Breaking News

ರಾಜ್ಯ

ಕ್ಯಾಮೆರಾಗಳ ಮುಂದೆ ಫೋಸ್ ಕೊಟ್ಟ ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸುತ್ತೆವೆಂದು ಗ್ರಾಮಸ್ಥರು ಅಕ್ರೋಶ

ಯಾದಗಿರಿ: ಮಹಾರಾಷ್ಟ್ರದಲ್ಲಿ ವರುಣ (Maharashtra Rains) ರೌದ್ರ ನರ್ತನವಾದ್ರೆ, ಕಲ್ಯಾಣ ಕರ್ನಾಟಕದ (Kalyana Karnataka) ಅದೆಷ್ಟೋ ಭಾಗದ ಗ್ರಾಮಗಳು ಮುಳುಗಡೆಯಾಗುತ್ತವೆ. ಕೃಷ್ಣೆಯ (Krishna River) ಆರ್ಭಟಕ್ಕೆ ನದಿ ಪಾತ್ರದ ಗ್ರಾಮಸ್ಥರ ಸಂಕಷ್ಟ ಮಾತ್ರ ಕೇಳ ತೀರದು. ಪ್ರವಾಹ (Flood) ಬಂದಾಗ ಮಾತ್ರ ನೆನಪಾಗೋ ಗ್ರಾಮ ಮತ್ತೆ ಅವರಿಗೆ ನೆನಪಾಗೋದು ಚುನಾವಣೆ (Election) ಬಂದಾಗ ಮಾತ್ರ. ಮಹಾರಷ್ಟ್ರ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾದರೆ ಇತ್ತ ಕಲ್ಯಾಣ ಕರ್ನಾಟಕದ ಹಲವು ಭಾಗಗಳು ಜಲಾವೃತಗೊಳ್ಳುತ್ತವೆ. …

Read More »

ಬಾಗಲಕೋಟೆ: ಪತ್ನಿಯಿಂದ ಸಿನೆಮಾ ಮಾದರಿಯಲ್ಲಿ ಪತಿಯ ಕೊಲೆ

ಬಾಗಲಕೋಟೆ : ಹೆಂಡತಿ ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿದ ಪ್ರಕರಣ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಪ್ರವೀಣ ಸೇಬಣ್ಣವರ(30) ಮೃತ ಪಟ್ಟ ವ್ಯಕ್ತಿ. ಪತ್ನಿ ನಿತ್ಯಾ ಮತ್ತು ಪ್ರಿಯಕರ ರಾಘವೇಂದ್ರ ಸೇರಿ ಕಾರಿನಲ್ಲಿ ಗುದ್ದಿ ಪ್ರವೀಣನನ್ನು ಕೊಲೆ ಮಾಡಿರುವುದು ಸಾಭೀತಾಗಿದೆ. ನಿತ್ಯಾಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮದ ಸಂಬಂಧ ಹಿನ್ನೆಲೆ ಲವರ್ ಜೊತೆ ಸೇರಿ ಗಂಡನಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದಾರೆ. ಕಾರಿನಲ್ಲಿ ಬಂದ ಪತ್ನಿ ಹಾಗೂ ಲವರ್ ಪತಿಗೆ …

Read More »

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಾನು ಒಮ್ಮೆಯೂ ಗೆಲ್ಲದ 77 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಬಗ್ಗೆ ಗಮನ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಾನು ಒಮ್ಮೆಯೂ ಗೆಲ್ಲದ 77 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಬಗ್ಗೆ ಗಮನಹರಿಸಿದೆ. ಆ ಮೂಲಕ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಬಗ್ಗೆ ಚಿಂತನೆ ನಡೆಸಲು ಪಕ್ಷ ತೀರ್ಮಾನಿಸಿದೆ. ಇತ್ತೀಚೆಗೆ ನಡೆದ ರಾಜ್ಯ ನಾಯಕರ ಚಿಂತನ ಮಂಥನ ಸಭೆಯಲ್ಲಿ ಈ ಅಂಶ ಗಂಭೀರವಾಗಿ ಚರ್ಚೆಯಾಗಿದೆ. 1950 ರಲ್ಲಿ ಜನಸಂಘ ಸ್ಥಾಪನೆಯಾದಾಗಿನಿಂದ ಮತ್ತು 1980ರಲ್ಲಿ ಬಿಜೆಪಿ ಸ್ಥಾಪನೆ ಆದಾಗಿನಿಂದ ರಾಜ್ಯದ 224 ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರಗಳಲ್ಲಿ …

Read More »

ಮರಾಠರಿಗೆ 2ಎ ಮೀಸಲಾತಿ: ಸಿಎಂ ಭರವಸೆ, ಮರಾಠ ಅಭಿವೃದ್ಧಿ ನಿಗಮ ಉದ್ಘಾಟನೆ

ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ವಿಚಾರವಾಗಿ ಆಯೋಗದಿಂದ ವರದಿ ತರಿಸಿಕೊಂಡು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಟೊಂಕ ಕಟ್ಟಿ ನಿಂತಿರುವ ಸಮುದಾಯಕ್ಕೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಮರಾಠ ಸಮುದಾಯಕ್ಕೆ ಹಿಂದುಳಿದ …

Read More »

ಪ್ರೇಮ ವಿಫಲ ಅಗಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹಳಿಯಾಳದ ಪ್ರೇಮಿಗಳು

ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ   ಜ್ಯೋತಿ ಹಾಗೂ ರಿಕೇಶ …

Read More »

ಪುರುಷರ ಲೈಂಗಿಕ ಸಮಸ್ಯೆಗೆ ರಾಮಬಾಣ ಈ ಏಲಕ್ಕಿ

ಏಲಕ್ಕಿ ಅತ್ಯಂತ ಆರೋಗ್ಯಕರ ಮಸಾಲೆ ಪದಾರ್ಥಗಳಲ್ಲೊಂದು. ಸಿಹಿ ತಿನಿಸುಗಳ ರುಚಿ ಹೆಚ್ಚಿಸುವ ಏಲಕ್ಕಿಯನ್ನು ಪಲಾವ್‌ ಸೇರಿದಂತೆ ವಿವಿಧ ಬಗೆಯ ಆಹಾರದಲ್ಲಿ ಬಳಸಲಾಗುತ್ತದೆ. ಚಹಾದ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸಲು ಏಲಕ್ಕಿ ಹಾಕುವುದು ಸಾಮಾನ್ಯ. ಪುರುಷರು ವಿಶೇಷವಾಗಿ ಏಲಕ್ಕಿಯನ್ನು ಸೇವನೆ ಮಾಡಬೇಕು. ಇದರಿಂದ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ನೀವು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಏಲಕ್ಕಿ ಸೇವನೆಯಿಂದ ಅದನ್ನು ನಿವಾರಣೆ ಮಾಡಿಕೊಳ್ಳಬಹುದು. ಕಡಿಮೆ ತ್ರಾಣ ಹೊಂದಿರುವ ಪುರುಷರು ಸಹ ಇದನ್ನು …

Read More »

ಸಬ್ ರಿಜಿಸ್ಟರ್ ಕಚೇರಿಗಳ ಕರ್ಮಕಾಂಡ ಲೋಕಾಯುಕ್ತ ದಾಳಿಯಲ್ಲಿ ಬಯಲು

ಬೆಂಗಳೂರು, ಜು. 19: ಕಂದಾಯ ಸಚಿವ ಅರ್. ಅಶೋಕ್ ಅವರ ವ್ಯಾಪ್ತಿಗೆ ಒಳಪಡುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದುರಾಡಳಿತ ಪರಕಾಷ್ಠೆಗೆ ತಲುಪಿದೆ. ಉಪ ನೋಂದಣಾಧಿಕರಿಗಳ ಕಚೇರಿಗಳ ದುರಾಡಳಿತ, ಕರ್ತವ್ಯಲೋಪ, ನಿರ್ಲಕ್ಷ್ಯತೆ, ಜನ ಪರವಿಲ್ಲದ ಆಡಳಿತದ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಆದೇಶಿಸಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಒಳಗೊಂಡಂತೆ ಇಲಾಖೆಗಳ ಮುಖ್ಯಸ್ಥರು ಹಾಗೂ ಉಪ ನೋಂದಣಾಧಿಕಾರಿಗಳನ್ನು ಆರೋಪಿಯನ್ನಾಗಿ ಮಾಡಲಾಗಿದೆ. …

Read More »

ನಾಡಹಬ್ಬ ಮೈಸೂರು ದಸರಾ’ಗೆ ದಿನಾಂಕ ಫಿಕ್ಸ್:

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.   ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ …

Read More »

ರಾಜ್ಯದ ನಿಯೋಗಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಪಿಯುಷ್ ಗೋಯಲ್

ರಬಕವಿ-ಬನಹಟ್ಟಿ: ಕೇಂದ್ರ ಸರ್ಕಾರದ ನಿಯಮದಂತೆ ಪವರ್ ಲೂಮ್ ಮಗ್ಗಗಳ ಮೇಲೆ ಕೇವಲ ಬಿಳಿ ಬಟ್ಟೆಯನ್ನು ಮಾತ್ರ ಉತ್ಪಾದನೆ ಮಾಡಬೇಕು. ಕರಿ ಮತ್ತು ರೇಷ್ಮೆ ಬಟ್ಟೆಯನ್ನು ಕೈಮಗ್ಗದ ಮೇಲೆ ಉತ್ಪಾದನೆ ಮಾಡಬೇಕು. ಈ ನಿಮಿತ್ತವಾಗಿ ಕೇಂದ್ರದ ತಂಡವೊಂದು ರಾಜ್ಯಕ್ಕೆ ಭೇಟಿ ನೀಡಿ ಪವರ್ ಲೂಮ್ ಮಗ್ಗಗಳ ಮೇಲೆ ಕರಿ ಬಟ್ಟೆಯನ್ನು ಉತ್ಪಾದನೆ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸಜ್ಜಾಗಿತ್ತು.   ಆದ್ದರಿಂದ ಕೇಂದ್ರ ಸಚಿವೆ ಪ್ರಹ್ಲಾದ್ ಜೋಶಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, …

Read More »

ರಾಜಕುಮಾರ್ ಟಾಕಳೆ ಎಂಬುವವರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಾಶ್ರೀ ಆರ್‌.ರಾವ್ ಮತ್ತು ಆಕೆಯ ಸ್ನೇಹಿತನ ವಿರುದ್ಧ ಸುಲಿಗೆ, ಸುಳ್ಳು ಅತ್ಯಾಚಾರ ಆರೋಪ ಹಾಗೂ ಜೀವ ಬೆದರಿಕೆ

ಬೆಳಗಾವಿ: ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನವ್ಯಾಶ್ರೀ, ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ …

Read More »