯಲ್ಲಪ್ಪಾರಟ್ಟಿ 110 ಸಾಮರ್ಥ್ಯ ದ ವಿದ್ಯುತ ವಿತರಣಾ ಘಟಕಕ್ಕೆ ಮುತ್ತಿಗೆ ಹಾಕೀ ಪ್ರತಿಭಟನೆ
ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದ 110 ಸಾಮರ್ಥ್ಯದ ವಿದ್ಯುತ ವಿತರಣಾ ಘಟಕದ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ನೂರುಕ್ಕೂ ಹೆಚ್ಚು ರೈತರು ವಿತರಣಾ ಘಟಕದ ಮುಂದೆ ಬೆಳ್ಳಿಗೆ ಜಮಾವಣೆ ಗೊಂಡು ಅಧಿಕಾರಿಗಳು ವಿರುದ್ಧ ಘೋಷಣೆ ಕೂಗಿದರು ಕಳೆದ ಮೂರು ದಿನಗಳಿಂದ ವಿದ್ಯುತ ಪೂರೈಕೆ ಕಡಿತಗೊಳಿಸಲಾಗಿದೆ ಇದರಿಂದ ಜಮೀನುಗಳಿಗೆ ಸರಿಯಾಗಿ ನೀರು ಹಾಯಿಸುವ ಸಾಧ್ಯವಾಗುತ್ತಿಲ್ಲ ಇದರಿಂದ ಬೆಳೆಗಳು ಒಣಗುತ್ತವೆ. ಹಾಗೂ ಮೂರು ದಿನಗಳಿಂದ ಗ್ರಾಮವು …
Read More »ಸಾವರ್ಕರ್ ಮೆರವಣಿಗೆ ಮಾಡಿದರೆ ನಾವು ಕಿತ್ತೂರು ಚೆನ್ನಮ್ಮ ಯಾತ್ರೆ ಮಾಡ್ತೇವೆ :ಎಂ.ಬಿ.ಪಾಟೀಲ
ವಿಜಯಪುರ : ಬಿಜೆಪಿ ನಾಯಕರು ವಿವಾದಿತ ಸಾವರ್ಕರ್ ಮೆರವಣಿಗೆ, ಗಣೇಶ ಉತ್ಸವದಲ್ಲಿ ಭಾವಚಿತ್ರ ವಿತರಿಸಿದರೆ, ನಾವು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕನ್ನಡ ನಾಡಿನ ಪ್ರಾಮಾಣಿಕ ಹೋರಾಟಗಾರರಾದ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸುರಪುರದ ವೆಂಕಟಪ್ಪ ನಾಯಕರಂತ ದೇಶಪ್ರೇಮಿ ವೀರ ಹೋರಾಟಗಾರರ ರಥಯಾತ್ರೆ ನಡೆಸುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ತಿರುಗೇಟು ನೀಡಲು ಮುಂದಾಗಿದ್ದಾರೆ. ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಅವರು ವಿವಾದಿತ ಸಾವರ್ಕರ್ ಯಾತ್ರೆಗೆ …
Read More »ತಾಯಿಯೊಬ್ಬಳು ಪ್ಲಾಸ್ಟಿಕ್ ಕವರ್ನಲ್ಲಿ ಗಂಡು ಮಗುವನ್ನಿಟ್ಟು ಮರಕ್ಕೆ ನೇತು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ.
ಬೆಳಗಾವಿ: ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ …
Read More »ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆ
ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೌದು ಗೋಕಾಕ್ನಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಗ್ರಾಮದ ಎಲ್ಲಾ ದೇವಾಲಯಗಳಿಗೆ ಹೋಗಿ ನಮಸ್ಕರಿಸಿ, ನಂತರ ಸಮವಸ್ತ್ರಳನ್ನು ನೀಡಿದ ಅನ್ನಪೂರ್ಣಾ ಅನಿಲ ನಿರ್ವಾಣಿ ಅವರ ಮನೆಗೆ ಯುವಕರು ತೆರಳಿ ಅವರ ಆಶೀರ್ವಾದ ಪಡೆದುಕೊಂಡರು.
Read More »ಬೆಳಗಾವಿಯ 12 ಪೌರಕಾರ್ಮಿಕರಿಗೆ ಮನೆ ವಿತರಿಸಿದ್ದೇವೆ: ಎಂ.ಶಿವಣ್ಣ ಕೋಟೆ
ಖಾಯಂ ಪೌರಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತಿವೆ. ಆದರೆ ನೇರಪಾವತಿ ಅವರಿಗೆ ಜಾಗ, ಮನೆಗಳು ಸಿಗುತ್ತಿಲ್ಲ. ಹೀಗಾಗಿ ಅವರಿಗೂ ಎಲ್ಲೆಲ್ಲಿ ಅವಕಾಶ ಇದೆ, ಅಲ್ಲಿ ಸೌಲಭ್ಯಗಳನ್ನು ನೀಡುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸುವರ್ಣವಿಧಾನಸೌಧಲ್ಲಿ ಬೆಳಗಾವಿ ಜಿಲ್ಲೆಯಲ್ಲಿ …
Read More »ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯ
ರಾಜ್ಯದ ಎರಡನೇ ರಾಜಧಾನಿ ಎಂದು ಕರೆಯಿಸಿಕೊಳ್ಳುವ ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯಿಸಿದೆ. ಗುರುವಾರದಂದು ಬೆಳಗಾವಿ ಬಾರ್ ಆಸೋಸಿಯೇಷನ್ನ ಅಧ್ಯಕ್ಷ ಪ್ರಭು ಯತ್ನಟ್ಟಿ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಬಾರ್ ಅಸೋಸಿಯೇಷನ್ನ ಸದಸ್ಯರು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮನವಿವನ್ನು ಸಲ್ಲಿಸಿದರು.ಬೆಳಗಾವಿ ಬಾರ್ ಆಸೋಸಿಯೇಷನ್ನ ಅಧ್ಯಕ್ಷ ಪ್ರಭು …
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …
Read More »ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ. ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …
Read More »
Laxmi News 24×7