ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಬುಲೆಟಿನ್ನಲ್ಲಿ ಶುಕ್ರವಾರ ಈಶಾನ್ಯ ಮತ್ತು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs) ಹೆಚ್ಚಿನ ಭಾಗಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. . ಏತನ್ಮಧ್ಯೆ, ದೇಶದ ಮಧ್ಯ, ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. IMD ಬುಲೆಟಿನ್ ಪ್ರಕಾರ, …
Read More »ಸಿನಿಮಾಗೆ ಬಳಕೆಯಾಗುತ್ತಿದ್ದ ಕಾರು..! ಕಾರನಲ್ಲಿತ್ತು ಶವ..!
ಬೆಂಗಳೂರು, ಮೇ13: ಅದೊಂದು ಕಾರು ನಿಂತಲ್ಲೇ ನಿಂತು ಬರೊಬ್ಬರಿ ಎರಡು ವರ್ಷಗಳಾಗಿತ್ತು. ಕಾರಿಗೆ ಕಲರ್ ಫುಲ್ ಬಣ್ಣ ಬಳಿಯಲಾಗಿತ್ತು. ಮುಂಜಾನೆ ಆ ಕಾರಿನ ಬಳಿಯಲ್ಲಿ ವಿಚಿತ್ರವಾಗಿ ವಾಸನೆ ಬರತೊಡಗಿತ್ತು. ಜನರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರು. ಈ ವೇಳೆ ಬಂದು ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ಪತ್ತೆಯಾಯ್ತು ಪುರುಷನ ಕೊಳೆತ ಶವ. ಸಿನಿಮಾಗೆ ಬಳಕೆಯಾಗುತ್ತಿದ್ದ ಕಾರು..! ರಾಜಾಜಿನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿ ರೆಟ್ರೋ ಸ್ಟೈಲ್ ನಲ್ಲಿ ಕಲರ್ ಫುಲ್ ಆಗಿದ್ದ …
Read More »ಒಂದು ಕುಟುಂಬಕ್ಕೆ ಒಂದೇ ಟಿಕೆಟ್’, ಈ ನಿಯಮವು ಗಾಂಧಿ-ನೆಹರೂ ಕುಟುಂಬಕ್ಕೂ ಅನ್ವಯ : ಕಾಂಗ್ರೆಸ್
ಉದಯಪುರ: ‘ಒಂದು ಕುಟುಂಬಕ್ಕೆ ಒಂದೇ ಟಿಕೆಟ್’ ಎಂಬ ನಿಯಮವನ್ನು ಕಾಂಗ್ರೆಸ್ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಒಂದೇ ಕುಟುಂಬದ ಎರಡನೇ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ‘ಅಸಾಧಾರಣ ರೀತಿ’ಯಲ್ಲಿ ಕೆಲಸ ಮಾಡಿದ್ದರೆ ಅಂಥವರಿಗೆ ಈ ನಿಯಮದಿಂದ ವಿನಾಯಿತಿ ಇದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಈ ಪ್ರಸ್ತಾವವನ್ನು ಶುಕ್ರವಾರ ಮುಂದಿಡಲಾಗಿದೆ. ಮುಖಂಡರು ಯಾವುದೇ ಹುದ್ದೆಗೆ ದೀರ್ಘ ಕಾಲ ಅಂಟಿಕೊಳ್ಳುವುದಕ್ಕೂ ತಡೆ ಒಡ್ಡುವ ಪ್ರಸ್ತಾವ …
Read More »ಮದುವೆಯಲ್ಲಿ ಕುಮಾರಸ್ವಾಮಿಗೆ ಮತ ಹಾಕುವಂತೆ ವಧು-ವರರಿಂದ ಮನವಿ!
ಕೊಪ್ಪಳ: 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಅಧಿಕಾರದ ಚುಕ್ಕಾಣಿ ಹಿಡಿಯಲು 3 ಪ್ರಮುಖ ಪಕ್ಷಗಳು ಮತದಾರರ ಮನವೊಲಿಕೆಗೆ ಮನೆಬಾಗಿಲಿಗೆ ಎಡತಾಕುತ್ತಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ರಣತಂತ್ರ ರೂಪಿಸುತ್ತಿವೆ. ಈ ಬಾರಿ ನಾವು ಮುಖ್ಯಮಂತ್ರಿಬಸವರಾಜ್ ಬೊಮ್ಮಾಯಿನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆಂದು ಹೇಳಿರುವ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ಧತೆ ನಡೆಸುತ್ತಿದೆ. ನೂರಕ್ಕೆ ನೂರರಷ್ಟು ಈ ಬಾರಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, …
Read More »ಚುನಾವಣೆಗೆ ಜೆಡಿಎಸ್ ರಣಕಹಳೆ
ಬೆಂಗಳೂರು: ಸುಮಾರು ಒಂದು ತಿಂಗಳಿಂದ ರಾಜ್ಯಾದ್ಯಂತ ಸಂಚರಿಸಿ ರಾಜಧಾನಿ ತಲುಪಿದ ಜೆಡಿಎಸ್ನ ಕನಸಿನ ಕೂಸು “ಜನತಾ ಜಲಧಾರೆ ರಥಯಾತ್ರೆ’ಗೆ ನಗರದ ಹೆಬ್ಟಾಗಿಲಲ್ಲಿ ಶುಕ್ರವಾರ ಭವ್ಯ ಸ್ವಾಗತ ದೊರೆಯಿತು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಲಕ್ಷಾಂತರ ರೈತರ ಸಮ್ಮುಖದಲ್ಲಿ ಪ್ರಾದೇಶಿಕ ಪಕ್ಷವು 2023ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿಸಿತು. ರಾಜ್ಯದ ನಾನಾ ಭಾಗಗಳಿಂದ ಬಂದು ಕಿಕ್ಕಿರಿದು ತುಂಬಿದ್ದ ಅಪಾರ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಮಾತನಾಡಿದ ನಾಯಕರು, “ಮುಂಬರುವ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ …
Read More »ಮೇ 16ಕ್ಕೆ ವರ್ಷದ ಮೊದಲ ʼಚಂದ್ರಗ್ರಹಣ
ಮೇ 16 ರಂದು ಬುದ್ಧ ಪೂರ್ಣಿಮಾ ದಿನ 2022ರ ವರ್ಷದ ಮೊದಲ ಚಂದ್ರ ಗ್ರಹಣವು ಸಂಭವಿಸಲಿದೆ. ಧರ್ಮ ಗ್ರಂಥಗಳಲ್ಲಿ ಗ್ರಹಣದ ಅವಧಿಯನ್ನ ಶುಭವೆಂದು ಪರಿಗಣಿಸಲಾಗುವುದಿಲ್ಲ. ಸೂರ್ಯಗ್ರಹಣದ ಸಮಯದಲ್ಲಿ ಸೂರ್ಯ ಮತ್ತು ಚಂದ್ರ, ರಾಹು ಮತ್ತು ಕೇತುಗಳಿಂದ ಗ್ರಹಣದ ಸಮಯದಲ್ಲಿ ಹಿಂಸಿಸಲ್ಪಡುತ್ತಾರೆ ಮತ್ತು ಅವರ ಶಕ್ತಿ ದುರ್ಬಲವಾಗುತ್ತದೆ ಎಂದು ನಂಬಲಾಗಿದೆ. ಗ್ರಹಣ ಮುಗಿಯುವವರೆಗೂ ಪೂಜೆಯನ್ನ ನಿಷೇಧಿಸಲಾಗಿದೆ. ಆದ್ರೆ, ಗ್ರಹಣದ ಸಮಯದಲ್ಲಿ ಪೀಡಿತ ಗ್ರಹದ ಶಕ್ತಿ ಹೆಚ್ಚಿಸಲು ಮಾನಸಿಕವಾಗಿ ಮಾಡಿದ ಮಂತ್ರವನ್ನ ಪಠಿಸುವ …
Read More »ಕಳಪೆ ಪ್ರದರ್ಶನ; ಪಂಜಾಬ್ ಎದುರು ಮತ್ತೊಮ್ಮೆ ಸೋತ ಆರ್ಸಿಬಿ
RCB vs PBKS, IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸಿದ್ದು, ಐಪಿಎಲ್ 2022ರ ಪ್ಲೇಆಫ್ ತಲುಪುವ ಅವರ ಭರವಸೆಗೆ ಹೆಚ್ಚಿನ ಬಲ ನೀಡಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಗೆಲುವು ದಾಖಲಿಸಿದ್ದು, ಐಪಿಎಲ್ 2022ರ ಪ್ಲೇಆಫ್ ತಲುಪುವ ಅವರ ಭರವಸೆಗೆ ಹೆಚ್ಚಿನ ಬಲ ನೀಡಿದೆ. ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಪ್ಲೇಆಫ್ ಹಂತಕ್ಕೆ ತಲುಪುವ ಬೆಂಗಳೂರು ಕನಸಿಗೆ ಪಂಜಾಬ್ ದೊಡ್ಡ ಹೊಡೆತ …
Read More »ಗಂಡಸ್ತನ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ
ಮಂಡ್ಯ: ಗಂಡಸ್ತನದ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಾಗರ್ ಕೊಲೆಗೀಡಾದ ಯುವಕ. ಸಾಗರ್ ತನ್ನ ಸ್ನೇಹಿತ ಕುಂಟನಹಳ್ಳಿ ಪ್ರಸಾದ್ನ ಬರ್ತಡೇ ಪಾರ್ಟಿಗೆ ಕೊಪ್ಪದ ಸಿಂಚನ ಡಾಬಾಗೆ ಕಳೆದ ವಾರ ಹೋಗಿದ್ದನು. ಕೇಕ್ ಕಟ್ ಮಾಡಿಸಿ ನಂತರ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಮುಗಿಸಿದ ಮೇಲೆ ಜೊತೆಯಲ್ಲಿದ್ದ ಸ್ನೇಹಿತರೇ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಚಾಕುವಿನಂದ ಚುಚ್ಚಿ ಪರಾರಿಯಾಗಿದ್ದಾರೆ. …
Read More »ಹೆದ್ದಾರಿ ದರೋಡೆ: ಆರು ಜನರ ಬಂಧನ
ಗುತ್ತಲ: ದರೋಡೆ ಆರೋಪದ ಮೇಲೆ ಆರು ಮಂದಿಯನ್ನು ಗುತ್ತಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಧ್ಯರಾತ್ರಿ ರಾಣೆಬೆನ್ನೂರ ಕಡೆಯಿಂದ ಗುತ್ತಲ ಕಡೆಗೆ ಬರುತ್ತಿದ್ದ ಬೊಲೆರೊ ವಾಹನವನ್ನು ಪಟ್ಟಣದ ಹೊರವಲಯದ ಕುರಗೂಂದ ಕ್ರಾಸ್ ಹತ್ತಿರ ತಡೆದು ಪರಿಶೀಲನೆ ಮಾಡಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಶಿವರಾಜ ಮೊಡಿಕಾರ, ಪರಶುರಾಮ ಮೊಡಿಕಾರ, ಚಿರಂಜೀವಿ ಮೊಡಿಕೇರ, ಗಾಳೇಪ್ಪ ನಾಸಿಕ್, ಗುಡದಯ್ಯ ಮೊಡಿಕೇರ ಬಂಧಿತರು. ಮಚ್ಚು, 2 ಬಡಿಗೆ, ಕಾರದಪುಡಿ ಹಾಗೂ ವಾಹನ ವಶಪಡಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ …
Read More »ವಿಧಾನಪರಿಷತ್ ಚುನಾವಣೆ: ವೆಚ್ಚಕ್ಕೆ ಮಿತಿ ಇಲ್ಲ, ಅಕ್ರಮವಾದರೆ ಕ್ರಮ
ಬೆಳಗಾವಿ: ‘ಕರ್ನಾಟಕ ಪಶ್ಚಿಮ ಶಿಕ್ಷಕರ ಹಾಗೂ ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದಿಂದ ವಿಧಾನಪರಿಷತ್ಗೆ ಜೂನ್ 13ರಂದು ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಗಳ ವೆಚ್ಚಕ್ಕೆ ಮಿತಿ ನಿಗದಿಪಡಿಸಿಲ್ಲ’ ಎಂದು ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಚುನಾವಣೆ ನಡೆಸಲಾಗುವುದು. ಮತದಾರರ ಮೇಲೆ ಪ್ರಭಾವ ಬೀರುವಂತಹ ಚಟುವಟಿಕೆಗಳು ಹಾಗೂ ಅಕ್ರಮ ವೆಚ್ಚದ ಮೇಲೆ ನಿಗಾ …
Read More »
Laxmi News 24×7