ಮೈಸೂರು: ದನಗಳ್ಳರಿಗೆ ಎರಡೇಟು ಬಿದ್ದರೆ ಆಕಾಶ-ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಬ್ರದರ್ ಬ್ರದರ್ ಎಂದು ಹೇಳುವ ಕಾಂಗ್ರೆಸ್ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗೀತಾ ನಿಮ್ಮ ಕೆಲಸ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾರನ್ನು ಬೆಂಬಲಿಸಿ, ಪೋಸ್ಟ್ …
Read More »ಗೋಕಾಕ ಪೊಲೀಸರಿಂದ ಭರ್ಜರಿ ಕಾರ್ಯಾ ಚರಣೆ ಬೈಕ ಕಳ್ಳರನ್ನು ಹೆಡೆಮುರಿ ಕಟ್ಟಿದ ಪೊಲೀಸರು
ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸ್ವತ್ತಿನ ಪ್ರಕರಣಗಳ ಪತ್ತೆಗಾಗಿ ಶ್ರೀ ಲಕ್ಷ್ಮಣ ನಾನು ಶ್ಲಾಘಿಸಿರುತ್ತೇನೆ. ನಿಂಬರಗಿ ಎಸ್.ಪಿ. ಸಾಹೇಬರು ಹಾಗೂ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಸಾಹೇಬರು ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ ಆರ್ ರಾಠೋಡ ರವರ ನೇತೃತ್ವದಲ್ಲಿ ತಂಡ ರಚಿಸಿದ್ದು, ತಂಡದಲ್ಲಿ ಗೋಕಾಕ ಶಹರ ಠಾಣೆಯ ಪಿ.ಎಸ್.ಐ ಶ್ರೀ …
Read More »ಬೆಳಗಾವಿ ತಾಲೂಕಿನ ಶಿಂಧೋಳಿಯಲ್ಲಿ ರಸ್ತೆ ಕಾಮಗಾರಿ ಅರ್ಧಗೊಂಡು ಕೊನೆಯ ಸಬ್ ವೇ ಕೂಡಾ ರಸ್ತೆ ಇಲ್ಲ
ಬೆಳಗಾವಿ ತಾಲೂಕಿನ ಶಿಂಧೋಳಿಯಲ್ಲಿ ಶ್ರೀರಾಮನಗರ 19ನೇ ಕ್ರಾಸ್ ಬಳಿಯ ಅಡ್ಡರಸ್ತೆ ಹಾಳಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ಅಲ್ಲಿ ಸಿಸಿ ರಸ್ತೆಯನ್ನು ನಿರ್ಮಾಣ ಮಾಡಿಕೊಡಬೇಕೆಂದು ಶ್ರೀರಾಮನಗರ ನಿವಾಸಿಗಳು ಪಿಡಿಒ ರವರಿಗೆ ಮನವಿ ಮಾಡಿದ್ದಾರೆ. ಶ್ರೀರಾಮನಗರ 19ನೇ ಅಡ್ಡ ರಸ್ತೆಯ ನಿವಾಸಿಗಳು ಶಿಂಧೋಳಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ರಸ್ತೆ ನಿರ್ಮಾಣ ಮಾಡಿಸಿಕೊಡುವಂತೆ ಮನವಿ ಮಾಡಿದ್ದಾರೆ. 19ನೇ ಅಡ್ಡ ರಸ್ತೆಯ ಮುಖ್ಯರಸ್ತೆ ಕಾಮಗಾರಿ ಅರ್ಧಗೊಂಡು ಕೊನೆಯ ಸಬ್ ವೇ ಕೂಡಾ ರಸ್ತೆ …
Read More »ಅಕ್ರಮ ಮರಳು ದಂಧೆ ವಿರುದ್ಧ ಧ್ವನಿ ಎತ್ತಿದ್ದ ಯುವಕನಿಗೆ ಚಿತ್ರಹಿಂಸೆ ಕೊಟ್ಟಿರುವ ಪೊಲೀಸರು
ತಮ್ಮ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಈ ಯುವಕ ಧ್ವನಿ ಎತ್ತಿದ್ದೆ ತಪ್ಪಾಯ್ತಾ..? ಈ ಯುವಕನಿಗೆ ಪೊಲೀಸರು ಕೊಡಬಾರದ ಚಿತ್ರಹಿಂಸೆ ಕೊಟ್ಟಿರುವ ಘಟನೆ ಸವದತ್ತಿ ತಾಲೂಕಿನಲ್ಲಿ ನಡೆದಿದೆ. ಹೌದು ಹೀಗೆ ನೀವು ನೋಡುತ್ತಿರುವ ಯುವಕನ ಹೆಸರು ಸಿದ್ದಪ್ಪ ಲಕ್ಷ್ಮಣ ಹಿರೂರ ಅಂತಾ, ಸವದತ್ತಿ ತಾಲೂಕಿನ ತೆಗ್ಗಿಹಾಳ ಗ್ರಾಮದ ಯುವಕ ಈತ. ಈತ ತಮ್ಮ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ, ಅದನ್ನು ತಡೆಗಟ್ಟಿ ಎಂದು ಸವದತ್ತಿ ತಹಶೀಲ್ದಾರ್ಗೆ ಫೋನ್ …
Read More »ತೆರಿಗೆ ವಿನಾಯಿತಿ ರದ್ದು: ದುಬಾರಿಯಾಗಲಿವೆ ಹೋಟೆಲ್ ರೂಮ್, ಆಸ್ಪತ್ರೆ ವಾರ್ಡ್ ಶುಲ್ಕ.
ನವದೆಹಲಿ: ಕೆಲವು ಸರಕುಗಳ ಮೇಲಿನ ತೆರಿಗೆ ವಿನಾಯಿತಿಯನ್ನು ತೆಗೆದು ಹಾಕಬೇಕೆಂಬ ಪ್ರಸ್ತಾವನೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿ ಅನುಮೋದನೆ ನೀಡಿದೆ. ಕೆಲ ವಸ್ತುಗಳ ತೆರಿಗೆ ಏರಿಕೆ ಬಗ್ಗೆ ಬುಧವಾರ ನಿರ್ಧಾರವಾಗುವ ಸಾಧ್ಯತೆ ಇದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಚಂಡೀಗಢದಲ್ಲಿ ಮಂಗಳವಾರ ಆರಂಭವಾದ ಮಂಡಳಿಯ 47ನೇ ಸಭೆಯು ಕೆಲವು ಜಿಎಸ್ಟಿ ದರಗಳಲ್ಲಿ ಬದಲಾವಣೆಗೆ ಒಪ್ಪಿಗೆ ನೀಡಿದೆ. ಚಿನ್ನ ಮತ್ತು ಅಮೂಲ್ಯ ಹರಳುಗಳ ಅಂತಾರಾಜ್ಯ ಸಾಗಾಟಕ್ಕೆ …
Read More »ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ
ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ …
Read More »ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಚರ್ಚೆ:
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ರಾಷ್ಟ್ರೀಯ ನಾಯಕರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಮುಂಬರುವ ದಿನಗಳಲ್ಲಿ ನಡೆಯುವ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ, 2023ರ ವಿಧಾನಸಭೆ ಚುನಾವಣೆಗಳಿಗೆ ಸರ್ವರೀತಿಯಲ್ಲಿ ಸಜ್ಜಾಗುವಂತೆ ರಾಜ್ಯ ನಾಯಕರಿಗೆ ಕರೆ ನೀಡಲಾಗಿದೆ. ಸಭೆಯಲ್ಲಿ ಪಕ್ಷದ ಪ್ರಮುಖರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ …
Read More »ರೈತ, ಮಣ್ಣು ಹಾಗೂ ಎತ್ತುಗಳ ನಡುವಿನ ಅನನ್ಯ ಸಂಬಂಧವೇ ಮಣ್ಣೆತ್ತಿನ ಅಮವಾಸ್ಯೆ:
ಉತ್ತರ ಕರ್ನಾಟಕ ವಿಶಿಷ್ಟ ಸಂಪ್ರದಾಯಗಳ ಆಚರಣೆಗೆ ಹೆಸರುವಾಸಿ. ಅದರಲ್ಲೂ ರೈತಾಪಿ ವರ್ಗದವರು ಪ್ರಕೃತಿಯಲ್ಲಿ ದೈವತ್ವವನ್ನು ಕಾಣುತ್ತಾರೆ. ತಮ್ಮ ಬದುಕಿಗೆ ಆಸರೆಯಾಗುವ ಎತ್ತುಗಳನ್ನು ಪ್ರೀತಿಯಿಂದ ಪೂಜಿಸಿ ಸಂಭ್ರಮಿಸುವ ಹಬ್ಬವೇ ಮಣ್ಣೆತ್ತಿನ ಅಮವಾಸ್ಯೆ. ಇಂತಹ ವಿಶಿಷ್ಠವಾದ ಹಬ್ಬವೇ ಮಣ್ಣಿನ ಮಕ್ಕಳು ಬಸವನಾಡು ವಿಜಯಪುರದಲ್ಲಿ ಸಂಭ್ರಮದಿಂದ ಆಚರಿಸಿದರು. .ನಮ್ಮ ದೇಶ ಹಬ್ಬ ಹರಿದಿನಗಳ ನಾಡು. ಇಲ್ಲಿ ಸಂಸ್ಕೃತಿ ಸಂಸ್ಕಾರಗಳಿಗೆ ವಿಶೇಷ ಮಹತ್ವವಿದೆ. ನಾವೆಲ್ಲ ಕಲ್ಲು ಮಣ್ಣಿನಲ್ಲಿ, ಪ್ರಕೃತಿ ಯಲ್ಲಿ ದೈವತ್ವವನ್ನು ಕಾಣುತ್ತೇವೆ. ಮಣ್ಣಿನಿಂದ ಎತ್ತುಗಳನ್ನು …
Read More »T.C.ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ
ಅಕ್ರಮ ಸಕ್ರಮ ಯೋಜನೆಯಡಿ ಟಿಸಿ ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಲೈನ್ ಮನ್ ಸಂಜೀವ ಶಿವಲಿಂಗಪ್ಪ ಅಂಬಿ ಬಂಧಿತ ಆರೋಪಿ. ರೈತನಿಗೆ ಟಿಸಿ ಕೊಡಲು ಬರೋಬ್ಬರಿ 25 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ. ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ …
Read More »ಟಾರ್ಗೆಟ್ 150 ಗುರಿ ತಲುಪಲ್ಲ: ಬಿಜೆಪಿ ಹೈಕಮಾಂಡ್ಗೆ ಆಂತರಿಕ ಸಮೀಕ್ಷಾ ವರದಿಗಳ ಆಘಾತ
ಕೇಸರಿ ನಾಯಕರು ಹೋದಲ್ಲಿ ಬಂದಲ್ಲಿ 150 ಸೀಟು ಗೆಲ್ಲುತ್ತೇವೆ ಎಂದು ಭಾಷಣ ಮಾಡುತ್ತಿದ್ದಾರೆ. ಆದರೆ, ಅಂದುಕೊಂಡಷ್ಟು ಬಿಜೆಪಿಗೆ ಗೆಲುವು ಸುಲಭವಲ್ಲ ಎನ್ನುವ ಮಾಹಿತಿ ಇದೀಗ ಮತ್ತೊಮ್ಮೆ ಹೊರ ಬಂದಿದೆ. ಬಿಜೆಪಿಯೇ ನಡೆಸಿದ ಆಂತರಿಕ ಸಮೀಕ್ಷೆಯ ಪ್ರಕಾರ ಪಕ್ಷಕ್ಕೆ ಬಹುಮತ ಕಷ್ಟವಂತೆ.. ಬೆಂಗಳೂರು : ಆಡಳಿತಾರೂಢ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿಗೆ ಪೂರಕವಲ್ಲದ ಸಮೀಕ್ಷಾ ವರದಿಗಳು ಬಿಜೆಪಿ ಹೈಕಮಾಂಡ್ ಕೈ ಸೇರಿವೆ. ದಕ್ಷಿಣ ಭಾರತದ ಹೆಬ್ಬಾಗಿಲಿನಲ್ಲಿ ಮತ್ತೊಮ್ಮೆ ಕಮಲ ಧ್ವಜ …
Read More »
Laxmi News 24×7