ಬೆಳಗಾವಿ, ಜೂ.3 11E, ಫೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರ ನಕ್ಷೆಗಳ ಮುದ್ರಣ ಮತ್ತು ನಾಗರಿಕರ ಅರ್ಜಿಗಳ ಸ್ಥಿತಿಯ ಮಾಹಿತಿಯನ್ನು ನಾಗರಿಕರು ಆನ್ ಲೈನ್( ONLINE )ನಲ್ಲಿ rdservices.karnataka.gov.in ಮುಖಾಂತರ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮೇಲ್ಕಂಡ ಸೇವೆಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ, ನಾಗರಿಕರು ಅರ್ಜಿಗಳಿಗೆ ಹಣವನ್ನು ಪಾವತಿಸುತ್ತಾರೆ. ಆದ್ದರಿಂದ, ಅವರ ನಕ್ಷೆಯನ್ನು ಅನುಮೋದಿಸಿದ ತಕ್ಷಣ, ಕೆಳಗೆ ನೀಡಲಾದ ವೆಬ್ಸೈಟ್ ಲಿಂಕ್ನಲ್ಲಿ ಅದನ್ನು ಮುದ್ರಿಸಲು …
Read More »ಬೆಳಗಾವಿ ನಗರದಲ್ಲಿ ದಿಂಡಿ ಪಾದಯಾತ್ರೆಗೆ ಭವ್ಯ ಸ್ವಾಗತ:
ಬೇಲೂರ್ ಪಾಯೆ ಧಾರವಾಡದದಿಂದ ನಿನ್ನೆ ಬೆಳಗಾವಿ ನಗರದಕ್ಕೆ ತಲುಪಿತು. ಈ ವೇಳೆ ದಿಂಡಿ ಕಾರ್ಯಕ್ರಮಕ್ಕೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು. ನಿನ್ನೆ ಬುಧವಾರ ದಿನಾಂ 1ರಂದು ಬೆಳಗಾವಿಯಲ್ಲಿ ದಿಂಡಿ ಆಗಮಿಸಿತು. ಈ ವೇಳೆ ನ್ಯಯವಾದಿಗಳಾದ ಸದಾಶಿವ ಹಿರೇಮಠರವರ ಕುಟುಂಬದವರು ತಮ್ಮ ನಿವಾಸದಲ್ಲಿ ದಿಂಡಿಯನ್ನು ಸ್ವಾಗತ ಮಾಡಿಕೊಂಡರು. ಈ ವೇಳೆ ಭಜನೆ, ಕೀರ್ತನೆ, ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಈ ವೇಳೆ ಭಕ್ತರಿಗೆ ಮಹಾಪ್ರಸಾದವನ್ನು ವಿತರಣೆ ಮಾಡಲಾಯಿತು. ಈ ವೇಳೆ ಕೀರ್ತನಕಾರರಾದ ದೇವಪ್ಪಾ …
Read More »ಕಾಂಗ್ರೆಸ್ ಪಕ್ಷ.ಬಾಬಾಸಾಹೇಬರು ತೀರಿಕೊಂಡಾಗ ಆರು ಅಡಿ ಜಾಗ ಕೊಟ್ಟಿಲ್ಲ
ನನ್ನ ಚುನಾವಣೆ ಸೇರಿದಂತೆ ಇತರೆ ಚುನಾವಣೆಯ ಸಂಧರ್ಭದಲ್ಲಿ ಅರುಣ ಶಹಾಪೂರ ಅವರು ದೂರ ಉಳಿದಿದ್ದರೂ ಎಂದು ವಿಜಯಪುರದ ಸಂಸದ ರಮೇಶ ಜಿಗಜಿನಗಿಯವರು ಸಹಜವಾಗಿಯೇ ಅಸಮಾಧಾನ ಹೊರಹಾಕಿದರು. ಅವರು ಚಿಕ್ಕೋಡಿ ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್.ಎಸ್.ಎಸ್ ಹಿನ್ನಲೆ ಉಳ್ಳವರು ಪಕ್ಷಕ್ಕೆ ದುಡಿಯೋದು ಸ್ವಲ್ಪ ಕಡಿಮೆನೆ.ಅರುಣ ಶಹಾಪೂರಯವರು ಸಂಘ ಪರಿವಾರದಿಂದ ಬಂದವರು ಈ ಹಿನ್ನಲೆಯಲ್ಲಿ ಪಕ್ಷದಿಂದ ಅವರು ದೂರ ಉಳಿಯುತ್ತಾರೆ..ಪಕ್ಷದಿಂದ ದೂರ ಉಳಿದಿದ್ದೆ ವಿಷಯವನ್ನು ಹೋರತುಪಡಿಸಿದರೆ ಅವರು ವಿಧಾನಪರಿಷತ ಸದಸ್ಯರಾಗಿ …
Read More »ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ʻಹಾರ್ದಿಕ್ ಪಟೇಲ್ʼ!
ಗಾಂಧಿನಗರ (ಗುಜರಾತ್): ಕಳೆದ ತಿಂಗಳು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಹಾರ್ದಿಕ್ ಪಟೇಲ್ ಇಂದು ಭಾರತೀಯ ಜನತಾ ಪಕ್ಷ(BJP)ಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಟೇಲ್ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳ ಮೊದಲೇ ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯ ಮುಖಂಡ ಸಿಆರ್ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಇಂದು ಮುಂಜಾನೆ, ಪಟೇಲ್ ಅವರು ಕೆಲಸ ಮಾಡಲು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದರು. ‘ಇಂದು ನಾನು ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ, …
Read More »ಕಾಶ್ಮೀರ ಪಂಡಿತರ ಡೆಡ್ ಲೈನ್ ವಾರ್ನಿಂಗ್ ಗೆ ಮಣಿದ ಕೇಂದ್ರ ಸರ್ಕಾರ!
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಪಂಡಿತರ ಹತ್ಯೆಗಳು ವ್ಯಾಪಕವಾಗಿ ವರದಿಯಾಗ್ತಿದ್ದಂತೆ ಬೀದಿಗಿಳಿದಿರುವ ಪಂಡಿತ ಸಮುದಾಯ ವಲಸೆ ಹೋಗೋದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. 24 ಗಂಟೆಯ ಒಳಗೆ ಸುರಕ್ಷಿತ ಸ್ಥಳವನ್ನ ಗೊತ್ತುಪಡಿಸಿ ಸೂಕ್ತ ಭದ್ರತೆ ನೀಡದಿದ್ದಲ್ಲಿ ಸಾಮೂಹಿಕವಾಗಿ ವಲಸೆ ಹೋಗುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಂಡಿರೋ ಕೇಂದ್ರ ಸರ್ಕಾರ ಹಿಂದೂ ಉದ್ಯೋಗಿಗಳನ್ನ ಕಾಶ್ಮೀರದ ಜಿಲ್ಲಾ ಕೇಂದ್ರಗಳಿಗೆ ವರ್ಗಾವಣೆ ಮಾಡಿದೆ. ಇನ್ನು ನಿನ್ನೆಯೂ ಸಹ ಜಮ್ಮು ಮೂಲದ …
Read More »ನಾನೇ ಲೇಬರ್, ನಾನೇ ಓನರ್! ಅಂತಾರೆ ಆಳಾಗಿ ದುಡಿದು ಅರಸನಾಗಿ ಉಣ್ಣುವ ಬೆಳಗಾವಿಯ ಉದ್ಯಮಿ
ಬೆಳಗಾವಿ: ಕೋವಿಡ್ ಲಾಕ್ಡೌನ್ ಎಫೆಕ್ಟ್ನಿಂದ (Covid 19 Lockdown) ಸಣ್ಣ, ಮಧ್ಯಮ, ಮತ್ತು ಅತಿ ಸಣ್ಣ ಉದ್ಯಮಗಳು ಆರ್ಥಿಕ ಸಂಕಷ್ಟಕ್ಕೆ (Economic Crisis) ಸಿಲುಕಿದ್ದವು. ಆದರೆ ಬೆಳಗಾವಿ ನಗರದ (Belagavi) ನೇಕಾರಿಕೆ ಕುಟುಂಬವೊಂದು ಲಾಕ್ಡೌನ್ ಅನ್ನೇ ಸದ್ಭಳಕೆ ಮಾಡಿಕೊಂಡು ಸ್ವಾವಲಂಬನೆಯ ಬದುಕು ಕಟ್ಟಿಕೊಂಡಿದೆ. ಜರಿ ಉದ್ಯಮದಲ್ಲಿ (Jari Business) ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಳಗಾವಿ ನಗರದ ನಿವಾಸಿ ಲೋಹಿತ್ ಮೋರಕರ್ ಎಂಬುವರು ಜರಿ ಉದ್ಯಮದಿಂದ (ಸೀರೆಗೆ ಬೇಕಾಗುವ ಕಚ್ಚಾ ವಸ್ತು …
Read More »ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ
ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದೀಗ ಆರೋಪಿಗಳ ವಿಚಾರಣೆ ವೇಳೆ ಕುತೂಹಲಕಾರಿ ಅಂಶವೊಂದು ಬಹಿರಂಗವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿದರೆ ತಾನು ಜನಪ್ರಿಯನಾಗಬಹುದೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದ ಎನ್ನಲಾಗಿದ್ದು ಜೊತೆಗೆ ಮೋದಿ ಎಂಬ …
Read More »ಹಣದುಬ್ಬರ ಏರಿಕೆಯ ನಡುವೆ ಟೆಲಿಕಾಂ ಸೇವೆಗಳು ಮತ್ತೊಮ್ಮೆ ದುಬಾರಿ
ನವದೆಹಲಿ: ಹಣದುಬ್ಬರ ಏರಿಕೆಯ ನಡುವೆ ಟೆಲಿಕಾಂ ಸೇವೆಗಳು ಮತ್ತೊಮ್ಮೆ ದುಬಾರಿಯಾಗಬಹುದು. ಇದರಿಂದಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳೋದು ಪಕ್ಕಾ ಆಗಿದೆ. ವಾಸ್ತವವಾಗಿ, ಕೆಲವು ತಿಂಗಳ ಹಿಂದೆ ಸುಂಕದ ಹೆಚ್ಚಳದಿಂದಾಗಿ ಮೂರು ಖಾಸಗಿ ವಲಯದ ಟೆಲಿಕಾಂಗಳ ಒಟ್ಟು ಚಂದಾದಾರರ ಬೇಸ್ 37 ಮಿಲಿಯನ್ ಕಡಿಮೆಯಾಗಿದೆ. ಆದರೆ, ಅವರ ಸಕ್ರಿಯ ಚಂದಾದಾರರ ಬೇಸ್ 3% ರಷ್ಟು ಹೆಚ್ಚಾಗಿದೆ. ಅಂದರೆ, 29 ಮಿಲಿಯನ್. ಅಂತಹ ಪರಿಸ್ಥಿತಿಯಲ್ಲಿ. ಕಂಪನಿಗಳು ಸೇವಾ ಸುಂಕಗಳಲ್ಲಿ ಮತ್ತೊಂದು ಹೆಚ್ಚಳದ ಬಗ್ಗೆ …
Read More »ಮತ್ತೊಂದು ಪೋಸ್ಟರ್ ಬಿಟ್ಟು ಮತ್ತೆ ತಲೆಗೆ ಹುಳಬಿಟ್ಟ ಉಪೇಂದ್ರ:
ಬೆಂಗಳೂರು: ಕಡ್ಡಾಯವಾಗಿ ಬುದ್ಧಿವಂತರಿಗೆ ಮಾತ್ರ..! – ಇದು ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸಿ, ನಿರ್ದೇಶಿಸಿದ್ದ ಮೊದಲ ಚಿತ್ರ ‘A’ಗೆ ಕೊಟ್ಟಿದ್ದ ಟ್ಯಾಗ್ಲೈನ್. ಹೀಗೆ ಆರಂಭದಿಂದಲೂ ಚಿತ್ರವಿಚಿತ್ರ ಟೈಟಲ್, ವಿಶಿಷ್ಠ ಕಥೆ, ನಿರೂಪಣೆ ಇತ್ಯಾದಿಯಿಂದ ತಮ್ಮದೇ ಟ್ರೆಂಡ್ ಸೆಟ್ ಮಾಡಿರುವ ಉಪೇಂದ್ರ ಇದೀಗ ತಮ್ಮ ನಿರ್ದೇಶನದ ಮತ್ತೊಂದು ಚಿತ್ರದ ಶೂಟಿಂಗ್ಗೆ ಮುಂದಾಗಿದ್ದು, ಮುಹೂರ್ತಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ಚಿತ್ರರಸಿಕರ ತಲೆಗೆ ಮತ್ತೆ ಹುಳ ಬಿಟ್ಟಿದ್ದಾರೆ. ಹಿಂದಿನಂತೆ ಈ ಚಿತ್ರಕ್ಕೂ …
Read More »ನಾಡದ್ರೋಹದ ಕೆಲಸ ಮಾಡಿದ ಪಾಲಿಕೆ ಉದ್ಯೋಗಿ!; 33 ವರ್ಷ ಕೆಲಸ ಮಾಡಿ, ಕೊನೇ ದಿನ ಹೇಳಿದ್ದೇನು ಗೊತ್ತಾ?
ಬೆಳಗಾವಿ: ಕನ್ನಡ-ಮರಾಠಿ ಭಾಷಾ ಸಂಘರ್ಷ ಹೊಸದೇನಲ್ಲ. ಈಗಲೂ ಆಗಾಗ ಕನ್ನಡ-ಕನ್ನಡಿಗರ ವಿರುದ್ಧವಾಗಿ ಬೆಳಗಾವಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕನ್ನಡಿಗರ ಸ್ವಾಭಿಮಾನ ಕೆದಕುವಂಥ ಘಟನೆಗಳು ನಡೆಯುತ್ತಿರುತ್ತವೆ. ಅಂಥದ್ದೇ ಇನ್ನೊಂದು ಘಟನೆ ನಡೆದಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 33 ವರ್ಷಗಳ ಕಾಲ ದುಡಿದು, ಮೇ 31ರಂದು ನಿವೃತ್ತಿಯಾದ ದ್ವಿತೀಯ ದರ್ಜೆ ಸಹಾಯಕ ತನ್ನ ಬೀಳ್ಕೊಡುಗೆ ಸಮಾರಂಭದ ಸಂದರ್ಭದಲ್ಲೇ ನಿಜವಾದ ಮುಖವನ್ನು ತಾನೇ ಬಯಲು ಮಾಡಿಕೊಂಡಿದ್ದಾನೆ. ಈತನದ್ದು ನಾಡದ್ರೋಹದ ಕೆಲಸ ಎಂದು ಸ್ಥಳೀಯರು ತೀವ್ರ ಅಸಮಾಧಾನ …
Read More »
Laxmi News 24×7