ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …
Read More »CBSE 10th Result 2022: ಇಂದು ಸಿಬಿಎಸ್ಇ ಫಲಿತಾಂಶ ಪ್ರಕಟ
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( Central Board of Secondary Education- CBSE ), ಸಿಬಿಎಸ್ಇ 10 ನೇ ಫಲಿತಾಂಶವನ್ನು ( CBSE 10th Result 2022 ) ಇಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಸಿಬಿಎಸ್ಇ 10 ನೇ ಫಲಿತಾಂಶ 2022 ಜುಲೈ 4, 2022 ರ ಇಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಒಮ್ಮೆ ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ – cbse.gov.in …
Read More »ಬೆಂಗಳೂರಲ್ಲೇ ಸುಮಾರು 30 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. : ಹೆಚ್. ಡಿ ಕುಮಾರಸ್ವಾಮಿ
ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ಗಳು, ಅರಮನೆಯಂಥ ಬಂಗಲೆಗಳ ಮೇಲೆ ಬುಲ್ಡೋಜರ್ಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ …
Read More »ಏಕನಾಥ್ ಶಿಂದೆಗೆ ಇಂದು ‘ಬಹುಮತ’ ಪರೀಕ್ಷೆ;
ಮುಂಬೈ (ಮಹಾರಾಷ್ಟ್ರ): ಉದ್ಧವ್ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯ ಬೆಂಬಲದಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿರುವ ಏಕನಾಥ್ ಶಿಂದೆ ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸುವರು. ನಿನ್ನೆಯಿಂದ ಆರಂಭವಾಗಿರುವ ವಿಶೇಷ ಅಧಿವೇಶನದ ಮೊದಲ ದಿನ ಸ್ಪೀಕರ್ ಆಯ್ಕೆಯಲ್ಲಿ ಗೆದ್ದಿದ್ದ ಶಿಂದೆ ಇಂದಿನ ಪರೀಕ್ಷೆಯಲ್ಲೂ ಸಲೀಸಾಗಿ ಜಯಿಸಲಿದ್ದಾರೆ. ವಿಶ್ವಾಸಮತವನ್ನು ಗೆಲ್ಲಲು ಬಿಜೆಪಿ ಮತ್ತು ಶಿವಸೇನೆ ಬಂಡಾಯ ಶಾಸಕರು ಸಭೆ ನಡೆಸಿ ರಣತಂತ್ರ ರೂಪಿಸಿದ್ದಾರೆ. ಏಕನಾಥ್ ಶಿಂದೆ ಸರ್ಕಾರಕ್ಕೆ ಅಗತ್ಯ ಬಹುಮತ ಇರುವ ಕಾರಣ ಇಂದಿನ ವಿಶ್ವಾಸಮತ …
Read More »ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು: ಯಶವಂತ್ ಸಿನ್ಹಾ
ಬೆಂಗಳೂರು : ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ (ದ್ರೌಪದಿ ಮುರ್ಮು) ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ.ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಭಾನುವಾರ ಹೇಳಿಕೆ ನೀಡಿದ್ದಾರೆ. ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ …
Read More »ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಿರಲಿದೆ: ಅಮಿತ್ ಶಾ
ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳು ಭಾರತೀಯ ಜನತಾ ಪಕ್ಷದ ಯುಗವಾಗಿರಲಿದೆ. ಅಲ್ಲದೆ ಭಾರತವು ಈ ಸಮಯದಲ್ಲಿ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹೈದರಾಬಾದ್ ನಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಟುಂಬದ ರಾಜಕೀಯ, ಜಾತಿವಾದ ಮತ್ತು ತುಷ್ಟೀಕರಣದ ರಾಜಕೀಯಗಳು “ಮಹಾನ್ ಪಾಪಗಳು” ಮತ್ತು ವರ್ಷಗಳಿಂದ ದೇಶವು ಅನುಭವಿಸುತ್ತಿರುವ ನೋವುಗಳ ಹಿಂದಿನ ಕಾರಣ ಎಂದು ಶಾ ಹೇಳಿದರು. …
Read More »ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ.
ಬೆಳಗಾವಿಯ ಕೋಟೆ ಹಿಂದಿನ ಸಮರ್ಥ ನಗರದ ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತ ದೇಹ ಪತ್ತೆಯಾಗಿದೆ. ಹೌದು ಬೆಳಗಾವಿಯ ಕೋಟೆ ಹಿಂದೆ ಸಮರ್ಥನಗರದ ರೈಲು ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಹುಸೇನ್ಗೆ ಎರಡು ಮಕ್ಕಳಿದ್ದಾರೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು …
Read More »ರಜೆಯೂ ಇಲ್ಲ, ಭತ್ಯೆಯೂ ಸಿಗ್ತಿಲ್ಲ!; ಪೊಲೀಸ್ ಕಾನ್ಸ್ಟೇಬಲ್ಗಳಿಗೆ ಗೋಳು, ಠಾಣಾಧಿಕಾರಿಗೆ ಇಕ್ಕಟ್ಟು..
ಬೆಂಗಳೂರು :ವರಿಷ್ಠಾಧಿಕಾರಿಗಳ ಆದೇಶ ಒಂದೆಡೆ…, ಹಿರಿಯ ಅಧಿಕಾರಿಗಳ ಒತ್ತಡ ಇನ್ನೊಂದೆಡೆ. ಆದರೆ, ನಲುಗುತ್ತಿರುವವರು ಮಾತ್ರ ಕಾನ್ಸ್ಟೇಬಲ್ಗಳು…. ಆರಕ್ಷಕರಿಗೆ ದಿನದ ಹದಿಮೂರು ತಾಸು ಕೆಲಸ ಮಾಡಿದರೂ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ. ರಜೆಯೂ ಇಲ್ಲ; ಕೆಲಸ ಮಾಡಿದರೆ ಭತ್ಯೆಯೂ ದೊರೆಯದ ಅತಂತ್ರ ಸ್ಥಿತಿ ಅವರದ್ದಾಗಿದೆ. ಹೀಗಾಗಿ ಕಡ್ಡಾಯವಾಗಿ ವಾರದ ರಜೆ ಹಾಗೂ ರಜೆ ಬದಲಿಗೆ ಭತ್ಯೆ ಕೊಡುವ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ‘ಕಳ್ಳಾಟ’ ಆಡುತ್ತಿರುವ ಆರೋಪ ಕೇಳಿಬಂದಿದೆ. ಕಡ್ಡಾಯವಾಗಿ ವಾರದ ರಜೆ ಕೊಡಬೇಕು …
Read More »ಸಿದ್ದರಾಮಯ್ಯಗೆ ತಾಕತ್ತು ಇದ್ದರೆ ಡಿಕೆಶಿ ವಿರುದ್ಧ ಸೆಟೆದು ನಿಲ್ಲಲಿ: B.J.P.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತು ಇದ್ದರೆ ಈಗಲೇ ಡಿ.ಕೆ.ಶಿವಕುಮಾರ್ ವಿರುದ್ಧ ಸೆಟೆದು ನಿಲ್ಲಲಿ ಎಂದು ಬಿಜೆಪಿ ಸವಾಲು ಹಾಕಿದೆ. ಕಾಂಗ್ರೆಸ್ ನಾಯಕತ್ವ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ. ಅದು ಉತ್ತರಕುಮಾರನ ಪೌರುಷ ಅಷ್ಟೇ. ತಾಕತ್ತು ಇದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ …
Read More »`PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್
ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಜಾಗೃತ್ ಒಬ್ಬನಾಗಿದ್ದ. ಬಳಿಕ ಪ್ರಕರಣದ …
Read More »
Laxmi News 24×7