ಆಪ್ತ ಸಹಾಯಕರಿಂದಲೇ ಬರ್ಬರವಾಗಿ ಹತ್ಯೆ ಆಗಿರುವ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಮಣ್ಣಲ್ಲಿ ಮಣ್ಣಾಗಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋμï ಅಂಗಡಿ ಅಂತಿಮ ವಿಧಿವಿಧಾನ ನೆರವೇರಿಸಿದ್ರು. ಗುರೂಜಿ ಮೃತದೇಹಕ್ಕೆ ಪತ್ನಿ ಅಂಕಿತಾ ಅಂತಿಮ ಪೂಜೆ ಸಲ್ಲಿಸಿದ್ರು. ಪಂಚಾಕ್ಷರಿ ಮಹಾ ಮಂತ್ರದೊಂದಿಗೆ ಅಂತಿಮ ವಿಧಿವಿಧಾನ ನೆರವೇರಿದೆ. ಅರ್ಚಕ ಕೋಟ್ರಯ್ಯಶ್ರೀಗಳ ನೇತೃತ್ವದಲ್ಲಿ ಪುತ್ರಿ ಸ್ವಾತಿ, …
Read More »ಬೆಳಗಾವಿಯ ಪೊಲೀಸ್ ಮ್ಯೂಸಿಯಂ ವೀಕ್ಷಿಸಿ, ಕೈಯಲ್ಲಿ ಗನ್ ಹಿಡಿದ ಗೃಹ ಸಚಿವರು
ಬೆಳಗಾವಿಯ ಪೊಲೀಸ್ ಮ್ಯೂಸಿಯಂನಲ್ಲಿ ಹಳೆ ಪಿಸ್ತೂಲ್ ಸೇರಿ ಇನ್ನಿತರ ವಸ್ತುಗಳನ್ನು ನೋಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನು ದೆಹಲಿ ರಾಷ್ಟ್ರೀಯ ಮಟ್ಟದ ಪೊಲೀಸ್ ಮ್ಯೂಸಿಯಂನ್ನಾಗಿ ಮಾಡೋಣ ಎಂದು ಭರವಸೆ ನೀಡಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಹೆಡ್ ಕ್ವಾಟರ್ಸ ಆವರಣಕ್ಕೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್ ಸಮುದಾಯ ಭವನದಲ್ಲಿರುವ ಪೊಲೀಸ್ …
Read More »ಪಂಚ ಪೀಠಾಧೀಶಕ್ಕೆ ಬಸವೇಶ್ವರರು 800 ವರ್ಷಗಳ ಹಿಂದೆಯೇ ಬೆಂಬಲ ನೀಡಿದ್ದಾರೆ: ಕೇದಾರಪೀಠದ ಜಗದ್ಗುರು
ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು …
Read More »ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …
Read More »ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ
ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ. …
Read More »ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!
ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.
Read More »ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಈ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರಿ ಮಳೆಯಿಂದಾಗಿ ( Heavy Rain ), ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರ ಬರದಂತ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ( School Holiday ) ಘೋಷಣೆ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ …
Read More »ಮಹಾರಾಷ್ಟ್ರ ವ್ಯವಸ್ಥೆ ಬಗ್ಗೆ ತೀವ್ರ ಬೇಸರಗೊಂಡು ಐಎಎಸ್ ಹುದ್ದೆ ತ್ಯಜಿಸಿದ ಅಧಿಕಾರಿ!
ಪುಣೆ: ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆ(ಎಂಇಡಿಡಿ) ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2008ರ ಬ್ಯಾಚ್ನ ಐಎಎಸ್ ಅಧಿಕಾರಿ ದೌಲತ್ ದೇಸಾಯಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದು, ವ್ಯವಸ್ಥೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. MEDDಗೆ ವರ್ಗಾವಣೆಯಾಗುವ ಮೊದಲು ಅವರು ಕೊಲ್ಲಾಪುರದ ಕಲೆಕ್ಟರ್ ಆಗಿದ್ದರು ಮತ್ತು ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯನ್ನು ಕಾಡಿದ್ದ 2019 ರ ಪ್ರವಾಹ ಸ್ಥಿತಿಯನ್ನು ನಿಭಾಯಿಸಿದ್ದರು. …
Read More »ಜಮೀರ್ ಅಹ್ಮದ್ ಮನೆ ಮೇಲೆ ACB ರೇಡ್: ಹಾಲಿ ಸಚಿವರಿಗೆ ಶರುವಾಯ್ತು ನಡುಕ
ಬೆಂಗಳೂರು : ಎಸಿಬಿ ಸರ್ಚ್ ವಾರೆಂಟ್ ಪಡೆದು ಮುಂಜಾನೆ 5.50ರ ಸುಮಾರಿಗೆ ಜಮೀರ್ ಮೇಲೆ ದಾಳಿ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳು ಸದ್ಯ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ACB ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್ ಅಹ್ಮದ್ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದಲ್ಲದೆ ಜೊತೆಯಲ್ಲಿದ್ದ ಹಾಲಿ ಸಚಿವರಿಗೆ ನಡುಕ ಶುರುವಾಗಿದೆ.ಇಡಿ 20 ವರ್ಷಗಳ ಜಮೀರ್ ಆಸ್ತಿ ರಿಪೋರ್ಟ್ ರೆಡಿ ಮಾಡಿದ್ದು, ರಿಪೋರ್ಟ್ ಆಧಾರದ ಮೇಲೆ ಎಸಿಬಿ ರೇಡ್ ಮಾಡಲಾಗಿದೆ. ಇಡಿ ರಿಪೋರ್ಟ್ ಆಧಾರದ …
Read More »ಮಾನವ ಗುರು’ ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ‘ಹೆಣ್ಣು – ಮಣ್ಣು” ಶಂಕೆ?
ಬೆಂಗಳೂರು: ಮಾನವ ಗುರು ಎಂದೇ ಟಿವಿ ವಾಹಿನಿಗಳಲ್ಲಿ ಹೆಸರು ಮಾಡಿರುವ ಸರಳ ವಾಸ್ತು ಮುಖ್ಯಸ್ಥ ಚಂದ್ರಶೇಖರ್ ಗುರೂಜಿ ಕೊಲೆ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಈಗ ಈ ವಾಸ್ತು ಗುರುವಿನ ಹಿನ್ನೆಲೆ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಚಂದ್ರಶೇಖರ್ ಗುರುಜಿ ಸೇನೆ ಸೇರಬೇಕೆಂಬ ಉದ್ದೇಶಕ್ಕೆ ಬೆಳಗಾವಿಗೆ ಬಂದು ಪ್ರಯತ್ನ ನಡೆಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಸಿವಿಲ್ ಎಂಜಿನಿಯರಿಂಗ್ ಹಿನ್ನೆಲೆಯ ಚಂದ್ರಶೇಖರ ಗುರೂಜಿ ಆ ಬಳಿಕ ಮುಂಬಯಿಗೆ …
Read More »
Laxmi News 24×7