Breaking News

ರಾಜ್ಯ

ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್

ಉಡುಪಿ: ಮದುವೆ ಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು 20 ವರ್ಷ ಕಠಿನ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.   ಉಡುಪಿಯ ಕೊಡವೂರು ನಿವಾಸಿ ಕಿರಣ್‌ (28) ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಸಂತ್ರಸ್ತ ಬಾಲಕಿ 16 ವರ್ಷದವಳಾಗಿದ್ದು ಪ್ರೀತಿ-ಪ್ರೇಮದ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ. …

Read More »

ಬೆಂಗಳೂರು: ಲಾಂಗ್ ಆಯ್ತೂ ಈಗ ಗನ್ ಹಿಡಿದು ಬೈಕ್ ನಲ್ಲಿ ಬಿಲ್ಡಪ್ ಕೊಡ್ತಿರೋ ಪುಂಡರು!

ಬೆಂಗಳೂರು:ನಗರದಲ್ಲಿ ಲಾಂಗ್ ಹಿಡಿದು ರಾಬರಿ ಮಾಡೊ ಪುಂಡರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾಲೆ ಇದೆ. ಈ‌ ಮಧ್ಯೆ ಪುಂಡರ ಗುಂಪೊಂದು ಗನ್ ಹಿಡಿದು ಬೈಕ್ ನಲ್ಲಿ ಶೋ‌ಕೊಟ್ಟಿದ್ದಾರೆ. ನಗರದಲ್ಲಿ ಗನ್ ಹಿಡಿದು ಬೈಕ್ ರೈಡಿಂಗ್ ಮಾಡಿದ ಪುಂಡರ ಫೋಟೋ ತೆಗೆದು ಬೆಂಗಳೂರು ಸಿಟಿ ಪೊಲೀಸ್ ಪೇಜ್‌ಗೆ ಪೋಸ್ಟ್ ಮಾಡಿ ದೂರು ನೀಡಿದ್ದಾರೆ.   ಬನ್ನೇರುಘಟ್ಟ ರಸ್ತೆ ಮಾರ್ಬಲ್ ರೋಡ್ ಬಳಿ ಗನ್ ಹಿಡಿದು ಬೈಕ್ ನಲ್ಲಿ ತೆರಳುತ್ತಿರುವುದಾಗಿ ವ್ಯಕ್ತಿಯೊಬ್ರು ಪೋಸ್ಟ್ …

Read More »

ಹೆಣ್ಣು ಮಗುವಿನ ಪೋಷಕರೇ, ಕೇಂದ್ರ ಸರ್ಕಾರ ವಾರ್ಷಿಕ ₹12,000 ನೀಡ್ತಿದೆ ; ನೀವೂ ಈ ರೀತಿ ಪಡೆದುಕೊಳ್ಳಿ

ಹೆಣ್ಣು ಮಕ್ಕಳ ಸಬಲಿಕರಣಕ್ಕಾಗಿ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಸೇರಿ ಹಲವು ಯೋಜನೆಗಳನ್ನ ನಡೆಸ್ತಿದೆ. ಅದ್ರಲ್ಲಿ ಒಂದು ಈ ‘CBSE ಒಂಟಿ ಹೆಣ್ಣು ಮಕ್ಕಳ ವಿದ್ಯಾರ್ಥಿವೇತನ ಯೋಜನೆ’. ಈ ಯೋಜನೆಯಡಿ ಸರ್ಕಾರ, ಒಂದೇ ಹೆಣ್ಣು ಮಗು ಹೊಂದಿರುವ ಪೋಷಕರಿಗೆ 12 ಸಾವಿರ ಸ್ಕಾಲರ್‌ಶಿಪ್‌ ನೀಡ್ತಿದೆ.   ಆರ್ಥಿಕವಾಗಿ ಹಿಂದುಳಿದ, ಸರಿಯಾದ ಶಿಕ್ಷಣ ಪಡೆಯಲಾಗದ ಕುಟುಂಬಗಳಲ್ಲಿ ಹೆಣ್ಣು ಮಕ್ಕಳು ಬಹುಪಾಲು ಶುಕ್ಷಣ ವಂಚಿತರಾಗುತ್ತಾರೆ. ಹಾಗಾಗಿ ಇದನ್ನ ತಪ್ಪಿಸುವ ಉದ್ದೇಶದಿಂದ …

Read More »

ಕೊಪ್ಪಳ: ಭಕ್ತರಿಂದ ಗವಿಮಠಕ್ಕೆ ಬಂತು ₹3.71 ಕೋಟಿ ದೇಣಿಗೆ

ಕೊಪ್ಪಳ: ಇಲ್ಲಿನ ಗವಿಸಿದ್ದೇಶ್ವರ ಮಠದಲ್ಲಿ ಐದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಇದುವರೆಗೆ ಭಕ್ತರು ಒಟ್ಟು ₹3,71,81,931 ದೇಣಿಗೆ ನೀಡಿದ್ದಾರೆ. ಗವಿಮಠದ ಆವರಣದಲ್ಲಿ ಜೂನ್‌ 23ರಂದು ಈ ಕಾಮಗಾರಿ ಉದ್ಘಾಟನೆ ನೆರವೇರಿತ್ತು. ಆಗ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ‘ಎಷ್ಟು ಶಕ್ತಿ ಇದೆಯೊ ಅಷ್ಟೂ ಮಕ್ಕಳನ್ನು ಓದಿಸುವೆ. ಅವರ ಏಳಿಗೆಗಾಗಿ ಜೋಳಿಗೆ ಹಿಡಿಯುವೆ’ ಎಂದು ಭಾವುಕರಾಗಿ ಹೇಳಿದ್ದರು. ಅವರ ಈ ಮಾತುಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ …

Read More »

ಮಕ್ಕಳ ಎನರ್ಜಿ ಹೆಚ್ಚಿಸಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿಸಿ.!

ಮಕ್ಕಳು ತಮ್ಮ ಜೀವನದ ಆರಂಭದಲ್ಲಿ ಯಾವ ಆಹಾರ ಪದ್ಧತಿ ಅನುಸರಿಸುತ್ತಾರೋ ಅದು ಜೀವನದುದ್ದಕ್ಕೂ ಪರಿಣಾಮ ಬೀರುತ್ತದೆ . ಹಾಗಿದ್ದರೆ ನೀವು ನಿಮ್ಮ ಮಕ್ಕಳಿಗೆ ಸರಿಯಾದ ಆಹಾರ ಕ್ರಮ ಅನುಸರಿಸುತ್ತಿದ್ದೀರಾ..? ಮಕ್ಕಳಲ್ಲಿ ಎನರ್ಜಿ ಹೆಚ್ಚಿಸಲು ಅವರಲ್ಲಿ ರಕ್ತದ ಉತ್ಪಾದನೆ ಹೆಚ್ಚಿಸಲು ಈ ಜ್ಯೂಸ್ ಗಳನ್ನು ನೀಡಿ. -1 ಗ್ಲಾಸ್ ನೀರಿಗೆ 1 ಹಿಡಿ ಒಣದ್ರಾಕ್ಷಿ ಹಾಕಿ ರಾತ್ರಿಯಿಡಿ ನೆನೆಸಿಡಿ. ಬೆಳಿಗ್ಗೆ ಅದಕ್ಕೆ ಕೆಲವು ಹನಿ ನಿಂಬೆರಸ ಮಿಕ್ಸ್ ಮಾಡಿ ಮಕ್ಕಳಿಗೆ ನೀಡಿದರೆ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, …

Read More »

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಂದಿನ ವಾರದಿಂದ ದುಬಾರಿ ದುನಿಯಾ: ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆ?

ನವದೆಹಲಿ: ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮನೆಯ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆಹಾರ ಮಾತ್ರವಲ್ಲ, ವಿವಿಧ ಅಗತ್ಯ ವಸ್ತುಗಳ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕಡಿಮೆ ಆದಾಯ ಮತ್ತು ಹೆಚ್ಚುತ್ತಿರುವ ವೆಚ್ಚಗಳ ನಡುವೆ, ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈಗ ಜಿ.ಎಸ್.ಟಿ. ಹೆಚ್ಚಳದ ನಂತರ ಮನೆಯ ಬಜೆಟ್ ಮತತ್ಷ್ಟು ಹೆಚ್ಚಳವಾಗಲಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿ.ಎಸ್.ಟಿ. ಮಂಡಳಿ …

Read More »

ನಾನೀಗ ರಾಜೀನಾಮೆ ಕೊಡಬೇಕಾ?’: ಆನಂದ್‌ ಸಿಂಗ್‌

ಹೊಸಪೇಟೆ (ವಿಜಯನಗರ): ‘ನಾನೀಗ ರಾಜೀನಾಮೆ ಕೊಡಬೇಕಾ?’ – ಹೀಗೆಂದು ಸುದ್ದಿಗಾರರಿಗೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಪ್ರಶ್ನಿಸಿದರು. ಅಂಜನಾದ್ರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರಶ್ನಿಸಿದರು.   ‘ಟೆಂಡರ್‌ ಇಲ್ಲದೆಯೇ ₹6 ಕೋಟಿಯಲ್ಲಿ ನಗರದಲ್ಲಿ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದೆ ಎಂಬ ವಿಷಯವನ್ನು ಪಿಡಬ್ಲ್ಯೂಡಿ ಅಧಿಕಾರಿಗಳೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದು ಸರಿಯಾದ ಕ್ರಮವೇ? ಬೆಳಗಾವಿಯಲ್ಲಿ ಟೆಂಡರ್‌ ಇಲ್ಲದೇ ಕಾಮಗಾರಿ ಕೈಗೊಂಡಿದ್ದ …

Read More »

ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ.   ಕಾಂಗ್ರೆಸ್‌ ನೀಡಿದ ಪಟ್ಟಿ ಇಲ್ಲಿದೆ… *ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್‌ವೈ ಪದಚ್ಯುತಿ *ಅವರ ರಾಜ್ಯ ಪ್ರವಾಸಕ್ಕೆ ತಡೆ *ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ *ವಿಜಯೇಂದ್ರರಿಗೆ …

Read More »

ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು. ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ …

Read More »