ಬೆಂಗಳೂರು : ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ಪ್ರಶ್ನಿಸಿ ಆರ್.ಆರ್ ನಗರದ ಹನುಮಂತರಾಯಪ್ಪ ಪುತ್ರ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಆದೇಶವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ಹೇಳಿದೆ. ತನಗೆ ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ …
Read More »ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆ
ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆಯನ್ನು ಇಂದು ಹಮ್ಮಿಕೊಂಡು, ಮುಂಬರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದವರು ಹಾಗೂ ಸಂಗಮ ಶುಗರ್ಸ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಪಾಟೀಲ ಅವರನ್ನು, ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಈ …
Read More »ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್, ಕಾಮೆಂಟ್ ಮಾಡುವವರಿಗೆ ರಾಜ್ಯ ಪೊಲೀಸರ ಎಚ್ಚರಿಕೆ
ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಪೊಲೀಸರು, ಇನ್ನುಮುಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಅಥವಾ ಕಾಮೆಂಟ್ …
Read More »ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು
ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು ಹೃದಯಸ್ಪರ್ಶಿ ಸತ್ಕಾರದಲ್ಲಿ, ಕಪ್ಲೇಶ್ವರ ಚೌಕ್ ಗಣೇಶೋತ್ಸವ ಮಂಡಳಿಯ ಸಹಯೋಗದೊಂದಿಗೆ, ಶಾಂತೈ ವೃದ್ಧಾಶ್ರಮವು ಇಂದು ಸ್ಥಳೀಯ ಸುಮಾರು 50 ಹಿರಿಯರನ್ನು ಸನ್ಮಾನಿಸಿತು. ಈ ಕಾರ್ಯಕ್ರಮವು ಭಕ್ತಿ ಮತ್ತು ಗೌರವದಿಂದ ಗುರುತಿಸಲ್ಪಟ್ಟಿತು, ಪ್ರತಿಯೊಬ್ಬ ಹಿರಿಯರಿಗೂ ಅವರ ದೈನಂದಿನ ಆರೋಗ್ಯ ಅಗತ್ಯಗಳನ್ನು ಪೂರೈಸಲು ಶಾಲು, ಹೂವುಗಳು ಮತ್ತು ವಿಶೇಷ ಔಷಧಿ ಪೆಟ್ಟಿಗೆಯನ್ನು ನೀಡಿ ಸನ್ಮಾನಿಸಲಾಯಿತು. ಕಪಿಲ್ ಭೋಸಲೆ, ಪಪ್ಪು ಲಗಾಡೆ, ದೀಪಕ್ ಜಾಧವ್, …
Read More »ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ
ಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 2018ರಿಂದ ಇಲ್ಲಿಯವರೆಗೂ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ವರ್ಷದಲ್ಲಿ ಮಲ್ಲಪ್ರಭಾ …
Read More »ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.
ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ. – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭಾನುವಾರ ತಡ ಸಂಜೆ ಧಾರವಾಡ ನಗರದ ಐದಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ದರ್ಶನ ಪಡೆದುಕೊಂಡು, ವಿಶೇಷ ಪೂಜೆ ಸಲ್ಲಿಸಿ ವಿಘ್ನ ನಿವಾರಕನ ಕೃಪೆಗೆ ಪಾತ್ರರಾದರು. ವೈ- ಧಾರವಾಡದ ಟಿಕಾರೆ ರೋಡ್ ಗಣಪತಿ, ಸುಭಾಸ್ ರಸ್ತೆ, ಹೆಬ್ಬಳ್ಳಿ ಅಗಸಿ …
Read More »ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದ ಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು
ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದ ಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳ ಶೆಟ್ಟಿ ಗಲ್ಲಿ ಇಂದು 5ನೇ ದಿನ ಶ್ರೀ ಸತ್ಯನಾರಾಯಣ ಪೂಜೆ ಮಹಾಪ್ರಸಾದದ ಆಯೋಜನೆ ಮಾಡಿದ ಮಂಡಳ ಸಾವಿರಾರು ಜನರು ಪಡೆದು ಲಾಭ ಬೆಳಗಾವಿಯ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಬೆಳಗಾವಿ ಮಹಾನಗರದ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾದ …
Read More »ರಾಷ್ಟ್ರಪತಿಗಳ ಮೈಸೂರು ಪ್ರವಾಸ: ಚಾಮುಂಡೇಶ್ವರಿ ದರ್ಶನ, ಅರಮನೆಗೆ ಭೇಟಿ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರದಿಂದ (ಸೆ.1) ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೊತೆಗೆ ಆಯಿಷ್ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಗಳ ಸ್ವಾಗತಕ್ಕೆ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ಸೆ.1 ರಂದು ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ …
Read More »ಜಾತಿ ನೋಡಲ್ಲ; ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೇ ನಮ್ಮ ಸರ್ಕಾರದ ಗುರಿ: ಸಿಎಂ
ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು, ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಉಪ್ಪಾರ ಸಮುದಾಯ ಭವನ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ನೆಲದ ದಾರ್ಶನಿಕರು, ಮಹಾನುಭಾವರು ಮನುಕುಲಕ್ಕೆ ನೀಡಿದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು …
Read More »ಕೆ.ಎನ್.ರಾಜಣ್ಣ ಮನೆಗೆ ವಿವಿಧ ಮಠಾಧೀಶರ ಭೇಟಿ:
ತುಮಕೂರು: ಸಚಿವ ಸಂಪುಟದಿಂದ ವಜಾಗೊಂಡಿರುವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ವಿವಿಧ ಮಠಗಳ 15ಕ್ಕೂ ಹೆಚ್ಚು ಸ್ವಾಮೀಜಿಗಳು ಭಾನುವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, “ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಿರುವುದು ಇಡೀ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗಿದೆ. ಅವರನ್ನು ವಾಪಸ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂಬ ಆಶಯದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಅನ್ನು …
Read More »
Laxmi News 24×7