Breaking News

ರಾಜ್ಯ

ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು!

ಕಳ್ಳರಿಂದ 2 ಕೆ.ಜಿ ಬಂಗಾರ ಜಪ್ತಿ ಮಾಡಿ, 250 ಗ್ರಾಂ ಲೆಕ್ಕ ತೋರಿಸಿದ ಪೊಲೀಸಪ್ಪನ ವಿರುದ್ಧ ಐಜಿಪಿಗೆ ದೂರು! ಬೆಂಗಳೂರು (ಸೆ.11): ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ ಐಜಿಪಿ ಲಾಬೂರಾಮ್ ಅವರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲ ವೆಂಕಟಾಚಲಪತಿ ಈ …

Read More »

ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಬ್ಬು ಉತ್ಪಾದನೆ ಹೆಚ್ಚಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ….

ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಕಬ್ಬು ಉತ್ಪಾದನೆ ಹೆಚ್ಚಿಸುವ ಕುರಿತು ಒಂದು ದಿನದ ವಿಚಾರ ಸಂಕಿರಣ…. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಕಬ್ಬು ಉತ್ಪಾದನೆ ಹೆಚ್ಚಿಸುವ ಒಂದು ದಿನದ ವಿಚಾರ ಸಂಕಿರಣ ರಾಜ್ಯದ ವಿವಿಧ ಕೃಷಿ ತಜ್ಞರಿಂದ ವಿಚಾರ ಮಂಡನೆ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು ಭಾಗಿ ಇತ್ತೀಚಿನ ವರ್ಷಗಳಲ್ಲಿ ಮಣ್ಣಿನ ಫಲವತ್ತತೆಗೆ ಒತ್ತು ಕೊಡದೇ ಕೃಷಿಯಲ್ಲಿ ಕೇವಲ ಹೆಚ್ಚಿನ ಪ್ರಮಾಣದಲ್ಲಿ ರಸಾಯನಿಕ ಗೊಬ್ಬರಗಳನ್ನು ಬಳಕೆ ಮಾಡುವುದು ಮತ್ತು …

Read More »

ಸುವರ್ಣಸೌಧದ ಎದುರಿನ ಪ್ರಮುಖ ಸರ್ವಿಸ್ ರಸ್ತೆ ಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯ

ಗ್ರಾಮ ಪಂಚಾಯತಿಯ ನಿರ್ಲಕ್ಷ ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯ…… ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ತ್ಯಾಜ್ಯ ವಸ್ತುಗಳ ಸಾಮ್ರಾಜ್ಯಸ್ವಚ್ಛತೆಯನ್ನು ಕೈಗೊಳ್ಳದ ಗ್ರಾಮ ಪಂಚಾಯಿತಿದುರ್ವಾಸನೆಯ ಮಧ್ಯದಲ್ಲಿ ತೆರಳುವ ಸಾರ್ಜನಿಕರು ಸುವರ್ಣಸೌಧದ ಎದುರಿನ ಪ್ರಮುಖ ಸರ್ವಿಸ್ ರಸ್ತೆ ಗ್ರಾಮ ಪಂಚಾಯತಿಯವರ ನಿರ್ಲಕ್ಷದಿಂದ ಸುವರ್ಣಸೌಧಕ್ಕೆ ತೆರಳುವ ಹಲಗಾ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ಘನತ್ಯಾಜ್ಯ ವಸ್ತುಗಳ ಸಾಮ್ರಾಜ್ಯವಾಗಿ ಹೋಗಿದೆ. ದುರ್ವಾಸನೆಯ ಮಧ್ಯದಲ್ಲಿ ಸಾರ್ಜನಿಕರು ಮೂಗಿನ ಮೇಲೆ ಕೈ ಇಟ್ಟುಕೊಂಡು ಅಲೆದಾಡುವ ಪ್ರಸಂಗ …

Read More »

ಖಾನಾಪೂರ ತಾಲೂಕಿನ ಲೋಂಡಾದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಹೈಸ್ಕೂಲಿಗೆ ಸ್ಮಾರ್ಟ್ ಬೋರ್ಡ ವಿತರಣೆ…

ಖಾನಾಪೂರ ತಾಲೂಕಿನ ಲೋಂಡಾದಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಹೈಸ್ಕೂಲಿಗೆ ಸ್ಮಾರ್ಟ್ ಬೋರ್ಡ ವಿತರಣೆ… ಹಳೆಯ ವಿದ್ಯಾರ್ಥಿಗಳಿಂದ ಹೈಸ್ಕೂಲಿಗೆ ಸ್ಮಾರ್ಟ್ ಬೋರ್ಡ ವಿತರಣೆ ಖಾನಾಪೂರ ತಾಲೂಕಿನ ಲೋಂಡಾದಲ್ಲಿ ಕಾರ್ಯಕ್ರಮ 1979-80 ಬ್ಯಾಚ್‌ನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಲೋಧಾ ಪ್ರೌಢಶಾಲೆಗೆ ಸ್ಮಾರ್ಟ್ ತರಗತಿ ಸೌಲಭ್ಯ ವಿದ್ಯಾರ್ಥಿಗಳ ಕೊಡುಗೆಯೊಂದಿಗೆ ಡಿಜಿಟಲ್ ಯುಗದ ಶಾಲೆ ಖಾನಾಪೂರ ತಾಲೂಕಿನ ಲೋಂಡಾ ಎಜುಕೇಶನ್ ಸೊಸೈಟಿ ನಡೆಸುತ್ತಿರುವ ಪ್ರೌಢಶಾಲೆಗೆ 1979-80 ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಸ್ಮಾರ್ಟ್ ಬೋರ್ಡ್ ಅನ್ನು ದಾನ ಮಾಡಿದ್ದಾರೆ. ಹಳೆಯ …

Read More »

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ (೨೨) ಅವರನ್ನು ಪತಿ ಕೊಲೆ ಮಾಡಿರುವ ಘಟನೆಗೆ ಆಕ್ರೋಶ ವ್ಯಕ್ತಪಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು, ಗ್ರಾಮಸ್ಥರು, ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸಂಘಟನೆಯ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. …

Read More »

ಅನಾರೋಗ್ಯದ ಹಿನ್ನೆಲೆ ಶಿರೂರ ಪಟ್ಟಣದ ಯೋಧ ರಮೇಶ ಬಾದಾಮಿ ಸಾವು…

ಅನಾರೋಗ್ಯದ ಹಿನ್ನೆಲೆ ಶಿರೂರ ಪಟ್ಟಣದ ಯೋಧ ರಮೇಶ ಬಾದಾಮಿ ಸಾವು… ಅನಾರೋಗ್ಯದ ಹಿನ್ನೆಲೆ ಶಿರೂರ ಪಟ್ಟಣದ ಯೋಧ ಸಾವು ಗ್ರಾಮಸ್ಥರಿಂದ ಬೈಕ್ ರ್ಯಾಲಿ, ಭಾರತ ಮಾತ ಕಿ ಜೈ ಘೋಷಣೆ ಶಿರೂರು ಪಟ್ಟಣ ತಲುಪಿದ ಯೋಧನ ಪಾರ್ಥಿವ ಶರೀರ ಶಿರೂರು ಪಟ್ಟಣದ ರಮೇಶ್ ಬಾದಾಮಿ(42) ಮೃತ ಯೋಧ ಜಮ್ಮು ಕಾಶ್ಮೀರದ ಶ್ರೀನಗರದ ಬಿ.ಎಸ್.ಎಫ್ ನ 80 ನೇ ಬಟಾಲಿಯನ್‌ನಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ‌ ಯೋಧ ರಮೇಶ ಬಾದಾಮಿ …

Read More »

ಬೆಳಗಾವಿ: ಗರ್ಭಿಣಿ ಪತ್ನಿಯನ್ನು ಕಾರಿನಲ್ಲೇ ಕೊಂದು ಕಥೆ ಕಟ್ಟಿದ ವಕೀಲ ಪತಿ ಸೇರಿ ಮೂವರ ಬಂಧನ

ಚಿಕ್ಕೋಡಿ(ಬೆಳಗಾವಿ): “ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದ ಘಟನೆ ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದ್ದು, ಪತಿ ಹಾಗು ಇನ್ನಿಬ್ಬರನ್ನು ಬಂಧಿಸಲಾಗಿದೆ” ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದರು. ಚೈತಾಲಿ (23) ಕೊಲೆಯಾದವರು. ಎಸ್ಪಿ ಗುಳೇದ ಅವರು ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪ್ರಕರಣದ ಪೂರ್ಣ ಮಾಹಿತಿ ನೀಡಿದರು. “ಕಳೆದ ಭಾನುವಾರ (7-09-25) ರಾತ್ರಿ ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದ ಮಹಿಳೆ ಚೈತಾಲಿ …

Read More »

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್‌ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು …

Read More »

ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರ ವಶಕ್ಕೆ

ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.‌ ಕಲ್ಲು ತೂರಾಟ ಖಂಡಿಸಿ ಪುನೀತ್ ಕೆರೆಹಳ್ಳಿ ಮದ್ದೂರಿಗೆ ತೆರಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಅಲ್ಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ …

Read More »

ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಆನ್​ಲೈನ್​ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ. ಚಿತ್ರದುರ್ಗದ ಶಾಸಕರಾದ ತಮ್ಮ ಪತಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ …

Read More »