Breaking News
Home / ರಾಜ್ಯ (page 1790)

ರಾಜ್ಯ

ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ: ಕಮಲ್ ಹಾಸನ್

ಕೊಯಮತ್ತೂರು, ಏಪ್ರಿಲ್ 5: ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ ಎಂದು ನಟ ಹಾಗೂ ಮಕ್ಕಳನೀದಿ ಮಯ್ಯಂ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ. “ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ಸದ್ಯಕ್ಕಿರುವ ಎಲ್ಲಾ ಪ್ರಾಜೆಕ್ಟ್‌ಗಳನ್ನು ಮುಗಿಸಿ ಸಿನಿಮಾ ರಂಗವನ್ನು ಬಿಡುತ್ತೇನೆ” ಎಂದು ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರವೇಶ ಐತಿಹಾಸಿಕ ಎಂದು ಹೇಳಿರುವ ಅವರು, ರಾಜಕೀಯದಿಂದ ದೂರ ಉಳಿಯಲು ಬಯಸುವ ಶೇ 30ರಷ್ಟು ಮಂದಿಯಲ್ಲಿ ನಾನೂ …

Read More »

ನ್ಯಾಯಾಧೀಶರು ಸಿಟ್ಟಾಗಿದ್ದು ಕುಮಾರಸ್ವಾಮಿ ವಿರುದ್ಧ ಬಂಧನ ವಾರಂಟ್ ಹೊರಡಿಸುವುದಾಗಿ ಎಚ್ಚರಿಕೆ

ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.‌ಕುಮಾರಸ್ವಾಮಿ ಭಾನುವಾರ ರಾತ್ರಿ‌ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು‌ ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು‌ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.   ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, …

Read More »

ಪ್ರಧಾನಿ ಮೋದಿ ಬಳಿ ಸೆಲೆಬ್ರಿಟಿಗಳ ಬರ್ತ್ ​ಡೇ ವಿಶ್ ಮಾಡಲು ಸಮಯವಿದೆ, ರೈತರಿಗಾಗಿ ಸಮಯವಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಾ ಸಮುದಾಯ ಓಲೈಕೆಗೆ ಕಾಂಗ್ರೆಸ್ ಕಸರತ್ತು ಮಾಡಿದ್ದು ಕೇಸರಿ ಪೇಟ ಧರಿಸಿ ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಿ ಭಾಷಿಗರೇ ಹೆಚ್ಚಾಗಿರುವ ಯಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಮತ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ‌ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಪೆಟ್ರೋಲ್​, ಡೀಸೆಲ್​ ಜೊತೆಗೆ …

Read More »

ಸ್ವಂತ ಜಮೀನಿಗೂ ಸರ್ಕಾರದಿಂದ ಅನುದಾನ; ಫಾರ್ಮ್ ಹೌಸ್ ಅಭಿವೃದ್ಧಿಗೆ ಕೋಟ್ಯಂತರ ರೂ. ಬಿಡುಗಡೆ; ಬಿಎಸ್ ವೈ ವಿರುದ್ಧ ಶಾಸಕನ ಗಂಭೀರ ಆರೋಪ

ಮೈಸೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪನವರ ಕುಟುಂಬ ರಾಜಕಾರಣ ನಡೆಯುತ್ತಿದೆ. ತಮ್ಮ ಕುಟುಂಬದವರಿಗಾದರೆ ಹಣ ಕೇಳಿದ ತಕ್ಷಣ ಅನುದಾನವನ್ನೇ ಬಿಡುಗಡೆ ಮಾಡುತ್ತಾರೆ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಕೇಳಿದರೆ ಹಣವೇ ಇಲ್ಲ ಎನ್ನುತ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಜಮೀನಿನ ಕೆಲಸಕ್ಕೂ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಸಿಎಂ ಬಿ ಎಸ್ ವೈ ತಂಗಿಯ ಪುತ್ರ ಅಶೋಕ್ ಅವರದ್ದು …

Read More »

ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ‌ ಕಾರಿದ ಯತ್ನಾಳ

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »

ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!

ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ …

Read More »

ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ವಿಚಾರದ ಬಗ್ಗೆ ಮಾತನಾಡುವಾಗ ಸರ್ಕಾರಿ ದುಡ್ಡು ಯಾರಪ್ಪನ ಮನೆ ದುಡ್ಡಲ್ಲ ಎಂದಿದೆ. ಅದು ಬೈಗುಳವೇ? ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ನಲವತ್ತು ವರ್ಷದ ಅನುಭವವಿದೆ. ಇದು ಯಡಿಯೂರಪ್ಪ ಮನೆ ಹಣ ಅಲ್ಲ, ಸರ್ಕಾರದ ಹಣ ಅಂತ ಹೇಳೋದು ಅಸಂವಿಧಾನಿಕ ಪದವೇ ಎಂದು ಪ್ರಶ್ನಿಸಿದರು. ಜಾರಕಿಹೊಳಿ …

Read More »

ಸಿಡಿ ಇಟ್ಟುಕೊಂಡು ಎಂಎಲ್ ಸಿ, ಮಂತ್ರಿ ಆದವರಿಂದ ಕಲಿಯಬೇಕಾದದ್ದೇನಿಲ್ಲ: ಯತ್ನಾಳ್

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ವೆಬ್ ಸೈಟ್‌ನಲ್ಲಿ ಹೆಸರು

ನವದೆಹಲಿ, ಏಪ್ರಿಲ್ 4; ಕೇಂದ್ರ ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಅನ್ವಯ ರಾಜ್ಯಗಳಿಗೆ ಹೊಸ ಅಧಿಕಾರವನ್ನು ಕೊಡಲಾಗಿದೆ. ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಹೆಸರನ್ನು ರಾಜ್ಯ ಸಾರಿಗೆ ಇಲಾಖೆಯ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಕುಡಿದು ವಾಹನ ಚಾಲನೆ, ಅತಿಯಾದ ವೇಗ, ರೇಸ್‌ ಮಾಡುವವರು, ಅಪಾಯಕಾರಿ ಚಾಲನೆ, ಹೆಲ್ಮೆಟ್ ಧರಿಸದೇ ಚಾಲನೆ ಮಾಡುವವರ ಹೆಸರನ್ನು ನೇಮ್ ಎಂಡ್ ಶೇಮ್ ಎಂಬ ಪಟ್ಟಿಯಡಿ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.   ಒಂದು …

Read More »

ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ಇದು ಪಕ್ಷದ …

Read More »