ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನ್ನ ಬರ್ಬರವಾಗಿ ಕೊಚ್ಚಿಕೊಂದ ಘಟನೆ ಇತ್ತೀಚೆಗೆ ಹೈದ್ರಾಬಾದ್ನಲ್ಲಿ ನಡೆದಿತ್ತು. ಈ ಕ್ರೂರ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಗುಜರಾತ್ನ ರಾಜ್ಕೋಟ್ನಲ್ಲಿ ನಡೆದಿದೆ. ಏನಿದು ಪ್ರಕರಣ..? ಮುಸ್ಲಿಂ ಯುವತಿಯನ್ನ ಪ್ರೀತಿ ಮಾಡಿದ್ದಕ್ಕೆ ಆಕ್ರೋಶಗೊಂಡ ಹುಡುಗಿಯ ಸಂಬಂಧಿಕರು 22 ವರ್ಷದ ಮಿಥುನ್ ಎಂಬ ಯುವಕನನ್ನ ಹೊಡೆದು ಸಾಯಿಸಿದ್ದಾರೆ. ಯುವಕ ಮಿಥುನ್, ಸುಮೈಯಾ (Sumaiya) ಎಂಬ ಮುಸ್ಲಿಂ ಯುವತಿಯನ್ನ ಪ್ರೀತಿಸುತ್ತಿದ್ದ. …
Read More »ಶಿವಣ್ಣ ಪುತ್ರಿ ನಿವೇದಿತಾ ರಾಜ್ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ
ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್ಕುಮಾರ್ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ರಾಜ್ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್ ಕೊಟ್ಟಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್ ಕಥೆ ಹೇಳುವಂಥ ವೆಬ್ ಸೀರಿಸ್ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …
Read More »ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!
ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …
Read More »ಬೆಂಗಳೂರಿನಲ್ಲಿ ಋಷಿಕುಮಾರ ಸ್ವಾಮಿ ಮುಖಕ್ಕೆ ಮಸಿ ಬಳಿದು ಪರಾರಿ
ಬೆಂಗಳೂರು : ಋಷಿಕುಮಾರ ಸ್ವಾಮಿ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ಗುರುವಾರ ಸಂಜೆ 6.30 ರ ಸುಮಾರಿಗೆ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ಋಷಿಕುಮಾರಸ್ವಾಮೀಜಿಗೆ ಕಿಡಿಗೇಡಿಗಲು ಬಸಿ ಬಳಿದು ಪರಾರಿಯಾಗಿದ್ದಾರೆ. ನಾಡಪ್ರಭು ಕೆಂಪೇಗೌಡ, ಕುವೆಂಪು ವಿರುದ್ಧ ಹೇಳಿಕೆ ನೀಡಿದ್ದೀರಿ ಎಂದು ಆರೋಪಿಸಿ ಸ್ವಾಮೀಜಿ ಮುಖಕ್ಕೆ ಮಸಿ ಬಳಿದಿದ್ದಾರೆ. ಘಟನೆ ಸಂಬಂಧ ಋಷಿಕುಮಾರ ಸ್ವಾಮೀಜಿ ಇಂದು ಮಲ್ಲೇಶ್ವರ ಠಾಣೆಗೆ ದೂರು ನೀಡಲಿದ್ದಾರೆ.
Read More »ಬೆಳಗಾವಿ: ಜಿಲ್ಲೆಯಾದ್ಯಂತ ಮಾದರಿ ನೀತಿಸಂಹಿತೆ ಜಾರಿ: ನಿತೇಶ್ ಪಾಟೀಲ
ಬೆಳಗಾವಿ: ‘ವಿಧಾನಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಗುರುವಾರದಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬಂದಿದೆ. ಎಲ್ಲ ರಾಜಕೀಯ ಪಕ್ಷಗಳೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಇಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ …
Read More »ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 13ಕ್ಕೆ ಚುನಾವಣೆ: ಘಟಾನುಘಟಿಗಳ ಸ್ಪರ್ಧೆ
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ಗೆ ನಡೆಯಲಿರುವ (ಜೂನ್ 13) ಚುನಾವಣಾ ಕಣ ಘಟಾನುಘಟಿಗಳ ಸ್ಪರ್ಧೆಯಿಂದಾಗಿ ರಂಗೇರಿದೆ. ಪ್ರತಿಷ್ಠೆ-ಪೈಪೋಟಿಗೆ ವೇದಿಕೆಯೂ ಆಗಿದೆ. ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ ಶಹಾಪುರ ಅವರಿಗೆ ಬಿಜೆಪಿ ಮತ್ತೊಮ್ಮೆ ಟಿಕೆಟ್ ನೀಡಿದೆ. ಪ್ರತಿ ಸ್ಪರ್ಧಿಯಾಗಿ ಕಾಂಗ್ರೆಸ್ನ ಪ್ರಕಾಶ ಹುಕ್ಕೇರಿ ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಹಣಮಂತ ನಿರಾಣಿ ಅವರಿಗೆ …
Read More »ಸಿಂಗಲ್ ಪ್ರೀಮಿಯಂ ಕಟ್ಟಿ 12,000 ರೂ. ಪಿಂಚಣಿ ಪಡೆಯಿರಿ…! ಎಲ್ಐಸಿ ಆಫರ್
ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಹೂಡಿಕೆದಾರರು ತಮ್ಮ ನಿವೃತ್ತಿಯ ಅವಧಿಯನ್ನು ಸುರಕ್ಷಿತವಾಗಿರಿಸಲು ವಿವಿಧ ಪಾಲಿಸಿಗಳನ್ನು ನೀಡುತ್ತದೆ. ಇದರಲ್ಲಿ ಎಲ್ ಐಸಿ ಸರಳ್ ಪಿಂಚಣಿ ಯೋಜನೆ ವಿಶೇಷವೆನಿಸಿದೆ. ಈ ಯೋಜನೆಯಡಿ ಒಂದು ವರ್ಷದಲ್ಲಿ ಕನಿಷ್ಠ ರೂ 12,000 ಪಿಂಚಣಿ ಪಡೆಯಬಹುದು. ಒಂದು ದೊಡ್ಡ ಮೊತ್ತದ ಪಾವತಿಯ ಮೇಲೆ ಲಭ್ಯವಿರುವ ಎರಡು ಆಯ್ಕೆಗಳಿಂದ ವಾರ್ಷಿಕ ಪಿಂಚಣಿ ಪ್ರಕಾರವನ್ನು ಆಯ್ಕೆ ಮಾಡಲು ಹೂಡಿಕೆದಾರರಿಗೆ ಈ ಯೋಜನೆ ಅವಕಾಶ ನೀಡುತ್ತದೆ. ಎಲ್ಐಸಿ ಸರಳ್ …
Read More »‘ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ”: ಡಿಕೆಶಿ ವಿರುದ್ಧ ರಾಜ್ಯ ಬಿಜೆಪಿ ಅಪಹಾಸ್ಯ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿರುವ ಸಂಬಂಧ ರಾಜ್ಯ ಬಿಜೆಪಿ ಟೀಕಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲ ಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್ ಸಾದಿಕ್ ತಂತ್ರವಿದೆಯೇ? ಎಂದು …
Read More »ತುಮಕೂರು ಮೂಲದ ಯುವತಿಯರ ಸಲಿಂಗ ಮದುವೆ
ತುಮಕೂರು, ಮೇ 12: ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯರಿಬ್ಬರು ತಾವು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಿರ್ಧರಿಸಿದ್ದೇವೆ ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ತುಮಕೂರು ಮೂಲದ ಯುವತಿಯರ ಸಲಿಂಗ ಮದುವೆ ಎಲ್ಲರ ಗಮನ ಸೆಳೆದಿದೆ. ಮದುವೆ ಮಾಡಿಕೊಳ್ಳಲು ಮನೆ ಬಿಟ್ಟು ಹೊರಬಂದವರು ಈಗ ಪೊಲೀಸರ ನೆರವು ಕೋರಿದ್ದಾರೆ. ಈ ಇಬ್ಬರು ಯುವತಿಯರು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಬ್ಬರೂ ತುಮಕೂರಿನಲ್ಲೇ ವಾಸಿಸುತ್ತಿದ್ದರು. ಕೆಲದಿನಗಳ …
Read More »ಪಿಎಸ್ಐ ನೇಮಕಾತಿ ಅಕ್ರಮ’ದ ‘ಮೊದಲನೇ ಕಿಂಗ್ ಪಿನ್ ಡಿವೈಎಸ್ಪಿ ಶಾಂತಕುಮಾರ್’ ಅರೆಸ್ಟ್
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗಕ್ಕೂ ಲಗ್ಗೆ ಇಟ್ಟಿದ್ದಂತ ಸಿಐಡಿ ಅಧಿಕಾರಿಗಳು, ನಾಲ್ವರು ಅಧಿಕಾರಿಗಳ ಸಹಿತ ಇಬ್ಬರು ಬ್ರೋಕರ್ ಸೇರಿ ಆರು ಮಂದಿಯನ್ನು ಬಂಧಿಸಿದ್ದರು. ಈಗ ಮುಂದುವರೆದು ನೇಮಕಾತಿ ವಿಭಾಗದಲ್ಲಿನ ಡಿವೈಎಸ್ಪಿಯನ್ನು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವಂತ ಸಿಐಡಿ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು, ಅಭ್ಯರ್ಥಿಗಳು ಸಹಿತ ಹಲವು ಕಿಂಗ್ ಪಿನ್ ಗಳನ್ನು ಬಂಧಿಸಿದ್ದಾರೆ. ಇಂದು …
Read More »
Laxmi News 24×7