ಇದು ರಾಜ್ಯದಲ್ಲಿಯೇ ಎರಡನೇ ಅತೀದೊಡ್ಡದಾದ ಸರ್ಕಾರಿ ITI ಕಾಲೇಜು. ಆದ್ರೆ ಇಲ್ಲಿ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಹೌದು ಒಂದೆಡೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡ, ಆ ಕಟ್ಟಡದೊಳಗೆ ಆತಂಕದಲ್ಲಿ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು. ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ದುಸ್ಥಿತಿ ಇದು. ಅಂದಹಾಗೇ 1957 ರಲ್ಲಿ ಪ್ರಾರಂಭವಾದ ಈ ಕಾಲೇಜು, ಅಂದಿನಿಂದ ಇಂದಿನವರೆಗೂ ವಿದ್ಯಾರ್ಥಿಗಳಿಗೆ …
Read More »1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ
ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು.ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಘಂಟಿಕೇರಿಯ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ …
Read More »ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು…
ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …
Read More »ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.
ಎನ್ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …
Read More »ಕಾರಿನ ಮೇಲೆ ಆನೆಗಳ ದಾಳಿ, ಚಾಲಕ ಜಸ್ಟ್ ಮಿಸ್
ಚಾಮರಾಜನಗರ: ಹೆದ್ದಾರಿ ನಡುವೆ ಆನೆಗಳು ಗುಂಪುಗಟ್ಟಿ ಪ್ರಯಾಣಿಕರಿಗೆ ತೊಂದರೆ ಕೊಟ್ಟಿವೆ. ವಾಹನಗಳನ್ನು ಜಖಂ ಗೊಳಿಸಿದ್ದು, ಚಾಲಕನೊಬ್ಬ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಗಡಿ ಭಾಗವಾದ ಹಾಸನೂರಿನ ಬಳಿ ಘಟನೆ ನಡೆದಿದ್ದು, ತಮಿಳುನಾಡಿನ ಡಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಆನೆಗಳು ಪುಂಡಾಟ ನಡೆಸಿವೆ. ಮರಿಯಾನೆಯೊಂದಿಗೆ ಹೆದ್ದಾರಿಗೆ ಬಂದಿದ್ದ ಆನೆಗಳು ವಾಹನಗಳನ್ನು ಅಡ್ಡಗಟ್ಟಿವೆ. ಬಳಿಕ ವಾಹನಗಳನ್ನು ಜಖಂ ಗೊಳಿಸಿವೆ. ಆನೆಗಳು ಬರುತ್ತಿದ್ದರೂ ಭಯವಿಲ್ಲದೆ ಕಾರು ಚಾಲಕ ಮುಂದಕ್ಕೆ ಸಾಗುತ್ತಿದ್ದಾಗ ಆನೆ ಅಡ್ಡಗಟ್ಟಿದೆ. ಆನೆ …
Read More »ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ
ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …
Read More »ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು
ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲ್ಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದರು. ಏಕೀಕರಣ ಹೋರಾಟ ಉದ್ದೇಶ ಸಹಬಾಳ್ವೆ. ಏಕೀಕರಣ ಉದ್ದೇಶ ಮರೆತು …
Read More »ತಪ್ಪಿನ ಅರಿವಾಗಿ ಮತ್ತೆ ಮೂರು ಮಕ್ಕಳೊಂದಿಗೆ ಗರ್ಭಿಣಿ ಪತ್ನಿಯನ್ನು ಮನೆತುಂಬಿಸಿಕೊಂಡ ಪತಿ…
ಮನೆಯವರ ವಿರೋಧ ಕಟ್ಟಿಕೊಂಡು ಪ್ರೇಮವಿವಾಹವಾದ ಬಳಿಕ ೩ ಮಕ್ಕಳ ಗರ್ಭವತಿ ಅನುಭವಿಸಿದ್ದು ಅಷ್ಟೀಷ್ಟಲ್ಲ. ಕೊನೆಗೂ ಆಕೆಯ ಗಂಡನನ್ನು ಹುಡುಕಿ ಆ ಪ್ರೇಮಿಗಳನ್ನು ಒಂದು ಮಾಡಲಾಗಿದೆ. ಅಷ್ಟಕ್ಕೂ ಆ ದಂಪತಿಗಳಾರು … ಅವರನ್ನು ಒಂದುಗೂಡಿಸಿದ್ದಾದರೂ ಯಾರು??? ಅಂತೀರಾ. ಹಾಗಾದ್ರೇ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ. ಗಿಡಗಂಟಿಗಳಲ್ಲಿ ವಾಸಿಸುತ್ತಿರುವ ಮಹಿಳೆ… ಹಸಿವು-ನೀರಡಿಕೆಯಿಂದ ಪರಿತಪಿಸುತ್ತಿರುವ ಗರ್ಭಿಣಿಯ ಮೂರು ಮಕ್ಕಳು… ಗಿಡಗಂಟಿಯಲ್ಲಿ ಪತಿಯಿಲ್ಲದೇ ಪರಿತಪಿಸುತ್ತಿದ್ದ ಅಬಲೆಗೆ ಸಹಾಯ ಮಾಡಿದ ಫೌಂಡೇಶನ್… ಹೌದು, ೮ ವರ್ಷದ ಹಿಂದೆ …
Read More »ನಗರದ ಸಮಾದೇವಿಗಲ್ಲಿಯಲ್ಲಿರುವ ಪಟ್ಟಣಶೆಟ್ಟಿ ಸ್ಯ್ಕಾನಿಂಗ್ ಸೆಂಟರ್ ಸೇರಿದಂತೆ ತಾಲೂಕಿನಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಬೆಳಗಾವಿ ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಸ್ಕ್ಯಾನಿಂಗ್ ಸೆಂಟರ್ ನಡೆಸಲು ಅನುಮತಿ ಪಡೆದಿದೆಯೋ? ಇಲ್ಲವೋ? ಎಂಬ ಬಗ್ಗೆ ಮಾಹಿತಿ, ಗರ್ಭಿಣಿಯ ಮಾಹಿತಿ ಒಳಗೊಂಡಿರುವ ದಾಖಲೆ ಪತ್ರಗಳ ಪರಿಶೀಲನೆ, ಜೊತೆಗೆ ಭ್ರೂಣ ಪತ್ತೆ ಅಪರಾಧ ಎಂಬ ಭಿತ್ತಿ ಪತ್ರ ಅಂಟಿಸಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ.ದಾಳಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾರ್ಗದರ್ಶನದಲ್ಲಿ ಬೆಳಗಾವಿ ತಾಲೂಕಿನ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದೇವೆ. ದಾಖಲೆಗಳು ಸರಿ ಇದೆಯೋ ಇಲ್ಲವೋ ಅನ್ನೋದನ್ನು ಪರಿಶೀಲನೆ ಮಾಡಿದ್ದೇವೆ. ರಿಜಿಸ್ಟರ್ ಬುಕ್, ಎಫ್ ಫಾರ್ಮೆಟ್, ಗರ್ಭಿಣಿ ತಪಾಸಣೆ ಮಾಡುವಾಗ ಮಷಿನ್ ರಿಜಿಸ್ಟರ್ ಇದ್ದ ಬಗ್ಗೆ, ಎಪ್ ಫಾರ್ಮೆಟ್ ಸರಿಯಾಗಿ ಸಲ್ಲಿಕೆ ಬಗ್ಗೆ ಇದರ ಜೊತೆಗೆ ಯಾವುದೇ ಕಾರಣಕ್ಕೆ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಬಾರದು. ತಾಯಿ ಮತ್ತು ಮಗುವಿನ ಆರೋಗ್ಯವನ್ನ ಮಾತ್ರ ತಪಾಸಣೆ ಮಾಡಬೇಕು. ಐದು ತಂಡದಲ್ಲಿ 120ಕ್ಕೂ ಅಧಿಕ ಸೆಂಟರ್ ಗಳಲ್ಲಿ ತಪಾಸಣೆ ಮಾಡುತ್ತೇವೆ. ಇಲ್ಲಿಯವರೆಗೆ ಬೆಳಗಾವಿ ತಾಲೂಕಿನ ಅಂತಹ ಸ್ಕ್ಯಾನಿಂಗ್ ಸೆಂಟರ್ ಕಂಡುಬಂದಿಲ್ಲ. ತಾಲೂಕಿನಲ್ಲಿ ಎಲ್ಲ ರೀತಿಯಲ್ಲಿ ವ್ಯವಸ್ಥಿತವಾಗಿ ಸ್ಕ್ಯಾನಿಂಗ್ ಸೆಂಟರ್ ಕಾರ್ಯ ನಡೆಸುತ್ತಿವೆ ಎಂದು ಹೇಳಿದರು.
ಬೆಳಗಾವಿ: ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿರುವ 100ಕ್ಕೂ ಅಧಿಕ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ತಾಲೂಕಾ ವೈದ್ಯಾಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದೆ. ಮೂಡಲಗಿ ಪಟ್ಟಣದಲ್ಲಿ ಭ್ರೂಣಗಳು ಪತ್ತೆಯಾಗಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ ತಾಲೂಕಿನ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ನಗರದ ಸಮಾದೇವಿಗಲ್ಲಿಯಲ್ಲಿರುವ ಪಟ್ಟಣಶೆಟ್ಟಿ ಸ್ಯ್ಕಾನಿಂಗ್ ಸೆಂಟರ್ ಸೇರಿದಂತೆ ತಾಲೂಕಿನಾದ್ಯಂತ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ …
Read More »ನಾಳೆಯಿಂದ `SSLC’ ಪೂರಕ ಪರೀಕ್ಷೆ
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ . ಈ ನಡುವೆಯೂ ದಿನಾಂಕ 27-06-2022 ರಿಂದ 04-07-2022 ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ( SSLC Supplementary Exam ) ನಿಗದಿ ಪಡಿಸಲಾಗಿದೆ . ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ . ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಇದೇ ಜೂನ್ 27, 2022ರಿಂದ ದಿನಾಂಕ 04-07-2022ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ …
Read More »
Laxmi News 24×7