Breaking News

ರಾಜ್ಯ

20 ರೂಪಾಯಿ ಕೊಟ್ಟು ಧ್ವಜ ಖರೀದಿಸಿ ಮನೆಯ ಮೇಲೆ ಹಾರಿಸಿ: ಜೋಶಿ

ಹುಬ್ಬಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಒಂದು ಧ್ವಜಕ್ಕೆ 20 ರೂ. ಕೊಟ್ಟು‌ ಸಾರ್ವಜನಿಕರು ಖರೀದಿ ಮಾಡಬೇಕು. ಆಗಸ್ಟ್ 13ರಿಂದ 15ರವರೆಗೆ ಧ್ವಜವನ್ನು ಮನೆಗಳ ಮೇಲೆ ಹಾರಿಸಬಹುದು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜಗಳು ದೊರೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಮಗೆ ಹತ್ತು ಕೋಟಿ ಧ್ವಜ ಬೇಕು. ಅದನ್ನು ಪೂರೈಕೆ ಮಾಡೋಕೆ ಆಗೋದಿಲ್ಲ. …

Read More »

ರಾಜ್ಯದ ಯುವ ಜನತೆಗೆ ಸಿದ್ದರಾಮಯ್ಯ ಭಾವನಾತ್ಮಕ ಪತ್ರ

ಬೆಂಗಳೂರು: ಕರಾವಳಿಯಲ್ಲಿ ಅಮಾ ಯಕ ಯುವಕರು ವಿನಾಕಾರಣ ದುರಂತ ಸಾವನ್ನಪ್ಪುತ್ತಿದ್ದು, ಅಲ್ಲಿನ ಸಮುದಾಯಗಳು ಅತಿ ಜರೂರಾಗಿ ಜಾಗೃತಗೊಳ್ಳಬೇಕು ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕೆಟ್ಟ ಕಾರಣಕ್ಕಾಗಿ ನಮ್ಮ ಕರಾವಳಿ ರಾಜ್ಯಕ್ಕೆ ಮಾದರಿ ಯಾಗುವುದು ಬೇಡ ಎಂದೂ ಹೇಳಿದ್ದಾರೆ.   ಈ ಬಗ್ಗೆ ಶುಕ್ರವಾರ ಯುವ ಜನತೆಗೆ ಭಾವನಾ ತ್ಮಕ ಪತ್ರ ಬರೆದಿರುವ ಅವರು, ಕರಾವಳಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, …

Read More »

ಚುನಾವಣಾ ವರ್ಷದಲ್ಲಿ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: BJP ವಿರುದ್ಧ ಎಚ್ ಡಿಕೆ ಕಿಡಿ

ಬೆಂಗಳೂರು: ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‌ಐಎ ತನಿಖೆಗೆ ವಹಿಸಲು ಯಾಕೆ ಹಿಂಜರಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.   ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. …

Read More »

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ಹಲವೆಡೆ ಜಲಾವೃತ..ವಾಹನ ಸವಾರರ ಪರದಾಟ

ಶನಿವಾರ (ಜುಲೈ 30) ಮುಂಜಾನೆ ಗುಡುಗು ಸಹಿತವಾಗಿ ಸುಮಾರು ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಮಂಗಳೂರು ಅಕ್ಷರಶಃ ನಲುಗಿದೆ. ಬೆಳಗ್ಗೆ ಬಿಡದೆ ಸುರಿದ ಬಿರುಸಿನ ಮಳೆಯ ಕಾರಣದಿಂದ ಪಂಪ್ ವೆಲ್ ಸೇತುವೆ ಕೆಳಗೆ ನಾಲ್ಕು ಭಾಗದಲ್ಲೂ ನೀರು ತುಂಬಿ ಕೆರೆಯಂತಾಗಿದೆ. ವರುಣಾರ್ಭಟದಿಂದ ಜಲಾವೃತಗೊಂಡ ಪ್ರದೇಶಗಳ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ.

Read More »

ಇಷ್ಟು ದಿನ ಮದುವೆ ಅಂತಿದ್ರು ಈಗ ಅಣ್ಣ-ತಂಗಿಯಾಗಿಬಿಟ್ರಾ!

ಕಳೆದ ಕೆಲವು ದಿನಗಳಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್ ಅಫೇರ್ ವೈರಲ್ ಆಗುತ್ತಿರುವುದು ಗೊತ್ತೇ ಇದೆ. ನರೇಶ್ ಪವಿತ್ರಾ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜನರಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಮೇಲಾಗಿ ಈ ರೀತಿ ನಡೆದರೆ ನರೇಶ್ ಗೆ ಇದು ನಾಲ್ಕನೇ ಮದುವೆ ಆಗಿದ್ದು ಹಾಟ್ ಟಾಪಿಕ್ ಆಗಿದೆ. ಸಿನಿನಗರದ ಟಾಕ್ ಪ್ರಕಾರ ವಿಜಯ್ ನಿರ್ಮಲಾ ಅವರ ಪುತ್ರ ಹಿರಿಯ ನಟ ನರೇಶ್ (ಹಿರಿಯ ನರೇಶ್) ಈಗಾಗಲೇ ಮೂರು ಮದುವೆಯಾಗಿದ್ದಾರೆ. …

Read More »

ನೌಕರರಿಗೆ ಟೆಸ್ಟ್ ಟೆನ್ಶನ್!; ಕಂಪ್ಯೂಟರ್ ಸಾಕ್ಷರತೆ ಕಡ್ಡಾಯ, ಇನ್ನೂ ಪಾಸಾಗಿಲ್ಲ ಹಲವರು.

ಬೆಂಗಳೂರು :ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (ಸಿಎಲ್​ಟಿ)ಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿಯಮವೇ ಈಗ ಅವ್ಯವಹಾರಕ್ಕೆ ಆಸ್ಪದವಾಗಿದೆ. ಹಲವು ಬಾರಿ ಪರೀಕ್ಷೆ ಬರೆದರೂ ಅನುತ್ತೀರ್ಣ ರಾಗಿರುವವರು ಹಾಗೂ ಕಂಪ್ಯೂಟರ್ ಜ್ಞಾನವಿಲ್ಲದೆ ಟೆಸ್ಟ್​ಗೆ ಹಾಜರಾಗಲು ಹೆದರುತ್ತಿರುವ ನೌಕರರು ಅಡ್ಡದಾರಿ ಹಿಡಿದಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿ, ತಲಾ ನೌಕರನಿಂದ 20ರಿಂದ 30 ಸಾವಿರ ರೂ. ಲಂಚ ಪಡೆದು ಪಾಸ್ ಆಗಲು ಸಹಾಯ …

Read More »

ಧರೆಗುರುಳಿದ ವಿಕ್ರಾಂತ್‌ ರೋಣ ಕಟೌಟ್‌ : ಲಾಲ್‌ಬಾಗ್‌ ರಸ್ತೆಯಲ್ಲಿ ʻ ತಪ್ಪಿದ ಭಾರೀ ಅನಾಹುತ ʼ

ಬೆಂಗಳೂರು : ಬೆಂಗಳೂರಿನ ಊರ್ವಶಿ ಥಿಯೇಟರ್‌ ಬಳಿ ಬೃಹತ್‌ ಗಾತ್ರದ ವಿಕ್ರಾಂತ್‌ ರೋಣ ಕಟೌಟ್‌ ಧರೆಗುರುಳಿ ಬಿದ್ದಿದೆ. 20 ಅಡಿಗೂ ಹೆಚ್ಚು ಎತ್ತರವಿರುವ ಕಟೌಟ್‌. ಲಾಲ್‌ಬಾಗ್‌ ಮುಖ್ಯರಸ್ತೆಗೆ ಬಿದ್ದಿದೆ.   ಹೂವಿನ ಹಾರಗಳ ಭಾರಕ್ಕೆ ಮುರಿದು ಬಿದ್ದಿದೆ. ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚಾರ ಮಾಡುತ್ತಲೇ ಇರುತ್ತದೆ. ಯಾರು ಓಡಾಡದೇ ಇರುವ ಸಂದರ್ಭದಲ್ಲಿ ಧರೆಗಪ್ಪಳಿಸಿದ ಅನಾಹುತವನ್ನು ತಪ್ಪಿಸಿದೆ. ಯಾವುದೇ ಕಾರಣಕ್ಕೂ ಪ್ರಾಣಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Read More »

ಇದಕ್ಕೆಲ್ಲ ಸರಕಾರದ ನೀತಿಯೇ ಕಾರಣ: ಹೈಕೋರ್ಟ್ ಅಸಮಾಧಾನ

ಬೆಂಗಳೂರು,: ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಸರಕಾರಿ ವಸತಿ ಶಾಲೆಗಳಿಗೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಇದಕ್ಕೆಲ್ಲ ಸರಕಾರದ ನೀತಿಯೆ ಕಾರಣವೆಂದು ಹೇಳಿದೆ. ನವೋದಯ ವಸತಿ ಶಾಲೆಗಳು, ಮುರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ಅಲ್ಪಸಂಖ್ಯಾತರ ವಸತಿ ಶಾಲೆಗಳನ್ನು ನಡೆಸುತ್ತಿರುವ ವಸತಿ ಶಾಲೆಗಳ ನೂರಾರು ಶಿಕ್ಷಕರು ಹುದ್ದೆಗಳನ್ನು ಕಾಯಂಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.   ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ …

Read More »

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಸಾರಥ್ಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಗೆ ಅತ್ಯುತ್ತಮ ಕೈಗಾರಿಕಾ ಶ್ರೇಷ್ಠ ಪ್ರಶಸ್ತಿ

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಸಾರಥ್ಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಗೆ ಅತ್ಯುತ್ತಮ ಕೈಗಾರಿಕಾ ಶ್ರೇಷ್ಠ ಪ್ರಶಸ್ತಿ ಲಭಿಸಿದ್ದು, ಈ ಪ್ರಶಸ್ತಿಯನ್ನು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಶ್ರೀಮಂತ ಪಾಟೀಲರು ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಡಾ. ಪ್ರಮೋದ್ ಸಾವಂತ್ ಹಾಗೂ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಶ್ರೀಮತಿ ಸಾಧ್ವಿ ನಿರಂಜನ್ ಜ್ಯೋತಿಯವರಿಂದ ಸ್ವೀಕರಿಸಿದರು. ಶುಕ್ರವಾರ ರಂದು ಗೋವಾ ರಾಜ್ಯದ ಪಣಜಿಯಲ್ಲಿ “ದಿ. ಶುಗರ್ ಟೆಕ್ನಾಲಾಜಿಸ್ಟ್ಸ್ ಅಸೊಶಿಯೇಶನ್ ಆಫ್ …

Read More »

PAN Card ಕಳೆದುಕೊಂಡಿದ್ದೀರಾ? ಚಿಂತಿಸಬೇಡಿ! ಈ ರೀತಿ ಸುಲಭವಾಗಿ e-PAN ಡೌನ್‌ಲೋಡ್ ಮಾಡಿ!

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ ಸಮೀಪಿಸುತ್ತಿದೆ. ಜುಲೈ 31 ಅದರ ಕೊನೆಯ ದಿನಾಂಕವಾಗಿದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸಾಧ್ಯವಾದಷ್ಟು ಬೇಗ ITR ಅನ್ನು ಸಲ್ಲಿಸಬೇಕು. ಇದಕ್ಕೆ ಪ್ಯಾನ್ ಕಾರ್ಡ್ ಬಹಳ ಮುಖ್ಯ. ಆದರೆ ನೀವು ಪ್ಯಾನ್ ಕಾರ್ಡ್ ಹೊಂದಿಲ್ಲದಿದ್ದರೆ ನೀವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಪ್ಯಾನ್ ಕಾರ್ಡ್ ಕಳೆದುಹೋಗುವುದು ಅಥವಾ ಹಾನಿಗೊಳಗಾಗುವುದು ಹಲವು ಬಾರಿ ಸಂಭವಿಸುತ್ತದೆ. ಮತ್ತು ಐಟಿಆರ್ ಸಲ್ಲಿಸುವಾಗ ನಾವು ತೊಂದರೆಗಳನ್ನು ಎದುರಿಸಬಹುದು. ಇದು ನಿಮಗೆ ಸಮಸ್ಯೆಯಾಗಿದ್ದರೆ …

Read More »