Breaking News

ರಾಜ್ಯ

ಯಲ್ಲಮ್ಮನಗುಡ್ಡಕ್ಕೆ ಹರಿದುಬರುತ್ತಿದೆ ಭಕ್ತರ ದಂಡು

ಉಗರಗೋಳ: ಸವದತ್ತಿ ತಾಲ್ಲೂಕಿನ ಉಗರಗೋಳದ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಮೂರು ತಿಂಗಳಲ್ಲಿ ₹ 2.15 ಕೋಟಿ ದೇಣಿಗೆ ಸಂಗ್ರಹವಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಸೋಮವಾರ ಎರಡನೇ ಹಂತದ ಹುಂಡಿ ಎಣಿಕೆ ನಡೆಯಿತು. ₹ 33.44 ಲಕ್ಷ ನಗದು, ₹ 5.11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 62,390 ಮೌಲ್ಯದ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ. ಕೊರೂನಾ ನಂತರ ಆದಾಯ ಉತ್ತಮ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ …

Read More »

ಜಮೀರ್ ಫ್ಲ್ಯಾಟ್​ನಲ್ಲಿ 24 ಜೀವಂತ ಗುಂಡುಗಳು ಪತ್ತೆ;

ಬೆಂಗಳೂರು (ಜು.07): ಎಸಿಬಿ ಅಧಿಕಾರಿಗಳು ಸಿಲ್ವರ್ ಓಕ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ಧಾರೆ. ಮಲ್ಯ ರಸ್ತೆಯ UB ಸಿಟಿ ಎದುರಿನ ಫ್ಲ್ಯಾಟ್ (Near UB City Flat) ಮೇಲೆ ರೇಡ್ ನಡೆಸಿದ್ದಾರೆ. ನಾಲ್ಕನೇ ಪ್ಲೋರ್​ನ 402ನೇ ಫ್ಲ್ಯಾಟ್​ನಲ್ಲಿ ಪರಿಶೀಲನೆ ನಡೆದಿದೆ. ಮನೆ, ಟ್ರಾವೆಲ್ಸ್​ ಕಚೇರಿ, ಫ್ಲ್ಯಾಟ್​ನಲ್ಲಿ ಅಧಿಕಾರಿಗಳ ಶೋಧ ನಡೆಸಿದ್ದಾರೆ. ಫ್ಲ್ಯಾಟ್​ನಲ್ಲಿ 24 ಜೀವಂತ ಗುಂಡು ಪತ್ತೆಯಾಗಿದೆ. ಜಮೀರ್ ಅಹಮ್ಮದ್ (Zameer Ahmed) ಪಿಸ್ತೂಲ್ ಪರವಾನಗಿ ಹೊಂದಿದ್ದಾರೆ. ಹಾಗಾಗಿ ಇದೇ …

Read More »

ವಿಡಿಯೋಗಳನ್ನು ಮಾಡಿದ್ದು ನಾನೇ; ತಪ್ಪೊಪ್ಪಿಕೊಂಡ ಕಾಮುಕ ಶಿಕ್ಷಕ

ಬಂಧಿತನಾಗಿರುವ ಕೊಪ್ಪಳ ಜಿಲ್ಲೆಯ ಕಾರಟಗಿಯ (Karatagi, koppala) ಕಾಮುಕ ಶಿಕ್ಷಕ (Teacher) ಮಹಮ್ಮದ್ ಅಜರುದ್ದೀನ್ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಡಿಯೋ ವೈರಲ್ (Viral Video) ಬೆನ್ನಲ್ಲೇ ಶಿಕ್ಷಕ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡು ಗೋವಾದಲ್ಲಿ ತಲೆಮರೆಸಿಕೊಂಡಿದ್ದನು. ಸದ್ಯ ಆರೋಪಿ ಶಿಕ್ಷಕ ನ್ಯಾಯಾಂಗ ಬಂಧನದಲ್ಲಿದ್ದಾನೆ (Judicial Cutody). ಗೊರೇಬಾಳ ವಲಯ ಶಿಕ್ಷಣ ಸಂಯೋಜಕರ ವಿಚಾರಣೆಯ ವೇಳೆ ಶಿಕ್ಷಕ ಮಹಮ್ಮದ್ ಅಜರುದ್ದೀನ್ ತಪ್ಪೊಪ್ಪಿಕೊಂಡಿದ್ದಾನೆ. ಮೂರು ವರ್ಷದ ಹಿಂದೆ ನನ್ನ ಮನೆಯಲ್ಲಿ ಮಹಿಳೆಯೊಂದಿಗಿನ ವಿಡಿಯೋ …

Read More »

ಗುಡ್ಡ ಕುಸಿತ- ಕರ್ನಾಟಕ, ಗೋವಾ ಸಂಪರ್ಕಿಸುವ ರಸ್ತೆ 5 ಗಂಟೆ ಬಂದ್

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಗೋವಾ ಸಮೀಪದ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿದು, ಕರ್ನಾಟಕ ಸಂಪರ್ಕಿಸುವ ರಸ್ತೆ 5 ಘಂಟೆಗಳ ಕಾಲ ಬಂದ್ ಆಗಿತ್ತು. ಬಳಿಕ ಗೋವಾದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ರಸ್ತೆ ಸುಗಮಗೊಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಮಾಲಶೇಜ್ ಘಾಟ್ ಗೋವಾ ಸಮೀಪದಲ್ಲಿದೆ. ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟಕ್ಕೆ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿತವಾಗಿತ್ತು. ಗುಡ್ಡ ಕುಸಿತದಿಂದ ಕರ್ನಾಟಕ-ಗೋವಾ ಸಂಪರ್ಕಿಸುವ ರಸ್ತೆಯಲ್ಲೂ …

Read More »

ಬಕ್ರೀದ್‌ ಸಮೀಪಿಸುತ್ತಿದ್ದಂತೆ ಕುರಿ, ಮೇಕೆ, ಕೋಳಿಗಳ  ವ್ಯಾಪಾರ ಜೋರಾಗಿದೆ

ರಾಯಬಾಗ : ಬಕ್ರೀದ್‌ (ಜುಲೈ 10) ಹಬ್ಬ ಸಮೀಪಿಸುತ್ತಿದ್ದಂತೆಯೇ ಪಟ್ಟಣದ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಕುರಿ, ಮೇಕೆ, ಕೋಳಿಗಳ ಸಂತೆಯಲ್ಲಿ ಈಗ ಜನಜಂಗುಳಿ ಉಂಟಾಗಿದೆ. ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ಆದರೆ, ಈಗ ತರಕಾರಿ, ಕಾಳು, ಹಣ್ಣುಗಳ ಮಾರಾಟಕ್ಕಿಂತ ಹೆಚ್ಚು ಸುದ್ದಿಯಲ್ಲಿರುವುದು ಕುರಿ, ಮೇಕೆಗಳು. ಪಟ್ಟಣ ಹೊರವಲಯದ ಬ್ಯಾಕುಡ ರಸ್ತೆಯಲ್ಲಿ ಈ ಕುರಿ- ಮೇಕೆ ಸಂತೆ ಸೇರು ತ್ತಿದೆ. ತಾಲ್ಲೂಕಿನ ವಿವಿಧ ಗ್ರಾಮಗಳ ಜನ ಕುರಿ- ಮೇಕೆ ಮಾರಲು ಬರುತ್ತಾರೆ. …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆ

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ. ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.   ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ …

Read More »

ಸರ್ಕಾರಿ ಬ್ಯಾಂಕ್​ಗಳ 2,044 ಶಾಖೆ ಬಂದ್, 13,000 ನೌಕರರು ಮನೆಗೆ ಕಾರಣ ಏನು ಗೊತ್ತಾ?

ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2022 ರಲ್ಲಿ 2,044 ಶಾಖೆಗಳು ಮತ್ತು ಸುಮಾರು 13,000 ಉದ್ಯೋಗಿಗಳನ್ನು ಕಡಿತಗೊಳಿಸಿವೆ ಎಂದು ಪ್ರಮುಖ ಬ್ಯಾಂಕ್ ನೌಕರರ ಒಕ್ಕೂಟ ಭಾನುವಾರ ತಿಳಿಸಿದೆ. ಮತ್ತೊಂದೆಡೆ, 2021 ಕ್ಕೆ ಹೋಲಿಸಿದರೆ 2022 ರಲ್ಲಿ ಖಾಸಗಿ ಬ್ಯಾಂಕುಗಳ ಶಾಖೆಗಳ ಸಂಖ್ಯೆ 4,023 ರಿಂದ 34,342 ಕ್ಕೆ ಏರಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ತಿಳಿಸಿದೆ. ಖಾಸಗಿ ಬ್ಯಾಂಕುಗಳು 2021 …

Read More »

ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ

ಕೆ ಎಲ್ ಇ ಸಂಸ್ಥೆಯ ಜೆ‌ ಎನ್‌ ಎಮ್ ಸಿ ಆಡಿಟೋರಿಯಂ ನಲ್ಲಿ ರಾಜು ಪವಾರ ಡ್ಯಾನ್ಸ್‌ ಅಕ್ಯಾಡೆಮಿಯ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ ಕೋವಿಡ್-19 ಸಮಯದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕೊರೋನಾ ಸೋಂಕಿತರನ್ನು ರಕ್ಷಿಸಿ, ಅವರ ಸೇವೆಯಲ್ಲಿ ನಿರತರಾದ ಎಲ್ಲ ವಾರಿಯರ್ಸ್ ಗಳ ಸೇವೆಗಳನ್ನು ಪರಿಗಣಿಸಿ, ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಸತ್ಕರಿಸಲಾಯಿತು. ನಂತರ ಬಾಹು ಕದಂ ಹಾಗೂ ಭರತ್ ಗಣೇಶಪುರೆ ಇವರ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಜೀವನ ಯೋಜನೆ ಅಂಗನವಾಡಿ ಶಾಲಾ ಕೊಠಡಿಯನ್ನು ಸತೀಶ್ ಜಾರಕಿಹೊಳಿಯವರು ಉದ್ಘಾಟನೆ ಮಾಡಿದ

ದಿನಾಂಕ 04-07-2022 ರಂದು ಕಲ್ಯಾಣ ಕರ್ನಾಟಕ ಕನಸುಗಾರ ಕೆಪಿಸಿಸಿ ಕಾರ್ಯಾಧ್ಯಕ್ಷರು ಜನಪ್ರಿಯ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಅವರ ಶಾಸಕ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ರಾಮದುರ್ಗ (ಉಕ್ಕಡ) ಗ್ರಾಮದಲ್ಲಿ ಜಲ ಜೀವನ ಯೋಜನೆ ಒಟ್ಟು 54 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ನಂತರ 16 ಲಕ್ಷದ ಅವರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು …

Read More »