Breaking News

ರಾಜ್ಯ

ಅರ್ಜುನ್ ಜನ್ಯ ಆಯ್ತು.. ಈಗ ಶಿವಣ್ಣನನ್ನೂ ಹಿಂದಿಕ್ಕಿದ ಅಭಿಮಾನಿ ಕಾಫಿನಾಡು ಚಂದು!

ಕಳೆದ ಕೆಲವು ದಿನಗಳಿಂದ ಎಲ್ಲಿ ನೋಡಿದರೂ ಒಂದೇ ಹೆಸರು ಕೇಳೋಕೆ ಸಿಗುತ್ತಿದೆ. ಅದು ಮತ್ಯಾರೂ ಅಲ್ಲ ಚಿಕ್ಕಮಗಳೂರಿನ ಸೋಶಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು. ಕರ್ನಾಟಕ ಮೂಲೆ ಮೂಲೆಯಲ್ಲೂ ಚಂದು ಬಗ್ಗೆನೇ ಮಾತು. ಅವರ ಹಾಡುಗಳದ್ದೇ ಟಾಕ್. ಸೋಶಿಯಲ್ ಮೀಡಿಯಾ ಸಾಮಾನ್ಯ ಜನರನ್ನೂ ಸೂಪರ್‌ಸ್ಟಾರ್ ಮಾಡುತ್ತಿದೆ. ತಮ್ಮ ವಿಶಿಷ್ಟ ಟ್ಯಾಲೆಂಟ್‌ನಿಂದ ಅದೆಷ್ಟೋ ಪ್ರತಿಭೆಗಳು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಹೆಚ್ಚು ಚರ್ಚೆಯಾಗುತ್ತಿರೋದು ವ್ಯಕ್ತಿ ಇದೇ ಕಾಫಿನಾಡು …

Read More »

ರೈತರ ಸಹಾಯಧನಕ್ಕೆ ಕನ್ನ: ಕಿಸಾನ್ ಸಮ್ಮಾನ್ ಹಗರಣ;

ಬೆಂಗಳೂರು :ಸಣ್ಣ ಮತ್ತು ಅತಿಸಣ್ಣ ರೈತರ ಅನುಕೂಲಕ್ಕಾಗಿ ಜಾರಿಯಾಗಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೂರಾರು ಕೋಟಿ ರೂ. ಅನರ್ಹರ ಪಾಲಾಗಿರುವುದು ಬೆಳಕಿಗೆ ಬಂದಿದೆ. ಅಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಗುತ್ತಿಗೆ ನೌಕರರು ಶಾಮೀಲಾಗಿದ್ದು, ಅಂಥವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್​ಐಆರ್​ಗಳು ದಾಖಲಾಗಿವೆ.   ಕರ್ನಾಟಕದಲ್ಲಿ 2.40 ಲಕ್ಷ ಅಪಾತ್ರರ ಖಾತೆಗಳಿಗೆ ಸಹಾಯಧನ ವರ್ಗಾ ವಣೆಯಾಗಿದೆ. ಈಗಾಗಲೇ ಖಾತೆದಾರರಿಗೆ ಕೃಷಿ ಇಲಾಖೆ ನೋಟಿಸ್ ಜಾರಿಗೊಳಿಸಿದ್ದು, ಅಕ್ರಮವಾಗಿ ಸ್ವೀಕರಿಸಿರುವ ಸಹಾಯಧನ …

Read More »

BJPಯಲ್ಲಿಯೂ ಆರಂಭವಾದ ದಲಿತ ಸಿಎಂ ವಿಚಾರ; ಕಾರಜೋಳ ಅವರನ್ನು C.M.ಮಾಡ್ತೀವಿ: ಚೆಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಆರಂಭವಾಗಿದ್ದ ದಲಿತ ಮುಖ್ಯಮಂತ್ರಿ ವಿಚಾರ ಇದೀಗ ಬಿಜೆಪಿ ಪಾಳಯದಲ್ಲಿಯೂ ಆರಂಭವಾಗಿದ್ದು, ರಾಜ್ಯದಲ್ಲಿ ದಲಿತ ಸಿಎಂ ಆಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಪರಿಷತ್ ಸದಸ್ಯ ಚೆಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಒಗ್ಗಟ್ಟಿಲ್ಲ, ಸ್ಥಾನಮಾನಕ್ಕಾಗಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ದಲಿತ ಸಿಎಂ ಎಂಬುದು ಆ ಪಕ್ಷದಲ್ಲಿ ಕೇವಲ ಹೇಳಿಕೆಗಷ್ಟೇ ಸೀಮಿತ ಎಂದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗುವುದು …

Read More »

ಟ್ರೋಲಿಗರಿಗೆ ಆಹಾರವಾದ ವಿಜಯಾನಂದ ಕಾಶಪ್ಪನವರ 2ನೇ ಮದುವೆ: ಜನರಿಗೆ ಇಳಕಲ್ ಕ್ರಿಕೆಟ್ ಪಂದ್ಯಾವಳಿ ನೆನಪು

ಬಾಗಲಕೋಟೆ: ಜಿಲ್ಲೆಯ ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ  2ರಡನೇ ಮದುವೆ ಪ್ರಕರಣವು ಇದೀಗ ಟ್ರೋಲಿಗರಿಗೆ ಆಹಾರವಾಗಿದೆ. ಈ ಹಿಂದೆ ಕ್ಷೇತ್ರದಲ್ಲಿ ಪೂಜಾಶ್ರೀ ಹೆಸರು ಯಾವಾಗೆಲ್ಲಾ ಪ್ರಸ್ತಾಪವಾಗಿತ್ತು ಎಂದು ಕ್ಷೇತ್ರದ ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಕಳೆದ ಜುಲೈ 1ರಂದು ಇಳಕಲ್​ ಪಟ್ಟಣದಲ್ಲಿ ನಡೆದಿದ್ದ ಐಪಿಎಲ್ ಪ್ರಿಮಿಯರ್ ಲೀಗ್ ಉದ್ಘಾಟನೆ ವೇಳೆ ನಟಿ ಪೂಜಾಶ್ರೀ ಅವರ ಹೆಸರು ಮೈಕ್​ನಲ್ಲಿ ಪ್ರಕಟವಾಗಿತ್ತು ಎಂದು ಹೇಳಲಾಗಿದೆ. ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆಂದು ಇಳಕಲ್​ಗೆ ಹಲವು ಕಿರುತೆರೆ …

Read More »

ಹೆಂಡ್ತಿಯ ರೀಲ್ಸ್​ ಹುಚ್ಚಿಗೆ ಗಂಡ ಬಲಿಯಾದ..!

ಇತಿ-ಮಿತಿಯಲ್ಲಿ ಇಲ್ಲದಿದ್ದರೆ ಸೋಷಿಯಲ್ ಮೀಡಿಯಾ ಕೂಡ ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಏಕೆಂದರೆ ಹೆಂಡತಿಯು ತನ್ನ ಇನ್​ಸ್ಟಾಗ್ರಾಮ್ ರೀಲ್ಸ್​ ಹುಚ್ಚಿಗೆ ಗಂಡನನ್ನು ಬಲಿಕೊಟ್ಟಿದ್ದಾಳೆ. ರಾಜಸ್ಥಾನದ ಜೋಧ್​ಪುರದ ಲುನಿ ಎಂಬಲ್ಲಿ ಇಂತಹದೊಂದು ಆಘಾತಕಾರಿ ಘಟನೆ ನಡೆದೆ. ದಿನಗಳ ಹಿಂದೆಯಷ್ಟೇ ಜೋಧಪುರದ ಪ್ರಮುಖ ರಸ್ತೆಯಲ್ಲಿ ಆ್ಯಕ್ಸಿಡೆಂಟ್ ಮೂಲಕ ಡಬಲ್ ಮರ್ಡರ್ ನಡೆದಿತ್ತು. ಈ ಕೊಲೆಯನ್ನು ನೋಡಿದ ಪ್ರತಿಯೊಬ್ಬರೂ ಪ್ರೀ ಪ್ಲ್ಯಾನ್ ಮರ್ಡರ್ ಎಂದೇ ಉದ್ದರಿಸಿದ್ದರು. ಆದರೆ ಯಾಕಾಗಿ ಈ ಕೊಲೆ ನಡೆದಿದೆ …

Read More »

ಮಾನಮರ್ಯಾದೆ ಇದ್ದರೆ ತೇಜಸ್ವಿ ಸೂರ್ಯ ರಿಂದ ರಾಜೀನಾಮೆ ಪಡೆಯಲಿ: A.A.P.ಜಗದೀಶ್‌

ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮುಂದೆ ದಾಂಧಲೆ ನಡೆಸಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರು ತೇಜಸ್ವಿ ಸೂರ್ಯರನ್ನು ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಸೂರ್ಯ …

Read More »

ಯಡಿಯೂರಪ್ಪರನ್ನು ಬಳಸಿಕೊಂಡ ನಂತರ ಬಿಜೆಪಿ ಈಗ ಅವರನ್ನು ಹೊರಹಾಕಿದೆ: ಸಂತೋಷ್ ಲಾಡ್

ಬಳ್ಳಾರಿ, ವಿಜಯನಗರ: ಇಲ್ಲಿಯವರೆಗೆ ಬಿ.ಎಸ್ ಯಡಿಯೂರಪ್ಪ ಅವರನ್ನು ಬಳಸಿಕೊಂಡ ಬಿಜೆಪಿ ಈಗ ಅವರನ್ನು ಹೊರ ಹಾಕಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಪರ ಮಾತನಾಡುತ್ತಲೇ ಬಿಜೆಪಿಯನ್ನು ತೆಗಳಿದ್ದಾರೆ. ಯಡಿಯೂರಪ್ಪ ಅವರಿಗೆ ವಯಸ್ಸಾಯ್ತು ಎಂಬುದು ಸರಿಯಲ್ಲ. ಅವರ ಕೆಲಸ ಗಮಮಿಸಬೇಕು. ಬಿಎಸ್​ವೈ ಅವರನ್ನು ಸೈಡ್ ಲೈನ್ ಮಾಡುತ್ತಿರೋದನ್ನು ಇಡೀ ಕರ್ನಾಟಕದ ಜನರು ನೋಡುತ್ತಿದ್ದಾರೆ. ರಾಜಕಾರಣದಲ್ಲಿ ವಯಸ್ಸು ಮುಖ್ಯ …

Read More »

ಶೀಘ್ರದಲ್ಲೇ ರಶ್ಮಿಕಾ ರಾಜಕೀಯ ಪ್ರವೇಶ? ಕರ್ನಾಟಕದ ಸಂಸದೆ ಆಗ್ತಾರಂತೆ!

ನಟಿ ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಪಕ್ಷ, ಸ್ಥಾನ ಸೇರಿದಂತೆ ರಶ್ಮಿಕಾ ಶೀಘ್ರದಲ್ಲೇ ಸಂಸದೆಯಾಗುತ್ತಾರೆ ಎಂದು ಹೇಳಿದ್ದಾರೆ. ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರ ಇತ್ತೀಚಿನ ಮಾತುಗಳು ವೈರಲ್ ಆಗಿವೆ. ಸೆಲೆಬ್ರಿಟಿಗಳ ಪರ್ಸನಲ್ ವಿಚಾರಗಳ ಬಗ್ಗೆ ವೇಣು ಸ್ವಾಮಿ ಅವರ ಇತ್ತೀಚಿನ ವಿಡಿಯೋ ವೈರಲ್ ಆಗುತ್ತಿದೆ. ಇಂಡಸ್ಟ್ರಿಯಲ್ಲಿಯೂ ಅವರಿಗೆ ಒಂದಷ್ಟು ವಿಶ್ವಾಸಾರ್ಹತೆ ಇದೆ. ಸೆಲೆಬ್ರಿಟಿಗಳು ಅವರ ಮಾತನ್ನು ನಂಬುತ್ತಾರೆ. ಇತ್ತೀಚಿನ ಸಂದರ್ಶನದಲ್ಲಿ, ವೇಣು …

Read More »

ಸ್ಪಾರ್ಕರ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ

ಹುಬ್ಬಳ್ಳಿ (ಜು.23): ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ (Explosion ) ಸಂಭವಿಸಿದ ಪರಿಣಾಮ 8 ಜನ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊರಲವಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ. ಸ್ಪಾರ್ಕರ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ (Sparker Candle Factory) ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟಕ್ಕೆ ಕಾರಣವಾಗಿದೆ. ಗಾಯಾಳುಗಳ (Injured) ಪೈಕಿ ಮುವ್ವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಅಗ್ನಿ ಅವಘಡ …

Read More »

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಕುಣಿಗಲ್‌ ತಾಲೂಕಿನ ಕೆ.ಆರ್‌.ಅರವಿಂದ್‌(26), ತಾವರೆಕೆರೆ ನಿವಾಸಿ ಪವನ್‌ ಕುಮಾರ್‌ (27), ಮಂಗಳೂರಿನ ಅಮ್ಜದ್‌ ಇತಿ ಯಾರ್‌ ಅಲಿಯಾಸ್‌ ಇಮ್ರಾನ್‌ ಅಲಿಯಾಸ್‌ ಇರ್ಷಾದ್‌ …

Read More »