ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಮುಂದುವರಿಯಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಆ.1 ಮತ್ತು 2ರಂದು ಜೋರು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ, ಆರೆಂಜ್ ಅಲರ್ಟ್ ಕೊಟ್ಟಿದೆ. ಅಲ್ಲದೆ, ಈ ಜಿಲ್ಲೆಗಳಲ್ಲಿ ಜು.30ರಂದು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ …
Read More »ಉತ್ತರ ಕರ್ನಾಟಕದ ಯುವಕರ ಕನಸು ಕೊನೆಗೂ ನನಸು: ಆ. 1ರಿಂದ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾರಂಭ
ಬೆಂಗಳೂರು: ಮಾಹಿತಿ ತಂತ್ರಜ್ಞಾನದ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಹುಬ್ಬಳ್ಳಿಯಲ್ಲಿ ತೆರೆಯಬೇಕು ಎನ್ನುವ ಹಲವರ ಕನಸು ಕೊನೆಗೂ ನನಸಾಗಿದೆ. ಇದೇ ಆಗಸ್ಟ್ 1ರಿಂದ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ಫೋಸಿಸ್ ಶುರು ಮಾಡಬೇಕು ಎಂದು ದಶಕದಿಂದಲೇ ಕೂಗು ಕೇಳಿಬಂದಿತ್ತು. ಈ ಭಾಗದ ಯುವ ಜನತೆಗೆ ಉದ್ಯೋಗಾವಕಾಶಗಳು ತೆಗೆದುಕೊಳ್ಳಲಿವೆ ಎಂಬ ಭರವಸೆಯಿಂದ ಇನ್ಫೋಸಿಸ್ ಕಾರ್ಯಾರಂಭಕ್ಕೆ ಒತ್ತಡ ಹೆಚ್ಚಿತ್ತು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಸುಸಜ್ಜಿತವಾದ, ಬೃಹದಾಕಾರದ ಇನ್ಫೋಸಿಸ್ …
Read More »ನಿಮ್ಮ ಜಮೀನಿನಲ್ಲಿ ಉಚಿತ ಕೊಳವೇ ಬಾವಿ ಕೊರೆಸಬೇಕೇ: ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ ಬಾವಿ (ಬೋರ್ ವೆಲ್) ಕೊರೆಯುವ ಮತ್ತು ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ …
Read More »ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿ ಮಹಿಳೆಯರಿಗೆ ಬ್ಲ್ಯಾಕ್ಮೇಲ್; ಯುವಕ ಅರೆಸ್ಟ್
ಮುಂಬೈ: ಮಹಿಳೆಯರ ಅಶ್ಲೀಲ ವಿಡಿಯೋ ತಯಾರಿಸಿ ಅವರಿಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಗುಜರಾತ್ ಪೊಲೀಸರ ಸಹಾಯದಿಂದ ಮುಂಬೈ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಈತನನ್ನು ಜುಲೈ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿ ಪ್ರಶಾಂತ ಆದಿತ್ಯ (19) ಈತ, ಯುವತಿಯರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಫೋಟೊಗಳನ್ನು ಕದ್ದು ಅವುಗಳಿಗೆ ಪೋರ್ನ್ ಚಲನಚಿತ್ರದ ಧ್ವನಿಯನ್ನು ಸೇರಿಸಿ ಎಡಿಟ್ ಮಾಡುತ್ತಿದ್ದ. ನಂತರ, ಅವನ್ನು ಮತ್ತೆ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಿಗೆ ಅಪ್ಲೋಡ್ …
Read More »ಮಾಡಿದ್ದುಣ್ಣೋ ಮಹಾರಾಯ! ಮಗ ನುಡಿದ ಸಾಕ್ಷಿಯಿಂದಲೇ ತಂದೆಗೆ ನಾಲ್ಕು ವರ್ಷ ಜೈಲು ಶಿಕ್ಷೆ
ಬಳ್ಳಾರಿ: ಪತ್ನಿಗೆ ಬಲವಂತವಾಗಿ ವಿಷ ಕುಡಿಸಲು ಹೋದ ಪತಿರಾಯ ಇದೀಗ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ. ಗಮನಾರ್ಹವೆಂದರೆ, ಸ್ವಂತ ಮಗನ ಸಾಕ್ಷಿಯಿಂದಾಗಿಯೇ ತಂದೆ ಕಂಬಿ ಹಿಂದ ಕೊಳೆಯಬೇಕಾದ ದುಸ್ಥಿತಿ ಎದುರಾಗಿದೆ. 2017ರ ಮೇ 18ರಂದು ನಡೆದ ಘಟನೆಯ ವಿಚಾರಣೆ ನಡೆಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿದೆ. ತನ್ನ ತಾಯಿಗೆ, ತಂದೆ ವಿಷ ಕುಡಿಸುವುದನ್ನು ಮಗ ನೋಡಿದ್ದ. ಇದೇ ಪ್ರಕರಣದ ಪ್ರಮುಖ ಸಾಕ್ಷಿಯಾತ್ತಿ. ಮಗ ನೀಡಿದ …
Read More »ಉತ್ತರ ಕರ್ನಾಟಕದಲ್ಲಿ ಡಿ.6ರಿಂದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ
ಬೆಳಗಾವಿ: ಬೆಳಗಾವಿ ಸೇನಾ ನೇಮಕಾತಿ ವಿಭಾಗದಿಂದ ಉತ್ತರ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಡಿಸೆಂಬರ್ 5ರಿಂದ 22ರ ವರೆಗೆ ಬೀದರ್ನ ನೆಹರು ಕ್ರೀಡಾಂಗಣದಲ್ಲಿ ‘ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. 2022ರ ಡಿಸೆಂಬರ್ 5ರಿಂದ ಆರಂಭವಾಗಲಿರುವ ಅಗ್ನಿಪಥ್ ಸೇನಾ ನೇಮಕಾತಿಯಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.3ರಿಂದ ಸೆ.3ರ ವರೆಗೆ ಆನ್ಲೈನ್ ರಿಜಿಸ್ಟ್ರೇಶನ್ ನಡೆಯಲಿದೆ. ಅಗ್ನಿವೀರ್ ಟೆಕ್ನಕಲ್, …
Read More »ಶ್ರಾವಣ ಮಾಸದಲ್ಲಿ ಜನರು ಏಕೆ ನಾನ್ ವೆಜ್ ತಿನ್ನೋದಿಲ್ಲ? ಇದರ ಹಿಂದಿನ ಕಾರಣಗಳೇನು?
ಹಿಂದೂಗಳು ಶ್ರಾವಣ ಮಾಸವನ್ನು (Shravan Masam) ತುಂಬಾ ಪವಿತ್ರವಾಗಿ ನೋಡುತ್ತಾರೆ. ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಶ್ರಾವಣ ಮಾಸದ ಈ ತಿಂಗಳಲ್ಲಿ ಭಕ್ತರು (Devotees) ಶಿವನನ್ನು ವಿಶೇಷವಾಗಿ ಪೂಜಿಸುತ್ತಾರೆ. ಈ ತಿಂಗಳಲ್ಲಿ ಬರುವ ಪ್ರತಿ ಸೋಮವಾರವನ್ನು ದೇವಾಲಯಗಳಲ್ಲಿ (Temples) ಶ್ರಾವಣ ಸೋಮವಾರ ಎಂದು ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಅಲ್ಲದೇ ಈ ಮಾಸದಿಂದ ಸಾಲು ಸಾಲು ಹಬ್ಬಗಳು (Festivals) ಸಹ ಶುರುವಾಗುತ್ತವೆ. ಕೃಷ್ಣ ಜನ್ಮಾಷ್ಟಮಿ, ರಕ್ಷಾ ಬಂಧನ, …
Read More »ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಡಿಐಜಿ ಮತ್ತು ಐಜಿಪಿ ಹೊರಡಿಸಿರುವಂತ ಆದೇಶದಲ್ಲಿ ಬಾರ್, ಪಬ್ ಮತ್ತು ಮಧ್ಯದ ಅಂಗಡಿಗಳಿಗೆ …
Read More »ಬೆಂಗಳೂರು: ‘ಸುಂದರಿ ಪತ್ನಿ’ ಮೇಲೆ ಆಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!
ಬೆಂಗಳೂರು: ಪತ್ನಿಯ ಮೇಲೆ ಆಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೌಂದರ್ಯ ತಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುತ್ತದೆ ಎಂದು ಹೆದರಿದ 44 ವರ್ಷದ ಆಟೋ ಡ್ರೈವರ್ ತನ್ನ ಪತ್ನಿಯ ಮೇಲೆ ಆಯಸಿಡ್ ಸುರಿದಿದ್ದ. 2017ರ ಜುಲೈ 14ರಂದು ಕೆಂಪೇಗೌಡನಗರದ ಸನ್ಯಾಸಿಪಾಳ್ಯದ ಮನೆಯಲ್ಲಿ ಮಂಜುಳಾ ಮೇಲೆ ಆರೋಪಿ ಚೆನ್ನೇಗೌಡ ಆಸಿಡ್ ಎರಚಿದ್ದ. ಆಕೆ …
Read More »ಅತ್ತೆ ಜೊತೆ ಅನೈತಿಕ ಸಂಬಂಧ ಶಂಕೆ: ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ವೈನ್ ಸ್ಟೋರ್ ಬಳಿ ಕತ್ತು ಕೊಯ್ದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗೊಳದ ಸೀಬಯ್ಯನ ಮಂಟಿ ನಿವಾಸಿ ರವಿ(22) ಕೊಲೆಯಾದ ಯುವಕ. ಕೊಲೆಯಾದ ಯುವಕ ವೈನ್ಸ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮಚ್ಚಿನಿಂದ ಕತ್ತು ಕೂಯ್ದು, ತಲೆ ಭಾಗಕ್ಕೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಶರತ್ ಕೊಲೆ ಮಾಡಿರುವ ಆರೋಪಿ. ಶರತ್ನ …
Read More »
Laxmi News 24×7